Monthly Archives: February, 2022

ಸಮಗ್ರತೆಯ ಮಾದರಿ ಬಜೆಟ್ – ಮಂಜುಳಾ ಹಿರೇಮಠ

ಮೂಡಲಗಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಕಲಾಪದಲ್ಲಿ ಪೇಪರ್‍ಲೆಸ್ ಬಜೆಟ್ ಮಂಡನೆ, ಕೌಶಲಗಳ ಪೂರೈಕೆ ಮತ್ತು ಆನ್‍ಲೈನ್ ಶಿಕ್ಷಣ ಕಾರ್ಯಕ್ರಮಗಳು, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಅವರು ತಿಳಿಸಿದ್ದಾರೆ.ರೈತರಿಗೆ, ಕೃಷಿ ಪ್ರಗತಿ ಮತ್ತು ದೇಶದ ಎಲ್ಲ...

ಪುರಂದರ ದಾಸರ ಅಧ್ಯಯನ ಪೀಠ ಸ್ಥಾಪಿಸಲು ಮನವಿ ಹಿರಿಯ ಪತ್ರ ಕರ್ತ ನ.ಶ್ರೀ ಸುಧೀಂದ್ರರಾವ್ ಅಭಿಮತ

ಬೆಂಗಳೂರು - ಶ್ರೀ ಶ್ರೀನಿವಾಸ ಉತ್ಸವ ಬಳಗ, ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಬೆಂಗಳೂರು ಹಾಗೂ ಶ್ರೀ ಉತ್ತರಾದಿ ಮಠದ ಸಂಯುಕ್ತ ಆಶ್ರಯದಲ್ಲಿ ಬಸವನಗುಡಿಯ ಉತ್ತರಾದಿಮಠದ ಶ್ರೀ ಸತ್ಯಪ್ರಮೋದ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಹಿರಿಯ ಪತ್ರಕರ್ತ ನ.ಶ್ರೀ ಸುಧೀಂದ್ರ ರಾವ್ ಮಾತನಾಡುತ್ತ, ಅತ್ಯಂತ ಮೌಲಿಕ ವಿಚಾರಗಳ ಖಣಿಯಾಗಿರುವ ಸಾಂಸ್ಕೃತಿಕ...

ಗಾಂಜಾ ಜಪ್ತಿ; ಸಾಧನೆ ಮಾಡಿದ ಪೊಲೀಸರಿಗೆ ಬಹುಮಾನ ವಿತರಿಸಿದ ಎಸ್ ಪಿ

ಬೀದರ - ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ಪೊಲೀಸರು ಭರ್ಜರಿ ಬೇಟೆಯಾಡಿ ಸುಮಾರು 3.40 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದರು. ಈ ದಾಳಿಯಲ್ಲಿ ಮೂವರು ಆರೋಪಿಗಳು ಪರಾರಿ ಒಬ್ಬನ ಬಂಧನವಾಗಿತ್ತು ಪರಾರಿಯಾದವರ ಹುಡುಕಾಟದಲ್ಲಿ ಹುಮನಾಬಾದ್ ಪೊಲೀಸರು ನಿರತರಾಗಿದ್ದಾರೆ.ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಸೊಲಾಪೂರ್ ನತ್ತ ಕಾರಿನಲ್ಲಿ ಸಾಗಿಸುತ್ತಿದ್ದ ಅಂದಾಜು 34 ಲಕ್ಷ ಮೌಲ್ಯದ ಗಾಂಜಾ...

ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ಬೇಗ ನೀರು ಬಿಡಲು ಆಗ್ರಹ

ಸಿಂದಗಿ: ರೈತರ ನೀರಿನ ಬವಣೆ ನೀಗಿಸುತ್ತಿರುವ ಗುತ್ತಿ ಬಸವಣ್ಣ ಏತ ನೀರಾವರಿಯ ಕಾಲುವೆಗೆ ನೀರು ಬಿಡುವಂತೆ ಆಗ್ರಹಿಸಿ ಎಪಿಪಿ ಕಾರ್ಯಕರ್ತರು ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರ ಜಿ.ಎಸ್.ರೊಡಗಿ ಮೂಲಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಪಿಪಿ ತಾಲೂಕಾಧ್ಯಕ್ಷ ಶಬ್ಬೀರಪಟೇಲ ಬಿರಾದಾರ ಮಾತನಾಡಿ, ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆಯಾಗದೇ ಇದ್ದ ಬೆಳೆಗಳೆಲ್ಲ ಹಾಳಾಗಿದ್ದು ಗುತ್ತಿಬಸವಣ್ಣ...

ಮೂಡಲಗಿಯಲ್ಲಿ ಶೀಘ್ರದಲ್ಲಿಯೇ ಆರಂಭವಾಗಲಿದೆ ಸಬ್ ರಜಿಸ್ಟ್ರಾರ್ ಕಛೇರಿ

ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಆಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ.ಹೊಸದಾಗಿ ಈ ಉಪ ನೋಂದಣಿ ಕಛೇರಿ...

ಮಾಚಿದೇವರ ಆದರ್ಶಗಳನ್ನು ತಿಳಿದುಕೊಳ್ಳಬೇಕು

ಸಿಂದಗಿ: ಹನ್ನೆರಡನೇ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು ಓದುವ ಮೂಲಕ ತತ್ವ ಆದರ್ಶಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಹಾಗೂ ಕುಟುಂಬದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳಬೇಕು ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಶ್ರೀ...

ಮೃತ ವಿದ್ಯಾರ್ಥಿ ಪೋಷಕರಿಗೆ ಶಾಸಕರಿಂದ ಪರಿಹಾರದ ಚೆಕ್

ಮೂಡಲಗಿ: ಯಾದವಾಡದ ಎಮ್.ಡಿ.ಆರ್.ಎಸ್ ಶಾಲೆಯ ವಿದ್ಯಾರ್ಥಿ ಅಕಾಲಿಕವಾಗಿ ಮರಣ ಹೊಂದಿದ ಓಂಕಾರ ಮಹದೇವ ನಾಯಕ ಅವರ ಪೋಷಕರಿಗೆ ಪರಿಹಾರ ಧನದ 2.50 ಲಕ್ಷ ರೂ. ಗಳನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮೂಡಲಗಿ ಬಿಇಒ ಅಜೀತ್ ಮನ್ನಿಕೇರಿ ಪರಿಹಾರ ಧನದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ...

ಗಾಂಜಾ ಸಾಗಾಟ ಮಾಡುವ ಪೇಡ್ಲರ್ ಗಳ ಮೇಲೆ ಕಠಿಣ ಕ್ರಮ- ಎಸ್.ಪಿ ಕಿಶೋರ್ ಬಾಬು ಎಚ್ಚರಿಕೆ…!

ಬೀದರ - ಗಡಿ ಭಾಗದಲ್ಲಿ ಗಾಂಜಾ ಸಾಗಾಟ ದಂಧೆಯಲ್ಲಿ ತೊಡಗಿದ್ದ ನಟೋರಿಯಸ್ ಗಳ ಹೆಡೆಮುರಿ ಕಟ್ಟಲು ಜಿಲ್ಲಾ ಪೊಲೀಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದು ಸತತ ಗಾಂಜಾ ಪೆಡ್ಲಿಂಗ್ ಮಾಡುವವರ ವಿರುದ್ಧ ಪಿಟ್ಎನ್ಡಿಪಿಎಸ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು ಹೇಳಿದ್ದಾರೆ.ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಒಂದೇ...

ಮಾಧ್ಯಮ ಪ್ರತಿನಿಧಿಗಳಿಗೆ ಗುರುರಕ್ಷೆ

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಪುಂಡಲೀಕ ಪುಂಡಲೀಕ ಬಾಳೋಜಿ. ಮುನವಳ್ಳಿಯ ಪತ್ರಕರ್ತರಾದ ತಾನಾಜಿರಾವ ಮುರಂಕರ.ಬೆನಕಟ್ಟಿಯ ಮಾಧ್ಯಮ ಪ್ರತಿನಿಧಿ ಮಹಾಂತೇಶ ಗಿಲಾಕಿ.ಶಿಕ್ಷಕರಾದ ವೀರಣ್ಣ ಕೊಳಕಿ.ಶಿಕ್ಷಕ ಸಾಹಿತಿಗಳಾದ ವೈ.ಬಿ.ಕಡಕೋಳ.ಛಾಯಾಗ್ರಾಹಕರಾದ ಬಸವರಾಜ ತುಳಜನ್ನವರ ಇವರನ್ನು ಸೋಮಶೇಖರಮಠದ ಶ್ರೀ ಮುರುಘೇಂದ್ರ...

ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮಡಿವಾಳ ಸಮಾಜದ ಹಿರಿಯರು ವೈದ್ಯ ಡಾ. ರಾಮಲಿಂಗಪ್ಪ ಅಗಸರ ಅವರ ತೋಟದ ಮನೆ ಅಂಗಳದಲ್ಲಿ ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಕಂಡಿರುವ ವಚನ ರಕ್ಷಕ ಶರಣ ಮಡಿವಾಳ ಮಾಚಿದೇವರ ಭಾವ ಚಿತ್ರಕ್ಕೆ ಮಹಾ ಪೂಜೆ ಮಂಗಳಾ ಆರತಿ ನೆರವೇರಿಸಿ ಮನೆಯ ಕುಟುಂಬಸ್ಥರು ಸಿಹಿ ಪ್ರಸಾದ ತಯಾರಿಸಿ ಸಹ...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group