Monthly Archives: May, 2022

ಕನ್ನಡ ಸಾಹಿತ್ಯ ಪರಿಷತ್ತಿಗೆ ಮನೆಗೊಬ್ಬರು ಸದಸ್ಯರಾಗಬೇಕು – ಭೇರ್ಯ ರಾಮಕುಮಾರ

ಕನ್ನಡ ನಾಡು, ನುಡಿ, ನೆಲ,ಜಲ ಸಂರಕ್ಷಣೆಯ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತು 1915 ರಲ್ಲಿ ರೂಪುಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ನಾಡು-ನುಡಿಯ ಅಭ್ಯುದಯ ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದಿವಾನರಾದ ಸರ್ ಎಂ.ವಿಶ್ವೇಶ್ವರಯ್ಯ ಅವರ ಕನಸಾಗಿತ್ತು.1915 ರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು...

ಬೆಳಗಾವಿ ತಾಲ್ಲೂಕಿನ ಶಿಕ್ಷಕರಿಗೆ ಕಲಿಕಾ ಚೇತರಿಕೆ ತರಬೇತಿ

ಬೆಳಗಾವಿ: ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ 6 ರಿಂದ 7 ತರಗತಿ ಬೋಧಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಶಿಕ್ಷಕರಿಗೆ ಮುತಗಾ ಗ್ರಾಮದ ನ್ಯೂ ಇಂಗ್ಲಿಷ್ ಹೈಸ್ಕೂಲಿನಲ್ಲಿ *ಕಲಿಕಾ ಚೇತರಿಕೆ* ತರಬೇತಿಯ ಎರಡನೇ ಹಂತದ ಎರಡು ದಿನಗಳ ತರಬೇತಿಯು ಆರಂಭವಾಯಿತು.ತರಬೇತಿಯನ್ನು ಕ್ಷೇತ್ರ ಸಂಪನ್ಮೂಲಕೇಂದ್ರದ ಸಮನ್ವಯಾಧಿಕಾರಿಗಳಾದ ಎಮ್...

ರಾಜ್ಯದ ನೆಲ ಜಲ ವಿಚಾರಗಳಲ್ಲಿ ರಾಜ್ಯದ ಪರ ಗಟ್ಟಿ ನಿಲುವು ತಳೆದಿದ್ದ ಅನಂತಕುಮಾರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು - ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಬೆಂಗಳೂರಿನ ಜಯನಗರ ಬಡಾವಣೆಯ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.ಬೆಂಗಳೂರಿನ...

ಸವದತ್ತಿ ಬಿಇಓ ಕರೀಕಟ್ಟಿ ಸನ್ಮಾನ

ಸವದತ್ತಿ - ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್. ಸಿ. ಕರೀಕಟ್ಟಿ ಯವರನ್ನು ತಾಲೂಕಿನ ಶಿಕ್ಷಕರ ಸಂಘದ ವತಿಯಿದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎಂ. ಎಸ್. ಹೊಂಗಲ, ದೈಹಿಕ ಶಿಕ್ಷಕರಾದ ಎಸ್. ಜಿ. ತುಡುವೇಕರ, ಮುಖ್ಯೋಪಾಧ್ಯಾಯ ರಾದ ಎಂ. ಜಿ. ಪರಸಪ್ಪನವರ, ಎಂ. ಎಂ. ಅರ್ಕಾಟೆ, ಶಿಕ್ಷಣ ಸಂಯೋಜಕರಾದ ಜಿ. ಎಂ. ಕರಾಳೆ, ದೈಹಿಕ ಶಿಕ್ಷಣಾಧಿಕಾರಿಗಳಾದ...

ಮುಸಗುಪ್ಪಿ – ಮೂಡಲಗಿ ಕಳಪೆ ರಸ್ತೆ; ಜಿಲ್ಲಾಧಿಕಾರಿಗೆ ದೂರು

ಮೂಡಲಗಿ - ನಿರ್ಮಾಣವಾದ ಎರಡು ತಿಂಗಳಲ್ಲಿಯೇ ಡಾಂಬರ್ ಕಿತ್ತು ಹೋಗುತ್ತಿರುವ ತಾಲೂಕಿನ ಮುಸಗುಪ್ಪಿ - ಮೂಡಲಗಿ ರಸ್ತೆಯ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಈ ರಸ್ತೆಯ ಕಾಮಗಾರಿ ಬಿಲ್ಲ ತಡೆಹಿಡಿದು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.ಗುಜನಟ್ಟಿಯ ಸಾಮಾಜಿಕ ಕಾರ್ಯಕರ್ತ ಗುರುನಾಥ ಗಂಗಣ್ಣವರ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದು ಮೂಡಲಗಿ ತಾಲೂಕಿನ ಮುಸಗುಪ್ಪಿ...

ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

ಬೀದರ ಜಿಲ್ಲಾಸ್ಪತ್ರೆಯಲ್ಲಿ ೭ ತಿಂಗಳ ಮಗುವಿನ ಸಾವು ಸಂಭವಿಸಿದ್ದು ಸಾವಿಗೆ ಯಾರು ಕಾರಣ ಎಂಬ ಪ್ರಶ್ನೆ ಎದ್ದಿದೆ. ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ.ಹಾಗೆ ನೋಡಿದರೆ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಬಹುದು.ಚಾಂದಪಾಶಾ ಎಮ್.ಮಿರ್ಜಾ ಪೂರ ಗ್ರಾಮದ ನಿವಾಸಿ...

ಕನ್ನಡದ ಕವಿ ಮನಸುಗಳನ್ನು ಸೇರಿಸುವ ವಿನೂತನ ಗೃಹ ಪ್ರವೇಶ-ಡಾ. ಬಸು ಬೇವಿನಗಿಡದ

ಮುನವಳ್ಳಿ: ಕನ್ನಡದ ಕವಿ ಮನಸುಗಳನ್ನು ಒಂದೆಡೆ ಸೇರಿಸಿ, ಸಾಹಿತ್ಯಿಕ ಸದಭಿರುಚಿ ಮೂಲಕ ವಿನೂತನವಾಗಿ ಗೃಹ ಪ್ರವೇಶ ಮಾಡುವುದರ ಮುಖಾಂತರ ಕನ್ನಡಪರ ಕಾಳಜಿಯನ್ನು ಪ್ರತಿಬಿಂಬಿಸಿದ್ದಾರೆ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಹೇಳಿದರು.ಅವರು ಕವಿ ನಾಗೇಶ್ ಜೆ. ನಾಯಕರ ‘ಅವ್ವ’ ಗೃಹ ಪ್ರವೇಶದ ನಿಮಿತ್ತ ಹಮ್ಮಿಕೊಳ್ಳಲಾದ ಕವಿಗೋಷ್ಠಿ ಹಾಗೂ ಅಭಿನಂದನಾ ಸಮಾರಂಭವನ್ನು...

ಕನ್ನಡ ಮನಸ್ಸು ಒಗ್ಗೂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು

ಮೂಡಲಗಿ: ‘ಕನ್ನಡ ಸಾಹಿತ್ಯ ಪರಿಷತ್‍ವು ಕನ್ನಡ ಭಾಷಿಕ ಹಾಗೂ ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಮೂಲಕ ಕನ್ನಡ ನಾಡು ಕಟ್ಟುವಲ್ಲಿ ಪ್ರಮುಖ ಕಾರ್ಯಮಾಡಿದೆ’ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು.ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 108ನೇ ಸಂಸ್ಥಾಪನಾ...

ಇಂದು ವೈಶಾಖ ಶುದ್ದ ಪಂಚಮಿ‌ ಶ್ರೀ ಆದಿ ಶಂಕರಾಚಾರ್ಯರ ಜಯಂತಿ

ಶ್ರೀ ಶಂಕರಾಚಾರ್ಯರು ಜನಿಸಿದ ದಿನ ವೈಶಾಖ ಶುಕ್ಲ ಪಂಚಮಿಯ ದಿನವಾದ್ದರಿಂದ ಪ್ರತೀ ವರ್ಷ ಇದೇ ದಿನದಂದು ಆಚರಿಸಲಾಗುತ್ತದೆ. ಈ ಬಾರಿ 06/05/2022 ರಂದು ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುತ್ತದೆ.ಶ್ರೀ ಆದಿ ಶಂಕರಾಚಾರ್ಯರು ಕೇರಳದ ಕಾಲಟಿ ಎಂಬ ಹಳ್ಳಿಯಲ್ಲಿ ಬ್ರಾಹ್ಮಣ ದಂಪತಿಗೆ ಜನಿಸಿದರು. ಅವರು ಕೇವಲ 32 ವರ್ಷ ವಯಸ್ಸಿನವರಾಗಿದ್ದಾಗ ನಿಧನರಾದರು. ಅವರು ಜೀವಿಸಿದ...

ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ

ಸಿಂದಗಿ: ಇಂಡಿ ತಾಲೂಕಿನ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಚನ್ನಮಲ್ಲಪ್ಪ ದೇಗಿನಾಳ ಅವರು ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನರಾಗಿದ್ದು ಜೆಪಿ ಭವನದ ಜೆಡಿಎಸ್ ಪಕ್ಷದ ಕಾರ್ಯಲಯದಲ್ಲಿ ಜನನಾಯಕ ಬಿ.ಡಿ.ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಇವರು ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ ಸಲ್ಲಿಸಿ ಆತ್ಮಕ್ಕೆ ಶಾಂತಿ ಕೋರಿದರು.ಈ ಸಮಯದಲ್ಲಿ ಮಾತನಾಡಿ,...
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group