Monthly Archives: April, 2022

ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪುತ್ಥಳಿಯ ಲೋಕಾರ್ಪಣೆಯು ಮೇ 1ರಂದು ಬೆಳಿಗ್ಗೆ 10ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು.ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮಳೆ ಅಬ್ಬರ; ಸಿಡಿಲಿಗೆ ಎರಡು ಎಮ್ಮೆ , ಒಂದು ಕರು ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರು ಸಿಡಿಲು ಬಡಿದು ಮೃತಪಟ್ಟಿವೆ.ಸುಮಾರು ೪೫ ನಿಮಿಷ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಕೃಷಿ ಉತ್ಪನ್ನಗಳು...

ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939.23 ಕೋಟಿ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ

ಮೂಡಲಗಿ: ರಷ್ಯಾ ಮತ್ತು . ಯುದ್ದದ ಕಾರಣದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಕೊರತೆಯುಂಟಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಮನಗಂಡು ಪ್ರಸಕ್ತ ವರ್ಷದ ಖಾರಿಫ್ ಋತುವಿಗೆ ಸಬ್ಸಿಡಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ.ಇದರಿಂದ ರಸಗೊಬ್ಬರದ ಬೆಲೆ ಏರಿಕೆಯ ಭಾರವನ್ನು ತಡೆಯಲು ಸಾಧ್ಯವಿದೆ ಎಂದು ರಾಜ್ಯಸಭಾ ಸಂಸದ...

ಹಾಲು ಉತ್ಪಾದನೆ ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹಲವು ಯೋಜನೆಗಳು – ರಾಜ್ಯಪಾಲ ಗೆಹ್ಲೋಟ್

ಬೀದರ - ಗೋ ಸಂರಕ್ಷಣೆ ಮಾಡುವುದರ ಬಗ್ಗೆ ಸಂವಿಧಾನದಲ್ಲಿ ಕಾನೂನು ಇದೆ. ಹಲವು ರಾಜ್ಯದಲ್ಲಿ ಈಗಾಗಲೆ ಗೋ ರಕ್ಷಣೆ ಕಾನೂನು ಜಾರಿಗೆ ಬಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಬೀದರ ನಲ್ಲಿ ಪಶು ವೈದ್ಯಕೀಯ ಹಾಗು ಮೀನುಗಾರಿಕೆ ವಿಶ್ವವಿದ್ಯಾಲಯಗಳ ೧೨ ನೇ ಘಟಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಇನ್ನೂ ಹಾಲು ಉತ್ಪಾದನೆ ಹೆಚ್ಚಿಸಲು...

ರಾಷ್ಟ್ರದ ರಕ್ಷಣೆ ಯುವಜನತೆಯ ಜವಾಬ್ದಾರಿ-ಡಾ.ಭೇರ್ಯ ರಾಮಕುಮಾರ್

ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ಪ್ರಧಾನಕಾರ್ಯದರ್ಶಿ ರಕ್ಷಿತ್ ಅವರ ಮೂವತ್ತೆಂಟನೇ ಜನ್ಮದಿನವನ್ನು ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಇತ್ತೀಚೆಗೆ ಆಚರಿಸಿದರು.ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರು ರಕ್ಷಿತ್ ಅವರಿಗೆ ಸನ್ಮಾನಿಸಿ ಮಾತನಾಡಿ, ಯುವಜನತೆ ರಾಷ್ಟ್ರದ ಆಸ್ತಿ. ರಾಷ್ಟ್ರದ ರಕ್ಷಣೆ, ಪರಿಸರ...

ಕವನ: ಮಣ್ಣು ತೂರುತ್ತೇವೆ ನಾವು ಮಣ್ಣು ತೂರುತ್ತೇವೆ

ಮಣ್ಣು ತೂರುತ್ತೇವೆ ನಾವು ಮಣ್ಣು ತೂರುತ್ತೇವೆ ಜಾತಿ ಗೋಡೆಯ ಮೇಲೆ ಪ್ರೀತಿ ಹಣತೆಯ ಹಚ್ಚಿ ಎಣ್ಣೆಯಲ್ಲಿ ನೀರು ಬೆರೆಸಿದವರ ಮೇಲೆ ಮಣ್ಣು ತೂರುತ್ತೇವೆ ನಾವು, ಮಣ್ಣು ತೂರುತ್ತೇವೆ. ಗಡಸು ಧ್ವನಿಯಲ್ಲಿ ಗಂಡಸಾಗಿ ಗುಡಿಸಲಿನ ಬೆಂಕಿಯಲ್ಲಿ ಚಳಿ ಕಾಯಿಸಿಕೊಂಡವರ ಮೇಲೆ ಮಣ್ಣು ತೂರುತ್ತೇವೆ ನಾವು ಮಣ್ಣು ತೂರುತ್ತೇವೆ. ಪಡಿ ಅಕ್ಕಿ, ಅಚ್ಚು ಬೆಲ್ಲದ ಬದಲಾಗಿ ರೂಪಾಲಿಯ ರೂಪಕ್ಕೆ ರೂಪಾಯಿ ಬೇಡಿಕೆ...

ಪ್ರವಾಸಿ ತಾಣಗಳು ವೀಕ್ಷಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೀದರ - ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆ ಪ್ರವಾಸ ಕೈಗೊಂಡ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಅವರು ಬಸವಣ್ಣನವರು ನಡೆದಾಡಿದ ಭೂಮಿ ಬೀದರ್ ನಲ್ಲಿ ಇರುವ ಪ್ರಸಿದ್ಧ ತಾಣಗಳನ್ನು ವೀಕ್ಷಿಸಿದರು.ಬೀದರ್ ಜಿಲ್ಲೆಯು ಕರ್ನಾಟಕದ ಈಶಾನ್ಯ ಮೂಲೆಯಲ್ಲಿದ್ದು ಪೂರ್ವದಲ್ಲಿ ಆಂಧ್ರಪ್ರದೇಶ ಮತ್ತು ಉತ್ತರ ಮತ್ತು ಪಶ್ಚಿಮಕ್ಕೆ ಮಹಾರಾಷ್ಟ್ರ ಇವೆ. ಜಿಲ್ಲೆ ಅನೇಕ ಪ್ರವಾಸಿ ತಾಣಗಳಿಂದ...

ಇಂದಿನ ರಾಶಿ ಭವಿಷ್ಯ ಗುರುವಾರ (28-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ, ಗ್ರಹ ಮತ್ತು ನಕ್ಷತ್ರಗಳ ಚಲನೆಯಿಂದ ಇಂದು ನಿಮಗಾಗಿ ಹಣವನ್ನು ಸಂಪಾದಿಸುವ ಅನೇಕ ಅವಕಾಶಗಳು ಉಂಟಾಗುತ್ತವೆ. ಇತರರಲ್ಲಿ ಅನಗತ್ಯವಾಗಿ ದೋಷಗಳನ್ನು ಹುಡುಕುವ ನಿಮ್ಮ ಬುದ್ಧಿಗೆ ಸಂಬಂಧಿಕರಿಂದ ಟೀಕೆ ಎದುರಾಗಬಹುದು.ಅದೃಷ್ಟದ ದಿಕ್ಕು: ಪೂರ್ವ ಅದೃಷ್ಟದ ಸಂಖ್ಯೆ: 1 ಅದೃಷ್ಟದ...

ಮತದಾರರ ನೋಂದಣಿ ಫಾರ್ಮ ವಿತರಣೆ : ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು

ಬೆಳಗಾವಿ: ಶಿಕ್ಷಕರು ಹಾಗೂ ಪದವಿಧರರು ಸಮಾಜದ ಎರಡು ಕಣ್ಣುಗಳಿದ್ದಂತೆ. ಅವರು ಈ ನಾಡಿನ ಪ್ರಗತಿಯಲ್ಲಿ ಪ್ರಮುಖ ಮತ್ತು ನಿರ್ಣಾಯಕ ಪಾತ್ರವನ್ನು ಹೊಂದಿರುವವರು. ಹಾಗಾಗಿ ಅವರ ಮೇಲೆ ಗುರುತರವಾದ ಹೊಣೆಗಾರಿಕೆಯಿದ್ದು ಅದನ್ನು ಅವರು ಸಮರ್ಪಕವಾಗಿ ನಿಭಾಯಿಸಬೇಕೆಂದು ಪ್ರಾಚಾರ್ಯ ಬಸವರಾಜ ಮಠಪತಿ, ಜಿಲ್ಲಾ ಡಿ.ಎಡ್. ಬೆಳಗಾವಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷರು ಹೇಳಿದರು.ಅವರು ನಗರದ ನಾಗರಿಕರಿಗಾಗಿ, “ಉತ್ತರ...

ವಿಜ್ಞಾನ ಬೆಳೆದಷ್ಟೂ ಸಂಬಂಧಗಳ ನಾಶವಾಗುತ್ತಿದೆ – ರಂಭಾಪುರಿ ಶ್ರೀ

ಸಿಂದಗಿ- ಇಂದಿನ ಸಮಾಜ ಅತ್ಯಂತ ಕಲುಷಿತಗೊಳ್ಳುತ್ತಿದೆ ಕಾರಣ ಇಂದಿನ ವೈಜ್ಞಾನಿಕ ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು. ವಿಜ್ಞಾನ ಬೆಳೆದಷ್ಟು ಅಭಿವೃದ್ದಿ ಸತ್ಯ ಅದರ ಜೊತೆಗೆ ಅನೇಕ ಮಾನವೀಯ ಸಂಬಂಧಗಳು ವಿನಾಶವಾಗುತ್ತಿರುವುದು ಅಷ್ಟೇ ಸತ್ಯವಾಗಿದೆ. ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರು ತಾವು ಇರುವಷ್ಟು ದಿನಗಳು ಸಮಾಜ, ಅಭಿವೃದ್ದಿ, ಹೊಸ ಹೊಸ ಚಿಂತನೆ, ನೀರಾವರಿ ಸೇರಿದಂತೆ ಅನೇಕ ಅಭಿವೃದ್ದಿ...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group