Monthly Archives: March, 2022
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಸೋಮವಾರ (14-03-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನೀವು ಸಕಾರಾತ್ಮಕ ಅನುಭವವನ್ನು ಕಲಿಯುವಿರಿ. ಆಸ್ತಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ಇದು ಉತ್ತಮ ಸಮಯ. ತಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ಯೋಜನೆಯನ್ನು ಸಾಕಾರಗೊಳಿಸುವುದರಿಂದ ಸಂತೋಷ ಇರುತ್ತದೆ. ಸಂಜೆ, ಇಂದು ನೀವು ನಿಮ್ಮ ಕುಟುಂಬದ ಯಾವುದೇ ಸದಸ್ಯರಿಂದ ಕೆಲವು ಶುಭ ಮಾಹಿತಿಯನ್ನು ಕೇಳಬಹುದು. ನಿಮ್ಮ ಕೆಲಸವನ್ನು...
ಸುದ್ದಿಗಳು
“ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್” ಪ್ರತಿಭಾವಂತ ವಿದ್ಯಾರ್ಥಿಗಳ ಆಶಾಕಿರಣ
ಇಂದು ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ KHPS ಶಿವಬಸವ ನಗರದಲ್ಲಿ ಶಾರದಾ ಪ್ರತಿಭಾ ಪೋಷಣ ಉಪಕ್ರಮ ಅಡಿಯಲ್ಲಿ ಅನ್ವಯಿಕ ಗಣಿತ ವಿಷಯದಲ್ಲಿ ಖ್ಯಾತ ತಾಂತ್ರಿಕ ಸಲಹೆಗಾರರೂ, ಸಂಶೋಧಕರು ಹಾಗೂ ಹೈದ್ರಾಬಾದ್ ಐಐಟಿಯ ನಿಕಟಪೂರ್ವ ಪ್ರಾಧ್ಯಾಪಕರಾದ ಡಾ|| ರವೀಂದ್ರ ಎನ್. ಗುರವಣ್ಣವರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಆನ್ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕರೊಂದಿಗೆ ಮುಖಾಮುಖಿ...
ಸುದ್ದಿಗಳು
ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಸಿಂದಗಿ: ತಾಲೂಕಿನ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಅಧ್ಯಕ್ಷರಾಗಿ ನಾಗರಾಜ ಪಾಟೀಲ ಉಪಾಧ್ಯಕ್ಷರಾಗಿ ಹರೀಶ ಹಂಚಿನಾಳ, ಕಾರ್ಯದರ್ಶಿ ಶಿವಾನಂದ ಹಿರೇಮಠ ಹಾಗೂ ಖಜಾಂಚಿಯಾಗಿ ಕಿರಣರಾಜ ಶಿವಸಿಂಪಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಅಧ್ಯಕ್ಷ ಮಹಿಬೂಬ ಮಸಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಗಳು
ಲಿಂಬೆ ಬೆಳೆಗಾರರ ಚಿಂತನಾ ಸಭೆಯು ನಿರಂತರವಾಗಿ ನಡೆಯಬೇಕು – ಅಶೋಕ ಅಲ್ಲಾಪೂರ
ಸಿಂದಗಿ: ಜಿಲ್ಲೆಯ ರೈತರನ್ನು ಪ್ರೋತ್ಸಾಹಿಸಲು ರೈತರು ತಯಾರಿಸಿದ ಲಿಂಬೆ ಉಪ್ಪಿನಕಾಯಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಹಾಸ್ಟೆಲ್, ಅಂಗನವಾಡಿ, ಬಿಸಿಊಟ ಕೇಂದ್ರಗಳಲ್ಲಿ ಮತ್ತು ಮನೆ ಮನೆಗೆ 500 ಗ್ರಾಂ ವಿತರಣೆಗೆ ಸರಕಾರ ಅನುಮೋದಿಸಬೇಕು ಎಂದು ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಆಗ್ರಹಿಸಿದರು.ಪಟ್ಟಣದ ಡಾ. ಅಂಬೇಡ್ಕರ ಭವನದಲ್ಲಿ ಕೃಷಿ ವಿಶ್ವವಿದ್ಯಾಲಯ ದಾರವಾಡ, ಕೃಷಿ...
ಸುದ್ದಿಗಳು
ಸಿಲಿಕಾನ್ ಸಿಟಿಯಲ್ಲಿ ಸಂಚಾರಿ ಪುಸ್ತಕ ಮಾರಾಟ ಅಭಿಯಾನ ; ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ
10 ರೂಪಾಯಿ ಹಾಗೂ 20 ರೂಪಾಯಿಗೆ ಇಲ್ಲಿ ಹಲವು ಪುಸ್ತಕ ಲಭ್ಯ
ಬೆಂಗಳೂರು: ನಗರದ ಟಿಂಬರ್ ಯಾರ್ಡ್ ಲೇಔಟ್ ನ ಲಕ್ಷ್ಮಣ್ ಅವರ ಬಿ.ಎನ್.ಕ್ರಿಯೇಷನ್ ಮತ್ತು ತ್ಯಾಗರಾಜ ನಗರದ ರಾಧಾಕೃಷ್ಣ ಅವರ ಶ್ರೀ ರಾಧಾಕೃಷ್ಣ ಪ್ರಕಾಶನ ಸಹಯೋಗದಲ್ಲಿ ಪುಸ್ತಕ ಮಾರಾಟವನ್ನು ನಗರದ ಬನಶಂಕರಿ 3 ನೇ ಹಂತದ ಕತ್ತರಿಗುಪ್ಪೆಯ ಮೈಸೂರು ನರಸಿಂಹ ಉದ್ಯಾನವನದ ಪಕ್ಕದ ಪಾದಚಾರಿ...
ಸುದ್ದಿಗಳು
ಸಿಂಧುತ್ವ ಪ್ರಮಾಣಪತ್ರ ಸಿಗದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸಿಬ್ಬಂದಿ ನೇಣಿಗೆ ಶರಣು
ಬೀದರ - ಬೀದರ್ ಜಿಲ್ಲೆಯಲ್ಲಿ ಸಿಂಧುತ್ವ ಪ್ರಮಾಣಪತ್ರ ಬಾರದ್ದರಿಂದ ಬೇಸತ್ತ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಕುಮಾರಚಿಂಚೋಳಿ ಗ್ರಾಮದ ಓಂಕಾರ ರೇವಣಪ್ಪ ಶೇರಿಕಾರ (35) ಭಾನುವಾರ ನಸುಕಿನ ಜಾವ ತಮ್ಮ ಹೊಲದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮೃತನಿಗೆ 4 ಜನ ಹೆಣ್ಣು ಮಕ್ಕಳಿದ್ದು, ನೌಕರಿ ಖಾಯಂ ಆಗುವ ಭರವಸೆ ಮೇಲೆ ಬಾಕಿ ಮಾಡಿಕೊಂಡಿದ್ದ ಓಂಕಾರ...
ಲೇಖನ
ಪ್ರಜಾಪ್ರಭುತ್ವದಲ್ಲಿ ರಾಜಕೀಯದಿಂದ ಶಾಂತಿ ಕಷ್ಟ
ರಷ್ಯಾ ಉಕ್ರೇನ್ ಯುದ್ದ ನೋಡಿ ಇತರ ದೇಶಗಳು ಪಾಠ ಕಲಿತರೆ ಉತ್ತಮ. ಕೊನೆಪಕ್ಷ ಶಾಂತಿಗೆ ಹೆಸರಾಗಿದ್ದ ಭಾರತೀಯರು ಎಚ್ಚರವಾದರೆ ಅತ್ಯುತ್ತಮ. ಇಲ್ಲಿ ಉಕ್ರೇನ್ ರಷ್ಯಾದ ಒಂದು ಭಾಗವಾಗಿತ್ತು. ಯಾವಾಗ ದೂರವಾಗಿ ತನ್ನದೇ ರಾಜಕೀಯದಲ್ಲಿ ಮೈ ಮರೆತು ಪರರ ಕೈ ಜೋಡಿಸಿಕೊಂಡು ಬಲವಾಗಲು ಮುಂದೆ ನಡೆಯಿತೋ ಮೂಲದ ದ್ವೇಷಕ್ಕೆ ಬಲಿಯಾಗಿ ತನ್ನ ಜನರನ್ನೇ ಬಲಿಕೊಡುವ ಸ್ಥಿತಿಗೆ...
ಸುದ್ದಿಗಳು
ಭಾವೈಕ್ಯತೆಗೆ ಸಾಕ್ಷಿಯಾದ ಕೊಟ್ಟಗ್ಯಾಳ ಗ್ರಾಮದ ಮೌಲಾಲಿ ದರ್ಗಾ
ಸಮಾಜ ಕಲ್ಯಾಣಕ್ಕೆ ದರ್ಗಾದಲ್ಲಿ ೨೧ ದಿವಸ ಅನುಷ್ಠಾನಕ್ಕೆ ಕುಳಿತ ಹಿಂದು ಯುವಕ
ಬೀದರ - ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಟ್ಟಗ್ಯಾಳ ಗ್ರಾಮ ಇಡೀ ದೇಶಕ್ಕೆ ಭಾವೈಕ್ಯತೆಯ ಮಾದರಿಯಾಗಿದೆ.ಈ ಕೊಟ್ಟಗ್ಯಾಳ ಗ್ರಾಮದ ಇತಿಹಾಸ ಪುಟ ತಿರುವಿ ನೋಡಿದರೆ ಎಲ್ಲರಿಗೂ ಕೊಟ್ಟಗ್ಯಾಳ ಗ್ರಾಮಕ್ಕೆ ಭೆಟ್ಟಿ ನೀಡಬೇಕು ಎಂದು ಅನಿಸುತ್ತದೆ. ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು...
ಸುದ್ದಿಗಳು
ರೂಹಿಲ್ಲದ ಚೆಲುವೆ ಅಕ್ಕಮಹಾದೇವಿ: ಗಿರೀಜಾ ಪಾಟೀಲ
ಬಸವನಬಾಗೇವಾಡಿ: ಕನ್ನಡ ನೆಲದ ಅಭೂತಪೂರ್ವವಾದ ವೀರ ವಿರಾಗಿಣಿ ಅಕ್ಕಮಹಾದೇವಿ. ಅವಳ ಅಂತರಂಗ-ಬಹಿರಂಗ ಏಕೋಮಯವಾಗಿ ಹೆಪ್ಪಿಟ್ಟ ಹಾಲು ಮೊಸರಾಗಿ ಮಜ್ಜಿಗೆಯಾಗಿ ಬೆಣ್ಣೆಯಾಗಿ ತುಪ್ಪ ವಾಗುವ ತೆರೆದಿ ಅಕ್ಕ ರೂಪಿನ ರೂಪವಾಗಿ ರೂಹಿಲ್ಲದ ಚೆಲುವೆಯಾದವಳು. ಅಖಂಡ ಜ್ಞಾನಿಗಳಾದ ಅಲ್ಲಮನ ಪ್ರಶ್ನೆಗಳಿಗೆ ಉತ್ತರ ನೀಡಿ ಅಲ್ಲಮನಿಂದ ಜಗದಕ್ಕ ಎಂದು ಬಿರುದಾಂಕಿತರಾದಳು. ಅಕ್ಕ ಜೀವನವನ್ನು ಆಧ್ಯಾತ್ಮಿಕ ಅನುಸಂಧಾನದಿಂದ ಜೀವನವನ್ನು ಪಾವನಗೊಳಿಸಿ...
ಸುದ್ದಿಗಳು
ಅನುಕಂಪ ಬೇಡ ಅವಕಾಶ ಕೊಡಿ: ಡಾ. ವೀಣಾ ಗುಳೇದಗುಡ್ಡ
ಬಸವನಬಾಗೇವಾಡಿ: ಪ್ರಾಚೀನ ಕಾಲದಿಂದಲೂ ಮಹಿಳೆ ಶೋಷಣೆಗೆ ಒಳಗಾಗಿದ್ದಾಳೆ. ಅವಳ ನೋವುಗಳನ್ನು ಹಂಚಿಕೊಳ್ಳಲು ಸೂಕ್ತ ವೇದಿಕೆಗಳು ನಿರ್ಮಾಣವಾಗಿರಲಿಲ್ಲ. 19 ರ ದಶಕದಲ್ಲಿ ಅಮೆರಿಕದಲ್ಲಿ ಪ್ರಾರಂಭವಾದ ಮಹಿಳಾ ಸಮಾನತೆಯ ಸಮ್ಮೇಳನ ಜಾಗತಿಕ ಮಟ್ಟದಲ್ಲಿ ಮಹಿಳೆಯರಿಗೆ ಸಮಾನತೆಗಾಗಿ ಮುನ್ನುಡಿಯನ್ನು ಬರೆಯಿತು. ಮಹಿಳೆಯ ಮೇಲೆ ಅನುಕಂಪವನ್ನು ತೋರಿಸದೆ ಅವಕಾಶವನ್ನು ನೀಡಿ ಹೊಸ ಆಲೋಚನೆಗಳತ್ತ ಅವಳನ್ನು ಬೆಳೆಸುವ ಕಾರ್ಯವಾಗಬೇಕು ಎಂದು ಡಾ....
Latest News
ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ
ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...