Monthly Archives: May, 2022

ಮಕ್ಕಳಲ್ಲಿ ಉತ್ತಮ ಕಲಿಕಾ ಸಾಮರ್ಥ್ಯವನ್ನು ಬೆಳೆಸುವ ದೃಷ್ಟಿಯಲ್ಲಿ ಕಲಿಕಾ ಚೇತರಿಕೆ ಉತ್ತಮ ಕಾರ್ಯಕ್ರಮ – ಶ್ರೀಶೈಲ ಕರೀಕಟ್ಟಿ

ಮುನವಳ್ಳಿ- ” ಮಕ್ಕಳಿಗೆ ಉತ್ತಮ ಕಲಿಕಾ ಸಾಮರ್ಥ್ಯವನ್ನು ಬೆಳೆಸುವ ದೃಷ್ಟಿಯಿಂದ ಕಲಿಕಾ ಚೇತರಿಕೆ ತರಬೇತಿ ಕಾರ್ಯಕ್ರಮವು ಶಿಕ್ಷಕರಿಗೆ ಪ್ರಯೋಜನಕಾರಿ.ಕೋವಿಡ್ನಿಂದ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಹೊರತು ಪಡಿಸಿ ವಿಮರ್ಶಾತ್ಮಕ ಚಿಂತನೆ, ಆವಿಷ್ಕಾರ ಆಧಾರಿತ ಕಲಿಕೆಗೆ ಅವಕಾಶ ಕಲ್ಪಿಸಲು ಪ್ರತಿ ವಿಷಯದಲ್ಲಿ ಪಠ್ಯಕ್ರಮದ ವಿಷಯವಸ್ತುವನ್ನು ಅದರಲ್ಲಿನ ಪ್ರಮುಖ ಅಂಶಗಳಿಗೆ ವಿಷಯವಾರು ತರಗತಿವಾರು ಪರಿಷ್ಕೃತ ಕಲಿಕಾ ಫಲಗಳನ್ನು ಒಳಗೊಂಡ...

ಕನ್ನಡದ ಪ್ರದೇಶಗಳು ಒಂದಾಗಬೇಕೆಂಬ ಮಹದಾಸೆಯಿಂದ ಹುಟ್ಟಿದ್ದೇ ಕನ್ನಡ ಸಾಹಿತ್ಯ ಪರಿಷತ್ತು – ಡಾ.ಎಸ್. ವಿ. ಮನಗುಂಡಿ

ಸವದತ್ತಿ: ಕನ್ನಡ ನಾಡು - ನುಡಿಯನ್ನು ಸಂರಕ್ಷಿಸಿ ಕನ್ನಡ ನಾಡಿನ ಅಸ್ಮಿತೆಯನ್ನು ಉಳಿಸುವದಕ್ಕಾಗಿ ಕಟ್ಟಿದಂತಹ ಸಂಸ್ಥೆಯೇ ಕನ್ನಡ ಸಾಹಿತ್ಯ ಪರಿಷತ್ತು. ಇದರ ಹಿಂದೆ ಅನೇಕ ಮಹನೀಯರ ದೂರದೃಷ್ಟಿ ಮತ್ತು ಪರಿಶ್ರಮ ಅಡಗಿದೆ ಎಂದು ನರಗುಂದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಎಸ್.ವಿ.ಮನಗುಂಡಿ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ

ಸಿಂದಗಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಾರ್ಯಲಯದ ಆವರಣದಲ್ಲಿ ಪಂಚಮಸಾಲಿ ಮುಖಂಡರು ಗುರುವಾರ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿದರು.ಈ ಸಂಧರ್ಭದಲ್ಲಿ ಸಮುದಾಯದ ಮುಖಂಡರಾದ ಅಶೋಕ ಮನಗೂಳಿ, ಮುತ್ತು ಶಾಬಾದಿ, ಮುರಿಗೇಪ್ಪಗೌಡ ರದ್ದೇವಾಡಗಿ, ಸಂತೋಷ ಪಾಟೀಲ ಡಂಬಳ, ಎಚ್.ಎಮ್.ಉತ್ನಾಳ, ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ, ಚಂದ್ರಗೌಡ ಪಾಟೀಲ, ದಾನಪ್ಪ ಚನಗೊಂಡ,...

ಅಷ್ಟ ದಿಕ್ಕುಗಳಲ್ಲಿ ಕನ್ನಡ ಕಟ್ಟಲು ಪರಿಷತ್ತಿಗೆ ಎಂಟು ಆಧಾರಸ್ತಂಭಗಳು – ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು - ಈ ಹಿಂದೆ ಕನ್ನಡ ಭಾಷೆ, ಸಾಹಿತ್ಯ ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ ಎಂಬ ಪಂಚಸೂತ್ರಗಳನ್ನೊಳಗೊಂಡ ಕನ್ನಡ ಸಾಹಿತ್ಯ ಪರಿಷತ್ತು, ಇದೀಗ ಕನ್ನಡ - ಕನ್ನಡಿಗ - ಕರ್ನಾಟಕ ಎಂಬ ಮೂರು ಹೊಸ ಸೂತ್ರಗಳನ್ನು ಸೇರಿಸುವ ಮೂಲಕ ಅಷ್ಟ ದಿಕ್ಕಿಗೂ ಪಸರಿಸಿ ಜನಸಾಮಾನ್ಯರ ಪರಿಷತ್ತನ್ನಾಗಿಸಲು ಈ ಹೊಸ ಸೂತ್ರಗಳನ್ನು ಸೇರಿಸಲಾಗಿದೆ....

ಬೆಳಗಾವಿ ಜಿಲ್ಲಾ ಕಸಾಪ ವತಿಯಿಂದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ - ದಿನಾಂಕ 5 ರಂದು ಬೆಳಗಾವಿ ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮವನ್ನು ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಉದ್ಘಾಟಿಸಿ ಮಾತನಾಡಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ನಾಟಕ ಕಲೆ ಅಭಿವೃದ್ಧಿಯಾಗಬೇಕು, ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿ...

ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್

ಚಿತ್ತಗಾಂಗ್ ನ ಪಹರ್ತಳಿ ಯೂರೋಪಿಯನ್ ಕ್ಲಬ್ ನಲ್ಲಿ ಹಾಕಲಾಗಿದ್ದ 'ನಾಯಿಗಳಿಗೆ ಮತ್ತು ಭಾರತೀಯರಿಗೆ ಇಲ್ಲಿ ಪ್ರವೇಶವಿಲ್ಲ' ಎಂಬ ಅವಮಾನಕರ ಬೋರ್ಡ್ ಕಂಡು ಸಿಡಿದುಬಿದ್ದ ಈ ಬೆಂಕಿ ಚೆಂಡಿನಂಥ ಹೆಣ್ಣುಮಗಳು ಕ್ರಾಂತಿಕಾರಿಗಳ ದಂಡಿನೊಂದಿಗೆ ಕ್ಲಬ್ ಗೆ ನುಗ್ಗಿ ಬ್ರಿಟಿಷರ ಎದೆನಡುಗಿಸಿ ಪ್ರತ್ಯುತ್ತರ ನೀಡಿದವಳು.ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಚಿತ್ತಗಾಂಗ್ ನಲ್ಲಿ ಹುಟ್ಟಿದ ಪ್ರೀತಿಲತಾ ಬಾಲ್ಯದಿಂದಲೇ ದೇಶಭಕ್ತರ ಕುರಿತು ಕೇಳುತ್ತಾ...

ಇಂದಿನ ರಾಶಿ ಭವಿಷ್ಯ ಗುರುವಾರ (05-05-2022)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ. ಉಚಿತ ಸಮಯದ ಸರಿಯಾದ ಬಳಕೆಯನ್ನು ನೀವು ಕಲಿಯಲೇ ಬೇಕು. ಇಲ್ಲದಿದ್ದರೆ ಜೇವನದಲ್ಲಿ ಅನೇಕ ಜನರಿಂದ...

ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ನೇ ಸಂಸ್ಥಾಪನಾ ದಿನಾಚರಣೆ

ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬೆಳ್ಳುಬ್ಬಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೇ ೫ ರಂದು ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ವೈ.ಎಂ.ಯಾಕೊಳ್ಳಿ ತಿಳಿಸಿದ್ದಾರೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳುಬ್ಬಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಮಾರುತಿ ಡೊಂಬರ ವಹಿಸಿಕೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ಕಾದಂಬರಿಕಾರರು ಬೆಳಗಾವಿ ಜಿಲ್ಲಾ...

ಕಲಿಕಾ ಚೇತರಿಕೆ ಕಾರ್ಯಕ್ರಮ ಯಶಸ್ಸಿಗೆ ವ್ಹಿ.ಸಿ.ಹಿರೇಮಠ ಕರೆ

ಸವದತ್ತಿ: ಮಕ್ಕಳ ಕಲಿಕಾ ಕೊರತೆ ತುಂಬಲು ರಾಜ್ಯ ಸರ್ಕಾರ ವಿಶಿಷ್ಟವಾದ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೊಳಿಸಿದೆ.ಈ ಕಾರ್ಯಕ್ರಮದ ಯಶಸ್ಸಿಗೆ ತರಬೇತಿಯಲ್ಲಿ ಪಾಲ್ಗೊಂಡ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವ್ಹಿ.ಸಿ.ಹಿರೇಮಠ ಕರೆ ನೀಡಿದರು.ಅವರು ಸವದತ್ತಿ ಬಿ.ಆರ್.ಸಿಯಲ್ಲಿ ಜರುಗಿದ ೪ ಮತ್ತು ೫ ನೇ ತರಗತಿಯ ಗಣಿತ ವಿಷಯದ ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ...

ರಾಷ್ಟ್ರಾಭಿಮಾನ ಹುಟ್ಟಿಸುವ ಕಟ್ಟೀಮನಿ ಕೃತಿಗಳು – ಚಂದ್ರಶೇಖರ ಅಕ್ಕಿ ಅಭಿಮತ

ಸವದತ್ತಿ: ನಾಡಿನ ಹಿರಿಯ ಕ್ರಾಂತಿಕಾರಿ ಕಾದಂಬರಿಕಾರ ಕಟ್ಟೀಮನಿಯವರು ೪ ಐತಿಹಾಸಿಕ ಕಾದಂಬರಿ ಬರೆದಿದ್ದು, ಅವು ಇಂದಿನ ವಿದ್ಯಾರ್ಥಿಗಳಿಗೆಲ್ಲ ರಾಷ್ಟ್ರಾಭಿಮಾನ ಹುಟ್ಟಿಸುವ ಕೃತಿಗಳಾಗಿವೆ ಎಂದು ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸದಸ್ಯ ಸಂಚಾಲಕ ಚಂದ್ರಶೇಖರ ಅಕ್ಕಿ ಹೇಳಿದರು.ಇಲ್ಲಿನ ಕುಮಾರೇಶ್ವರ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಜರುಗಿದ ಬೆಳಗಾವಿ...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group