Monthly Archives: February, 2022
ಸುದ್ದಿಗಳು
ಉಕ್ರೇನ್ ನಲ್ಲಿ ಮಕ್ಕಳು; ಕಣ್ಣೀರು ಹಾಕಿದ ತಂದೆ ತಾಯಿ
ಬೀದರ - ವೈದ್ಯಕೀಯ ಶಿಕ್ಷಣ ಪಡೆಯಲು ಉಕ್ರೇನ್ ಗೆ ಹೋಗಿದ್ದ ಬೀದರ್ ಮೂಲದ ಮತ್ತಿಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದು ಇತ್ತ ಅವರ ಪೋಷಕರು,ತಂಗಿ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.ಬೀದರ್ ನಗರದ ದೀಕ್ಷಿತ್ ಕಾಲೋನಿಯ ಶಶಾಂಕ್ ವಿಜಯ್ ಕುಮಾರ್ ಪೋಷಕರು ಮಗ ಸೇಫಾಗಿ ಮನೆಗೆ ಬರಲಿ ಎಂದು ಬೇಡಿಕೊಳ್ಳುತ್ತ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.ಬೀದರ್ ನ...
ಸುದ್ದಿಗಳು
ಪೋಲಿಯೊ ಹನಿ ಹಾಕಿಸುವ ಮೂಲಕ ಮಕ್ಕಳ ಆರೋಗ್ಯ ಕಾಪಾಡಿ – ಎಚ್.ಆರ್.ಪೆಟ್ಲೂರ್
ಸವದತ್ತಿ:"ಭಾರತವನ್ನು ಪೋಲಿಯೊ ಮುಕ್ತವನ್ನಾಗಿಸಲು ೧೯೯೪ ರಲ್ಲಿ ಪ್ರಾರಂಭವಾದ ಈ ಪಲ್ಸ್ ಪೋಲಿಯೊ ಯೋಜನೆಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಗತಿ ಕಂಡು ಬಂದಿದೆ. ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಹಳಷ್ಟು ಕಾಳಜಿ ವಹಿಸಿದ್ದು ಪೋಲಿಯೋದಿಂದ ಉಂಟಾಗುವ ಅಂಗವಿಕಲತೆಯೊಂದಿಗೆ ಬೀಕರ ಪರಿಣಾಮಗಳನ್ನು ಬೀರಬಹುದಾದ ಈ ಮಾರಕ ರೋಗವನ್ನು ತಡೆಗಟ್ಟಲು ಪೋಲಿಯೊ ಲಸಿಕೆಯನ್ನು ಮಕ್ಕಳಿಗೆ...
ಸುದ್ದಿಗಳು
ಡಾ. ಹೇಮಾವತಿ ಸೊನೊಳ್ಳಿಯವರಿಗೆ ದತ್ತಿ ಪ್ರಶಸ್ತಿ
ಬೆಳಗಾವಿ - ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ 2019 ನೆ ಸಾಲಿನ ಅಪ್ಪಾಸಾಹೇಬ ಸದರಜೋಶಿ ಹಾಗೂ ಕುಟುಂಬ ದತ್ತಿನಿಧಿ ಪ್ರಶಸ್ತಿ ಡಾ. ಹೇಮಾವತಿ ಸೊನೊಳ್ಳಿ ಅವರಿಗೆ ದೊರಕಿದೆ. ಅವರ ಸ್ಪಂದನ ವೈಚಾರಿಕ ಲೇಖನಗಳ ಕೃತಿಗೆ ಈ ಪ್ರಶಸ್ತಿ ದೊರಕಿದ್ದು, ಡಾ. ಹೇಮಾವತಿ ಸೊನೊಳ್ಳಿ ಅವರು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ ಪೃಥ್ವಿ ಫೌಂಡೇಶನ್...
ಸುದ್ದಿಗಳು
ನಡೆ ನುಡಿಯಲ್ಲಿ ಸಂಸ್ಕಾರದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳಿ- ವಿರುಪಾಕ್ಷ ಸ್ವಾಮೀಜಿ
ಮುನವಳ್ಳಿಃ “ನಮ್ಮ ಬದುಕಿನಲ್ಲಿ ನಿತ್ಯವೂ ನಾವು ಒಳ್ಳೆಯ ಮಾತುಗಳನ್ನಾಡಬೇಕು.ಒಳ್ಳೆಯದನ್ನು ನೋಡಬೇಕು.ಒಳ್ಳೆಯ ವಿಚಾರ ಮಾಡುವು ಜೊತೆಗೆ ಉತ್ತಮ ಸಂಸ್ಕಾರದ ಮೂಲಕ ಬದುಕಿದರೆ ನಮ್ಮ ಬದುಕು ಸಾರ್ಥಕ.” ಎಂದು ಉಪ್ಪಿನಬೆಟಗೇರಿಯ ವಿರುಪಾಕ್ಷ ಮಹಾಸ್ವಾಮಿಗಳು ಹೇಳಿದರು ಅವರು ಹಿಟ್ಟಣಗಿ ಗ್ರಾಮದಲ್ಲಿ ಶ್ರೀ ಸಂಗಮೇಶ್ವರ ಜಾತ್ರೆ ಹಾಗೂ ಲಿಂಗೈಕ್ಯ ಮ.ಘ.ಚ.ಸಂಗಮೇಶ್ವರ ಶಿವಾಚಾರ್ಯರ ೮೭ ನೇ ಪುಣ್ಯಸ್ಮರಣೋತ್ಸವದ ಪ್ರಯುಕ್ತ ಐದು ದಿನಗಳ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶನಿವಾರ (26-02-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನೀವು ಒತ್ತಡದಿಂದ ಮುಕ್ತವಾಗಿರಲು ಬಯಸಿದರೆ, ಸಮಸ್ಯೆಗಳಿಂದ ಅಸಮಾಧಾನಗೊಳ್ಳುವ ಬದಲು, ಅವುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಪ್ರಯತ್ನಿಸಿ. ಇಂದಿನ ಗ್ರಹಗಳ ಸಂಚಾರವು ನಿಮಗೆ ಅನುಕೂಲಕರವಾದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಿದೆ. ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ ಮತ್ತು ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ.
ವೃಷಭ ರಾಶಿ:
ಇಂದು ಹೂಡಿಕೆ ಸಂಬಂಧಿತ ಚಟುವಟಿಕೆಗಳಲ್ಲಿ ಹೆಚ್ಚಿನ...
ಸುದ್ದಿಗಳು
ಬೈಲಹೊಂಗಲ ಕಸಾಪ ನೂತನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಅವರಿಗೆ ಸನ್ಮಾನ
ಬೈಲಹೊಂಗಲ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಎನ್.ಆರ್. ಠಕ್ಕಾಯಿ ಅವರನ್ನು ಸಂಪಗಾವಿಯ ಆರ್.ಇ.ಎಸ್ ಪ್ರೌಢಶಾಲೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅತ್ಯಂತ ಪ್ರೀತಿಯಿಂದ ಆಹ್ವಾನಿಸಿ ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದ್ದಕ್ಕೆ ನೂತನ ಅಧ್ಯಕ್ಷರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಜಿ....
ಸುದ್ದಿಗಳು
ಉಸಿರೇ ಎಂದರು ಉಮೇಶ್: ಉಮೇಶ್ ಅಭಿನಯದ ಹೊಸ ಆಲ್ಬಂ ಗೀತೆ ಬಿಡುಗಡೆ
ಕನ್ನಡ ಚಿತ್ರರಂಗದ ನಟ ನಿರ್ದೇಶಕ, ಯುವಿ ಡಿಜಿಟಲ್ ಪ್ರಮೋಷನ್ ಸಂಸ್ಥೆಯ ಮಾಲೀಕ ಉಮೇಶ್ ಕೆ ಎನ್ ಅಭಿನಯದ ಹೊಸ ಆಲ್ಬಂ ಸಾಂಗ್ "ಉಸಿರೇ" ಲಿರಿಕಲ್ ವಿಡಿಯೋ A2 ಮ್ಯೂಸಿಕ್ ಯ್ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.ಮೂಲತಃ ಪಾಂಡವಪುರ ಚಿನಕುರಲಿಯವರಾದ ಇವರು ಸದ್ಯ ಬೆಂಗಳೂರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಚಿತ್ರರಂಗದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಕನ್ನಡ ಚಿತ್ರರಂಗದ ಸಾಕಷ್ಟು...
ಸುದ್ದಿಗಳು
ಮಾ.5 : ರಾಯಚೋಟಿ ವೀರಭದ್ರಸ್ವಾಮಿ ಮಹಾರಥೋತ್ಸವ
ಫೆ.26 ರಿಂದ ಸಿಂಹ, ನಂದಿ, ಹುಲಿ, ಗಜ, ಅಶ್ವ ವಾಹನೋತ್ಸವ ಸೇರಿ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು
ಧಾರವಾಡ: ಆಂಧ್ರಪ್ರದೇಶ ರಾಜ್ಯದ ಕಡಪಾ ಜಿಲ್ಲೆಯ ರಾಯಚೋಟಿ ಕ್ಷೇತ್ರದ ಶ್ರೀ ಭದ್ರಕಾಳಿ ಸಮೇತ ವೀರಭದ್ರಸ್ವಾಮಿಯ ವಾರ್ಷಿಕ ಮಹಾರಥೋತ್ಸವವು ಮಾರ್ಚ 5 ರಂದು ಸಂಜೆ 4 ಗಂಟೆಗೆ ಜರುಗಲಿದೆ.ಪ್ರತೀ ವರುಷ ರಾಯಚೋಟಿ ವೀರಭದ್ರಸ್ವಾಮಿಯ ವಾರ್ಷಿಕ ಮಹಾರಥೋತ್ಸವದಲ್ಲಿ ಕರ್ನಾಟಕ ರಾಜ್ಯದ ಬಹುತೇಕ...
ಸುದ್ದಿಗಳು
ಉಕ್ರೇನ್ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ...
ಸುದ್ದಿಗಳು
ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ನೂತನ ತರಬೇತಿಗೆ ಚಾಲನೆ
ಮೂಡಲಗಿ: ರೈತರಿಗೆ ಸದಾ ಸರಿಯಾದ ಮಾಹಿತಿ ಹಾಗೂ ತಂತ್ರಜ್ಞಾನ ಅಳವಡಿಕೆ ನೀಡಿಕೊಳ್ಳಲು ಡಿಎಇಎಸ್ಐ ತರಬೇತಿ ಸಹಾಯಕವಾಗಲಿದೆ. ರೈತರ ಆದಾಯ ದ್ವಿಗುಣಗೊಳಿಸಲು ಕೇವಲ ಉತ್ಪಾದನೆಯ ಮೂಲಕವೆ ಆಗದು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗಳ ಕಡೆಗೆ ಗಮನ ಹರಿಸಬೇಕು ಈ ದಿಸೆಯಲ್ಲಿ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಡಿಎಇಎಸ್ಐ ಸಂಯೋಜಕರು ಮತ್ತು ಸಮಿತಿ ರಾಜ್ಯ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



