Monthly Archives: May, 2022

ಕನ್ನಡ ಸಾಹಿತ್ಯ ಪರಿಷತ್ತಿನ ಆಶೋತ್ತರಗಳು ಎಲ್ಲರಿಗೂ ತಲುಪಲಿ – ಶಂಕರ ದಂಡಿನ

ಬೈಲಹೊಂಗಲ : 107 ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತಿನ ಆಶೋತ್ತರಗಳು ಎಲ್ಲರಿಗೂ ತಲುಪುವಂತಾಗಬೇಕು ಎಂದು ಕರ್ನಾಟಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಶಂಕರ ರು. ದಂಡಿನ ಹೇಳಿದರು.ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 108 ನೆಯ ಸಂಸ್ಥಾಪನಾ...

ಹುಮನಬಾದ ಘಟನೆ ; ಮುಸ್ಲಿಮ್ ಗೂಂಡಾಗಳ ಬಂಧಿಸಲು ಆಂದೋಲನ ಶ್ರೀ ಗಳ ಆಗ್ರಹ

ಬೀದರ - ಜಿಲ್ಲೆಯ ಹುಮ್ನಾಬಾದ್ ನಗರದಲ್ಲಿ ಫಾಸ್ಟ್ ಪುಡ್ ಮಾಲೀಕ ಹಾಗೂ ಹಿಂದೂ ಕಾರ್ಯಕರ್ತ ಬಲರಾಮ್ ಮೇಲೆ ಮುಸ್ಲಿಮ್ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿ, ಹೋಟೆಲ್ ಸಾಮಗ್ರಿಗಳನ್ನು ಲೂಟಿ ಮಾಡುವ ಜೊತೆಗೆ ಉದ್ದೇಶಪೂರ್ವಕವಾಗಿ ಹೋಟೆಲ್ ನಲ್ಲಿದ್ದ ಶಿವಾಜೀ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ ಎಂದು ಆಂದೋಲನ ಶ್ರೀಗಳು ಆರೋಪಿಸಿದ್ದಾರೆ.ಸುಮಾರು ಇಪ್ಪತ್ತು ಜನರಿದ್ದ ತಂಡವು ಈ ಕೃತ್ಯ ನಡೆಸಿದ್ದು...

ನಾಟಕ ಕಲೆ ಜೊತೆಗೆ ಕನ್ನಡದ ಉಳಿವಿಗಾಗಿ ಶ್ರಮಿಸಿ: ರಮೇಶ ಪರವಿನಾಯ್ಕರ

ಬೆಳಗಾವಿ: ನಗರದ “ಕನ್ನಡ ಭವನ”ದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ನ 108ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮವನ್ನು ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಎಸ್ ಪರವಿನಾಯ್ಕರ ಉದ್ಘಾಟಿಸಿ ಮಾತನಾಡಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ನಾಟಕ ಕಲೆ ಅಭಿವೃದ್ಧಿಯಾಗಬೇಕು. ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿ ಕಿತ್ತೂರ ರಾಣಿ...

ಖ್ಯಾತ ರಂಗ ಕಲಾವಿದೆ ಶ್ರೀಮತಿ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಅವರಿಗೆ ಬೆಳಗಾವಿ ಜಿಲ್ಲಾ ಕಸಾಪ ಶ್ರದ್ಧಾಂಜಲಿ

ಬೆಳಗಾವಿ: ನಾಟ್ಯ ಭೂಷಣ ದಿ. ಏಣಗಿ ಬಾಳಪ್ಪ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಅವರು ತಮ್ಮ 96ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.ಲಕ್ಷ್ಮೀಬಾಯಿ ಏಣಗಿ ಅವರು ರಂಗ ಕಲಾವಿದೆಯಾಗಿ ಬಹು ದೊಡ್ಡ ಪ್ರಮಾಣದಲ್ಲಿ ಹೆಸರು ಮಾಡಿದ್ದರು. 1940-50ರ ದಶಕದಲ್ಲಿ ಕನ್ನಡ ಮರಾಠಿ...

ವಿದೇಶ ಪ್ರಯಾಣ ಕೈಗೊಂಡಿರುವ ಶ್ರೀಮತಿ V.N.ಕೀರ್ತಿವತಿ ಯವರಿಗೆ ಶುಭ ಹಾರೈಕೆ ಸಮಾರಂಭ

ಧಾರವಾಡ ಗ್ರಾಮೀಣ BRC- BIERT ಸಂಪನ್ಮೂಲ ವ್ಯಕ್ತಿಗಳಾಗಿ ರುವ ಶ್ರೀಮತಿ ವಿ. ಎನ್. ಕೀರ್ತಿ ವತಿ ಯವರು ಅಮೇರಿಕ ವಿದೇಶ ಪ್ರಯಾಣ ಕೈಗೊಳ್ಳುವ ನಿಮಿತ್ತ ಅವರಿಗೆ ದಿ. 06 ರಂದು ಸಾಯಂಕಾಲ 6-00 ಗಂಟೆಗೆ ಶಿಕ್ಷಕ ಭವನ ಧಾರವಾಡದಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧಾರವಾಡ ಮತ್ತು ಭಾರತ ಜ್ಞಾನ ವಿಜ್ಞಾನ...

ಮಕ್ಕಳ ಕಲಿಕಾ ಕೊರತೆ ತುಂಬಲು ಶಿಕ್ಷಣ ಇಲಾಖೆಯ ವಿಶಿಷ್ಟವಾದ ಕಲಿಕಾ ಚೇತರಿಕೆ – ಶ್ರೀಶೈಲ ಕರೀಕಟ್ಟಿ

ಸವದತ್ತಿಃ “ಮಕ್ಕಳ ಕಲಿಕಾ ಕೊರತೆ ತುಂಬಲು ಶಿಕ್ಷಣ ಇಲಾಖೆ ಜಾರಿಗೆ ತಂದಿರುವ ವಿಶಿಷ್ಟವಾದ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೊಳಿಸಿದೆ.ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರೀಕಟ್ಟಿ ಹೇಳಿದರು.ಪಟ್ಟಣದ ಗುರ್ಲಹೊಸೂರಿನಲ್ಲಿರುವ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತಾಲೂಕಿನ...

ರಾಜರಾಜೇಶ್ವರಿ ಬಸ್ ನಿಲ್ದಾಣದ ಅವ್ಯವಸ್ಥೆ, ಪಾದಚಾರಿ- ಮಾರ್ಗ ದಲ್ಲಿ ಹೊಂಡ! ಪಾದಚಾರಿ ಮಾರ್ಗದಲ್ಲಿ ಕಲ್ಲು ಗಳ ರಾಶಿ!

ಸಚಿವರೇ ಇತ್ತ ನೋಡಿ ಸ್ವಲ್ಪ... ಬೆಂಗಳೂರು: ನಗರದಲ್ಲಿ ಕಳೆದ ಅನೇಕ ದಿನಗಳಿಂದ ರಾಜರಾಜೇಶ್ವರಿ ನಗರದ ಕಮಾನು ಮುಂಭಾಗದಲ್ಲಿ ಪಾದಚಾರಿಗಳಿಗೆ ಮಾರ್ಗವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣ ದಿಂದ ಕೂಗಳತೆ ದೂರದಲ್ಲಿ ಇರುವ ಪಾದಚಾರಿ ಮಾರ್ಗದ ಮೇಲೆ ನೋ ಪಾರ್ಕಿಂಗ್ ಎಂಬ ಒಂದು ದೊಡ್ಡ ಕಂಬ ಅನಾಥವಾಗಿ ಬಿದಿದ್ದು, ಪಾದಚಾರಿಗಳು ಇತ್ತ ಪಾದಾಚಾರಿ ಮಾರ್ಗವು ಇಲ್ಲದೆ,...

ನಾಗನೂರದಲ್ಲಿ 18 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಟೂರ್ನಿ

ಹೊನಲು ಬೆಳಕಿನ ಖೋಖೋ ಪಂದ್ಯಾವಳಿಗಳಿಗೆ 3 ಅಂಕಣ(ಮೈದಾನ) ಸಜ್ಜು. ಮಹಿಳೆ-ಪುರುಷರು ಕುಳಿತು ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮೂಡಲಗಿ: ತಾಲೂಕಿನ ನಾಗನೂರಿನಲ್ಲಿ ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಖೋ ಖೋ ಅಸೋಸಿಯೇಶನ್ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ ಬಾಲಕಿಯರ...

ಮೀಸಲಾತಿ ವಿಳಂಬ ಖಂಡಿಸಿ ಧರಣಿ ಸತ್ಯಾಗ್ರಹ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ತಾಲೂಕಾ ಘಟಕ ಮೂಡಲಗಿ ನೇತೃತ್ವದಲ್ಲಿ ಮೇ 7 ರಂದು ಶನಿವಾರ ಮುಂಜಾನೆ 9 ಘಂಟೆಗೆ ಸಮೀಪದ ಗುರ್ಲಾಪುರ ನಿರೀಕ್ಷಣಾ ಮಂದಿರ (IB) ಹತ್ತಿರ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರದಲ್ಲಿ ಅಸಡ್ಡೆ ಹಾಗೂ ವಿಳಂಬವನ್ನು ಖಂಡಿಸಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ...

ಬ್ಯಾಡಗಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ಬ್ಯಾಡಗಿ - ಇಂದು ತಹಸೀಲ್ದಾರ್ ಕಛೇರಿಯಲ್ಲಿ ನಡೆದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ವಿರೂಪಾಕ್ಷಪ್ಪ ರು ಬಳ್ಳಾರಿ ಭಾಗಿಯಾಗಿದ್ದರು.ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯತ್ರಯರಲ್ಲಿ ಶ್ರೀ ಶಂಕರಾಚಾರ್ಯರು ಮೊದಲಿಗರು. ಅದ್ವೈತ ತತ್ವವನ್ನು ಪ್ರತಿಪಾದಿಸಿ ಹಿಂದೂ ಧರ್ಮವನ್ನು ಪುನಃರುತ್ಥಾನಗೊಳಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group