Monthly Archives: July, 2022

ಇಂದಿನ ರಾಶಿ ಭವಿಷ್ಯ ಮಂಗಳವಾರ 12-07-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಅನೇಕ ಚಟುವಟಿಕೆಗಳಲ್ಲಿ ನಿರತರಾಗಿರುತ್ತೀರಿ. ಇದರೊಂದಿಗೆ ಕುಟುಂಬದ ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಸದಸ್ಯರು ಸಹಕರಿಸುತ್ತಾರೆ. ನೀವು ಆತ್ಮೀಯ ಸ್ನೇಹಿತನನ್ನು ಸಹ ಭೇಟಿ ಮಾಡಬಹುದು. ಗೃಹಬಳಕೆಯ ಅಗತ್ಯ ವಸ್ತುಗಳ ಖರೀದಿಗೆ ಯೋಜನೆ ರೂಪಿಸಲಾಗುವುದು.ದಿನದಲ್ಲಿ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನೀವು ಕೆಲಸದಲ್ಲಿ ಸಂಭವಿಸುವ ಬದಲಾವಣೆಗಳಿಂದ ಪ್ರಯೋಜನ ಪಡೆಯುತ್ತೀರಿ.ಅದೃಷ್ಟದ ದಿಕ್ಕು:...

ಹೊಸ ಪುಸ್ತಕ ಓದು: ವಚನ ಸಾಹಿತ್ಯ ಅಧ್ಯಯನ ಪರಂಪರೆ (ಪಿಎಚ್.ಡಿ. ಮಹಾಪ್ರಬಂಧ)

ವಚನ ಸಾಹಿತ್ಯ ಅಧ್ಯಯನ ಪರಂಪರೆ (ಪಿಎಚ್.ಡಿ. ಮಹಾಪ್ರಬಂಧ) ಲೇಖಕರು: ಡಾ. ಬಸವನಗೌಡ ಬಿರಾದಾರ ಲೇಖಕರ ಮೊ: 8660657526ಆತ್ಮೀಯರಾದ ಡಾ. ಬಿ. ಎಸ್. ಬಿರಾದಾರ ಅವರು ನಮ್ಮ ದಿನಮಾನದ ಯುವ ವಿದ್ವಾಂಸರಲ್ಲಿ ಒಬ್ಬರು. ವಚನ ಸಾಹಿತ್ಯವನ್ನು ಆಳವಾಗಿ ತಲಸ್ಪರ್ಶಿಯಾಗಿ ಅಧ್ಯಯನ ಮಾಡಿದವರು. ಕಳೆದ ಎರಡು ದಶಕಗಳಿಂದ ಅವರನ್ನು ತುಂಬ ಸಮೀಪದಿಂದ ನಾನು ನೋಡುತ್ತ ಬಂದವನು. ಹಾಗೇ ನೋಡಿದರೆ ನಾವಿಬ್ಬರೂ...

ಬೀದರ್ ಪೊಲೀಸರ ಭರ್ಜರಿ ಭೇಟೆ ಸರಗಳ್ಳರ ಬಂಧನ

ಬೀದರ - ನಗರದ ಪ್ರಮುಖ ಪ್ರದೇಶದಲ್ಲಿ ಒಂದೇ ದಿನದಲ್ಲಿ ಐದು ಸರಗಳ್ಳತನ ನಡೆದಿದ್ದು 24ಗಂಟೆ ಒಳಗೆ ಇಬ್ಬರು ಸರಗಳ್ಳರನ್ನು ಗಾಂಧಿಗಂಜ್ ಪೊಲೀಸರು ಬಂಧಿಸಿ ಕೋಳ ತೊಡೆಸಿದ್ದಾರೆ.ಬಂಧಿತರಿಂದ ಅಂದಾಜು ಐದು ಲಕ್ಷ ರೂ. ಕಿಮ್ಮತ್ತಿನ ನೂರು ಗ್ರಾಮ್ ಬಂಗಾರದ ಆಭರಣಗಳನ್ನ ಜಪ್ತಿ ಮಾಡಿದ್ದಾರೆ.ಹೆಚ್ಚುವರಿ ಎಸ್ಪಿ ಮಹೇಶ್ ಮೆಗ್ಗಣ್ಣವರ್,ಡಿವೈಸ್ ಪಿ ಸತೀಶ, ಸಿಪಿಐ ಜಿ.ಎಸ್.ಬಿರಾದಾರ್ ಅವರ ನೇತ್ರತ್ವದಲ್ಲಿ...

ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ; ಜಾನುವಾರುಗಳ ಕಟಾವು

ಬೀದರ - ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಯಾರೂ ಕ್ಯಾರೆ ಅನ್ನುತ್ತಿಲ್ಲ. ಸರ್ಕಾರಕ್ಕೂ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮನಸ್ಸು ಇದ್ದಂತಿಲ್ಲ. ಹೀಗಾಗಿ ಗೋವುಗಳ ಹತ್ಯೆ ವ್ಯಾಪಕವಾಗಿ ನಡೆಯುತ್ತಿದೆ.ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿ ಗೋ ಹತ್ಯೆ ನಡೆದಿದ್ದು ಸುದ್ದಿ ತಿಳಿದ ತಕ್ಷಣ ಪೊಲೀಸರು ದಾಳಿ ನಡೆಸಿ ಕಟುಕರನ್ನು ಬಂಧಿಸಿದ್ದಾರೆ.ಗೋ ಹತ್ಯೆ ನಡೆಸುತ್ತಿದ್ದ...

ಇಂದಿನ ರಾಶಿ ಭವಿಷ್ಯ ಸೋಮವಾರ 11-07-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ.ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ ಹೊಂದಿರುತ್ತೀರಿ ಇದು ಮತ್ತೊಂದು ಚೈತನ್ಯದಾಯಕ ದಿನವಾಗಿರುತ್ತದೆ.ಅದೃಷ್ಟದ ದಿಕ್ಕು:...

ಬೀದರ ಭಾರೀ ಮಳೆ; ಜಿಲ್ಲಾ ಉಸ್ತುವಾರಿ ಸಚಿವರು ಕಾಣೆ

ಮಳೆಯಲ್ಲಿ ಮನೆ ಕಳೆದು ಕೊಂಡರ ಮನೆಗೆ ಕಾಂಗ್ರೆಸ್ ಶಾಸಕರ ಭೇಟಿ... ಬೀದರ - ಗಡಿ ಜಿಲ್ಲೆಯ ಬೀದರ್ ನಲ್ಲಿ ಸತತವಾಗಿ ಮೂರು ದಿನಗಳಿಂದ ಎಡೆಬಿಡದೆ ಮಳೆ ಬೀಳುತ್ತಿದೆ.. ಹಲವು ರೈತರ ಹೊಲಕ್ಕೆ ನೀರು ಹೊಕ್ಕು ಬೆಳೆದ ಬೇಳೆ ಸಂಪೂರ್ಣ ನಾಶ ಆಗಿದೆ. ಆದರೆ ಜಿಲ್ಲಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ.ಇಡೀ ಜಿಲ್ಲೆಯಾದ್ಯಂತ ಮಳೆಯ ಅವಾಂತರ ಸೃಷ್ಟಿಯಾದರೂ ಬೀದರ್ ಜಿಲ್ಲಾ...

ವಂದನೆಗೆ ನಿಲ್ಲಬೇಡ ನಿಂದೆಗಂಜಿ ಓಡಲಿಬೇಡ

ಹಡಪದ ಅಪ್ಪಣ್ಣನವರ ವಚನವನ್ನು ಬದುಕಿಗೆ ಅಳವಡಿಸಿಕೊಳ್ಳಬೇಕು - ಶರಣೆ ಮೇಘಾ ಪಾಟೀಲ ಬೆಳಗಾವಿ - ವಂದನೆಗೆ ನಿಲ್ಲಬೇಡ ನಿಂದೆಗಂಜಿ ಓಡಲಿಬೇಡ ಹಿಂದೆ ಮುಂದೆ ಆಡಲಿಬೇಡ ಸಂದೇಹಗೊಳಲಿ ಬೇಡ ದ್ವಂದ್ವ ಬುದ್ದಿಯ ಕಳೆದು ನಿಂದಿರೆ ಬಸವ ಪ್ರಿಯ ಕೊಡಲ ಚನ್ನಬಸವಣ್ಣ ಎಂಬ ಹಡಪದ ಅಪ್ಪಣ್ಣನವರ ವಚನ ಪ್ರಸ್ತುತ ನಮ್ಮ ಬದುಕಿಗೆ ಇದನ್ನು ಅರ್ಥೈಸಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು...

ಸ್ಮರಣಶಕ್ತಿ ಹೆಚ್ಚಿಸಲು ಬೇಕು ಗಾಢನಿದ್ರೆ

ನನ್ನ ಆತ್ಮೀಯ ಹಿರಿಯ ಮಿತ್ರ ಎನ್.ಜಿ.ತೊಪ್ಪಲದ ನನ್ನೊಂದಿಗೆ ಮೈಸೂರು ವಿಶ್ವವಿದ್ಯಾಲಯಕ್ಕೆ ೨೦೧೩-೧೪ ರಲ್ಲಿ ಬಿ.ಈಡಿ ವ್ಯಾಸಂಗಕ್ಕೆ ಬಂದಿದ್ದರು. ನಾವು ಒಂದೇ ರೂಮಿನಲ್ಲಿದ್ದೆವು.ರಾತ್ರಿ ಊಟವಾದ ನಂತರ ಸ್ವಲ್ಪ ಹೊತ್ತು ರೂಮಿನಿಂದ ಹೊರಗೆ ಸುತ್ತಾಡಿ ಬಂದು ಆ ದಿನ ತರಗತಿಯಲ್ಲಿ ನಡೆದ ಸಂಗತಿಯನ್ನು ಮಾತಾಡ್ತಾ ಮಾತಾಡ್ತ ಇರೋವಾಗಲೇ ಇವರ ಗೊರಕೆ ಆರಂಭವಾಗುತ್ತಿತ್ತು.ಆ ಗೊರಕೆ ಹೇಗಿರುತ್ತಿತ್ತು ಅಂದರೆ ಅಕ್ಕಪಕ್ಕದಲ್ಲಿ...

ಕಸಾಯಿಖಾನೆಗೆ ಸಾಗಿಸಲ್ಪಡುತ್ತಿದ್ದ 16 ಗೋವುಗಳ ರಕ್ಷಣೆ

ಸುರಿಯುತ್ತಿದ್ದ ಮಳೆಯಲ್ಲಿಯೇ ರಕ್ಷಣಾ ಕಾರ್ಯಾಚರಣೆ ಬೀದರ - ಬಕ್ರೀದ್ ಹಬ್ಬದಲ್ಲಿ ಕಡಿಯಲು ತಂದಿದ್ದ 16 ಗೋವುಗಳನ್ನು ಬೀದರ್ ಟೌನ್ ಪೋಲಿಸ್ ಮತ್ತು ಪಶುಸಂಗೋಪನೆ ಇಲಾಖೆ ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.ಪಶುಗಳನ್ನು ಕಸಾಯಿ ಖಾನೆಗೆ ಸಾಗಿಸಲು ತಯಾರಿ ನಡೆಸಿದ್ದ ಖದೀಮರಿಗೆ ಕೋಳ ತೊಡಸಿದ ಬೀದರ್ ಪೊಲೀಸರು ಎಡೆಬಿಡದೆ ಬೀಳುತ್ತಿದ್ದ ಮಳೆ ಮಧ್ಯದಲ್ಲಿಯೇ ಗೊ ರಕ್ಷಣೆ ಮಾಡಿದರಲ್ಲದೆ...

ಬೈಕ್ ಅಪಘಾತ ಓರ್ವ ಸಾವು

ಬೀದರ - ದ್ವಿಚಕ್ರ ವಾಹನ ಅಪಘಾತವಾಗಿ ಸವಾರ ಮೃತನಾಗಿರುವ ಘಟನೆ ಬೀದರ್ ತಾಲೂಕಿನ ಚಿಕ್ಕ ಪೇಟ ರಿಂಗ್ ರೋಡ್ ನಲ್ಲಿ ನಡೆದಿದೆ.ನಿನ್ನೆ ರಾತ್ರಿ ಬಿದ್ದಿದ್ದ ಬೈಕ್ ಸವಾರರು ರಸ್ತೆ ಬದಿಯಲ್ಲಿ ಬಿದ್ದಿದ್ದು ಬೈಕ ಮಾತ್ರ ನಾಲೆಯಲ್ಲಿ ಬಿದ್ದಿದೆ.ಸ್ಥಳಕ್ಕೆ ಬೀದರ ಡಿವೈಸ್ ಪಿ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಬೀದರ್ ಗ್ರಾಮೀಣ...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group