Monthly Archives: May, 2022
ಸುದ್ದಿಗಳು
ಚಟುವಟಿಕೆ ಆಧಾರಿತ ನಲಿಕಲಿ ತರಗತಿ ಸಂತಸದ ಕಲಿಕೆ ಒಳಗೊಂಡಿದೆ – ಗಜಾನನ ಮನ್ನಿಕೇರಿ
ಮುನವಳ್ಳಿ: "ಶಾಲಾ ಆರಂಭಿಕ ಮೊದಲ ಮೂರು ತಿಂಗಳು ಆರಂಭಿಕ ಶಿಕ್ಷಣ ಹಂತ ವಿದ್ಯಾ ಪ್ರವೇಶ,ಇಲ್ಲಿ ಮಕ್ಕಳಿಗೆ ಸಂತಸದ ಕಲಿಕೆ ಆಗಬೇಕು. ೭೨ ದಿನಗಳ ಈ ಅವಧಿಯಲ್ಲಿ ಚಟುವಟಿಕೆ ಆಧಾರಿತ ಕಲಿಕೆ ಜರುಗುವ ಮೂಲಕ ಕಲಿಕಾ ಚೇತರಿಕೆ ನಲಿಕಲಿ ೧.೨.೩. ತರಗತಿಗಳ ಸಮ್ಮಿಳಿತದ ಬಹುವರ್ಗ ಬೋಧನೆ ಭಾಷಾವಾರು ಮಕ್ಕಳಿಗೆ ಜರಗುತ್ತದೆ. ಇದು ನಿಜಕ್ಕೂ ಉತ್ತಮ ಯೋಜನೆ,...
ಸುದ್ದಿಗಳು
ಕೊಳಚೆ ಪ್ರದೇಶದ ನಿವಾಸಿಗಳಿಗೆ ಪಿಎಂ ಆವಾಸ್ ಯೋಜನೆಯಡಿಯಲ್ಲಿ ೧೪೨೯ ಮನೆಗಳ ಮಂಜೂರು.- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಫಲಾನುಭವಿಗಳ ವಸತಿ ಸೌಲಭ್ಯಗಳಿಗೆ ಚಾಲನೆ.
ಮೂಡಲಗಿ: ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಎಚ್ಎಫ್ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಜರುಗಿದ ಪಟ್ಟಣದ ಕೊಳಚೆ...
ಸುದ್ದಿಗಳು
ವಿದ್ಯುತ್ ಸಮಸ್ಯೆಗಳಿಗೆ 24*7 ಸಂಪರ್ಕಿಸಲು ಕೋರಿಕೆ
ಸಿಂದಗಿ: ತಾಲೂಕಿನ ಹೆಸ್ಕಾಂ ಸಿಂದಗಿ ಉಪ-ವಿಭಾಗ ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ರೈತರು/ಗ್ರಾಹಕರು ಪ್ರಥಮ ಹಂತದಲ್ಲಿ ತಮ್ಮ ಗ್ರಾಮಗಳಿಗೆ ಸಂಭಂಧಿಸಿದ ಲೈನ ಮೆನ್ ಗಳನ್ನು ಸಂಪರ್ಕಿಸಿ ಹಾಗೂ ನಗರ ಶಾಖೆಗೆ ಸಂಬಂಧಿಸಿದಂತೆ ವಿದ್ಯುತ್ ಸಮಸ್ಯೆಗಳಿದ್ದರೆ 24*7 ವಾಹನ ಸಿಬ್ಬಂದಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ನಂತರ ಎರಡನೇ ಹಂತದಲ್ಲಿ ನೇರವಾಗಿ ಈ ಕೆಳಗೆ ತಿಳಿಸಿದ...
ಸುದ್ದಿಗಳು
ಬಸವಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆ
ಸಿಂದಗಿ: ಬಸವಶ್ರೀ ಫೌಂಡೇಶನ್ ಚಿಕ್ಕರೂಗಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇವರ ಸಂಯುಕ್ತಾಶ್ರಯದಲ್ಲಿ ಮೇ. 12 ಗುರುವಾರ ಸಂಜೆ ಚಿಕ್ಕರೂಗಿ ಗ್ರಾಮದಲ್ಲಿ ನಡೆಯುವ ವಿಶ್ವ ಜ್ಯೋತಿ ಬಸವಣ್ಣನವರ ಜಯಂತೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಪೊಲೀಸ್ ಕಾನ್ಸ್ಟೇಬಲ್ ಮೌಲಾಲಿ ಕೆ. ಆಲಗೂರ (ಸಾಹಿತ್ಯ ಸೇವೆ)...
ಸುದ್ದಿಗಳು
ಕವಿಗೋಷ್ಠಿಗೆ ಕವನಗಳ ಆಹ್ವಾನ
ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲ್ಲೂಕಾ ಪಂಚಾಯತಿ ಸಭಾಭವನದಲ್ಲಿ ಮೇ ಕೊನೆಯ ವಾರದಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು...
ಸುದ್ದಿಗಳು
ಭಕ್ತರ ಆಶೋತ್ತರ ಈಡೇರಿಸುವ ಶಿವಬೋಧರಂಗನ ಪಲ್ಲಕ್ಕಿ ಉತ್ಸವ
ಮೂಡಲಗಿ : ಪವಾಡ ಪುರುಷ ಶ್ರೀ ಶಿವಬೋಧ ರಂಗನ ಜಾತ್ರಾ ಮಹೋತ್ಸವದಲ್ಲಿ ಸಡಗರ ಸಂಭ್ರಮಗಳಿಂದ ಪಲ್ಲಕ್ಕಿ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಜರುಗಿತು.ಪ್ರತಿ ವರ್ಷದಂತೆ ನಡೆಯುವ ಶ್ರೀ ಕಲ್ಮೇಶ್ವರ ಬೋಧರ ಪುಣ್ಯ ತಿಥಿ ಹಾಗೂ ಶ್ರೀ ಶಿವಬೋಧ ರಂಗನ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಯಾವದೇ ಜಾತಿ ಭೇದವಿಲ್ಲದೇ...
Uncategorized
ರಾಷ್ಟ್ರೀಯ ತಂತ್ರಜ್ಞಾನ ದಿನ- NATIONAL TECHNOLOGY DAY (MAY 11)
ತಾಂತ್ರಿಕ ಪ್ರಗತಿಗಳು ಮಾನವಕುಲದ ಕೆಲವು ಶ್ರೇಷ್ಠ ಸಾಧನೆಗಳಾಗಿವೆ ಎಂದು ನಾವೆಲ್ಲರೂ ಒಪ್ಪಿಕೊಳ್ಳಬಹುದು. ಇದು ಖಂಡಿತವಾಗಿಯೂ ನಮ್ಮ ಜೀವನವನ್ನು ಸುಲಭ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಉತ್ಪಾದಕವಾಗಿಸಿದೆ ಮತ್ತು ಅದಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ.1999 ರಲ್ಲಿ ಮೇ 11 ನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವೆಂದು ಘೋಷಿಸಿದಾಗ ಭಾರತದ ಜನರು ಅಭಿನಂದನೆ ಸಲ್ಲಿಸಿದರು. ಹಿಂದಿನ ವರ್ಷ ಆ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಬುಧವಾರ (11-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ನೀವು ತೆರೆದ ಮನಸ್ಸನ್ನು ಹೊಂದುವ ಮೂಲಕ ಮತ್ತು ಯಾರಾದರು ವಿರುದ್ಧ ಪೂರ್ವಾಗ್ರಹವನ್ನು ಕೈಬಿಡುವ ಮೂಲಕ ಇದರಿಂದ ಹೊರಬರಬಹುದು. ಈ ರಾಶಿಚಕ್ರದ ವಿವಾಹಿತ ಜನರಿಗೆ ಇಂದು ಅತ್ತೆಮನೆಯ ಕಡೆಯಿಂದ ಹಣದ ಪ್ರಯೋಜನವಾಗುವ ಸಾಧ್ಯತೆ ಇದೆ. ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ. ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ...
ಸುದ್ದಿಗಳು
ಮೂಡಲಗಿಯಲ್ಲಿ ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆ
ಮೂಡಲಗಿ: ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತದಿಂದ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಿಸಲಾಯಿತು.ಹೇಮರಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಮೂಡಲಗಿ ಪುಸರಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ ಮತ್ತು ತಹಶೀಲ್ದಾರ ಡಿ.ಜಿ.ಮಹಾತ ಪೂಜೆ ಸಲ್ಲಿಸಿದರು.ಈ ಸಮಯದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ಕೆ.ರಡ್ಡೇರ...
ಸುದ್ದಿಗಳು
ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಸಿಂದಗಿ: ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜೀವನವೇ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಕಾರಣ ಅವರ ಜೀವನದ ತತ್ವಾರ್ದಶಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ನಿಮಿತ್ತ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ರಡ್ಡಿ ಸಮಾಜದ ಮುಖಂಡರಾದ ಬಿ. ಎಂ. ಬಿರಾದಾರ, ಶಿರಸ್ತೆದಾರರಾದ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...