Monthly Archives: April, 2022

ಒಂದು ಶಿಲ್ಪ ದೇವರಾಗಬೇಕಾದರೆ ಸಂಸ್ಕಾರ ನೀಡಬೇಕು – ನಿರುಪಾಧೀಶ್ವರ ಶ್ರೀ

ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ಮೂರ್ತಿಯನ್ನು ಸೋಮವಾರ ಬೆಳಿಗ್ಗೆ ಹೋಮ, ರುದ್ರಾಭಿಷೇಕ ಹಾಗೂ ವಿವಿಧ ವಿಧಿ, ವಿಧಾನಗಳ ಮೂಲಕ ಪ್ರತಿಷ್ಠಾಪನೆ ಮಾಡಿದರು.ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಮರೆಗುದ್ದಿ ನಿರುಪಾದೇಶ್ವರ ಸ್ವಾಮೀಜಿ ಅವರು ಮಾತನಾಡಿ, ಒಂದು ಶಿಲ್ಪವು ದೇವರಾಗಬೇಕಾದರೆ ಅದಕ್ಕೆ ಸಂಸ್ಕಾರವನ್ನು ನೀಡಬೇಕು. ಗುರುವಿನ ಸ್ಪರ್ಶ, ಮಾರ್ಗದರ್ಶನ ಬೇಕಾಗುವುದು....

ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟ ಸ್ಥಿತಿ ಎದುರಿಸುತ್ತಿವೆ- ಜಯಾನಂದ ಮಾದರ

ಮೂಡಲಗಿ: ಕನ್ನಡ ನೆಲದಲ್ಲಿ ಕಲೆಯ ವಾಸನೆ ಮಣ್ಣಿನ ಕಣಕಣದಲ್ಲಿ ತುಂಬಿಕೊಂಡಿದೆ. ಇದರ ವಾರಸುದಾರರಾದ ಕಲಾವಿದರು.ಇಂದು ಸಂಕಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಗೋಕಾಕ ಸಿದ್ದಾರ್ಥ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಜಯಾನಂದ ಮಾದರ ಹೇಳಿದರು.ಅವರು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ತಾಯಿ, ಶ್ರೀ ಗುರುಚಕ್ರವರ್ತಿ ಬಸವಾದಿ ಸದಾಶಿವ ಶಿವಯೋಗಿ.ಶ್ರೀ...

ಗೋಹತ್ಯೆ, ಲವ್ ಜಿಹಾದ್ ಮಾಡಿದರೆ ಹುಷಾರ್ – ಗೋಪಾಲ್ ಜಿ ಎಚ್ಚರಿಕೆ

ಸಿಂದಗಿ: ಇಡಿ ಪ್ರಪಂಚವೇ ಭಾರತದತ್ತ ನೋಡುವ ಹಾಗೆ 2024ಕ್ಕೆ ರಾಮಮಂದಿರದಲ್ಲಿ ರಾಮ ವಿರಾಜಮಾನವಾಗುತ್ತಾನೆ. ಅಲ್ಲದೆ ದೇಶದಲ್ಲಿ ನಡೆಯುತ್ತಿರುವ ಗೋಹತ್ಯೆ, ಲವ್ ಜಿಹಾದ್ ಮಾಡಿದರೆ ಇನ್ನು ಮುಂದೆ ಹುಷಾರ್ ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರ ಸಹ ಸಂಘಟನಾ ಮಹಾ ಮಂತ್ರಿ ಗೋಪಾಲ ಜೀ ಎಚ್ಚರಿಸಿದರು.ತಾಲೂಕಿನ ಚಾಂದಕವಠೆ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ...

ದೇಶಭಕ್ತಿ ಗೀತೆ ಸ್ಪರ್ಧೆಗೆ ಗೀತೆಗಳ ಆಹ್ವಾನ

ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಭಗತ್ ಸಿಂಗ್ ಹಾಗೂ ಸ್ವಾಮಿ ವಿವೇಕಾನಂದರ ಸ್ಮರಣಾರ್ಥ ದೇಶಭಕ್ತಿ ಗೀತೆ ಸ್ಪರ್ಧೆಯ ಪೋಸ್ಟರ್ ಅನ್ನು ಬಿಜೆಪಿ ಮೈಸೂರು ನಗರ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಡಾ॥ ಸಂದೀಪ್ ಕುಮಾರ್ ರವರು ಬಿಡುಗಡೆಗೊಳಿಸಿದರು ಇದೇ ಸಂದರ್ಭದಲ್ಲಿ ಮಾತನಾಡಿದ...

ವನ್ಯ ಜೀವಿಗಳಿಗೆ, ಪಕ್ಷಿಗಳಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಿದ ಸ್ವಾಭಿಮಾನಿ ಗೆಳೆಯರ ಬಳಗ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವನ್ಯಜೀವಿಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಬಿಸಿಲಿನ ತಾಪಮಾನ ತುಂಬಾ ಹೆಚ್ಚಾಗಿದೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ.ಮಾನವನಿಗೆ ಕುಡಿಯುವ ನೀರಿಗಾಗಿ ಸಾಕಷ್ಟು ಯೋಜನೆಗಳನ್ನು ಸರ್ಕಾರದ ವತಿಯಿಂದ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಮಾಡಲಾಗುತ್ತದೆ.ಆದರೆ ವನ್ಯಜೀವಿಗಳು, ಪಕ್ಷಿಗಳು...

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

ಸಿದ್ಧನಕೊಳ್ಳ: ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಬಾಗಲಕೋಟ ಜಿಲ್ಲೆಯ ಇಲಕಲ್ ತಾಲೂಕಿನ ಸಿದ್ಧನಕೊಳ್ಳದ ಕಲಾಪೋಷಕರ ಮಠ ಸಿದ್ದೇಶ್ವರ ಮಠದಲ್ಲಿ ಜರುಗಿತು.ಡಾ. ಶಿವಕುಮಾರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಕ್ಯಾಮೆರಾದ ಗುಂಡಿ ಒತ್ತುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಸಯ್ಯ ಹಿರೇಮಠ ಕ್ಲಾಪ್...

ಭಗವಂತನಿಗೆ ಮಾಡುವ ವಿವಿಧ ಆರತಿಗಳು

ಪ್ರತಿದಿನ ದೇವರಿಗೆ ಆರತಿ ಮಾಡುತ್ತೇವೆ. ಯಾಕೆ ಆರತಿ ಮಾಡಬೇಕು ಏನು ಫಲ...? ಆರತಿ ಮಾಡುವುದು ಶುಭ ಸಂಕೇತ. ನಾವು ಮಾಡುವ ವಿವಿಧ ಆರತಿಗಳಿಂದ ಭಗವಂತನು ಸಂತುಷ್ಟನಾಗುತ್ತಾನೆ. ಅದರಿಂದ ಮನೆಯಲ್ಲಿ ಅಭಿವೃದ್ಧಿ, ಸಂತಾನ, ಸಂತೋಷ ಪ್ರಾಪ್ತಿಯಾಗುತ್ತದೆ ಹಾಗೂ ದಾರಿದ್ರ್ಯ ನಿವಾರಣೆಯಾಗುತ್ತದೆ.ಏಕಾರತಿ (ಒಂದು) - ಮಾಡುವುದರಿಂದ ಪೂಜೆಯ ಪೂರ್ಣ ಫಲ ದೊರೆಯುತ್ತದೆ. ಏಕಾರತಿ ಅಂದರೆ ದೇವರಿಗೆ ಧೂಪದ...

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ. ಸುರೇಶಕುಮಾರ ಆದೇಶಿಸಿದ್ದಾರೆ.ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ಧ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ...

ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪನೆ

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಎ.25 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ.ಎ.25 ರಂದು ಬೆಳಿಗ್ಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಮರೆಗುದ್ದಿಯ...

ಇಫ್ತಾರ ಕೂಟದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರು.

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಹಿಂದು ಮುಸ್ಲಿಮ್ ಸಮುದಾಯದ ಭಾವೈಕ್ಯ ಸಂಗಮವಾದ ಮನ್ನಾ ಏಖೇಳಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಯೂಸುಫ್ ಆಲಿ ಜಮಾದಾರ ಅವರ ಇಪ್ತಿಯಾರ್ ಕೂಟದಲ್ಲಿ ಹಲವಾರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡರು.ಮುಸ್ಲಿಂ ಸಮುದಾಯದ ಜನರು ರಂಜಾನ್ ತಿಂಗಳಲ್ಲಿ ಉಪವಾಸ ಮಾಡುವವರೆಗೆ ಬೀದರ ಜಿಲ್ಲೆಯ ಮನ್ನಾ ಏ ಖೇಳಿ ಗ್ರಾಮದ...
- Advertisement -spot_img

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...
- Advertisement -spot_img
error: Content is protected !!
Join WhatsApp Group