Monthly Archives: January, 2022

ದಿ.ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿ ಉತ್ಸವ

ಮುನವಳ್ಳಿ: ಪಟ್ಟಣದ ಶ್ರೀ ರೇಣಮ್ಮತಾಯಿ ಯಲಿಗಾರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ದಿನಾಂಕ ೨೫ ರಂದು ಶ್ರೀ ವ್ಹಿ.ಪಿ.ಜೇವೂರ ಪ್ರತಿಷ್ಠಾನದ ವತಿಯಿಂದ ದಿವಂಗತ ಶ್ರೀ ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿ ಉತ್ಸವ ಸಂಜೆ ೫ ಗಂಟೆಗೆ ಕರ‍್ಯಕ್ರಮ ಜರಗುವುದು. ಈ ಕರ‍್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ಭಂಡಾರಹಳ್ಳಿ ಮುನವಳ್ಳಿ ಶ್ರೀ...

ಸತೀಶ ಶುಗರ‍್ಸ ಕಾರ್ಖಾನೆಯ ಕೇನ್ ಸಿರಪ್ ಮತ್ತು ಗ್ರೇನ್ ಆಧಾರಿತ ಎಥೆನಾಲ್ ಘಟಕ ಉದ್ಘಾಟನೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ‍್ಸ ಕಾರ್ಖಾನೆಯ ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಕೇನ್ ಸಿರಪ್ ಮತ್ತು ಗ್ರೇನ್ ಆಧಾರಿತ ಎಥೆನಾಲ್ ಘಟಕ ಉದ್ಘಾಟನಾ ಸಮಾರಂಭ ಜ.೨೫ ರಂದು ಮುಂಜಾನೆ ೧೦ ಗಂಟೆಗೆ ಜರುಗಲಿದೆ ಎಂದು ಕಾರ್ಖಾನೆಯ ಕಾರ್ಖಾನೆಯ ಚೇರಮನ್ನರು ಮತ್ತು ಸಿ.ಎಪ್.ಓ ಪ್ರದೀಪಕುಮಾರ ಎಂ.ಡಿ ಅವರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.ದೇಶದ...

ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರ ಮೇಲೆ ತಳ್ಳಾಟ; ನೂಕಾಟ ಮಾಡಿದವರಿಂದ ಕ್ಷಮೆಯಾಚನೆ

ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ ಅವರ ಮೇಲೆ ತಳ್ಳಾಟ ಹಾಗೂ ನೂಕಾಟ ಮಾಡಿವರು ನಡೆದ ಘಟನೆಯ ಕುರಿತಾಗಿ ಕ್ಷಮೆಯಾಚನೆ ಮಾಡಿದ್ದಾರೆ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಗೆ ತೆರಳಿದ ಬೀರಪ್ಪ ಅಂಡಗಿ ಅವರ ಮೇಲೆ ಸಂಘದ ಪದಾಧಿಕಾರಿಗಳಲ್ಲದವರು ಅವರನ್ನು ತಳ್ಳಾಟ ಹಾಗೂ...

ಕಡೋಲಿ: ‘ ಓದು ಕರ್ನಾಟಕ’ ಕಾರ್ಯಕ್ರಮಕ್ಕೆ ಚಾಲನೆ ಮತ್ತು ನೇತಾಜಿ ಜಯಂತಿ

ಬೆಳಗಾವಿ - ಸೋಮವಾರ ದಿ. 24 ರಂದು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 'ಸಮಗ್ರ ಶಿಕ್ಷಣ- ಕರ್ನಾಟಕ 'ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಾಲ್ಕು ಮತ್ತು ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಗಣಿತ ವಿಷಯಾಧಾರಿತ ಪ್ರತಿ ಮಗುವಿನಲ್ಲಿ ಸ್ಪಷ್ಟವಾಗಿ ಕನ್ನಡವನ್ನು ಓದಲು, ಗುಣಿತಾಕ್ಷರ ಬಳಸಿ ತಪ್ಪದೇ ಬರೆಯಲು,...

ಹೋರಾಟಗಾರರ ಸಾಧನೆ ಯುವಕರಿಗೆ ಸ್ಫೂರ್ತಿಯಾಗಬೇಕು – ಡಾ.ಭೇರ್ಯ ರಾಮಕುಮಾರ್

ರಾಷ್ಟ್ರದ ಇಂದಿನ ಯುವಜನತೆಗೆ ಹಿರಿಯ ಸಾಧಕರಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಚಂದ್ರಶೇಖರ್ ಆಜಾದ್ , ಭಗತ್ ಸಿಂಗ್ ಅವರ ಜೀವನ ಹಾಗೂ ಸಾಧನೆಗಳು ದಾರಿದೀಪವಾಗಬೇಕು ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಅವರು ನಿನ್ನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಭಗತ್...

ಸಾಧು ಸಂತರ ಸಾಂಸ್ಕೃತಿಕ ಕಾರ್ಯಗಳಿಂದ ಧರ್ಮ ಸಂಸ್ಕೃತಿ ಉಳಿದಿದೆ – ಆನಂದ ಮಾಮನಿ

ಮುನವಳ್ಳಿ: “ಶರಣರು ಸಾಧು ಸಂತರು ದಾರ್ಶನಿಕರು ಮಠ ಮಾನ್ಯಗಳ ಮೂಲಕ ಅನ್ನದಾನ, ವಿದ್ಯಾದಾನ, ಸಂಸ್ಕಾರಯುತ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದರಿಂದ ಸನಾತನ ಧರ್ಮದ ಸಂಸ್ಕೃತಿ ಇಂದಿಗೂ ಉಳಿದಿದೆ. ಅಂತಹ ಕಾರ್ಯದ ಮೂಲಕ ಮುನವಳ್ಳಿಯ ಶ್ರೀ ಸೋಮಶೇಖರ ಮಠದ ಹಿಂದಿನ ಪೀಠಾಧಿಪತಿಗಳಾಗಿದ್ದ ಬಸವಲಿಂಗ ಸ್ವಾಮಿಗಳು ಸ್ವಾತಂತ್ರ್ಯ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಆದರ್ಶಪ್ರಾಯರಾಗಿರುವರು. ಅವರ ೬೬ ಪುಣ್ಯಸ್ಮರಣೆಯ...

ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ

ಇಂದು ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ. ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಅರಿವು ಬೆಳೆಸುವ, ಈ ನಿಟ್ಟಿನಲ್ಲಿ ಮುಂದೆ ಸಾಗುವ ಸಂಕಲ್ಪ ಮಾಡುವ ದಿನ.ಒಲಿದರೆ ಮಾತೆಯಾಗುವ ಹೆಣ್ಣುಮಗಳ ಇರುವು- ಅರಿವುಗಳನ್ನು ನೆನಪಿಸಿಕೊಳ್ಳುವ ದಿನವೇ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ- ಜನವರಿ 24.ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು...

ದಿನ ಭವಿಷ್ಯ ಸೋಮವಾರ (24/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ವೃಷಭ ರಾಶಿ: ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು...

ಚಿಂತಕರ ಚಾವಡಿ ಬೆಳಗಾವಿ ವತಿಯಿಂದ ‘ಪುಸ್ತಕ ಬಿಡುಗಡೆ ‘ಮತ್ತು ‘ಚಿಂತನ’ ಕಾರ್ಯಕ್ರಮ

ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ 'ಚಿಂತನ ಚಾವಡಿ ಬೆಳಗಾವಿ' ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಕಾರ್ಯಕ್ರಮಗಳ ಸರಣಿಯಲ್ಲಿ ಪುಸ್ತಕ ಬಿಡುಗಡೆ ಮತ್ತು ಚಿಂತನ ಕಾರ್ಯಕ್ರಮ ಇದೇ ಶುಕ್ರವಾರ ದಿ. 21 ರಂದು ಬೆಳಗಾವಿ ಆಂಜನೇಯ ನಗರದ ಮುತಾಲಿಕ್ ದೇಸಾಯಿಯವರ ಸಭಾಗೃಹದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮತ್ತು ತನ್ಮಯ...

ಲಂಚ ಪಡೆದರಾ ಭಾಲ್ಕಿ ಸಿಪಿಐ ರಾಘವೇಂದ್ರ?

ಬೀದರ - ಅಂಗಡಿಯೊಂದರಲ್ಲಿ ಭಾಲ್ಕಿ ನಗರದ ಸಿಪಿಐ ರಾಘವೇಂದ್ರ ಅವರು ವ್ಯಕ್ತಿಯೊಬ್ಬನಿಂದ ಲಂಚ ಸ್ವೀಕರಿಸಿದ್ದಾರೆಂಬ ವೀಡಿಯೋ ವೈರಲ್ ಆಗಿದ್ದು ಕುತೂಹಲ ಸೃಷ್ಟಿಸಿದೆ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಅವರು ಅಂಗಡಿಯೊಂದರಲ್ಲಿ ವ್ಯಕ್ತಿಯಿಂದ ಲಂಚ ಪಡೆಯುತ್ತಿರುವ ದೃಶ್ಯವಿದೆ. ಅದು ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.ಒಂದು ಊಹೆಯ ಪ್ರಕಾರ ಅದು ಅಂಗಡಿಯಾದ್ದರಿಂದ ಸಿಪಿಐ...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group