Monthly Archives: March, 2022

ಅಂತಾರಾಷ್ಟ್ರೀಯ ಮಹಿಳಾ ದಿನ ವಿಶೇಷ

ಸಾಧನೆಯ ಹಾದಿಯಲ್ಲಿ ಡಾ.ಎನ್ ಲಕ್ಷ್ಮಿ ೨೦೧೪-೧೫ ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಈಡಿ ಬಾಹ್ಯ ವಿದ್ಯಾರ್ಥಿಯಾಗಿ ಸಂಪರ್ಕ ತರಗತಿಗಾಗಿ ನಾನು ಮತ್ತು ಹಿರಿಯ ಸನ್ಮಿತ್ರ ಚಿದಾನಂದ ಬಾರ್ಕಿ. ಎನ್.ಜಿ.ತೊಪ್ಪಲದ ವಿದ್ಯಾರ್ಥಿಗಳ ವಸತಿ ಗೃಹದಲ್ಲಿ ಇದ್ದೆವು. ನಮ್ಮ ಕೊಠಡಿಯಲ್ಲಿ ಎಂ.ಈಡಿ ಓದುತ್ತಿದ್ದ ಹಿರಿಯ ಸನ್ಮಿತ್ರರೊಬ್ಬರಿಗೆ ದಿಡೀರ್ ಅನಾರೋಗ್ಯ ಕಾಣಿಸಿತು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ...

ಖ್ಯಾತ ಗ್ರಂಥಾಲಯ ವಿಜ್ಞಾನಿ ಡಾ.ಎಸ್.ಆರ್.ಗುಂಜಾಳ ಅವರಿಗೆ ಸನ್ಮಾನ

ರಾಷ್ಟ್ರೀಯ ಮಟ್ಟದ ಗ್ರಂಥಾಲಯ ವಿಜ್ಞಾನಿಗಳಾಗಿ, ಗ್ರಂಥಪಾಲಕರಾಗಿ, ಸಂಶೋಧಕರಾಗಿ, ಖ್ಯಾತ ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ನಾಟಕಕಾರರಾಗಿ ಅದ್ಭುತ ಸಾಧನೆ ಮಾಡಿದ ಡಾ. ಎಸ್.ಆರ್.ಗುಂಜಾಳ ಅವರನ್ನು ಧಾರವಾಡದ ಅವರ ನಿವಾಸದಲ್ಲಿ ಭೇಟಿಯಾಗಿ ಸತ್ಕರಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ...

ಸಿಂದಗಿ ನಗರದಲ್ಲಿ ಕಳಪೆ ಒಳಚರಂಡಿ ಯೋಜನೆ, ಅಭಿವೃದ್ಧಿ ಶೂನ್ಯ

ಸಭೆಯಲ್ಲಿ ಸದಸ್ಯರ ಜಟಾಪಟಿ ಸಿಂದಗಿ; ಪಟ್ಟಣದ 23 ವಾರ್ಡುಗಳಲ್ಲಿ ಒಳಚರಂಡಿ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಕಳಪೆಯಾಗಿ ನಿರ್ಮಿಸಲಾಗುತ್ತಿದೆ. ಸಾರ್ವಜನಿಕರು ಸದಸ್ಯರ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ. ಬರೀ ದಾಖಲೆಗಳಲ್ಲಿ ಹಣ ಲೂಟಿ ಮಾಡುತ್ತ ಎಲ್ಲರು ಗಾಜಿನ ಮನೆಯಲ್ಲಿ ಕುಳಿತಿದ್ದಾರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಹಣಮಂತ ಸುಣಗಾರ ಮತ್ತು ಉಪಾಧ್ಯಕ್ಷ ಹಾಸೀಂಪೀರ ಆಳಂದರ ನಡುವೆ ಜಟಾಪಟಿ ನಡೆಯಿತು.ಪಟ್ಟಣದ...

ಸಾಹಿತ್ಯ ಕಲೆ ಮತ್ತು ಸಂಸ್ಕೃತಿ ಉಳಿಸಿ, ಬೆಳೆಸಿ: ಶಾಸಕ ಮಹಾದೇವಪ್ಪ ಯಾದವಾಡ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು ನಾಡಿನ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು ಇದರ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.ರಾಮದುರ್ಗದಲ್ಲಿ ತಾಲೂಕು ಪಂಚಾಯತಿ ಸಭಾಭವನದಲ್ಲಿ ಜರುಗಿದ ರಾಮದುರ್ಗ ತಾಲೂಕು ಕಸಾಪ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಅವರು, ಹಿರೇಕೊಪ್ಪ...

ದಿ.ಬಸಲಿಂಗಯ್ಯ ಹಿರೇಮಠ ಅವರಿಗೆ ಶ್ರದ್ಧಾಂಜಲಿ

ಧಾರವಾಡ - ಇತ್ತೀಚೆಗೆ ನಮ್ಮನ್ನೆಲ್ಲ ಅಗಲಿದ ಖ್ಯಾತ ಕಲಾವಿದ ಬಸಲಿಂಗಯ್ಯ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಧಾರವಾಡದಲ್ಲಿರುವ ಅವರ ನಿವಾಸದಲ್ಲಿ‌ ಅವರ ಪತ್ನಿ ಶ್ರೀಮತಿ ವಿಶ್ವೇಶ್ವರಿ ಹಿರೇಮಠ ಹಾಗೂ ಪುತ್ರ ಭೂಷಣ ಹಿರೇಮಠ ಇವರಿಗೆ ಸಾಂತ್ವನ ಹೇಳಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೆಳಗಾವಿ...

ಮೋದಿಯವರ ಪ್ರಯತ್ನದಿಂದ ನಾವು ಉಕ್ರೇನ್ ನಿಂದ ಮರಳುವಂತಾಯಿತು – ವಿದ್ಯಾರ್ಥಿನಿ ವೈಷ್ಣವಿ

 ಬೀದರ - ಉಕ್ರೇನ್ ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿದ್ಧ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಕೇಂದ್ರ ವಿದ್ಯಾರ್ಥಿನಿ ವೈಷ್ಣವಿ ರೆಡ್ಡಿ ತನ್ನ ಮನೆಗೆ ಮರಳಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಾಯದಿಂದ ನಾನು ಮರುಜನ್ಮ ಪಡೆದಂತಾಗಿದೆ ಎಂದು ವಿದ್ಯಾರ್ಥಿನಿ ಭಾವುಕರಾದರು.ಬಿದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ವಿದ್ಯಾರ್ಥಿನಿ ಕಳೆದ ಕೆಲವು ದಿನಗಳಿಂದ ಉಕ್ರೆನ್ ಯುದ್ಧ...

ಲಯನ್ಸ್ ಕ್ಲಬ್‍ದಿಂದ ವಿಶ್ವ ಮಹಿಳಾ ದಿನಾಚರಣೆ, ಉಚಿತ ಮಧುಮೇಹ ತಪಾಸಣೆ

ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಮಾ. 8ರಂದು ಸಂಜೆ 4 ಗಂಟೆಗೆ ಸ್ಥಳೀಯ ಶಿವಬೋಧರಂಗ ಕೋ.ಆಪ್. ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮಹಿಳೆಯರ ಮಧುಮೇಹ ತಪಾಸಣೆ ಹಾಗೂ ಸಾಧಕ ಮಹಿಳೆಯರ ಸನ್ಮಾನವನ್ನು ಏರ್ಪಡಿಸಿರುವರು.ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ರೇಖಾ ಅಕ್ಕನವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ...

ಹುಟ್ಟು ಹಬ್ಬದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಬೀದರ - ಬೀದರ್ ಜಿಲ್ಲೆಯ ಹುಮನಾಬಾದ ಮತ ಕ್ಷೇತ್ರ ಈಗ ಪಾಟೀಲ ಕುಟುಂಬದಲ್ಲಿ ಜಿದ್ದಾಜಿದ್ದಿ ಕ್ಷೇತ್ರ ಆಗಿದ್ದು ನಿನ್ನೆ ನಡೆದ ರಾಜಶೇಖರ ಪಾಟೀಲ ಕಾಂಗ್ರೆಸ್ ಶಾಸಕರ ಮಗ ಅಭಿಷೇಕ ಪಾಟೀಲ ಹುಟ್ಟು ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ನ ಶಕ್ತಿ ಪ್ರದರ್ಶನ ನೀಡಿದರು.ಹುಟ್ಟು ಹಬ್ಬದಲ್ಲಿ ಕಾಂಗ್ರೆಸ್ ಪಕ್ಷದ ಬೀದರ್ ಘಟಕದ ಎಲ್ಲಾ ನಾಯಕರು ವೇದಿಕೆ ಹಂಚಿ...

ಬಸ್ ನಲ್ಲಿ ಸಾಗಿಸುತ್ತಿದ್ದ ಗಾಂಜಾ ಜಪ್ತಿ ಮಾಡಿದ ಬೀದರ್ ಪೊಲೀಸರು

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಅಬಕಾರಿ ಇಲಾಖೆ ಮಿಂಚಿನ ಕಾರ್ಯಚರಣೆ ಮಾಡಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗಾಂಜಾ ಜಪ್ತಿ ಮಾಡಿದ್ದಾರೆ.ಖದೀಮರು ಎಷ್ಟೇ ಜಾಲಾಕಿತನದಿಂದ ಪೊಲೀಸ್ ಇಲಾಖೆ ಕಣ್ಣು ತಪ್ಪಿಸಿ ಅಪರಾಧ ಕೃತ್ಯ ಮಾಡಿದರೂ ಪೊಲೀಸರ ಕಣ್ಣು ತಪ್ಪಿಸಲಾಗದು ಎಂಬುದಕ್ಕೆ ಇದೊಂದು ಉದಾಹರಣೆ. ಬೀದರ್ ಅಬಕಾರಿ ಇಲಾಖೆ ಖದೀಮರಿಗೆ ಎಚ್ಚರಿಕೆ ಕೊಟ್ಟಿದ್ದು...

ದಿನ ಭವಿಷ್ಯ ಸೋಮವಾರ (07/03/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಹಣಕ್ಕೆ ಸಂಬಂಧಿಸಿದ ಯೋಜನೆಯನ್ನು ಸರಿಯಾಗಿ ಕಾರ್ಯಗತಗೊಳಿಸಲು ಪ್ರಯತ್ನಿಸಿ. ನೀವು ಮಾಡಿದ ಸಣ್ಣ ತಪ್ಪು ಕೂಡ ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆಯನ್ನು ಕಾಪಾಡಿಕೊಳ್ಳಿ. ನೀವು ಧನಾತ್ಮಕ ಶಕ್ತಿಯನ್ನು ಹೊಂದುತ್ತೀರಿ ಮತ್ತು ನೀವು ಸಂತೋಷವಾಗಿರುತ್ತೀರಿ.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ ಸಂಖ್ಯೆ: 5 ಅದೃಷ್ಟದ...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group