Monthly Archives: May, 2022
ಸುದ್ದಿಗಳು
ಮೇ ೫ ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ದಿನಾಂಕ ೦೫ ರಂದು ಮಧ್ಯಾಹ್ನ ೩ ಗಂಟೆಗೆ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಬಿ.ಇಡಿ ಕಾಲೇಜು) ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ...
ಸುದ್ದಿಗಳು
ಶುಭೋದಯ ಕರ್ನಾಟಕ ಸಂರಕ್ಷಣಾ ವೇದಿಕೆಯಿಂದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಮೂಡಲಗಿ - ರಂಗೋಲಿ ಸ್ಪರ್ಧೆಯಲ್ಲಿ ಭಾಗಿಯಾದ ಎಲ್ಲರಿಗೂ ಅಭಿನಂದನೆಗಳು ಹಾಗೂ ಸಾಧಕರಿಗೆ ಶುಭೋದಯ ಸ್ವಾಭಿಮಾನಿ ಸಂಘದ ವತಿಯಿಂದ ಅಭಿನಂದನೆಗಳು ಎಂದು ಶುಭೋದಯ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಸುಭಾಸ ಕಡಾಡಿ ಹೇಳಿದರು.ಶುಭೋದಯ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯು ೧೦ ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏರ್ಪಡಿಸಲಾದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಈ...
ಸುದ್ದಿಗಳು
‘ಬಸವೇಶ್ವರರ ಕಾಯಕ ತತ್ವವು ಸಾರ್ವಕಾಲಿಕವಾಗಿದೆ’ – ಎಸ ಜಿ ಢವಳೇಶ್ವರ
ಮೂಡಲಗಿ: ಒಕ್ಕಲುತನ ಹಿನ್ನೆಲೆ ಇರುವ ಮೂಡಲಗಿಯಲ್ಲಿ ಬಸವ ಜಯಂತಿಯಂದು ಎತ್ತುಗಳ ಮೆರವಣಿಗೆಯನ್ನು ಮಾಡುವುದನ್ನು ಪೂರ್ವಜರು ನಡೆಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೊರಟಿರುವೆವು. ಇದು ಬಸವೇಶ್ವರರ ಕಾಯಕ ತತ್ವವನ್ನು ಬಿಂಬಿಸುತ್ತದೆ. ಕಾಯಕ ತತ್ವವು ಸಾರ್ವಕಾಲಿಕವಾಗಿದೆ’ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಜಿ ಢವಳೇಶ್ವರ ಹೇಳಿದರು.ಬಸವ ಜಯಂತಿಯ ನಿಮಿತ್ತ ಬಸವೇಶ್ವರ ಕಲ್ಯಾಣ ಮಂಟಪದ ಬಳಿಯಲ್ಲಿ...
ಸುದ್ದಿಗಳು
ಬಸವ ಸೇವಾ ಯುವಕ ಸಂಘದಿಂದ ಬಸವ ಜಯಂತಿ ಆಚರಣೆ
ಮೂಡಲಗಿ: ಇಲ್ಲಿಯ ಬಸವ ಸೇವಾ ಯುವಕ ಸಂಘದಿಂದ ಆನೆ ಮೇಲೆ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡುವ ಮೂಲಕ ಮಂಗಳವಾರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಿದರು.ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದ ಬಳಿಯಲ್ಲಿ ಜೋಡೆತ್ತುಗಳಿಗೆ ಪೂಜೆಯನ್ನು ಸಲ್ಲಿಸಿ ವಿವಿದ ಸಮಾಜದ ಹಿರಿಯರು ಮೆರವಣಿಗೆಗೆ ಚಾಲನೆ ನೀಡಿದರು. 251 ಮಹಿಳೆಯರ ಪೂರ್ಣಕುಂಭ ಮೇಳದೊಂದಿಗೆ ವಿವಿಧ ವಾದ್ಯವೃಂದಗಳೊಂದಿಗೆ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಬುಧವಾರ (04-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಕೆಲವರಿಗೆ ವ್ಯಾಪಾರ ಮತ್ತು ಶಿಕ್ಷಣ ಪ್ರಯೋಜನ ತರುತ್ತದೆ. ನಿಮ್ಮ...
ಸುದ್ದಿಗಳು
ಪ್ರತಿಭೆಗೆ ಯಾವಾಗಲೂ ಬೆಲೆ ಇದೆ – ಅಜಿತ ಮನ್ನಿಕೇರಿ
ಮೂಡಲಗಿ - ಕಲಾವಿದರನ್ನು, ಬರಹಗಾರರನ್ನು, ವಚನಕಾರರನ್ನು ಈ ಜಗತ್ತು ಯಾವತ್ತೂ ಸ್ಮರಿಸುತ್ತ ಬಂದಿದೆ ಎಂದು ಬಿಇಓ ಅಜಿತ ಮನ್ನಿಕೇರಿ ಹೇಳಿದರು.ಶುಭೋದಯ ಸ್ವಾಭಿಮಾನಿ ಕರ್ನಾಟಕ ಸಂರಕ್ಷಣಾ ವೇದಿಕೆಯ ಆಶ್ರಯದಲ್ಲಿ ಸ್ಥಳೀಯ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ನಡೆದ ರಂಗೋಲಿ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎಲ್ಲರೂ ಯಾವುದಾದರೊಂದು ಪ್ರತಿಭೆಯನ್ನು ಗಳಿಸಿರುತ್ತಾರೆ. ಪ್ರತಿಭೆಗೆ ಯಾವಾಗಲೂ ಬೆಲೆ...
ಸುದ್ದಿಗಳು
ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ
ಮೂಡಲಗಿ: ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಂಭ್ರಮದ ರಂಜಾನ್ ಹಬ್ಬವನ್ನು ಆಚರಿಸಿದರು.ಧರ್ಮಗುರುಗಳಾದ ಕೌಸರ ರಜಾ ಅವರು ಮಂತ್ರ ಪಠಣ ಮಾಡಿ ರಂಜಾನ್ ಹಬ್ಬದ ವೈಶಿಷ್ಟ್ಯದ ಕುರಿತು ಪ್ರವಚಣ ಹೇಳಿ ಸಮಾಜದಲ್ಲಿ ಸಹಬಾಳ್ವೆಯಿಂದ ಬದುಕುಬೇಕು ಎಂದು ಸಂದೇಶ ಸಾರಿದರು.ಬಾಜಾರ ಮಸೀದಿಯಿಂದ ಪ್ರಮುಖ ವೃತ್ತಗಳಲ್ಲಿ ಅಲ್ಲಾಹನ ನಾಮಸ್ಮರಣೆಯೊಂದಿಗೆ ಮೆರವಣಿಗೆ ಸಾಗಿ ಜಾಮೀಯಾ...
ಸುದ್ದಿಗಳು
ಬಸವಣ್ಣನವರ ವಿಚಾರಗಳೇ ನಮಗೆ ಸ್ಪೂರ್ತಿ- ಕಡಾಡಿ
ಮೂಡಲಗಿ: ವಿಶ್ವಗುರು ಬಸವಣ್ಣನವರ ವಿಚಾರಗಳು ಸಾರ್ವಕಾಲಿಕ.ಇಂದಿನ ಯುವ ಜನಾಂಗ ಬಸವಣ್ಣನವರ ಆಚಾರ, ವಿಚಾರ ನಡೆ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ, ಸಮಾಜಕ್ಕೆ ಅವರ ವಿಚಾರಗಳೇ ನಮಗೆ ಸ್ಪೂರ್ತಿ ಎಂದು ಸೇವಾ ಸಂಸ್ಥೆ ಅಧ್ಯಕ್ಷ ಬಸವರಾಜ ಕಡಾಡಿ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ ಕಲ್ಲೋಳಿ, ರಾಜ್ಯಸಭಾ ಸಂಸದರ ಜನಸಂಪರ್ಕ...
ಸುದ್ದಿಗಳು
ಬೀದರನಲ್ಲಿ ಒಟ್ಟೊಟ್ಟಿಗೆ ಎರಡು ಹಬ್ಬ; ಮೂಡಿದ ಸೌಹಾರ್ದತೆ !
ಬೀದರ - ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯಾದ್ಯಂತ ಇಂದು ಹಿಂದೂ ಮುಸ್ಲಿಮ್ ಧರ್ಮದ ಎರಡೂ ಸಮುದಾಯದ ಜನರು ಒಟ್ಟಿಗೆ ಸೇರಿ ಬಸವ ಜಯಂತಿ ಮತ್ತು ರಂಜಾನ್ ಸಂಭ್ರಮ ಆಚರಣೆ ಮಾಡಿದರು.ಬಸವ ಜಯಂತಿ ಮತ್ತು ರಂಜಾನ್ ಹಬ್ಬ ಎರಡು ಒಂದೇ ದಿವಸ ಬಂದಿದೆಯೆಂಬುದು ಇಡೀ ದೇಶಕ್ಕೆ ಗೊತ್ತು ಇಂತಹ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಜನರು ಇಡೀ...
ಸುದ್ದಿಗಳು
ಬಸವಣ್ಣನ ಕರ್ಮಭೂಮಿ ಬೀದರನಲ್ಲಿ ಸಂಭ್ರಮದ ಜಯಂತ್ಯುತ್ಸವ
ಬೀದರ - ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆಯ ಬಸವಕಲ್ಯಾಣ ದಲ್ಲಿ ಬಸವ ಜಯಂತಿ ವಿಶೇಷ ಸಂಭ್ರಮ, ಸಡಗರಗಳಿಂದ ಆಚರಿಸಲ್ಪಟ್ಟಿತು.ಶಾಸಕ ಶರಣು ಸಲಗರ ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಶಾಸಕ ಬಂಡೆಪ್ಪ ಖಾಶೆಂಪೂರ, ಶಾಸಕ ರಹೀಂ ಖಾನ್, ಶಾಸಕ ರಘುನಾಥ್ ಮಲಕಾಪೂರೆ, ಎಮ್ಎಲ್ಸಿ ಅರವಿಂದ ಅರಳ್ಳಿ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ...
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



