Monthly Archives: May, 2022

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನವಿಯ ಮೇರೆಗೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದ ಜಿಲ್ಲಾ ಸಚಿವ ಗೋವಿಂದ ಕಾರಜೋಳ

ಬುಧವಾರದಿಂದ ರವಿವಾರವರೆಗೆ ಎರಡೂ ಕಾಲುವೆಗಳಿಗೆ 2 ಟಿಎಂಸಿ ನೀರು ಬಿಡುಗಡೆ ಗೋಕಾಕ: ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಾಳೆಯಿಂದ 5 ದಿನಗಳವರೆಗೆ ತಲಾ 1 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.ಮಂಗಳವಾರ ಸಂಜೆ ಈ...

Hemareddy Mallamma Information in Kannada- ಲಿಂಗಾಯತ ಪರಂಪರೆಯ ಹೇಮರೆಡ್ಡಿ ಮಲ್ಲಮ್ಮ

ಆಂದ್ರಪ್ರದೇಶದ ವೆಲ್ಲಟೂರು ಜಿಲ್ಲೆಯ ರಾಮಪುರದ ರಡ್ಡಿ ಪಂಗಡದ ನಾಗರಡ್ಡಿ-ಗೌರಮ್ಮ ಎಂಬ ದಂಪತಿಗಳಿಗೆ ಜನಿಸಿದ ಮಲ್ಲಮ್ಮ, ಬಾಲ್ಯದಲ್ಲಿಯೇ ಸದಾಕಾಲ ಇಷ್ಟಲಿಂಗ ಪೂಜೆ, ಜಪ, ಧ್ಯಾನಗಳಲ್ಲಿ ಮಗ್ನಳಾಗುತ್ತಿದ್ದರು.ಬಸವಾದಿ ಶರಣ ಪರಂಪರೆಯ ಅಕ್ಕಮಹಾದೇವಿ ಹಾಗೂ ಗುಡ್ಡಾಪುರದ ದಾನಮ್ಮ ಶರಣೆಯರ ಮುಂದುವರೆದ ಭಾಗವಾಗಿ, ಭರಮರಡ್ಡಿ (ಪ್ರಸಿದ್ಧ ರಾಜಮನೆತನ ಹೇಮರಡ್ಡಿ ವಂಶಸ್ಥರು) ಎಂಬುವವರ ಜೊತೆ ವಿವಾಹವಾಗುತ್ತಾರೆ. ಲೌಕಿಕ-ಅಲೌಕಿಕ ಎಂಬ ಎರಡು ತರಹದ...

ರಾಷ್ಟ್ರಪತಿಗಳನ್ನು ತಲುಪಿದ ಟೈಮ್ಸ್ ಆಫ್ ಕರ್ನಾಟಕ ವರದಿ

ಬೀದರ: ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಹಂದಿಗಳು ಸಾವನ್ನಪ್ಪಿದ ಘಟನೆಯ ಬಗ್ಗೆ ಟೈಮ್ಸ್ ಆಫ್ ಕರ್ನಾಟಕ ವು ಬರೆದ ವರದಿಯು ರಾಷ್ಟ್ರಪತಿಗಳನ್ನು ತಲುಪಿದ್ದು ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ರಾಷ್ಟ್ರಪತಿಗಳ ಕಚೇರಿ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮುಖ್ಯ ಕಾರ್ಯದರ್ಶಿಗಳು ಬೀದರ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ. ಟೈಮ್ಸ್ ವರದಿ: ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆಯ...

ಲಕ್ಷ್ಮಿ ಬರುವಾಗ ಚಂದ – ಶನಿ ಹೋಗುವಾಗ ಚಂದ !

ಸರ್ವ ಮಂಗಳ ಮಾಂಗಲ್ಯೆ ಶಿವೇ ಸರ್ವಾರ್ಥ ಸಾಧಿಕೆ | ಶರಣ್ಯೇ ತ್ರ್ಯoಬಕೆ ಗೌರಿ ನಾರಾಯಣೀ ನಮೋಸ್ತುತೇ || ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ | ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ || ಹಿಂದೊಮ್ಮೆ ಪುರಾತನನ ಕಾಲದಲ್ಲಿ, ದೇವಿಲಕ್ಷ್ಮಿ ಮತ್ತು ಶನಿದೇವರ ಭೇಟಿಯಾದಾಗ, ಪರಸ್ಪರ ಮಾತುಕತೆ ಮುಂದುವರಿಯುತ್ತಾ, ತಾನು ಮೇಲೆ, ತಾನು ಮೇಲೆ ಎಂಬ ಪೈಪೊಟಿ ಆರಂಭವಾಯಿತು. ಶನಿ...

ಇಂದಿನ ರಾಶಿ ಭವಿಷ್ಯ ಮಂಗಳವಾರ (10-05-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ಸ್ವಲ್ಪ ಕಾಲ ಒಬ್ಬಂಟಿಯಾಗಿದ್ದಂತೆ ತೋರುತ್ತದೆ. ಸಹೋದ್ಯೋಗಿಗಳು, ಸಹವರ್ತಿಗಳು ನಿಮ್ಮ ಸಹಾಯಕ್ಕೆ ಬರಬಹುದು.ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ ಸಂಖ್ಯೆ:...

ಸ್ತ್ರೀಕುಲದ ಕೀರ್ತಿಯನ್ನು ವರ್ಧಿಸಿದ ಶ್ರೀಶೈಲ ಶರಣೆ ಹೇಮರಡ್ಡಿ ಮಲ್ಲಮ್ಮ

ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಮೌನ ತಪಸ್ವಿನಿ ಅವರ ಅಂತರಂಗವು ಮೃದುವಾದಷ್ಟೇ ದೈವಿ ಸಾಧನೆಯಿಂದ ಹದವಾಗಿತ್ತು ಪ್ರತಿವರ್ಷ ಮೇ ೧೦ ರಂದು ಮಹಾಶರಣೆ ಮಲ್ಲಮ್ಮಳ ಜಯಂತಿ ಉತ್ಸವವನ್ನು ಸರ್ಕಾರ ಆಚರಿಸಲು ಕರೆ ಕೊಟ್ಟಿದೆ. ಬರೀ ಮಲ್ಲಮ್ಮಳ ಪೋಟೋ ಪೂಜಿಸಿದರೆ ಮಾತ್ರ ಅದು ಆಚರಣೆ ಅಲ್ಲ. ಅವಳ ಬದುಕಿನ ರೀತಿಯನ್ನು ಮೌಲ್ಯಗಳನ್ನು ತಿಳಿಸುವ ಕಾರ್ಯ ಜರುಗಬೇಕು.ಭಾರತದೇಶ ಧರ್ಮದ...

ಬುನಾದಿ ಅಕ್ಷರ ಜ್ಞಾನ ಮತ್ತು ಸಂಖ್ಯಾಜ್ಞಾನ ನಲಿಕಲಿ ಮೂಲಕ ತರಗತಿಯಲ್ಲಿ ಸಮ್ಮಿಳಿತವಾಗಲಿ – ಶ್ರೀಶೈಲ ಕರೀಕಟ್ಟಿ

ಸವದತ್ತಿಃ ನಲಿಕಲಿ ಯೋಜನೆ ಬಹುವರ್ಗ ಮತ್ತು ಬಹುಹಂತದ ಕಲಿಕಾ ಚಟುವಟಿಕೆಗಳನ್ನು ಒಳಗೊಂಡ ಯೋಜನೆಯಾಗಿದೆ. ಬುನಾದಿ ಅಕ್ಷರ ಜ್ಞಾನ ಮತ್ತು ಸಂಖ್ಯಾ ಜ್ಞಾನ ಇವುಗಳ ಸಮ್ಮಿಳಿತ ತರಗತಿಯಲ್ಲಾಗಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲೀಷ ಮಾಧ್ಯಮದಲ್ಲಿಯೂ ಕಲಿಕಾ ಚೇತರಿಕೆ ತರಬೇತಿ ಜರುಗುತ್ತಿದೆ. ಇದರೊಟ್ಟಿಗೆ ಮಗುವಿನ ಮಾತೃಭಾಷೆ ಕಲಿಕೆಗಾಗಿ ನಲಿಕಲಿ ಯೋಜನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಈ...

ಸಂತಸದ ಕಲಿಕೆ ಸ್ವವೇಗದ ಕಲಿಕೆಯ ನಲಿಕಲಿ ಕಲಿಕಾ ಚೇತರಿಕೆ ತರಬೇತಿ

ಮುನವಳ್ಳಿ: “ಶಿಕ್ಷಣ ಕ್ಷೇತ್ರವನ್ನು ಬಹುವರ್ಗ ಮತ್ತು ಬಹುಹಂತದ ಕಲಿಕೆಯ ಸವಾಲುಗಳನ್ನು ಎದುರಿಸಲಿಕ್ಕೆ ನಲಿಕಲಿ ಪದ್ದತಿಯನ್ನು ಅಳವಡಿಸಲಾಯಿತು. ಇದರಲ್ಲಿ ಸಂತಸದ ಕಲಿಕೆ ಮತ್ತು ಸ್ವವೇಗದ ಕಲಿಕೆಯಿದೆ. ಈಗ ಇಲಾಖೆ ಕಲಿಕಾ ಚೇತರಿಕೆ ತರಬೇತಿಯನ್ನು ಅಳವಡಿಸುವ ಮೂಲಕ ಪುನಶ್ಚೇತನ ನೀಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹ”ಎಂದು ಸಿಂದೋಗಿ ಸಮೂಹ ಸಂಪನ್ಮೂಲ ವ್ಯಕ್ತಿ ಎನ್.ಎ. ಹೊನ್ನಳ್ಳಿ ತಿಳಿಸಿದರು.ಅವರು ಪಟ್ಟಣದ ಸರಕಾರಿ ಹಿರಿಯ...

ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ

ಕರುನಾಡ ಗುರುಕುಲ ಶ್ರೀ ಪುರಂದರ ಇಂಟರ್ನ್ಯಾಷನಲ್ ಟ್ರಸ್ಟ್ ವತಿಯಿಂದ ಮೇ 7 ಶನಿವಾರದಂದು ನಾಗಸಂದ್ರ ಮೆಟ್ರೋ ಪಕ್ಕ ವಿಡಿಯ ಪೂರ್ಣಪ್ರಜ್ಞ ಶಾಲೆ ರಸ್ತೆಯ ಎಂಎಸ್ ರಾಮಯ್ಯ ಲೇಔಟ್ ಶಾಸಕರ ಕಚೇರಿಯಲ್ಲಿ 23 ನೇ ವರ್ಷದ ಮಹಿಳಾ ಮತ್ತು ಮಕ್ಕಳ ಸಾಂಸ್ಕೃತಿಕ ಮೇಳ ಹಾಗೂ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.ದಾಸರಹಳ್ಳಿ ಶಾಸಕ...

ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ : 24 ವರ್ಷಗಳ ನಂತರ ಗುರುಶಿಷ್ಯರಿಗೆ ಪುನರ್ಮಿಲನದ ಸಂಭ್ರಮ

ಖಾನಾಪೂರ: ತಾಲೂಕಿನ ಇಟಗಿ ಗ್ರಾಮದ ಚನ್ನಮ್ಮ ರಾಣಿ ಸ್ಮಾರಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 1997-98 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಏರ್ಪಡಿಸಲಾಗಿತ್ತು.24 ವರ್ಷಗಳ ನಂತರ ಒಂದೆಡೆ ಸೇರಿದ 100 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡು ಬಾಲ್ಯದ ಸವಿ ನೆನಪುಗಳನ್ನು ಮೆಲಕು ಹಾಕಿ ಸಂಭ್ರಮಿಸಿದರು. ಗುರುಗಳಿಗೆ ಪುಷ್ಪವೃಷ್ಟಿಗೈದು...
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group