Monthly Archives: January, 2022

ಅರಿವು ಯುವ ಕೇಂದ್ರ ಉದ್ಘಾಟನೆ; ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ

ಬಸವನಬಾಗೇವಾಡಿ: ಜನೇವರಿ 12 ರ ಸ್ವಾಮಿ ವಿವೇಕಾನಂದರ ಜನ್ಮ ದಿನದಂದು ಮಧ್ಯಾಹ್ನ 3 ಗಂಟೆಗೆ, ಸ್ಥಳೀಯ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗುವ ಸಮಾರಂಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ "ಅರಿವು ಯುವ ಕೇಂದ್ರ,(ರಿ)" ಉದ್ಘಾಟನೆಗೊಳ್ಳಲಿದೆ. ಸಾಂಸ್ಕೃತಿಕ ಮತ್ತು ಬೌದ್ಧಿಕ ಸಂಸ್ಥೆಯಾಗಿ ನಾಡಿನಲ್ಲಿ ಸೇವೆಗೈಯಲಿದೆ.ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯ ಈ ಸಮಾರಂಭದಲ್ಲಿ ದಿವ್ಯ...

ಪ್ರತಿಷ್ಠಿತ ‘ಜಿ. ನಾರಾಯಣಸ್ವಾಮಿ ಪ್ರಶಸ್ತಿ’ ಪುರಸ್ಕೃತ ಈಶ್ವರ ಹೋಟಿ ಅವರಿಗೆ ಸನ್ಮಾನ

ಬೈಲಹೊಂಗಲ: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿ (ಲೇಖನ)ಗಳಿಗೆ ಕೊಡಮಾಡುವ ಪ್ರತಿಷ್ಠಿತ ' ಜಿ. ನಾರಾಯಣಸ್ವಾಮಿ ಪ್ರಶಸ್ತಿ ' ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆಯ ತಾಲೂಕಾ ಮುಖ್ಯ ವರದಿಗಾರರು ಹಾಗೂ...

ನೀ ಒಂದು ಸಾರಿ ನನ್ನ ಮನ್ನಿಸು

ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ 9449234142ನನ್ನೊಲವೆ,ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ...

Chatrapati Shivaji Information in Kannada- ಛತ್ರಪತಿ ಶಿವಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜರು ಪಶ್ಚಿಮ ಭಾರತದಲ್ಲಿ ಮರಾಠಾ ಸಾಮ್ರಾಜ್ಯದ ಸ್ಥಾಪಕರು. ಅವರನ್ನು ಅವರ ಕಾಲದ ಶ್ರೇಷ್ಠ ಯೋಧರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ ಮತ್ತು ಇಂದಿಗೂ, ಅವರ ಶೋಷಣೆಗಳ ಕಥೆಗಳನ್ನು ಜಾನಪದದ ಭಾಗವಾಗಿ ನಿರೂಪಿಸಲಾಗಿದೆ.ತನ್ನ ಶೌರ್ಯ ಮತ್ತು ಮಹಾನ್ ಆಡಳಿತ ಕೌಶಲ್ಯದಿಂದ, ಶಿವಾಜಿ ಬಿಜಾಪುರದ ಅವನತಿ ಹೊಂದುತ್ತಿರುವ ಆದಿಲ್ಶಾಹಿ ಸುಲ್ತಾನರಿಂದ ಎನ್ಕ್ಲೇವ್ ಅನ್ನು ಕೆತ್ತಿದನು. ಇದು...

ದಿನ ಭವಿಷ್ಯ ರವಿವಾರ (09/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಕುಟುಂಬದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತೊಡೆದುಹಾಕಲು, ನೀವು ಕೆಲವು ಪ್ರಮುಖ ನಿಯಮಗಳನ್ನು ಮಾಡುತ್ತೀರಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಈ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಪ್ರಸ್ತುತ ಸಂದರ್ಭಗಳನ್ನು ಪರಿಗಣಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳುವುದು ಪ್ರಯೋಜನಕಾರಿಯಾಗಿದೆ. ಮುಂದೆ ತೆಗೆದುಕೊಳ್ಳುವ ಜವಾಬ್ದಾರಿಗಳಿಂದಾಗಿ ಸ್ವಲ್ಪ ಉದ್ವಿಗ್ನತೆ ಉಂಟಾಗಬಹುದು. ವೃಷಭ ರಾಶಿ: ನೀವು ತೆಗೆದುಕೊಳ್ಳುವ ಪ್ರಮುಖ ನಿರ್ಧಾರಗಳು ನಿಮ್ಮ...

ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ರಾಜ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯ ಉಪಾಧ್ಯಕ್ಷರಾಗಿ ಕುಮಾರಿ ಸಿ.ಮಂಜುಳಾ (ಬೆಂಗಳೂರು ಉತ್ತರ) ಅವರನ್ನು ನೇಮಿಸಲಾಗಿದೆ. ರಾಜ್ಯ ಕಾರ್ಯದರ್ಶಿಯಾಗಿ ರವಿಕಾಂತ ಸಿದ್ದಪ್ಪ ಬಗಲಿ (ವಿಜಯಪುರ), ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪಿ.ಆರ್.ಪ್ರಶಾಂತ್ (ಶಿವಮೊಗ್ಗ), ರಾಜ್ಯ ಮಾಧ್ಯಮ ಸಂಚಾಲಕರಾಗಿ ಶರತ್...

ಜೀವ ಮತ್ತು ಜೀವನ ಅಮೂಲ್ಯ ಮಾಡಿದ್ದುಣ್ಣೋ ಮಾರಾಯ ಎಂಬಂತೆ: ಚಂದ್ರಶೇಖರ ಮ. ನಾಗರಬೆಟ್ಟ

ಸಿಂದಗಿ: ನಾವು-ನೀವೆಲ್ಲ ಕಳೆದ ವರ್ಷ ಕೋರೋನಾ ಎರಡನೇ ಅಲೆಯಲ್ಲಿ ಅನುಭವಿಸಿದ ಕಷ್ಟ ನಷ್ಟ ಹಾಗೂ ನೋಡಿದ ಸಾವುನೋವುಗಳಿಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ.‌ನಮ್ಮ ಆತ್ಮೀಯರನ್ನು ಸಂಬಂಧಿಕರನ್ನು ಕಳೆದುಕೊಂಡು ನರಕಯಾತನೆ ಅನುಭವಿಸಿದ್ದೇವೆ ಮರಳಿ ಮೂರನೇ ಆಲೆ ಒಮಿಕ್ರಾನ್ ನಮ್ಮ ಬೆನ್ನು ತಟ್ಟುತ್ತಿದೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ಅಂದು ನಾವೆಲ್ಲರೂ ಮೈಮರೆತು ತಿರುಗಾಡಿ ನಮ್ಮ ಬೇಜವಾಬ್ದಾರಿಯಿಂದ ಅನೇಕ ಸಾವು-ನೋವುಗಳಿಗೆ ಕಾರಣವಾದೆವು...

Kuvempu Poems in Kannada- ಕುವೆಂಪು ಕನ್ನಡ ಕವನಗಳು

ನಡೆ ಮುಂದೆ ನಡೆ ಮುಂದೆ ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ ! ಜಗ್ಗದಯೆ ಕುಗ್ಗದೆಯೆ ಹಿಗ್ಗಿ ನಡೆ ಮುಂದೆ ! ಭಾರತ ಖಂಡದ ಹಿತವೇ ನನ್ನ ಹಿತ ಎಂದು ಭಾರತ ಮಾತೆಯ ಮತವೇ ನನ್ನ ಮತ ಎಂದು ಭಾರತಾಂಬೆಯ ಸುತರೆ ಸೋದರರು ಎಂದು ಭಾರತಾಂಬೆಯ ಮುಕ್ತಿ ಮುಕ್ಕಿ ನನಗೆಂದು ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ ! ಜಗ್ಗದಯೆ ಕುಗ್ಗದೆಯೆ ಹಿಗ್ಗಿ ನಡೆ ಮುಂದೆಕನ್ನಡಮ್ಮನ ಹರಕೆ  ಕನ್ನಡಕೆ ಹೋರಾಡು ಕನ್ನಡದ ಕಂದ ಕನ್ನಡವ ಕಾಪಾಡು ನನ್ನ...

ಬೀದರ: ನಾಮ್ ಕೆ ವಾಸ್ತೆ ಕರ್ಫ್ಯೂ…

ಬೀದರ - ಕಲ್ಯಾಣ ಕರ್ನಾಟಕದ ಗಡಿನಾಡು ಬೀದರ್ ಜಿಲ್ಲೆಯಲ್ಲಿ ಹೆಸರಿಗೆ ಮಾತ್ರ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ ಎನ್ನುವಂತಿದೆ. ಅಂಗಡಿ ಮುಂಗಟ್ಟುಗಳು ಕ್ಲೋಸ್ ಆಗಿದ್ದರೂ ಎಂದಿನಂತೆ ಜನ ಸಂಚಾರ ಮಾತ್ರ ಇದೆ.ಪೊಲೀಸರು ನಗರದ ಪ್ರಮುಖ ರಸ್ತೆಗಳಿಗೆ ಬ್ಯಾರಿಗೇಡ್ ಅಳವಡಿಸಿದ್ದು, ಮಾಸ್ಕ್ ಧರಿಸದೆ ಜನರ ಓಡಾಟ ನಿರಂತರವಾಗಿದೆ. ಬೀದರ್ ನಲ್ಲಿ ವೀಕೆಂಡ್ ಕರ್ಫ್ಯೂ ಗೆ ಸಿಗದ...

Omicron Information in Kannada- ಒಮಿಕ್ರಾನ್ ವೈರಸ್

26 ನವೆಂಬರ್ 2021 ರಂದು, WHO ವೈರಸ್ ಎವಲ್ಯೂಷನ್ (TAG-VE) ಕುರಿತು WHO ನ ತಾಂತ್ರಿಕ ಸಲಹಾ ಗುಂಪಿನ ಸಲಹೆಯ ಮೇರೆಗೆ, Omicron ಹೆಸರಿನ ಕಾಳಜಿಯ ರೂಪಾಂತರ B.1.1.529 ಅನ್ನು ಗೊತ್ತುಪಡಿಸಿತು.Omicron ಹಲವಾರು ರೂಪಾಂತರಗಳನ್ನು ಹೊಂದಿದೆ ಎಂದು TAG-VE ಗೆ ಪ್ರಸ್ತುತಪಡಿಸಿದ ಪುರಾವೆಗಳನ್ನು ಆಧರಿಸಿ ಈ ನಿರ್ಧಾರವು ಅದು ಹೇಗೆ ವರ್ತಿಸುತ್ತದೆ ಎಂಬುದರ ಮೇಲೆ...
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group