Monthly Archives: March, 2022
ಲೇಖನ
ಇಷ್ಟಾರ್ಥ ಸಿದ್ಧಿ ನವಲಗುಂದ ರಾಮಲಿಂಗೇಶ್ವರ ಕಾಮದೇವ
ಕಾಮದೇವನ ಪುನರ್ಜನ್ಮ ಸ್ಥಾನ ನವಲಗುಂದ
ಹೋಳಿ ಹಬ್ಬದಂದು ನಾವು ಕಾಮದೇವನನ್ನು ಪ್ರತಿಷ್ಠಾಪಿಸುವುದನ್ನು ದೇಶದೆಲ್ಲೆಡೆ ಕಾಣುತ್ತೇವೆ.ಅಲ್ಲಿ ಅಗ್ನಿಸ್ಪರ್ಶದಿಂದ ಕಾಮದಹನವನ್ನು ಮಾಡುವ ಮೂಲಕ ಹೋಳಿ ಆಚರಿಸುವುದನ್ನು ಕೂಡ ಕಾಣುತ್ತೇವೆ. ಆದರೆ ಹೋಳಿ ದಿನ ಅಗ್ನಿಸ್ಪರ್ಶವಾದ ನಂತರ ಕಾಮದೇವ ಪುರ್ನಜನ್ಮ ಪಡೆದ ರೀತಿಯನ್ನು ಎಲ್ಲಿಯಾದರೂ ಕಾಣುವುದಿದ್ದರೆ ಅದು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಮಾತ್ರ.ನವಲಗುಂದ ಧಾರವಾಡ ಜಿಲ್ಲೆಯ ತಾಲೂಕ ಕೇಂದ್ರ. ಇದು...
ಜೋತಿಷ್ಯ
ದಿನ ಭವಿಷ್ಯ (17/03/2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:ಇಂದು ನೀವು ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು ಆದರೆ ಇದರ ಹೊರೆತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ ನಿಮ್ಮ ಹತ್ತಿರದ ಜನರು ವೈಯಕ್ತಿಕ ಮಟ್ಟದಲ್ಲಿ ನಿಮಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ನಿಮ್ಮ ಉಪಸ್ಥಿತಿ ನಿಮ್ಮ ಪ್ರೀತಿಪಾತ್ರರಿಗೆ ಈ ವಿಶ್ವವನ್ನು ಒಂದು ಯೋಗ್ಯ ಸ್ಥಾನವನ್ನಾಗಿ ಮಾಡುತ್ತದೆ.ಅದೃಷ್ಟದ...
ಸುದ್ದಿಗಳು
ಗ್ರಾಮೀಣ ಪ್ರದೇಶಗಳಿಗೆ ರಂಗಚಟುವಟಿಕೆಗಳನ್ನು ವಿಸ್ತರಿಸುವಲ್ಲಿ ಧಾರವಾಡ ರಂಗಾಯಣ ಯಶಸ್ವಿಯಾಗಿದೆ -ಮಂಗಳಾ ಮೆಟಗುಡ್ಡ
ಧಾರವಾಡ ರಂಗಾಯಣವು ಕೇವಲ ನಗರಕ್ಕೆ ಮಾತ್ರ ಸೀಮಿತವಾಗಿರದೆ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೂ ರಂಗಭೂಮಿಯ ಚಟುವಟಿಕೆಗಳನ್ನು ವಿಸ್ತರಿಸಿದ ಕೀರ್ತಿ ರಂಗಾಯಣಕ್ಕೆ ಸಲ್ಲುತ್ತದೆ ಎಂದು ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಂಗಳಾ ಶ್ರೀಶೈಲ ಮೆಟಗುಡ್ಡ ಅವರು ಹೇಳಿದರು.ಯುವಕರ ಚಿತ್ತ ರಂಗಭೂಮಿಯತ್ತ ನುಡಿಗಟ್ಟಿನೊಂದಿಗೆ ಮಾ.10 ರಿಂದ 17ರವರೆಗೆ ರಂಗಾಯಣದ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ಕಾಲೇಜು...
ಸುದ್ದಿಗಳು
ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವಿರಲಿ: ಕನ್ನಡಮ್ಮನ ಸೇವೆ ಪರಮ ಪವಿತ್ರವಾದದ್ದು – ಪ್ರಭುನೀಲಕಂಠ ಮಹಾಸ್ವಾಮಿಗಳು
ಬೈಲಹೊಂಗಲ: ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಿಗೆ ಅಭಿಮಾನವಿರಬೇಕು, ಕನ್ನಡಮ್ಮನ ಸೇವೆ ಪರಮ ಪವಿತ್ರವಾದದ್ದು ಎಂದು ಬೈಲಹೊಂಗಲದ ಶಾಖಾ ಮೂರುಸಾವಿರ ಮಠದ ಪರಮ ಪೂಜ್ಯ ಶ್ರೀ ಮ.ನಿ.ಪ್ರ.ಸ್ವ ಪ್ರಭುನೀಲಕಂಠ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ಶಿವಬಸವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ೨೦೨೧ ರಿಂದ ೨೦೨೬ರ ಅವಧಿಯ ಕಾರ್ಯ ಚಟುವಟಿಕೆಗಳ...
ಸುದ್ದಿಗಳು
ರಸ್ತೆ ಕಾಮಗಾರಿಗೆ ಭೂಮಿಪೂಜೆ
ಸಿಂದಗಿ: ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಮಂಜುನಾಥ ಮೆಡಿಕಲ್ ಹತ್ತಿರ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಹಾಸೀಂ ಆಳಂದ, ಎಸ್.ಬಿ.ಚಾಗಶೆಟ್ಟಿ, ಶಿವಶರಣಪ್ಪ ಸರಡಗಿ, ದಯಾನಂದ ಪತ್ತಾರ, ಮಂಜುನಾಥ ಬಿಜಾಪುರ, ಪುರಸಭೆಯ ಕಿರಿಯ ಅಭಿಯಂತರ...
ಸುದ್ದಿಗಳು
ಸತತ ಪ್ರಯತ್ನ, ಶ್ರದ್ಧೆಯಿಂದ ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ – ಸಂಜಯ ಯಾದಗುಡೆ
ಮೂಡಲಗಿ: ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯವಾಗುವದು. ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಶರೀರ ಕಾಯ್ದುಕೊಂಡು ಪರೀಕ್ಷೆಗಳನ್ನು ಎದುರಿಸಿ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಚಿಕ್ಕೋಡಿ ಡೈಟ್ನ ಹಿರಿಯ ಉಪನ್ಯಾಸಕ ಸಂಜಯ ಯಾದಗುಡೆ ಹೇಳಿದರು.ಅವರು ಬುಧವಾರ ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ...
ಸುದ್ದಿಗಳು
ಡಾ.ಪುನೀತ್ ಅಭಿಮಾನಿ ಬಳಗದಿಂದ ವಿವಿಧ ಕಾರ್ಯಕ್ರಮ
ಸಿಂದಗಿ: ದಿವಂಗತ ಡಾ. ಪುನೀತ ರಾಜಕುಮಾರ ಜನ್ಮದಿನ ಮಾ 17 ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಡಾ.ಪುನೀತ ರಾಜಕುಮಾರ ಅಭಿನಯದ ಜೇಮ್ಸ್ ಚಿತ್ರ ಬಿಡುಗಡೆ ದಿನ ಅವರ ಅಭಿಮಾನಿ ಬಳಗದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪವರ ಸ್ಟಾರ ಪುನೀತ ರಾಜಕುಮಾರ ಅಭಿಮಾನಿ ಬಳಗದವರು ತಿಳಿಸಿದರು.ಪಟ್ಟಣದ ಆನಂದ ಚಿತ್ರಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,...
ಸುದ್ದಿಗಳು
ಪುನೀತ್ ಜನ್ಮದಿನ: ನೇತ್ರದಾನ ನೋಂದಣಿ ಕಾರ್ಯಕ್ರಮ
ಮೂಡಲಗಿ - ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ ಉಪ್ಪಾರ ಅವರ ನೇತೃತ್ವ ಹಾಗೂ ಡಾ.ರಾಮ್ಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಡಾ|| ಪುನೀತ ರಾಜಕುಮಾರ ಅವರ ಹುಟ್ಟು ಹಬ್ಬದ ಅಂಗವಾಗಿ ಮಾ.17ರಂದು ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಳಗಾವಿಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ.ಈ...
ಸುದ್ದಿಗಳು
ಬೌದ್ಧಿಕ ಸಾಮರ್ಥ್ಯ ಒರೆಗೆ ಹಚ್ಚಲು ರಸಪ್ರಶ್ನೆ ಸಹಕಾರಿ – ಮಂಜುನಾಥ ಬಡಿಗೇರ
ಸಿಂದಗಿ: ಬೌದ್ಧಿಕ ಸಾಮರ್ಥ್ಯವನ್ನು ಒರೆಗೆ ಹಚ್ಚುವ, ಜ್ಞಾನದ ಮಟ್ಟವನ್ನು ಪರೀಕ್ಷಿಸುವ ಸ್ಪರ್ಧೆಗಳಲ್ಲಿ ರಸಪ್ರಶ್ನೆಯು ಒಂದಾಗಿದೆ. ಮಕ್ಕಳಲ್ಲಿ ಇಂತಹ ವಿವಿಧ ಸಹಪಠ್ಯಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯವು ಬೆಳೆಯುತ್ತದೆ ಎಂದು ಉಪನ್ಯಾಸಕ ಮಂಜುನಾಥ ಬಡಿಗೇರ ಹೇಳಿದರು.ತಾಲೂಕಿನ ಕನ್ನೊಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಡಿ ಎಸ್ ಪಾಟೀಲ್ ಸ್ವತಂತ್ರ ಪ ಪೂ ಕಾಲೇಜ್ ಹಾಗೂ...
ಸುದ್ದಿಗಳು
ಹೋಳಿಯನ್ನು ಶಾಂತಿ, ಸಂಭ್ರಮದಿಂದ ಆಚರಿಸೋಣ – ಪಿಎಸ್ಐ ಬಾಲದಂಡಿ
ಮೂಡಲಗಿ - ರಾಸಾಯನಿಕಯುಕ್ತ ಬಣ್ಣ, ಸುಟ್ಟ ಆಯಿಲ್ ಇಂಥ ಅಪಾಯಕಾರಿ ವಸ್ತುಗಳನ್ನು ಬಣ್ಣ ಆಡುವ ನೆಪದಲ್ಲಿ ಬಳಸಬಾರದು. ಹೋಳಿ ಬಣ್ಣದ ನಂತರ ಸ್ನಾನ ಮಾಡುವಲ್ಲಿ ಯಾವುದೇ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಮೊದಲಿನಿಂದ ಬಂದ ಈ ಹಬ್ಬವನ್ನು ಶಾಂತಿ, ಸಂಭ್ರಮಗಳಿಂದ ಸಂತೋಷದಿಂದ ಆಚರಿಸೋಣ ಎಂದು ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು.ಬರಲಿರುವ ಹೋಳಿ ಹಬ್ಬದ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...