Monthly Archives: July, 2022
ಸುದ್ದಿಗಳು
“ಬಾಳೆ ಬೆಳೆಗೆ ಎಲೆ ಚುಕ್ಕೆ ರೋಗದ ಬಾಧೆ”- ಅರಭಾವಿ ವಿಭಾಗದಿಂದ ರೈತರಿಗೆ ಸಲಹೆ
ಮೂಡಲಗಿ- ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅರಭಾಂವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಅಖಿಲ ಭಾರತೀಯ ಸಮನ್ವಯ ಸಂಶೋಧನಾ ಯೋಜನೆ ವಿಭಾಗದ ವಿಜ್ಞಾನಿಗಳಾದ ಡಾ. ಕಾಂತರಾಜು, ವಿ., ಡಾ.ಸುಹಾಸಿನಿ ಜಾಲವಾದಿ ಮತ್ತು ನಟರಾಜ ಕೆ.ಎಚ್. ಇವರು ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿರುವ ಸಿಗಾಟೋಕ (ಯುಮೋಸಿಯೆ) ಎಲೆ...
ಸುದ್ದಿಗಳು
ಕೇಂದ್ರೀಯ ಸಂಸ್ಥೆಯ ಮೂಲಕ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಸ್ಥಾಪನೆ – ಕಡಾಡಿ
ಮೂಡಲಗಿ: ಶಾಸ್ತ್ರೀಯ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಲು ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ (ಸಿ.ಐ.ಐ.ಎಲ್) ಮೂಲಕ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಸಂಸತ್ತಿನ...
ಸುದ್ದಿಗಳು
ಭಾರೀ ಮಳೆ; ಗಾದಗಿ ಗ್ರಾಮದ ಸೇತುವೆ ಜಲಾವೃತ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಹಗಲು ರಾತ್ರಿ ಭಾರೀ ಮಳೆ ಬಿದ್ದ ಹಿನ್ನೆಲೆಯಲ್ಲಿ ಗಾದಗಿ ಗ್ರಾಮದ ಸೇತುವೆ ಮುಳುಗಡೆಯಾಗಿದ್ದು ವಾಹನ ಸವಾರರು ಪರದಾಡಿದರುಬೀದರ ದಿಂದ ಚೀಮಕೋಡ ಚಿಲ್ಲರ್ಗಿ ಸೇರಿದಂತೆ ಹಲವು ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆಯ ಗಾದಗಿ ಸೇತುವೆ ಮಳೆಯಿಂದಾಗಿ ಸಂಪೂರ್ಣ ಜಲಾವೃತವಾಗಿದೆ.ನಿನ್ನೆ ಸಾಯಂಕಾಲ ಗಾದಗಿ ಶಿವಾರಿನಲ್ಲಿ ಅತಿ ಹೆಚ್ಚು ಮಳೆಯಾದ...
ಸುದ್ದಿಗಳು
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಪಠ್ಯೇತರ ಚಟುವಟಿಕೆಗಳು ಅಗತ್ಯ
ಸಿಂದಗಿ- ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ದೇಶಾಭಿಮಾನ ಮತ್ತು ಸಮಾನತೆಯ ತತ್ವಗಳ ಕುರಿತಾದ ಅರಿವು ಮೂಡಿಸುತ್ತದೆಂದು ಅಂಕಣಕಾರ ಮಂಜುನಾಥ ಜುನಗೊಂಡ ಹೇಳಿದರು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿರುವ 2022-23 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ,...
ಸುದ್ದಿಗಳು
ಗುರ್ಲಾಪೂರದಲ್ಲಿ ಒಂದು ತಿಂಗಳ ಶರಣ ಚರಿತಾಮೃತ ಹಾಗು ಭಜನಾ ಕಾರ್ಯಕ್ರಮ
ಗುರ್ಲಾಪೂರ- ಮೂಡಲಗಿ ತಾಲೂಕಿನಲ್ಲಿ ಭಕ್ತಿಗೆ ಹೆಸರುವಾಸಿಯಾದ ಗುರ್ಲಾಪೂರದಲ್ಲಿ ಶ್ರಾವಣಮಾಸದ ನಿಮಿತ್ತವಾಗಿ ಗ್ರಾಮದ ಜನತೆಗೆ ಭಕ್ತಿಯ ಚರಿತಾಮೃತದ ಅನುಭವ ಉಣಬಡಿಸಲು ಶ್ರೀ ಮಲ್ಲಿಕಾರ್ಜುನ ಸೇವಾ ಟ್ರಸ್ಟ್ ವತಿಯಿಂದ ಹಾಗು ಗ್ರಾಮಸ್ಥರ ಸಹಕಾರದಿಂದ ರಾಯಬಾಗ ತಾಲೂಕಿನ ಇಟನಾಳದ ಮೈಲಾರಲಿಂಗೇಶ್ವರ ದೇವಸ್ಥಾನದ ಶ್ರೀ ಸಿದ್ಧೇಶ್ವರ ಆಶ್ರಮದ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ದಿ.29/6/2022...
ಸುದ್ದಿಗಳು
ಜನನ, ಮರಣ ನೋಂದಣಿ ತಿದ್ದುಪಡಿ ಕಾಯ್ದೆ 2022 ರದ್ದುಪಡಿಸಲು ಆಗ್ರಹ
ಸಿಂದಗಿ: ಕರ್ನಾಟಕ ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆ2022 ಇದನ್ನು ರದ್ದುಗೊಳಿಸಿ ಹಿಂಪಡೆಯುವಂತೆ ಆಗ್ರಹಿಸಿ ವಕೀಲರ ಸಂಘದ ಪದಾಧಿಕಾರಿಗಳು ಕಾರ್ಯಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ ಘನವೆತ್ತ ರಾಜ್ಯಪಾಲರಿಗೆ ತಹಶಿಲ್ದಾರ ನಿಂಗಣ್ಣ ಬಿರಾದಾರ ಅವರ ಮೂಲಕ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ದೊಡಮನಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ವಕೀಲರಾದ ಎಂ.ಕೆ.ಪತ್ತಾರ,ಆರ್.ಎಂ.ಚೌರ, ಬಿ.ಜಿ.ನೆಲ್ಲಗಿ, ದಾನಪ್ಪಗೌಡ ಚನ್ನಗೊಂಡ, ಎಸ್.ಬಿ.ಖಾನಾಪುರ...
ಸುದ್ದಿಗಳು
ಪಿಎಂ ಸುರಕ್ಷಿತ ಮಾತೃತ್ವ ಅಭಿಯಾನದಡಿ ಗರ್ಭಿಣಿಯರಿಗೆ ಸೇವೆ
ಮೂಡಲಗಿ: ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ ಕರ್ನಾಟಕ ರಾಜ್ಯದಲ್ಲಿ ಪ್ರಯೋಜನ ಪಡೆದ ಗರ್ಭಿಣಿಯರ ಸಂಖ್ಯೆ 15.31 ಲಕ್ಷ ಮತ್ತು ಬೆಳಗಾವಿ ಜಿಲ್ಲೆಯಲ್ಲಿ 1.56 ಲಕ್ಷಕ್ಕೂ ಹೆಚ್ಚು ಗರ್ಭಿಣಿಯರು ಈ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಅವರು ರಾಜ್ಯಸಭೆಯಲ್ಲಿ...
ಸುದ್ದಿಗಳು
‘ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ – ಕು.ಪ್ರಿಯಾಂಕಾ ಜಾರಕಿಹೊಳಿ
ಮೂಡಲಗಿ: ‘ದೇಶದ ವೇಗದ ಅಭಿವೃದ್ಧಿಯಲ್ಲಿ ಇಂಧನ ಆಧಾರಿತ ವಾಹನಗಳ ಪಾತ್ರ ಮಹತ್ವದ್ದಾಗಿದ್ದು, ವಾಹನಗಳ ಬಳಕೆಯು ದೇಶದ ಅಭಿವೃದ್ಧಿ ಪರವಾಗಿರಲಿ’ ಎಂದು ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು ಹೇಳಿದರು.ತಾಲ್ಲೂಕಿನ ನಾಗನೂರ ಗ್ರಾಮದ ಮನ್ನಿಕೇರಿ ಪೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಕಾಪೋರೇಶನ್ ದವರು ಏರ್ಪಡಿಸಿದ್ದ ಗ್ರಾಹಕರ ಸಮಾವೇಶ ಮತ್ತು ಉತ್ತಮ ಗ್ರಾಹಕ ಪ್ರಶಸ್ತಿಗಳ ಪ್ರದಾನ ಸಮಾರಂಭದ ಮುಖ್ಯ...
ಸುದ್ದಿಗಳು
ತುಕ್ಕಾನಟ್ಟಿ ಸರ್ಕಾರಿ ಶಾಲೆಯ ಕಾರ್ಯವೈಖರಿ ಶ್ಲಾಘನೀಯ- ಜಿ.ಪಂ.ಸಿ.ಇ.ಒ. ದರ್ಶನ್
ಮೂಡಲಗಿ: ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಿದಲ್ಲಿ ಮಾತ್ರ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ತುಕ್ಕಾನಟ್ಟಿಯ ಸರ್ಕಾರಿ ಶಾಲೆಯ ಕಾರ್ಯವೈಖರಿ ತುಂಬಾ ಶ್ಲಾಘನೀಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಹೇಳಿದರು.ಅವರು ತುಕ್ಕಾನಟ್ಟಿ ಶಾಲೆಯಲ್ಲಿ ಪ್ರಧಾನಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಯೋಜನೆಯಡಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಿ ಹಾಗೂ...
ಸುದ್ದಿಗಳು
ಆ.1 ರಂದು ಕಸಾಪ ಪದಾಧಿಕಾರಿಗಳ ಪದಗ್ರಹಣ ; ಕರಪತ್ರ ಬಿಡುಗಡೆ
ಸಿಂದಗಿ: ಆ. 1 ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಕರಪತ್ರ ಹಾಗೂ ಆಮಂತ್ರಣ ಪತ್ರಿಕೆಗಳನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ ಹಾಗೂ ಪುರಸಭೆ ಉಪಾದ್ಯಕ್ಷ ಹಾಸಿಂಪೀರ ಆಳಂದ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಅಶೋಕ ಗಾಯಕವಾಡ ಅವರು ಮಾತನಾಡಿ, ಕನ್ನಡ ಸಾಹಿತ್ಯ...
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...