Monthly Archives: January, 2022

ಆತ್ಮಹತ್ಯೆ…? ಎಲ್ಲದಕ್ಕೂ ಪರಿಹಾರವೇ…?

"ಬದುಕಿನಲ್ಲಿ ಆಶಾ ಗೋಪುರ ಕಟ್ಟಿ ಬೆಳೆಸಿದ ತಂದೆ - ತಾಯಿಗಳಿಗೆ ಅವರ ಹೆತ್ತ ಮಕ್ಕಳು ಅವರ ಕಣ್ಣಮುಂದೆ ಯೇ ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರ ತೆಗೆದುಕೊಳ್ಳುವ ಯುವಕ - ಯುವತಿಯರು ಮನಸ್ಸನ್ನು ಅವರ ಬಾಲ್ಯದಲ್ಲಿ ತಿದ್ದಿ ತೀಡುವ ಕೆಲಸವಾಗಬೇಕು..." ಆತ್ಮಹತ್ಯೆ...ಇಂದಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ಪದ. ಈಗಂತೂ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದೇ ಇದಕ್ಕೆ ಮೂಲ...

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

ಬೆಂಗಳೂರು - ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಶುಕ್ರವಾರ ಬೆಳಿಗ್ಗೆ ಮಾಡಿಕೊಂಡಿದ್ದಾರೆ. ವೈದ್ಯರಾಗಿದ್ದ ಸೌಂದರ್ಯ ಅವರು ಪತಿ ಮತ್ತು ಒಂಬತ್ತು ತಿಂಗಳ ಮಗುವನ್ನು ಅಗಲಿದ್ದು ಅವರು ಖಿನ್ನತೆಯಿಂದ ಬಳಲುತ್ತಿದ್ದರೆಂಬುದಾಗಿ ಹೇಳಲಾಗುತ್ತಿದೆ ಆದರೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸೋಮನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಸೌಂದರ್ಯ ಅವರ ಅಂತಿಮ...

Bidar- ತಹಶೀಲ್ದಾರ ಮೇಲೆ ಹಲ್ಲೆ ಪ್ರಕರಣ; ಇಪ್ಪತ್ತು ಜನರ ವಿರುದ್ಧ ಪ್ರಕರಣ ದಾಖಲು

ಬೀದರ - ಪ್ರತಿಭಟನೆಯ ನೆಪದಲ್ಲಿ ಕರ್ತವ್ಯನಿರತ ತಹಶೀಲ್ದಾರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಅವರ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ ಪ್ರತಿಭಟನೆ ಕಾರರು ಅಕ್ಷರಶಃ ಕ್ರೂರತ್ವ ಮೆರೆದಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಹಲ್ಲೆ ಮಾಡಿದ ಇಪ್ಪತ್ತು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ನಡೆದ ಈ ನಾಚಿಕೆಗೇಡಿನ...

ಮುರುಘಶ್ರೀ ಪ್ರಶಸ್ತಿ ವಿತರಣೆ

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುರುಘಶ್ರೀ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ವೈದ್ಯರು, ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತರಾದ ಡಾ. ಎಸ್.ಆರ್.ರಾಮನಗೌಡರ ಅವರಿಗೆ ನೀಡಿ ಗೌರವಿಸಲಾಯಿತು. ಕಮತಗಿಯ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಪಂಚನಗೌಡ...

ಮಹಾತ್ಮರ ನುಡಿಗಳು ಜೀವನದಲ್ಲಿ ಸನ್ಮಾರ್ಗವನ್ನು ತೋರಿ ನಮ್ಮನ್ನು ಮುಕ್ತರನ್ನಾಗಿ ಮಾಡುತ್ತವೆ – ಮುಕ್ತಾನಂದ ಸ್ವಾಮೀಜಿ

ಮುನವಳ್ಳಿ : ಪಟ್ಟಣದ ಶ್ರೀ ಸೋಮಶೇಖರ ಮಠದ ಹಿಂದಿನ ಪೂಜ್ಯರಾದ ಲಿಂ. ಬಸವಲಿಂಗ ಮಹಾಸ್ವಾಮಿಗಳ ೬೬ನೇ ಜಯಂತಿ ಉತ್ಸವದ ಅಂಗವಾಗಿ ಜರುಗುತ್ತಿರುವ ೪ ನೇ ದಿನದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯವನ್ನು ಅವರಾದಿಯ ಶ್ರೀ ಶಿವಮೂರ್ತಿ ಸ್ವಾಮೀಜಿ ವಹಿಸಿ ಮಾತನಾಡುತ್ತ, ಗಣರಾಜ್ಯೋತ್ಸವ ಈ ಶುಭ ಸಂದರ್ಭದಲ್ಲಿ ನಮ್ಮ ಸಂವಿಧಾನ ರಚನೆಗೆ ಮೂಲ ಪರಿಕಲ್ಪನೆ ಇರುವುದು...

ಸೇವಾ ಸಿಂಧು ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಮುನವಳ್ಳಿ: ಪಟ್ಟಣದ ಗಾಂಧಿನಗರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೇವಾಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್‌ದ ಉದ್ಘಾಟನೆಯನ್ನು ಶಿಕ್ಷಕ ವೀರಣ್ಣ ಕೊಳಕಿ ನೆರವೇರಿಸಿದರು. ಸವದತ್ತಿ ತಾಲೂಕಾ ಯೋಜನಾಧಿಕಾರಿ ಆಶಾ ಹಾಗೂ ವೈ.ಬಿ.ಕಡಕೋಳ ಅವರು ಫಕ್ಕೀರಪ್ಪ ಬೆಹರೆಣ್ಣವರ ಅವರಿಗೆ ಲ್ಯಾಪ್‌ಟ್ಯಾಪ್ ವಿತರಿಸಿ ಮಾತನಾಡುತ್ತ, “ಸಾರ್ವಜನಿಕರಿಗೆ ಅತ್ಯವಶ್ಯವಾದ ಸಕಾಲದಂಥ ಹತ್ತು ಹಲವಾರು ಸೇವೆಗಳು...

ಸಾಹಿತಿ ರಂಜನಾ ನಾಯಿಕ ರವರ ಕೃತಿಗಳ ಲೋಕಾರ್ಪಣೆ ಸಮಾರಂಭ

ಬೆಳಗಾವಿ - ಇದೇ ದಿ. 28 ರಂದು ಶುಕ್ರವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ 'ಜಿಲ್ಲಾ ಲೇಖಕಿಯರ ಸಂಘ' ಮತ್ತು 'ಸಾಹಿತ್ಯ ಕಲಾ ವೇದಿಕೆ ಕನ್ನಡ ಮಹಿಳಾ ಸಂಘ' ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ರಂಜನಾ ನಾಯಿಕ ಅವರು ಬರೆದ 'ಕಾರಂತ್ ನೆನಪಿನ ಕಾರವಾನ್' ಮತ್ತು 'ಇಪ್ಪತ್ತೊಂದು ಬೆಳಕು ನೆರಳಿನಾಟ 'ನಾಟಕಗಳ...

ಮನುಷ್ಯ ಜಗತ್ತಿಗೆ ತೆರದುಕೊಳ್ಳಲು ಇಂಗ್ಲೀಷ್ ಜ್ಞಾನ ಅಗತ್ಯ

ಧಾರವಾಡ ಡಯಟ್‌ಗೆ ದಕ್ಷಿಣ ಭಾರತದ ಪ್ರಾದೇಶಿಕ ಆಂಗ್ಲಭಾಷಾ ಸಂಸ್ಥೆಯ ನಿರ್ದೇಶಕರಾದ ಡಾ. ವರ್ಧನ್ ಭೇಟಿ ಧಾರವಾಡ: ವಿಶ್ವದ ವಿದ್ಯಮಾನಗಳ ಅವಲೋಕನದಲ್ಲಿ ವಿಭಿನ್ನ ಕ್ಷೇತ್ರಗಳ ಅತ್ಯಮೂಲ್ಯ ಜ್ಞಾನ ಸಂಪಾದನೆಯ ಜೊತೆಗೆ ಮನುಷ್ಯ ಜಗತ್ತಿಗೆ ತೆರೆದುಕೊಳ್ಳಲು ಇಂಗ್ಲೀಷ್ ಜ್ಞಾನ ಅತೀ ಅಗತ್ಯವಾಗಿದೆ ಎಂದು ಬೆಂಗಳೂರಿನ ದಕ್ಷಿಣ ಭಾರತ ವಲಯದ ಪ್ರಾದೇಶಿಕ ಆಂಗ್ಲಭಾಷಾ ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಕೆ.ಎಸ್.ವರ್ಧನ್ ಪ್ರತಿಪಾದಿಸಿದರು. ಅವರು ಶುಕ್ರವಾರ...

ಅಂಬೇಡ್ಕರರಿಗೆ ಅವಮಾನಿಸಿದ ನ್ಯಾಯಾಧೀಶರನ್ನು ವಜಾ ಮಾಡಲು ಮನವಿ

ಸಿಂದಗಿ: ಡಾ. ಬಿ.ಆರ್.ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಇವರನ್ನು ವೃತ್ತಿಯಿಂದ ವಜಾ ಮಾಡುವಂತೆ ಆಗ್ರಹಿಸಿ ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮುಖಾಂತರ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ಸೇನೆಯ ರಾಜ್ಯ...

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಆಚರಣೆ

ಮೂಡಲಗಿ - ಸ್ಥಳೀಯ ಆರಾಧ್ಯ ದೈವ, ವಾಕ್‍ಸಿದ್ದಿ ಪುರುಷ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಕಾರ್ಯಕ್ರಮವನ್ನು ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಶುಕ್ರವಾರ ಆಚರಿಸಲಾಯಿತು. ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ ಮೂರ್ತಿಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ವೇದಮೂರ್ತಿ ಶ್ರೀ ಶಂಕ್ರಯ್ಯಾ ಹಿರೇಮಠ ಸ್ವಾಮಿಗಳು ನೆರವೇರಿಸಿದರು. ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯಬೋಧ, ಶ್ರೀ ಶ್ರೀಧರಬೋಧ ಸ್ವಾಮಿಗಳ...
- Advertisement -spot_img

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -spot_img
close
error: Content is protected !!
Join WhatsApp Group