Monthly Archives: March, 2022
ಸುದ್ದಿಗಳು
ಪೃಥ್ವಿ ಫೌಂಡೇಶನ್ ವತಿಯಿಂದ ‘ಜನಪದಸಿರಿ’ ಹಾಗೂ ‘ಪ್ರಶಸ್ತಿ ಪ್ರದಾನ ಸಮಾರಂಭ’
ಬೆಳಗಾವಿ - ಬುಧವಾರ ದಿ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯ 'ಪೃಥ್ವಿ ಫೌಂಡೇಶನ್ 'ರವರ ವತಿಯಿಂದ 'ಜನಪದಸಿರಿ' ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೊನೋಳ್ಳಿ ವಹಿಸಲಿದ್ದು,ಸಾಹಿತಿ ಡಾ. ಪಿ. ಜಿ.ಕೆಂಪನ್ನವರ ಅತಿಥಿಗಳಾಗಿ ಆಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಫೌಂಡೇಶನ್ನಿನ...
ಜೋತಿಷ್ಯ
ದಿನ ಭವಿಷ್ಯ ಮಂಗಳವಾರ (15/03/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಮಹಿಳಾ ಸಹೋದ್ಯೋಗಿಗಳು ಹೊಸ ಕೆಲಸಗಳನ್ನು ಪೂರ್ಣಗೊಳಿಸಲು ಸಹಾಯ ಮಾಡುತ್ತಾರೆ. ವ್ಯಾಪಾರಿಗಳು ಇಂದು ವ್ಯಾಪಾರಕ್ಕಿಂತ ಹೆಚ್ಚಾಗಿ ತಮ್ಮ ಕುಟುಂಬದ ಸದಯರೊಂದಿಗೆ ಸಮಯವನ್ನು ಕಳೆಯಲು ಇಷ್ಟಪಡುವಿರಿ. ಇದರಿಂದ ನಿಮ್ಮ ಕುಟುಂಬದಲ್ಲಿ ಸಾಮರಸ್ಯ ಉಂಟಾಗುತ್ತದೆ. ನಿಮ್ಮ ಆರೋಗ್ಯ ನಿಮ್ಮ ಸಂಗಾತಿಯ ನೀಡಿದ ಒತ್ತಡದಿಂದಾಗಿ ಬಳಲಬಹುದು.ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ...
ಸುದ್ದಿಗಳು
ಭಾಷಾಪ್ರೇಮವಿರಲಿ, ಸೂಕ್ಷ್ಮ ಪ್ರದೇಶದಲ್ಲಿ ಕನ್ನಡ ಉಳಿಸುವ ಬೆಳೆಸುವ ಅನಿವಾರ್ಯತೆ ಇದೆ: ಅಲ್ಲಮಪ್ರಭು ಶ್ರೀ
ಬೆಳಗಾವಿ - ಜನಪ್ರತಿನಿಧಿಗಳು ಸೇರಿದಂತೆ ಎಲ್ಲರಲ್ಲೂ ಕನ್ನಡ ಭಾಷಾ ಪ್ರೇಮವಿರಲಿ. ಬೆಳಗಾವಿಯಂತಹ ಸೂಕ್ಷ್ಮ ಪ್ರದೇಶದಲ್ಲಿ ಕನ್ನಡ ಉಳಿಸುವ ಅನಿವಾರ್ಯತೆ ಇದೆ. ಕೇವಲ ಕ.ಸಾ.ಪ ಕನ್ನಡ ಬೆಳೆಸುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡರೆ ಸಾಲದು. ಎಲ್ಲರೂ ಸಹ ಭಾಷೆಗೆ ಹೆಚ್ಚಿನ ಒತ್ತುಕೊಟ್ಟು ತನು-ಮನ-ಧನ ಅರ್ಪಿಸಿದಾಗ ಮಾತ್ರ ಕನ್ನಡ ಉಳಿಯುತ್ತದೆ ಎಂದು ಬೆಳಗಾವಿ ಕ.ಸಾ.ಪ ತಾಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿಬೆಳಗಾವಿಯ...
ಸುದ್ದಿಗಳು
ಶುದ್ದ ಕುಡಿಯುವ ನೀರಿನ ಘಟಕಕ್ಕೆ ಅಶೋಕ ಮನಗೂಳಿ ಚಾಲನೆ
ಸಿಂದಗಿ- ಆರೋಗ್ಯ ಸದೃಢವಾಗಿರಲು ಕುಡಿಯುವ ನೀರು ಮೊದಲು ಶುದ್ದವಾಗಿರಬೇಕು. ಮಕ್ಕಳ ಕಲಿಕೆಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಷ್ಟು ಅವರ ಆರೋಗ್ಯದ ಕಡೆಗೂ ಹೆಚ್ಚು ಗಮನ ಹರಿಸುವುದು ಶಿಕ್ಷಣ ಸಂಸ್ಥೆಯ ಮೇಲಿದೆ ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ದ...
ಸುದ್ದಿಗಳು
ಭಕ್ತಿ ಭಾವ ಮೂಡಿಸಿದ ಮಲ್ಲಯ್ಯನ ಕಂಭಿ
ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಿಂದ ಆಂದ್ರಪ್ರದೇಶದ ಶ್ರೀ ಶೈಲಂನಲ್ಲಿ ನಡೆಯುಲಿರುವ ಜಾತ್ರೆ ಮಹೋತ್ಸಕ್ಕೆ ಪಾದ ಯಾತ್ರೆ ತೆರಳುತ್ತಿರುವ ಭಕ್ತರ ಮನೆ ಮನೆಗೆ ಪೂರ್ವ ಭಾವಿಯಾಗಿ ರವಿವಾರ ಗ್ರಾಮದ ಮಡಿವಾಳ ಸಮಾಜದ ಮುಖಂಡ ವೈದ್ಯ ರಾಮಲಿಂಗಪ್ಪ ಭೀ ಅಗಸರ ಅವರ ತೋಟದ ಮನೆಗೆ ಮಲ್ಲಯ್ಯನ ಕಂಭಿ ಹೊತ್ತ ಅರ್ಚಕ ಶಾಂತಯ್ಯ ಮಠಪತಿ,ಮಲ್ಲಯ್ಯ ಮಠಪತಿ ಅವರು ಆಗಮಿಸಿದರು.ಭಕ್ತರು...
ಸುದ್ದಿಗಳು
ಮಾರ್ಚ 15 ರಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ
ಬೈಲಹೊಂಗಲ: ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭವನ್ನು ಮಂಗಳವಾರ ದಿನಾಂಕ 15 ರಂದು ಸಂಜೆ 5 ಗಂಟೆಗೆ ಪಟ್ಟಣದ ಶ್ರೀ ಶಿವಬಸವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೈಲಹೊಂಗಲದ ಮೂರುಸಾವಿರ...
ಸುದ್ದಿಗಳು
ಮತ್ತೆ ಬಂದಿದೆ ಹೋಳಿ ಹಬ್ಬ
ಪಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಹೋಳಿ ಹಬ್ಬ ಆಚರಿಸುವುದು ವಾಡಿಕೆ.ಪಾಲ್ಗುಣ ಹುಣ್ಣಿಮೆಯ ಸಂದರ್ಭದಲ್ಲಿ ಗಿಡಮರಗಳು ಚಿಗುರಿನಿಂದ ಕಂಗೊಳಿಸುತ್ತಿರುತ್ತವೆ. ಇದು ವಸಂತನ ಆಗಮನದ ಸೂಚಕವಾಗಿದೆಬೇಸಿಗೆಯ ಸಮಯ ರೈತರೆಲ್ಲ ತನ್ನ ಹೊಲಗದ್ದೆಗಳ ಕಾರ್ಯಗಳನ್ನು ಮುಗಿಸಿ ಮನೆಯಲ್ಲಿ ನಿರಾಳವಾಗಿ ಕಾಲ ಕಳೆಯುವ ಸಮಯ. ಗಿಡ-ಮರಗಳಲ್ಲಿ ಹಸಿರು ಸಿರಿ ಚಿಮ್ಮುವ ಸಂಭ್ರಮ.ಇಂಥ ಸಂಭ್ರಮದಲ್ಲಿ ಗಂಡಸರಿಗೆ ಬರುವ ಹಬ್ಬ...
ಸುದ್ದಿಗಳು
‘ಶ್ರೀ ಬಸವೇಶ್ವರ ನಗರ’ ನಾಮಕರಣಕ್ಕೆ ಅನುಮತಿ
ಮೂಡಲಗಿ - ಮೂಡಲಗಿಯಿಂದ ಗೋಕಾಕ ರಸ್ತೆಯ ಬಲಬದಿ ಇರುವ ಸರ್ಕಾರಿ ಆಸ್ಪತ್ರೆಯಿಂದ ಗಣೇಶ ನಗರ ( ಮೂಡಲಗಿ ಕ್ರಾಸ್ ) ದ ವರೆಗಿನ ಪ್ರದೇಶಕ್ಕೆ ಶ್ರೀ ಬಸವೇಶ್ವರ ನಗರ ಎಂದು ನಾಮಕರಣ ಮಾಡಬೇಕೆಂದು ನೀಡಲಾಗಿದ್ದ ಮನವಿಯನ್ನು ಜಿಲ್ಲಾಧಿಕಾರಿಗಳು ಪುರಸ್ಕರಿಸಿ ಅನುಮತಿ ನೀಡಿದ್ದು ಅನುಮತಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿಗಳು ಬಸವೇಶ್ವರ ನಗರದ ನಿವಾಸಿಗಳಿಗೆ ನೀಡಿದರು.ಅನುಮತಿ ಪತ್ರದ...
ಸುದ್ದಿಗಳು
ಯಂತ್ರಕ್ಕೆ ಸಿಲುಕಿ ಮತ್ತೊಬ್ಬ ರೈತ ಮಹಿಳೆ ಸಾವು
ಬೀದರ - ರಾಶಿ ಯಂತ್ರಕ್ಕೆ ಸಿಲುಕಿ ರುಂಡ ಮುಂಡ ಬೇರ್ಪಟ್ಟು ದಾರುಣವಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೆ ಗಡಿ ಜಿಲ್ಲೆಯಲ್ಲಿ ಮತ್ತೊಂದು ದುರಂತ ನಡೆದಿದ್ದು ರಾಶಿ ಯಂತ್ರಕ್ಕೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾಳೆಒಂದೇ ವಾರದಲ್ಲಿ ಇಬ್ಬರು ಮಹಿಳಾ ರೈತರ ಸಾವು ಸಂಭವಿಸಿದ್ದು ರೈತರ ಪರಿಸ್ಥಿತಿಯ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಿದೆ.ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ...
ಸುದ್ದಿಗಳು
ಬೀದರ್ ಪೊಲೀಸ್ ಹಾಗು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ: ಗಾಂಜಾ ಜಪ್ತಿ
ಬೀದರ - ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಹಾಗೂ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಬೀದರ್ ನಲ್ಲಿ ನಡೆದಿದೆ.ಮಾದಕ ವಸ್ತು ನಿಯಂತ್ರಣ ಆಕ್ಟ್ ಹಾಕಿ ಪ್ರಕರಣ ಹಾಕಿದ ಪೊಲೀಸ್ ಇಲಾಖೆ ಸಂಜು ಕುಮಾರ್ ಚವ್ಹಾಣ್ ಎಂಬ ಬಂಧಿತ ಆರೋಪಿಯಿಂದ 1 ಲಕ್ಷ 40...
Latest News
ಕಲಬುರಗಿ ವಿಮಾನ ನಿಲ್ದಾಣ ಸ್ತಬ್ಧ: ರಾಜ್ಯ ಸರಕಾರದ ಮೌನದಿಂದ ಅಭಿವೃದ್ಧಿಗೆ ಹಿನ್ನಡೆ
371 ಜೆ ವ್ಯಾಪ್ತಿಯ ವಿಮಾನ ನಿಲ್ದಾಣಕ್ಕೆ ಗ್ರಹಣ: ಜನಪ್ರತಿನಿಧಿಗಳ ಮೌನಕ್ಕೆ ಆಕ್ಷೇಪಇತ್ತೀಚೆಗಷ್ಟೇ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ...