Monthly Archives: April, 2022

ರೈತರ ಹೋರಾಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ಆಕ್ರೋಶ

ಸಿಂದಗಿ: ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸುವಂತೆ ಮತ್ತು ಬಳಗಾನೂರ ಏತ ನೀರಾವರಿ ಯೋಜನೆ ಕೈಗೊಂಡು ರೈತರ ನೀರಿನ ಬವಣೆ ನೀಗಿಸುವಂತೆ ಆಗ್ರಹಿಸಿ ಕ್ಷೇತ್ರದ ತಾಂಬಾ ಗ್ರಾಮದಲ್ಲಿ ಕಳೆದ 48 ದಿನಗಳಿಂದ ರೈತರು ನಡೆಸುತ್ತಿರುವ ಅರೆಬೆತ್ತಲೆ ಹೋರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿರಾಗಲಿ, ನೀರಾವರಿ ಸಚಿವರು ಹಾಗೂ ಅಧಿಕಾರಿಗಳು ಭೇಟಿ ನೀಡಿ ವಿವರಣೆ ನೀಡಬಹುದಿತ್ತು...

ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರಿಂದ ‘ಸ್ತುತಿಮಾಲ’ ಬಿಡುಗಡೆ 

ದಾಸ ಸಾಹಿತ್ಯ ಪ್ರಚಾರ ಮಾಧ್ಯಮ - ಶ್ರೀನಿವಾಸ  ಉತ್ಸವ ಬಳಗ ಪ್ರಕಟಿಸಿರುವ ಭಜನಾಮೃತದೊಂದಿಗೆ  ಹರಿಕಥಾಮೃತಸಾರದ ಆದ್ಯಂತಶ್ಲೋಕ ಸಹಿತ  ನಿತ್ಯ ಪಠನೀಯ 'ಸ್ತುತಿಮಾಲ'ದಶಮಾನೋತ್ಸವ ನೆನಪಿನ ಸಂಚಿಕೆಯನ್ನು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.ಸಂಚಿಕೆಯ ಸಂಗ್ರಹ ಮತ್ತು ಸಂಪಾದನೆ ಮಾಡಿರುವ ಡಾ.ಎ.ಬಿ.ಶ್ಯಾಮಾಚಾರ್ಯ, ಬಳಗದ ಪದಾಧಿಕಾರಿಗಳಾದ ಡಾ.ಟಿ.ವಾದಿರಾಜ , ಬಿ.ಆರ್.ವಿ.ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಮುನವಳ್ಳಿ : ಸಮೀಪದ ಉಗರಗೋಳ ಗ್ರಾಮದ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿರುವ ಶ್ರೀಮದ್ ವೀರಶೈವ ಸಂಸ್ಕೃತ ವೇದ ಪಾಠಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯಕ್ಕೆ ೨೦೨೨-೨೩ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿರುವ ಸುಸಂಸ್ಕೃತ ಬಡ ಜಂಗಮ (ವೀರಮಹೇಶ್ವರ) ಕುಟುಂಬಗಳಿಗೆ ಸೇರಿದ ಮತ್ತು ಪ್ರಾಥಮಿಕ ೬ನೇ ತರಗತಿಯಿಂದ ಮುಂದಿನ ತರಗತಿಗಳ...

ಮುಖ್ಯಶಿಕ್ಷಕರ ಬಡ್ತಿ: ಮಹತ್ವದ ವಿಷಯಗಳ ಕುರಿತು ಡಿ ಡಿ ಪಿ ಐ ರವರಿಗೆ ಮನವಿ ಸಲ್ಲಿಕೆ

ಬೆಳಗಾವಿ - ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಹಾಗು ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲಾ ಘಟಕದ ಪದಾಧಿಕಾರಿಗಳು ಇಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ ಎಮ್ ನಲವತವಾಡ ರವರಿಗೆ ಸದ್ಯ ನಡೆಯಲಿರುವ ಮುಖ್ಯ ಶಿಕ್ಷಕರ ಹುದ್ದೆಗೆ ಹಾಗೂ ಪದವಿಧರೇತರ ಮುಖ್ಯ ಶಿಕ್ಷಕರ ಹುದ್ದೆಗೆ ನಡೆಯುವ...

ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ. ಬೆಂಗಳೂರು: ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ...

ನೀರಿಗಾಗಿ ಹಾಹಾಕಾರ: ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿದ ನೀರೆಯರು

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ಜಿಲ್ಲೆಯ ಜನರು ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಇದರಿಂದ ಆಕ್ರೋಶಗೊಂಡ ತುಳಜಾಪೂರ ಗ್ರಾಮದ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.ತುಳಜಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದ್ದು ಗ್ರಾಮ ಪಂಚಾಯತಿಯವರು ನಿರ್ಲಕ್ಷ್ಯ ತೋರಿದ್ದಾರೆ. ಆದ್ದರಿಂದ ಕುಡಿಯಲು ನೀರು...

ಶಿಂದಿಕುರಬೇಟದ ಶ್ರೀ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ

ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಸಾಶನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ...

ಶತಮಾನ ತುಂಬಿರುವ ಸರ್ಕಾರಿ ಕನ್ನಡ ಶಾಲೆಗಳ ದತ್ತು ಸ್ವೀಕರಿಸಲು ಇನ್ಫೋಸಿಸ್ ಸಂಸ್ಥೆಗೆ ಹಕ್ಕೊತ್ತಾಯ ಪತ್ರ ಸಲ್ಲಿಕೆ

ಹಿರಿಯ ಚಿತ್ರನಟ ಡಾ.ರಾಜಕುಮಾರ್ ಅವರ ಜನ್ಮದಿನದ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆಗೆ ಅನುಗುಣವಾಗಿ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಹಾಗೂ ಮೈಸೂರು ಮಹಾನಗರಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಎ.ಅರವಿಂದ ಶರ್ಮ ಅವರ ತಂಡವು ಇಂದು ಬೆಳಿಗ್ಗೆ ಇನಫೋಸಿಸ್ ಸಂಸ್ಥೆಗೆ ಭೇಟಿ ನೀಡಿ ಮೈಸೂರು ಜಿಲ್ಲೆ ಹಾಗೂ...

ಶ್ರೇಷ್ಠತೆಗೆ ತೆರಬೇಕಾದ ಬೆಲೆಯೆಂದರೆ ಜವಾಬ್ದಾರಿ

ನಾನು ಹಿಂದೆ ಹಾಗೆ ಮಾಡಿದ್ದೆ ಹೀಗೆ ಮಾಡಿದ್ದೆ ಎಂದು ಜಂಭ ಕೊಚ್ಚಿಕೊಳ್ಳುವ ಜನರನ್ನು ಉದ್ದೇಶಿಸಿಯೇ ‘ಹಿಂದಿನದು ತೆಗೆದು ಹಿತ್ತಲದಾಗ ಅತ್ತರು.’ ಎನ್ನುವ ಗಾದೆ ಮಾತೊಂದು ಹಳ್ಳಿಗಾಡಿನಲ್ಲಿ ಪ್ರಚಲಿತದಲ್ಲಿದೆ. ಈಗೀಗ ನಮ್ಮ ಸುತ್ತ ಮುತ್ತಲೂ ಇಂಥ ಜನರು ನಮ್ಮ ಕಣ್ಣಿಗೆ ಬಹಳ ಸಂಖ್ಯೆಯಲ್ಲಿ ಬೀಳುತ್ತಾರೆ. ಅದರಲ್ಲಿ ಒಮ್ಮೊಮ್ಮೆ ನಾವೂ ಒಬ್ಬರಾಗಿರಬಹುದು. ಮನೆತನದ ಬಗ್ಗೆ ಇಲ್ಲ ತಮ್ಮ...

ಇಂದಿನ ರಾಶಿ ಭವಿಷ್ಯ ಮಂಗಳವಾರ (26-04-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಹೊಸ ಯೋಜನೆಗಳು ಮತ್ತು ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಒಳ್ಳೆಯ ದಿನ. ಏಕಾಂತದಲ್ಲಿ ಸಮಯ ಕಳೆಯುವುದು ಉತ್ತಮ ಆದರೆ ನಿಮ್ಮ ಮೆದುಳಿನಲ್ಲಿ ಏನಾದರು ನಡೆಯುತ್ತಿದ್ದರೆ ಜನರಿಂದ ದೂರವಿದ್ದು ನೀವು ಇನ್ನಷ್ಟು ಹೆಚ್ಚು ತೊಂದರೆಗೊಳಗಾಗಬಹುದು. ಉತ್ತಮ ಆರೋಗ್ಯಕ್ಕಾಗಿ ಸೂರ್ಯೋದಯದ ಸಮಯದಲ್ಲಿ ಸೂರ್ಯ ನಮಸ್ಕಾರ ಮಾಡಿ.ಅದೃಷ್ಟದ ದಿಕ್ಕು: ಉತ್ತರ ...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group