Monthly Archives: January, 2022

ಕೆಸಿಡಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಡಾ. ಶಿವಾನಂದ ಚೌಗಲಾ

ಧಾರವಾಡ: ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ಕರ್ನಾನಾಟಕ ವಿಜ್ಞಾನ ಕಾಲೇಜಿನ ಭೂ-ಗರ್ಭಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಶಿವಾನಂದ ಚೌಗಲಾ ಅವರು ಡಾ.ಎ.ಎಸ್ ಬೆಲ್ಲದ ಅವರಿಂದ ಅಧಿಕಾರ ವಹಿಸಿಕೊಂಡರು. ಡಾ.ಎಸ್ ಬೆಲ್ಲದ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೇವಾ ಹಿರಿತನದ ಆಧಾರದ ಅನುಗುಣವಾಗಿ ಡಾ. ಶಿವಾನಂದ ಚೌಗಲಾ ಅವರು ನಿರ್ಗಮಿತ ಪ್ರಾಚಾರ್ಯರಾದ ಡಾ.ಎ.ಎಸ್ ಬೆಲ್ಲದ ಅವರಿಂದ ಇಂದು...
- Advertisement -spot_img

Latest News

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕ ಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳು ಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ...
- Advertisement -spot_img
close
error: Content is protected !!
Join WhatsApp Group