Monthly Archives: January, 2022
ಸುದ್ದಿಗಳು
ಸತೀಶ ಶುಗರ್ಸದಲ್ಲಿ ೭೩ನೇ ಗಣರಾಜ್ಯೋತ್ಸವ, ಪ್ರಗತಿಪರ ರೈತರಿಗೆ ಸನ್ಮಾನ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಹತ್ತಿರದ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಬುಧವಾರ ಜರುಗಿದ ೭೩ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಿದರು.ಕಾರ್ಖಾನೆಯಲ್ಲಿನ ೭೩ನೇಯ ಗಣರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿದ ಪ್ರಗತಿಪರ ರೈತರಾದ ಬಡಿಗವಾಡದ ಪರಸಪ್ಪಾ ಯಲ್ಲಪ್ಪಾ ಕುಡ್ಡಗೋಳ ಮತ್ತು ಮಕ್ಕಳಗೇರಿಯ .ನಾಗರಾಜ ತುಕಾರಾಮ...
ಸುದ್ದಿಗಳು
ನೇತಾಜಿ ಸುಭಾಸ ಚಂದ್ರ ಬೋಸ್ ಅವರು ಯುವಕರಿಗೆ ಸ್ಪೂರ್ತಿ: ಬೆಳಗಾವಿ ಕಸಾಪ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ
ಬೆಳಗಾವಿ : ನೇತಾಜಿ ಸುಭಾಸ ಚಂದ್ರ ಬೋಸರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. ನನಗೆ ರಕ್ತಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಹೇಳಿದ್ದರು. ದೇಶದ ಪ್ರತಿ ಹಳ್ಳಿಗಳಲ್ಲಿ ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದವರು ಬಹಳಷ್ಟು ಹುತಾತ್ಮರಿದ್ದು ಅಂಥವರ ಚರಿತ್ರೆಯ ಬಗ್ಗೆ ಸಂಶೋಧನೆಯಾಗಬೇಕು. ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿಯವರ ಕಾರ್ಯ ಬಲಿದಾನದ ಸಂಗತಿ ಅವಿಸ್ಮರಣೀಯವಾಗಿದ್ದು ನೇತಾಜಿ ಸುಭಾಸಚಂದ್ರ...
ಲೇಖನ
ಗಣರಾಜ್ಯೋತ್ಸವ ಆಚರಣೆ ಹೇಗೆ?
ಗಣರಾಜ್ಯೋತ್ಸವ ದ ಶುಭಾಶಯಗಳು.
ಆಚರಣೆ ಹೇಗಿರಬೇಕು? ನಾವೆಷ್ಟೇ ದೇಶದ ಪರ, ಧರ್ಮದ ಪರವಿದ್ದರೂ ಪ್ರಜಾಪ್ರಭುತ್ವದಲ್ಲಿ ಕೇವಲ ಹಣ,ಅಧಿಕಾರಕ್ಕೆ ಮಣೆ ಹಾಕುವವರದ್ದೇ ರಾಜಕೀಯ. ಗಣರಾಜ್ಯೋತ್ಸವ ದಲ್ಲಿ ವಿದೇಶಿಗಳನ್ನು ಅತಿಥಿಗಳಾಗಿ ಕರೆದು ದೇಶದ ಸ್ವಚ್ಚತೆ ಹೊರಗಿನಿಂದ ನಡೆಸಲು ಸಾಕಷ್ಟು ಹಣ ಬಳಕೆಯಾಗುತ್ತದೆ.ಮುಂ ದಿನ ದಿನ ಯಥಾ ಪ್ರಕಾರ ಅದೇ ರಾಜಕೀಯ ಜಗಳ, ವಿರೋಧ, ಶುದ್ದವಿಲ್ಲದ ಕಾರ್ಯಕ್ರಮ ದಲ್ಲಿ ಮೈ...
ಸುದ್ದಿಗಳು
ಬೀದರ: ಗಣರಾಜ್ಯೋತ್ಸವಕ್ಕೆ ಇಬ್ಬರೂ ಸಚಿವರು ಗೈರು, ಜನರಲ್ಲಿ ಅಸಮಾಧಾನ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲೆಯ ಇಬ್ಬರೂ ಸಚಿವರು 73ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಸಂಭ್ರಮಕ್ಕೆ ಬರದೆ ಬೀದರ ಜನತೆಗೆ ಅವಮಾನಿಸಿದ ಪ್ರಸಂಗ ನಡೆಯಿತು.ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ನೂತನ ಬೀದರ್ ಜಿಲ್ಲೆ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ ಮುನೇನಕೊಪ್ಪ ಈ ಇಬ್ಬರೂ ಸಚಿವರು ಗಣರಾಜ್ಯೋತ್ಸವ ಸಮಾರಂಭಕ್ಕೆ ಆಗಮಿಸದೆ ದೂರ...
ಸುದ್ದಿಗಳು
ರಾಷ್ಟ್ರಸೇವೆಯೇ ಯುವಜನತೆಯ ಜೀವನದ ಗುರಿಯಾಗಿರಲಿ: ಡಾ.ಭೇರ್ಯ ರಾಮಕುಮಾರ್
ಮೈಸೂರು - ಯುವ ಜನತೆ ರಾಷ್ಟಸೇವೆಯನ್ನು ಜೀವನದ ಗುರಿಯಾಗಿ ಮಾಡಿಕೊಳ್ಳಬೇಕು. ಸ್ವಚ್ಛತೆ,ಪರಿಸರ ಸಂರಕ್ಷಣೆ, ದೀನದುರ್ಬಲರ ಸೇವೆ ಮಾಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಮೈಸೂರು ಜಿಲ್ಲೆ ಕೆ.ಆರ್.ನಗರದ ವಿ.ವಿ.ರಸ್ತೆಯಲ್ಲಿನ ತೊಂಬತ್ತು ವರ್ಷ ಇತಿಹಾಸವುಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ...
ಸುದ್ದಿಗಳು
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಬೀದರ - ಜಿಲ್ಲೆಯ ಹುಮನಾಬಾದ್ ನಲ್ಲಿ ಸ್ಥಳೀಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು.ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸರಸ್ವತಿದೇವಿ ಮತದಾನ ಅತ್ಯಂತ ಪವಿತ್ರ ಹಾಗೂ ದೇಶದ ಪ್ರತಿಯೊಬ್ಬ ಅರ್ಹ ನಾಗಕರಿಕರ ಶ್ರೇಷ್ಠವಾದ ಕರ್ತವ್ಯ ಎಂದರು.ಪ್ರಧಾನ ಸಿವಿಲ್ ನ್ಯಾಯಾಧೀಶ ಅಪ್ಪಾಸಾಹೆಬ ನಾಯಕ, ಗ್ರೇಡ(2) ತಹಶೀಲ್ದಾರ್...
ಸುದ್ದಿಗಳು
ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನ ಅವಕಾಶಗಳನ್ನು ನೀಡುತ್ತದೆ – ಈರಣ್ಣ ಕಡಾಡಿ
ಮೂಡಲಗಿ - ಸಂವಿಧಾನದಿಂದ ಎಷ್ಟು ಉಪಯೋಗ ಇದೆ ಎಂಬುದಕ್ಕೆ ಬೇರೆ ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಹೆಣ್ಣು ಮಗಳ ಪುತ್ರನೊಬ್ಬ ದೇಶದ ಪ್ರಧಾನಿ ಆಗಿರುವುದೇ ಉದಾಹರಣೆ.ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಮ್ಮ ಸಂವಿಧಾನ ಅವಕಾಶ ನೀಡುತ್ತದೆ ಸಂವಿಧಾನ ನಮಗೆ ನೀಡಿರುವಹಕ್ಕುಗಳ ರಕ್ಷಣೆಗೆ ನಾವು ಬದ್ಧರಾಗಿರಬೇಕು ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಮೂಡಲಗಿಯ ಗಾಂಧಿ ಚೌಕದಲ್ಲಿ...
ಸುದ್ದಿಗಳು
ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ರಾಜ್ಯ ಪ್ರಶಸ್ತಿ: ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಸನ್ಮಾನ
ಕೊಪ್ಪಳ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕರು ಅಧಿಕಾರಿಗಳು ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಪೌಜೀಯಾ ತರುನ್ನಮ್ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿರುವುದಕ್ಕೆ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಅವರ ಕಚೇರಿಯಲ್ಲಿ ಅಭಿನಂದಿಸಿದರು.ಜಿಲ್ಲಾ ಪಂಚಾಯತ್ ಸಿಇಒ ಅವರು ಮತದಾರರ ಜಾಗೃತಿಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿ ಜಾಗೃತಿ...
ಸುದ್ದಿಗಳು
ಜ. 30 ರಂದು ಗಾಂಧೀಜೀ ಕುರಿತ ಲಿಖಿತ ರಸಪ್ರಶ್ನೆ ಸ್ಪರ್ಧೆ
ಬೆಂಗಳೂರು - ಸರ್ವೋದಯ ದಿನದ ಅಂಗವಾಗಿ ಬೆಂಗಳೂರು ಶಿವಾನಂದ ವೃತ್ತದ ಗಾಂಧೀ ಭವನದ ಬಳಿ ಇರುವ ಕರ್ನಾಟಕ ಸರ್ವೋದಯ ಮಂಡಳಿ - ಅಮರ ಬಾಪು ಚಿಂತನ ಸಹಯೋಗದಲ್ಲಿ ಗಾಂಧೀಜಿ ಕುರಿತ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ಜನವರಿ 30 ರಂದು ಬೆಳಿಗ್ಗೆ 10.30 ಕ್ಕೆ ಏರ್ಪಡಿಸಲಾಗಿದೆ.ಅರ್ಧ ಘಂಟೆ ಕಾಲಾವಧಿಯ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತರು 94480...
ಸುದ್ದಿಗಳು
ಮಕ್ಕಳಿಗೆ ಶಿಸ್ತು ಕಲಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪಾತ್ರ ಮುಖ್ಯವಾದದ್ದು – ರಾಜಶೇಖರ ಖೇಡಗಿ
ಸಿಂದಗಿ- ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಸನ್ನಡತೆ, ಸದ್ಭಾವನೆ, ಶಿಸ್ತು, ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡಿ ಭಾರತದ ಸಂಪನ್ಮೂಲ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತವೆ ಎಂದು ವಿಜಯಪುರದ ಬಿ.ಜಿ.ಎಸ್ ನ ಜಿಲ್ಲಾ ಸಂಘಟಿಕ ರಾಜಶೇಖರ ಖೇಡಗಿ ಹೇಳಿದರು.ಅವರು ಪಟ್ಟಣದ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್ ನ...
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...