Monthly Archives: January, 2022

ಹಳ್ಳ ಹಿಡಿದ ನಿರ್ಮಲ ಭಾರತ ಯೋಜನೆ; 400 ಶೌಚಾಲಯಗಳನ್ನು ತಿಂದು ಹಾಕಿದ ಅಭಿವೃದ್ಧಿ ಅಧಿಕಾರಿ

ಭ್ರಷ್ಟರ ರಕ್ಷಣೆಗೆ ನಿಂತಿರುವರೆ ಮೇಲಾಧಿಕಾರಿಗಳು? ಮೂಡಲಗಿ - ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹುಣಶ್ಯಾಳ (ಪಿ.ಜಿ.) ಗ್ರಾಮ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲ ಸದಸ್ಯರುಗಳು ಸೇರಿಕೊಂಡು 2018ನೇ ಸಾಲಿನ ಸ್ವಚ್ಛ ಭಾರತ ಯೋಜನೆಯಲ್ಲಿ ಶೌಚಾಲಯಗಳನ್ನ ನಿರ್ಮಿಸಲು ಸರಕಾರದ ಪ್ರೋತ್ಸಾಹ ಧನವನ್ನು ಪಡೆದುಕೊಂಡು ಶೌಚಾಲಯಗಳನ್ನು ಕೇವಲ ದಾಖಲೆಗಳಲ್ಲಿ ಮಾತ್ರ ತೋರಿಸಿ ಸುಮಾರು 400ಕ್ಕಿಂತಲೂ ಹೆಚ್ಚು ಶೌಚಾಲಯಗಳನ್ನು ತಿಂದು...

ಶ್ರೀ ಶಿವಬೋಧ ಪೀಠಕ್ಕೆ ಕಡಾಡಿ ಭೇಟಿ; ಸ್ವಾಮೀಜಿಯವರಿಗೆ ಸತ್ಕಾರ

ಮೂಡಲಗಿ: ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಾಧ್ಯವಾಗುತ್ತದೆ ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ಡಿ-02 ರಂದು ಶ್ರೀ ಶಿವಭೋಧರಂಗ ಸಂಸ್ಥಾನ ಮಠದ ನೂತನ ಶ್ರೀಗಳು ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ...

ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ಹಾದು ಹೋಗುವ ರೈತರಿಗೆ ನರಕ ಯಾತನೆ

ಬೀದರ - ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಮನ್ನಾ ಏ ಖೇಳಿ ಗ್ರಾಮದ ರೈತರಿಗೆ ನಿಜವಾದ ನರಕ ಯಾತನೆ ತೋರಿಸುತಿರುವ ರಾಷ್ಟ್ರೀಯ ಹೆದ್ದಾರಿ ನಂ. ೬೫.ಹೆದ್ದಾರಿ ಪ್ರಾಧಿಕಾರ ಮತ್ತು L&T ಸಂಸ್ಥೆಯ ಅಧಿಕಾರಿ ಗಳು ಅವೈಜ್ಞಾನಿಕ ವಾಗಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ರೈತರು ಈ ಕಡೆಯಿಂದ ಆ ಕಡೆಗೆ ಹೋಗಬೇಕಾದರೆ ಹರಸಾಹಸ...

ಈಶ್ವರ ಹೋಟಿ ಅವರ ಸಾಮಾಜಿಕ ಕಳಕಳಿ ಪ್ರಶಂಸನೀಯ- ಶಿವರಂಜನ ಬೋಳಣ್ಣವರ

ಬೈಲಹೊಂಗಲ: ಬದ್ಧತೆ, ಪ್ರಾಮಾಣಿಕತೆ, ನಿಷ್ಠೆಯಿಂದ ಪತ್ರಿಕಾ ಧರ್ಮವನ್ನು ಕಾಪಾಡಿಕೊಳ್ಳುತ್ತ ವಿಭಿನ್ನ ಹಾಗೂ ವಿಶಿಷ್ಟ ವರದಿಗಳಿಗೆ ಹೆಸರುವಾಸಿಯಾಗಿರುವ ಈಶ್ವರ ಹೋಟಿಯವರ ಸಾಮಾಜಿಕ ಕಳಕಳಿ ಪ್ರಶಂಸನೀಯವಾದದ್ದು ಎಂದು ಖ್ಯಾತ ಚಲನಚಿತ್ರ ನಟ-ನಿರ್ಮಾಪಕರಾದ ಶಿವರಂಜನ ಬೋಳಣ್ಣವರ ಹೇಳಿದರು.ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ...

ವಾರ್ಷಿಕ ರಾಶಿ ಭವಿಷ್ಯ- 2022: ಈ ವರ್ಷದ ನಿಮ್ಮ ಭವಿಷ್ಯ ಹೇಗಿದೆ ನೋಡಿ

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಮೇಷ ರಾಶಿ ಭವಿಷ್ಯ 2022 ರ ಪ್ರಕಾರ, ಮಂಗಳ ಗ್ರಹವು ತಿಂಗಳ ದ್ವಿತೀಯಾರ್ಧ ಅಂದರೆ 16 ರಂದು ಧನು ರಾಶಿಗೆ ಪ್ರವೇಶಿಸುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಮಂಗಳ ಗ್ರಹದ ಪರಿಣಾಮವು ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡುವ ಕೆಲಸ ಮಾಡುತ್ತದೆ. ಇದರೊಂದಿಗೆ ಈ ಸಂಚಾರದ ಪರಿಣಾಮವು ಮೇಷ ರಾಶಿಚಕ್ರದ...

✨️🔯 ಅಮಾವಾಸ್ಯೆ 🔯✨️

🌸 ಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು.🌟ಅಮಾವಾಸ್ಯೆಯಂದು ಈ ಕೆಲಸಗಳನ್ನು ತಪ್ಪದೇ ಮಾಡಿ 🌟🍁 ಅಮಾವಾಸ್ಯೆ ದಿನ ಸಂಜೆ ಧನಲಕ್ಷ್ಮೀ ಪೂಜೆ ಮಾಡಿದರೆ...

ಭೂ ತಾಯಿಗೆ ಚರಗ ಚೆಲ್ಲುವ ಎಳ್ಳ ಅಮವಾಸ್ಯೆ

ಜನೇವರಿ ೨ ಎಳ್ಳ ಅಮವಾಸ್ಯೆ. ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ದಿನ.ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ.ವರ್ಷವಿಡೀ ಉತ್ತಿ ಬಿತ್ತಿ ಬೆಳೆದ ಫಸಲನ್ನು ಕಾಣುವ ಶುಭ ದಿನ. ಈ ಸಂದರ್ಭ ಭೂ ತಾಯಿಗೆ ನಮಿಸುವ ಕ್ಷಣಗಳು ನಿಜಕ್ಕೂ ಅಭೂತಪೂರ್ವ.ಫಸಲು ಕೈಗೆ ಬರುವುದನ್ನು ರೈತಾಪಿಗಳು “ಎಲ್ಲಾಮಸಿಗೆ ಬೆಳೆ...

ಮೂಲೆಗೆ ಬಿದ್ದ ಸಂಚಾರಿ ಶೌಚಾಲಯಗಳು; ಜನರ ತೆರಿಗೆ ಹಣ ಪೋಲು ಮಾಡಿದ ಮೂಡಲಗಿ ಪುರಸಭೆ

ಮೂಡಲಗಿ 1 : ಅಳೆದು ತೂಗಿ ಹೋರಾಟದ ಮೂಲಕ ತಾಲೂಕಾಗಿ ಹೊರಹೊಮ್ಮಿದ ಮೂಡಲಗಿಯಲ್ಲಿ ಅಭಿವೃದ್ಧಿ ಕಾರ್ಯ ಒಂದು ಕಡೆ ಇರಲಿ ಸಾರ್ವಜನಿಕರ ತೆರಿಗೆ ಹಣ ಪೋಲಾಗದಿದ್ದರೆ ಸಾಕು ಎನ್ನುವಂತಾಗಿದೆ.ಮೂಡಲಗಿಯು ತಾಲೂಕು ಕೇಂದ್ರವಾಗಿ ಹಲವು ವರ್ಷಗಳೇ ಕಳೆದರೂ ಅಭಿವೃದ್ಧಿ ಮಾತ್ರ ಶೂನ್ಯ. ಎಲ್ಲೆಂದರಲ್ಲಿ ತಗ್ಗು ದಿನ್ನೆಯ ರಸ್ತೆಗಳು, ತುಂಬಿಕೊಂಡ ಗಟಾರುಗಳು, ಅವುಗಳಲ್ಲಿ ನಲಿದಾಡುವ ಹಂದಿಗಳು.....ಈ ನಗರದ...

ಪ್ರಧಾನ ಗುರುಗಳ ಹುದ್ದೆಗೆ ಶ್ರೀಘ್ರ ಬಡ್ತಿಗೆ ಕ್ರಮ: ಡಿ ಡಿ ಪಿ ಐ ನಾಲತವಾಡ ಭರವಸೆ

ಬೆಳಗಾವಿ ದಿ 2: ಶನಿವಾರ ಸಂಜೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ನಾಲತವಾಡ ರವರಿಗೆ ಸ್ವಾಗತ ಕೋರಿ, ಬೆಳಗಾವಿ ದಕ್ಷಿಣ ಶೈಕ್ಷಣಿಕ ಸಂಘ ಸಂಸ್ಥೆ ಗಳ ಪರವಾಗಿ ಸತ್ಕರಿಸಿ ಅಭಿನಂಧಿಸಲಾಯಿತು.ಪ್ರಾಥಮಿಕ ಶಾಲೆಗಳ ಸರ್ವ ರೀತಿಯಲ್ಲಿ ಪ್ರಗತಿಗೆ ಮಾರ್ಗದರ್ಶನ ನೀಡಲು ಮನವಿ ಮಾಡಲಾಯಿತು, ಎಲ್ಲಾ ಸಂಘಟನೆ ಪದಾಧಿಕಾರಿಗಳು ಶೈಕ್ಷಣಿಕ ಆಡಳಿತದಲ್ಲಿ...

ಪೌರಕಾರ್ಮಿಕರೊಂದಿಗೆ ಜನ್ಮ ದಿನ ಆಚರಿಸಿಕೊಂಡ ಇಜಾಜ

ಮೂಡಲಗಿ : ಪೌರಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗುಡುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿದ್ದಾರೆ.ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ ಪರೋಕ್ಷವಾಗಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಪೌರಕಾರ್ಮಿಕರ ಕುಂದು ಕೊರತೆಗಳ ಬಗ್ಗೆ ಗಮನ ಕೊಡುವುದುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಇಜಾಜ ಕೊಟ್ಟಲಗಿ ಹೇಳಿದರುು.ಪಟ್ಟಣದ ಥರಥರಿ ಸಭಾ ಭವನದಲ್ಲಿ ತಮ್ಮ ಜನ್ಮದಿನಾಚರಣೆ ಹಾಗೂ...
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group