Monthly Archives: June, 2022

ಮಣ್ಣು ಉಳಿಸಿ ಹೋರಾಟಕ್ಕೆ ಬೆಂಬಲ ನೀಡೋಣ – ಅಶೋಕ ಅಲ್ಲಾಪೂರ

ಸಿಂದಗಿ - ಜಗತ್ತಿನ ಜೀವ ಸಂಕುಲಕ್ಕೆ ಆಶ್ರಯವಾದ ಭೂಮಿಯನ್ನು ಮತ್ತು ಮಣ್ಣನ್ನು ಉಳಿಸಿ ಮುಂದಿನ ಜನಾಂಗಕ್ಕೆ ಫಲವತ್ತಾದ ಭೂಮಿ ನೀಡಲು ಶ್ರೀ ಸದ್ಗುರು ಜಗ್ಗಿ ವಾಸುದೇವ್ ಅವರ ಹೋರಾಟಕ್ಕೆ ಬೆಂಬಲ ನೀಡೋಣವೆಂದು ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಶೋಕ ಎಸ್ ಅಲ್ಲಾಪೂರ ಹೇಳಿದರು. ನಗರಕ್ಕೆ ಮಣ್ಣು ಉಳಿಸಿ ಅಭಿಯಾನದ ನೇತೃತ್ವವನ್ನು ವಹಿಸಿಕೊಂಡು 7 ಜಿಲ್ಲೆಗಳ...

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹಕ್ಕೊತ್ತಾಯದ ಚಿಂತನ ಸಭೆ

ಮೂಡಲಗಿ: ಹರಿಹರದ ಕನಕ ಗುರು ಪೀಠದಲ್ಲಿ "ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ" ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ "ಹಕ್ಕೊತ್ತಾಯದ ಚಿಂತನ-ಮoಥನ ಸಭೆ" ಯನ್ನು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ ನಿರಂಜನಾನoದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಜು. ೩ ರವಿವಾರ ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕಗುರುಪೀಠದಲ್ಲಿ...

ರಾಮಾಚಾರಿ 2.0 ಚಿತ್ರದಲ್ಲಿ ಜಮಾಪುರುದ ಅಚ್ಚು ಮಂಜು

ರಿವೈಂಡ್ ಖ್ಯಾತಿಯ ನಟ ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಫಿಕ್ ಥ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪುರು ಕಲಾವಿದ ಅಚ್ಚು ಮಂಜು ಅವರು ನಾಯಕ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣವು ಭರದಿಂದ ಸಾಗಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ...

ಉದಯ್ ಪುರದಲ್ಲಿ ಕನ್ಹಯ್ಯ ಹತ್ಯೆ ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ

ಬೀದರ - ರಾಜಸ್ಥಾನದಲ್ಲಿ ಧರ್ಮಾಂಧ ಮುಸ್ಲಿಮರಿಂದ ನಡೆದಿರುವ ಟೇಲರ್ ಕನ್ಹಯ್ಯ ಲಾಲ್ ಅವರ ಅಮಾನವೀಯ ಹತ್ಯೆಗೆ ಕಾರಣರಾದವರನ್ನು ಗಲ್ಲಿಗೇರಿಸಿ ಎಂದು ಭಜರಂಗದಳ, ಶ್ರೀರಾಮ ಸೇನಾ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟಿಸಿದ ಹಿಂದುಪರ ಸಂಘಟನೆಗಳು ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿದವು. ಜಿಹಾದಿ...

ಕಡೋಲಿ ಗ್ರಾಪಂ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಬೆಳಗಾವಿ - ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಗ್ರಾಮ ಪಂಚಾಯಿತಿಯ ನರೇಗಾ ಯೋಜನೆಯ ಅನುದಾನದಡಿಯಲ್ಲಿ ಕಡೋಲಿ ಗ್ರಾಮದ ಪ್ರಾಥಮಿಕ ಶಾಲೆಗಳ ಪ್ರಾಂಗಣದಲ್ಲಿ ನೆಲಹಾಸಿನ ಪೇವರ್ಸ್ ಹಾಕುವಿಕೆ, ಶಾಲಾ ಆವರಣ ಗೋಡೆ ನಿರ್ಮಾಣ, ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಾಲಿಬಾಲ್, ಕಬಡ್ಡಿ ಮತ್ತು ಬಾಸ್ಕೆಟ್ ಬಾಲ್ ಸಂಬಂಧಿಸಿದಂತೆ ಇತರ ಅಂಕಣಗಳ ನಿರ್ಮಾಣ ಮುಂತಾದ ಕಾರ್ಯಗಳಿಗೆ ಪೂಜೆ ಮಾಡುವುದರ...

ಯುವ ಜನತೆಯ ಚಿತ್ತ ಗಾಂಧಿಯತ್ತ – ನಾಡೋಜ ಡಾ.ವೂಡೇ.ಪಿ.ಕೃಷ್ಣ ಅಭಿಮತ

ಬೆಂಗಳೂರು - ಗಾಂಧಿ ನಂತರದ ಮೂರನೇ ತಲೆಮಾರಿನವರಾದ ಇಂದಿನ ಯುವ ಜನತೆ ಗಾಂಧಿ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು , ನೈಜವಾದ ಗಾಂಧಿ ಚರಿತೆಯನ್ನು ಓದಬೇಕು ಹೊರತು ಸಾಮಾಜಿಕ ಜಾಲತಾಣದಲ್ಲಿ ಮೂಡಿಬರುವ ವಿಚಾರಗಳನ್ನು ಅಲ್ಲ , ನನ್ನ ಜೀವನವೇ ನನ್ನ ಸಂದೇಶ ಎಂದು ಸಾರಿದ ರಾಷ್ಟ್ರಪಿತನ ವಿಚಾರಧಾರೆ ಇಂದಿಗೂ...

ಕಾಲೇಜು ಮಕ್ಕಳೆದುರು ಆಟವಾಡಿದ ತಹಶಿಲ್ದಾರರು

ಬೀದರ - ಬಸವಕಲ್ಯಾಣ ತಾಲೂಕಿನ ದಂಡಾಧಿಕಾರಿ ಸಾವಿತ್ರಿ ಸಲಗಾರ ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಮಕ್ಕಳ ಜೊತೆ ಜಾಲಿ ಯಿಂದ ನಿಂಬೆ ಹಣ್ಣಿನ ಆಟ ಆಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಠದ ಜೊತೆಗೆ ಆಟದ ಪ್ರಾಮುಖ್ಯ ಹಾಗೂ ಮನರಂಜನೆ ಸಾರುವ ಪಾಠ ಹೇಳಿದ ತಹಶಿಲ್ದಾರರು ಕಾಲೇಜು ಯುವಕ ಯುವತಿಯರಲ್ಲಿ ಹುರುಪು ತುಂಬಿದರು. ಶಿಕ್ಷಕಿ ಒಬ್ಬರು...

ಇಂದಿನ ರಾಶಿ ಭವಿಷ್ಯ ಗುರುವಾರ 30-06-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ನೀವು ಉಳಿಸಿರುವ ಹಣ ಇಂದು ನಿಮ್ಮ ಕೆಲಸಕ್ಕೆ ಬರಬಹುದು. ಮೊಮ್ಮಕ್ಕಳು ಅಪಾರ ಸಂತೋಷದ ಮೂಲವಾಗುತ್ತಾರೆ. ನಿಮ್ಮ ಕತ್ತಲೆಯ ಜೀವನ ನಿಮ್ಮ ಸಂಗಾತಿಗೆ ಒತ್ತಡ ತರಬಹುದು. ಅಪರಿಚಿತ ವ್ಯಕ್ತಿಗಳೊಂದಿಗೆ ಮಾತನಾಡುವುದು ಸರಿಯಿಲ್ಲ. ಅದೃಷ್ಟದ ದಿಕ್ಕು: ದಕ್ಷಿಣ ಅದೃಷ್ಟದ ಸಂಖ್ಯೆ: 5 ಅದೃಷ್ಟದ ಬಣ್ಣ: ಬೂದು ಬಣ್ಣ ವೃಷಭ ರಾಶಿ: ಪ್ರಾಚೀನ...

ಮಳೆರಾಯನಿಗಾಗಿ ಡ್ಯಾನ್ಸ್ ಮಾಡಿದ ರೈತ ಮಹಿಳೆ

ಬೀದರ - ಬಾ ಬಾರೋ ಬಾರೋ ಮಳೆರಾಯ, ರೈತನ ಗೋಳು ಆಲಿಸೆಯಾ ಎಂದು ನೃತ್ಯ ಮಾಡುತ್ತ ಮಳೆರಾಯನಿಗೆ ನಮಿಸಿದ ರೈತ ಮಹಿಳೆ ಬೀದರನಲ್ಲಿ ಸುದ್ದಿಯಾಗಿದ್ದಾರೆ. ಇದಕ್ಕೂ ಮುಂಚೆ ತಾನೇ ಸ್ವತಃ ಟ್ರಾಕ್ಟರ್ ಚಲಾಯಿಸಿ ಐದು ಎಕರೆಯಷ್ಟು ‌ಜಮೀನನ್ನು ಏಕಾಂಗಿಯಾಗಿ ಬಿತ್ತನೆ‌ ಮಾಡಿದ ರೈತ ಮಹಿಳೆ ವಿಜಯಲಕ್ಷ್ಮಿ ವೀರೇಶ್ ಹಾರಕುಡೆಯವರು ಬಿತ್ತನೆ ಮಾಡಿದ ನಂತರ ಮಳೆ ಕೈಕೊಡದಿರಲಿ...

ಕಲಿಕೆ ಫಲಪ್ರದಯುಕ್ತವಾಗುವ ನಿಟ್ಟಿನಲ್ಲಿ ಬಿಆರ್ ಸಿ ಹಾಗೂ ಸಿಆರ್ ಪಿ ಗಳು ಕೆಲಸ ಮಾಡಬೇಕು

ಮೂಡಲಗಿ: ಶಿಕ್ಷಕರ ಹೊಂದಾಣಿಕೆ, ಶಾಲಾ ಮೌಲ್ಯಮಾಪನ, ವಿದ್ಯಾ ಪ್ರವೇಶ, ಶೈಕ್ಷಣಿಕ ಕಾರ್ಯಚಟುವಟಿಕೆಗಳ ಅನುಷ್ಠಾನ ಹಾಗೂ ಸರಕಾರಿ ಶಾಲೆಗಳ ಸಬಲೀಕರಣಗೊಳಿಸುವಲ್ಲಿ ಮಾರ್ಗದರ್ಶಕರ ಹಾಗೂ ಮೇಲಾಧಿಕಾರಿಗಳ ಪಾತ್ರ ಅಗತ್ಯವಾಗಿದೆ ಎಂದು ಚಿಕ್ಕೋಡಿ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು. ಅವರು ಬುಧವಾರ ಪಟ್ಟಣದ ಬಿಇಒ ಕಛೇರಿಯಲ್ಲಿ ಜರುಗಿದ ಸಿ.ಆರ್.ಪಿಗಳ ಹಾಗೂ ಬಿ.ಆರ್.ಸಿಯಲ್ಲಿ ಜರುಗಿದ ಸರಕಾರಿ ಪ್ರಾಥಮಿಕ ಅತಿಥಿ...
- Advertisement -spot_img

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -spot_img
close
error: Content is protected !!
Join WhatsApp Group