Monthly Archives: January, 2022

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

ಮೂಡಲಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-19 ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.ಮಂಗಳವಾರ ಜ.25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸುಮಾರು 53 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್...

ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಮೂಡಲಗಿ: ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು...

ಮತದಾರರ ದಿನಾಚರಣೆ

ಮುನವಳ್ಳಿ: ಪಟ್ಟಣದ ಗ್ರಾಮಲೆಕ್ಕಾಧಿಕಾರಿಗಳ ಕಾರ್ಯಾಲಯದಲ್ಲಿ ಮತದಾರರ ದಿನಾಚರಣೆಯನ್ನು ಆಚರಿಸಿ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಲಾಯಿತು ಮತ್ತು ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಲೆಕ್ಕಾಧಿಕಾರಿಗಳಾದ ಎನ್. ಎಂ.ಕಾಲವಾಡ, ಮತಗಟ್ಟೆ ಮಟ್ಟದ ಅಧಿಕಾರಿಗಳಾದ ವಾಯ್. ಟಿ. ತಂಗೋಜಿ,ಡಾ. ಎಂ ಆರ್ ಚಲವಾದಿ, ಆರ್ ಎಸ್ ಕಿತ್ತೂರ, ವ್ಹಿ.ಎಂ.ರಾವುಳ ಹಾಜರಿದ್ದರು.

ಸಮಾಜ ಒಡೆಯುವ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ – ಸಂಗಮೇಶ ಕೌಜಲಗಿ

ಮೂಡಲಗಿ - ತಮ್ಮ ರಾಜಕೀಯ ಉದ್ದೇಶಕ್ಕಾಗಿ ಪಂಚಮಸಾಲಿ ಸಮಾಜವನ್ನು ರಾಜಕಾರಣಿಗಳು ಬಲಿಕೊಡಬಾರದು ಒಂದು ವೇಳೆ ಅಂಥ ಪ್ರಯತ್ನ ಮಾಡಿದರೆ ಮುಂಬರುವ ಚುನಾವಣೆಗಳಲ್ಲಿ ಸಮಾಜದ ರಾಜಕಾರಣಿಗಳನ್ನು ಉದ್ದೇಶಪೂರ್ವಕವಾಗಿ ಸೋಲಿಸಬೇಕಾಗುತ್ತದೆ ಎಂದು ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಎಚ್ಚರಿಕೆ ನೀಡಿದರು.ಪಂಚಮಸಾಲಿ ಸಮಾಜದ ಮೂರನೇ ಪೀಠ ಸ್ಥಾಪನೆ ವಿಷಯಕ್ಕೆ ಸಂಬಂಧಿಸಿದಂತೆ ಮೂಡಲಗಿ ತಾಲೂಕಿನ ಪಂಚಮಸಾಲಿ ಸಮಾಜದ...

ಅವಿಶ್ವಾಸ ಗೊತ್ತುವಳಿ ಸೋಲಿಸಿದ ಸದಸ್ಯರಿಗೆ ಮನಗೂಳಿ ಅಭಿನಂದನೆ

ಸಿಂದಗಿ: ಕಳೆದ ಜ. 1 ರಂದು ಕೆಲ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸುವಂತೆ ಮನವಿ ಮಾಡಿದ್ದರು.ದಿ. 24 ರಂದು ಸಭೆ ನಡೆಸುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಇಂದು ನಡೆದ ಸಭೆಯಲ್ಲಿ ಅವಿಶ್ವಾಸಕ್ಕೆ ಸಹಿ ಹಾಕದೇ ಸಹಕಾರ ನೀಡಿದ ಎಲ್ಲ 23 ಜನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ...

ಸಿಂದಗಿ- ಅವಿಶ್ವಾಸ ಮಂಡನೆಗೆ ಸೋಲು; ಸಂಭ್ರಮಿಸಿದ ಅಧ್ಯಕ್ಷ ಉಪಾಧ್ಯಕ್ಷರು

ಸಿಂದಗಿ: ಅಧಿಕಾರ ವಹಿಸಿಕೊಂಡಾಗಿನಿಂದಲೂ ಯಾವುದೇ ಅಭಿವೃಧ್ದಿ ಸಲುವಾಗಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸಲು ವಿಫಲರಾಗಿದ್ದಾರೆ ಅದಕ್ಕೆ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ವಿರುದ್ಧ ಕೆಲ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸುವಂತೆ ಸಭೆ ಕರೆಯಲಾಗಿತ್ತು ಆದರೆ 8 ಸದಸ್ಯರ ಕೋರಮ್ ಆಗಿದ್ದರಿಂದ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಅವಿಶ್ವಾಸ ಗೊತ್ತುವಳಿ ವಿಫಲವಾಗಿ...

ದಿನ ಭವಿಷ್ಯ ಮಂಗಳವಾರ (25/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಕಂಡುಬರುತ್ತಿದೆ. ಇದರಿಂದ ನೀವು ತುಂಬಾ ಸಂತೋಷಪಡುತ್ತೀರಿ. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ. ಸಾಮಾಜಿಕ ಹಾಗೂ ಧಾರ್ಮಿಕ...

ಶಾಲೆಗಳ ಪ್ರಗತಿಗೆ ಸಮುದಾಯದ ಸಹಕಾರ ಅವಶ್ಯಕ : ಬಸವರಾಜ ಸುಣಗಾರ

ಬೆಳಗಾವಿ - ಪ್ರಾಥಮಿಕ ಶಿಕ್ಷಣದಲ್ಲಿ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಹಲವಾರು ಉಪಯುಕ್ತ ಯೋಜನೆ ಗಳನ್ನು ಜಾರಿಗೆ ತರುತ್ತಿದೆ ಅವುಗಳ ಸಮರ್ಪಕ ಅನುಷ್ಠಾನದಿಂದ ವಿದ್ಯಾರ್ಥಿಗಳ ಸರ್ವಾoಗೀಣ ಪ್ರಗತಿ ಸಾಧ್ಯ ಎಂದು ಶಾಲಾ ಮುಖ್ಯಾಧ್ಯಾಪಕರಾದ ಬಸವರಾಜ ಸುಣಗಾರ ಹೇಳಿದರು.ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಯಲ್ಲಿ ಸನ್...

ಕಾರಜೋಳಗೆ ಜಿಲ್ಲಾ ಉಸ್ತುವಾರಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ...

ಭಾರತ ಸ್ವಾತಂತ್ರ‍್ಯದ ಗಂಗೆ ಹರಿದದ್ದು ಎರಡೂವರೆ ಸಾವಿರ ವರ್ಷಗಳಿಂದ – ಪ್ರೊ .ಸಾಬಣ್ಣ ತಳವಾರ

ಬೆಳಗಾವಿ: ಸಂಗೊಳ್ಳಿ ರಾಯಣ್ಣನಂತಹ ಹಲವು ವೀರ ಕಿಡಿಗಳನ್ನು ಸ್ವಾತಂತ್ರ‍್ಯ ಗಂಗೆಯ ಚರಿತ್ರೆಯ ಸಂದರ್ಭದಲ್ಲಿ ದೇಶವು ಕಂಡಿದೆ. ಯುವಶಕ್ತಿಯ ಸ್ಫೂರ್ತಿ, ಸಾಹಸ, ಸ್ವಾಭಿಮಾನ, ರಾಷ್ಟ್ರೀಯತೆಗೆ ಮಾದರಿಯಾದವರ ವ್ಯಕ್ತಿತ್ವಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ. ಭಗತ್ ಸಿಂಗ್, ಚಂದ್ರಶೇಖರ ಅಜಾದ್, ಖುದಿರಾಮ್ ಬೋಸ್, ಸುಭಾಷ್ ಚಂದ್ರಬೋಸ್, ಸುಖದೇವ್ ಮುಂತಾದವರು ರಾಯಣ್ಣನಂತಹ ವ್ಯಕ್ತಿತ್ವಗಳಿಂದ ಪ್ರೇರಣೆ ಪಡೆದರು. ಈ ದೇಶ ಇಂದು...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group