Monthly Archives: May, 2022
ಸಿನಿಮಾ
MovieRulz in Kannada (ಕನ್ನಡ) 2022- Download Latest Kannada Movies
MovieRulz in Kannada: MovieRulz ವೆಬ್ಸೈಟ್ ಪಬ್ಲಿಕ್ ಟೊರೆಂಟ್ ಮ್ಯಾಗ್ನೆಟ್ ವೆಬ್ಸೈಟ್ ಆಗಿದ್ದು ಅದು ಪೈರೇಟೆಡ್ ಚಲನಚಿತ್ರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡುತ್ತದೆ. ಈ ವೆಬ್ಸೈಟ್ನಲ್ಲಿ ನೀವು ಅನೇಕ Pirated ಚಲನಚಿತ್ರಗಳನ್ನು ಕಾಣಬಹುದು ಮತ್ತು ಕನ್ನಡ, ಹಿಂದಿ, ತಮಿಳು, ತೆಲುಗು, ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹೊಸದಾಗಿ ರಿಲೀಸ್ ಆದ ಚಲನಚಿತ್ರಗಳನ್ನು ಈಜಿ ಆಗಿ ಡೌನ್ಲೋಡ್ ಮಾಡಬಹದು.ಈ...
ಸುದ್ದಿಗಳು
ಮೇ 15ರಂದು ಸಾರ್ಥಕ ಸಾಧನೆ ಪುಸ್ತಕ ಬಿಡುಗಡೆ
ಬೆಂಗಳೂರು - ಸ್ನೇಹಕೂಟ ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀಕೃಷ್ಣ ಸಮೂಹ ವಿದ್ಯಾಸಂಸ್ಥೆ ಸಹಯೋಗದಲ್ಲಿ ಖ್ಯಾತ ಹರಿದಾಸ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಅವರಿಗೆ ಅಭಿನಂದನೆ ಹಾಗೂ ಡಾ.ಆರ್.ವಾದಿರಾಜು ರಚಿಸಿರುವ ‘ಸಾರ್ಥಕ ಸಾಧನೆ’ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಇದೇ ಮೇ 15 ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಬನಶಂಕರಿ ಮೂರನೇ ಹಂತ ವಿದ್ಯಾಪೀಠದ ಹತ್ತಿರ...
ಸುದ್ದಿಗಳು
ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಎರಡನೇಯ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಪಟ್ಟಣದಲ್ಲಿ ಕಳೆದ ಮಂಗಳವಾರದಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 19.50 ಲಕ್ಷ ರೂ.ಗಳ ಚೆಕ್ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಂಎಫ್ ಇನ್ನಷ್ಟು ಎತ್ತರಕ್ಕೆ ಬೆಳೆಸಿ ರೈತರ...
ಸುದ್ದಿಗಳು
ಮೇ 14 ರಂದು ಗಾಣಿಗ ಸಮಾಜದ ನೌಕರರ ಸಮ್ಮೇಳನ
ಸಿಂದಗಿ: ಕರ್ನಾಟಕ ರಾಜ್ಯ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ)ಹುಬ್ಬಳ್ಳಿ ಜಿಲ್ಲಾ ಘಟಕ ವಿಜಯಪುರ ಹಾಗೂ ತಾಲೂಕ ಘಟಕ ಸಿಂದಗಿ ಇವರ ಸಹಯೋಗದಲ್ಲಿ ಜಿಲ್ಲಾ ಘಟಕದ ಪದಗ್ರಹಣ ಮತ್ತು ಗಾಣದೀಪ್ತಿ ಗ್ರಂಥ ಬಿಡುಗಡೆ ಹಾಗೂ ಗಾಣಿಗ ನೌಕರರ ರಾಜ್ಯ ಮಟ್ಟದ ಸಮ್ಮೇಳನವನ್ನು ಮೇ. 14 ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಕಾರಣ ಗಾಣಿಗ ಸಮುದಾಯದ...
ಸುದ್ದಿಗಳು
ಹಿರಿಯ ಶೈಕ್ಷಣಿಕ ಚಿಂತಕ, ಸಂಘಟಕ, ಬಿ ಎಫ್ ವಿಜಾಪುರ ನಿಧನ
ಹುಬ್ಬಳ್ಳಿ - ಅಖಿಲ ಭಾರತ ಶಿಕ್ಷಕರ ಮಹಾಮಂಡಳದ ಮಾಜಿ ಉಪಾಧ್ಯಕ್ಷರು, ಅಖಿಲ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿ ದೀರ್ಘ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಬಿ ಎಫ್ ವಿಜಾಪುರ (ಬಸವಂತಪ್ಪ ಫಕೀರಪ್ಪ ವಿಜಾಪುರ)ರವರು ರಾತ್ರಿ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿ ಅಲ್ಪ ಕಾಲೀನ ಅನಾರೋಗ್ಯದಿಂದ ನಿಧನ ರಾದರು. ಅಲ್ಲಿಯೇ ಅಂತ್ಯ ಸಂಸ್ಕಾರ...
ಸುದ್ದಿಗಳು
IAS ಅಧಿಕಾರಿ ಮನೆಯಲ್ಲಿ 20 ಕೋಟಿ ರೂ. ಪತ್ತೆ; ಪೂಜಾ ಸಿಂಘಾಲ್ ಇಡಿ ವಶಕ್ಕೆ
ನವದೆಹಲಿ: ಜಾರ್ಜಂಡ್ ಐಎಎಸ್ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ. ಬಂಧನಕ್ಕೂ ಮುನ್ನ ಆಕೆಯನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಮತ್ತು ಅವರ ಕುಟುಂಬ ಸೇರಿದಂತೆ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿತು, ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಖುಂಟಿ ಜಿಲ್ಲೆಯಲ್ಲಿ...
ಲೇಖನ
ಅಂತಾರಾಷ್ಟ್ರೀಯ ದಾದಿಯರ ದಿನ- International Nurse’s Day
ಕೊರೊನಾ ಕಾಲದಲ್ಲಿ, ಈಗಿನ ಕಠಿಣ ಪರಿಸ್ಥಿತಿಯಲ್ಲಿ ನಾವು ಋಣಿಯಾಗಿರಬೇಕಾಗಿರುವುದು ನಮ್ಮ ವೈದ್ಯಕೀಯ ಸಿಬ್ಬಂದಿಗೆ. ತಮ್ಮ ಜೀವನವನ್ನೇ ಪಣವಾಗಿಟ್ಟು ಬೇರೆಯವರ ಬದುಕಿಗಾಸರೆಯಾಗಿ ನಿಂತ ಇವರುಗಳಿಗೆ ನೂರು ಸಲಾಂ. ದಾದಿಯರು ಎಂದ ತಕ್ಷಣ ಮನಸ್ಸಿಗೆ ಬರುವುದು ಶಾಂತ ಮನೋಭಾವ, ಶ್ವೇತವರ್ಣದ ಸಮವಸ್ತ್ರ, ಸಹನೆ, ಮಮತೆ ತುಂಬಿದ ಕಣ್ಣುಗಳು, ತ್ಯಾಗಮಯಿ ಮೂರ್ತಿ.ಇಂತಹ ದಾದಿಯರ ದಿನ ಪ್ರತಿ ವರುಷ ಮೇ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ (12-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ನಿಮ್ಮ ಜಿವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ ಎಂದು ಭರವಸೆ ಇದೆ. ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು....
ಜೋತಿಷ್ಯ
ಮೋಹಿನಿ ಏಕಾದಶಿಯ ಮಹತ್ವ ಅರಿತುಕೊಳ್ಳಿ
ಏಕಾದಶಿ ತಿಥಿಯು ಭಗವಾನ್ ವಿಷ್ಣುವಿನ ಆರಾಧನೆಗೆ ಅತ್ಯುತ್ತಮ ಮತ್ತು ಅತ್ಯಂತ ಫಲಪ್ರದವೆಂದು ಪರಿಗಣಿಸಲಾಗಿದೆ. ವೈಶಾಖ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಮೋಹಿನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ಬಾರಿ ಮೋಹಿನಿ ಏಕಾದಶಿ ವ್ರತವನ್ನು ಮೇ 12 ರಂದು ಆಚರಿಸಲಾಗುವುದು. ಈ ದಿನ ಶ್ರೀಹರಿಯ ಮೋಹಿನಿ ರೂಪವನ್ನು ಪೂಜಿಸಲಾಗುತ್ತದೆ. ಮೋಹಿನಿ ಏಕಾದಶಿ ವ್ರತವು ಯಶಸ್ಸಿಗೆ ಅತ್ಯಂತ...
ಸುದ್ದಿಗಳು
ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ.ಇಲ್ಲಿಯ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...