Monthly Archives: July, 2022

ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು – ಮಲಬನ್ನವರ

ಮೂಡಲಗಿ: ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಸದೃಢ ಶರೀರ ರೂಪಗೊಳ್ಳುವುದು ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಮಾತ್ರ ಸಾಧ್ಯವಾಗುವದು ಎಂದು ಮೂಡಲಗಿ/ಗೋಕಾಕ ತಾಪಂ ಸಹಾಯಕ ಮದ್ಯಾಹ್ನ ಉಪಹಾರ ಯೋಜನೆ ಸಹ ನಿರ್ದೇಶಕ ಅಶೋಕ ಮಲಬನ್ನವರ ಹೇಳಿದರು.ಅವರು ಗುರುವಾರ ಪಟ್ಟಣದ ಕೆ.ಎಚ್.ಎಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಪ್ರಧಾನ ಮಂತ್ರಿ...

ಧ್ವನಿ ಸುರುಳಿ ಬಿಡುಗಡೆ

ಸವದತ್ತಿ: ಉತ್ತರ ಕರ್ನಾಟಕದ ಯುವ ಪ್ರತಿಭೆಗಳು ತಮ್ಮದೆ ಆದ ಹೊಸದಾದ ಪ್ರತಿಭೆಯೊಂದಿಗೆ ಒಂದಿಲ್ಲೊಂದು ಕ್ಷೇತ್ರದಲ್ಲಿ ಮಿಂಚುತ್ತಿದ್ದು, ಆ ಪ್ರತಿಭೆಗಳಿಗೆ ಇಂದು ಪ್ರೋತ್ಸಾಹ ಬಹುಮುಖ್ಯವಾಗಿದೆ.ಸವದತ್ತಿಯ ಆದಿಶಕ್ತಿ ಶ್ರೀ ರೇಣುಕಾಮಾತೆಯ ಕ್ಷೇತ್ರದಲ್ಲಿರುವ ಯುವ ಪ್ರತಿಭೆ ಆರ್ಯಮನು ಪುಂಡಲೀಕ ಬಾಳೋಜಿ ತಾನೇ ಗೀತೆ ರಚಿಸಿ ಸಂಗೀತ ಹಾಗೂ ಧ್ವನಿ ನೀಡುವ ಮೂಲಕ ಈಗ ಮತ್ತೊಂದು ಧ್ವನಿಸುರಳಿಯನ್ನು ಬಿಡುಗಡೆ ಮಾಡಲು...

ಡಿ ಕೆ ಶಿವಕುಮಾರ್ ಗೆ ಒಕ್ಕಲಿಗರ ಜಪವಾದರೆ ಕುಮಾರ್ ಸ್ವಾಮಿಗೆ ಲಿಂಗಾಯತ ಜಪ

ಬೀದರನತ್ತ ಮುಖ ಮಾಡಿದ ಕುಮಾರಸ್ವಾಮಿ ಬೀದರ - ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒಕ್ಕಲಿಗರ ಸಪೋರ್ಟ್ ಬೇಡಿ, ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಜಾತಿ ಲೆಕ್ಕಾಚಾರ ತುಂಬಾ ಜೋರಾಗಿ ನಡೆಯುತ್ತದೆ ಎಂದು ವಿಶ್ಲೇಷಣೆ ಮಾಡಿದ್ದಾರೆ ರಾಜಕೀಯ ವಿಶ್ಲೇಷಕರು.ಕಾರಣವೇನೆಂದರೆ ಡಿ ಕೆ ಶಿವಕುಮಾರ್ ಅವರಿಗೆ ತಿರುಗೇಟು...

ವೃತ್ತಿ ಮತ್ತು ಪ್ರವೃತ್ತಿ ಎರಡೂ ಬದುಕಿನ ಭಾಗಗಳು – ಪೋಲಿಸ್ ಇನ್ಸಪೆಕ್ಟರ್ ಎಸ್.ಬಿ.ಮಾಳಗೊಂಡ

ಬೈಲಹೊಂಗಲ: ಯಾವುದೇ ವೃತ್ತಿಯಲ್ಲಿದ್ದರೂ ಅದರ ಜೊತೆಗೆ ಉತ್ತಮ ಪ್ರವೃತ್ತಿಯೂ ಇರಬೇಕು ಇವೆರಡೂ ಬದುಕಿನ ಭಾಗಗಳು ಎಂದು ಖಾನಾಪೂರ ತಾಲೂಕಿನ ನಂದಗಡ ಪೋಲೀಸ್ ಠಾಣೆಯ ಇನ್ಸಪೆಕ್ಟರ್ ಎಸ್.ಬಿ ಮಾಳಗೊಂಡ ಹೇಳಿದರು. ಸಾಹಿತ್ಯದಲ್ಲಿ ವಿಶೇಷ ಒಲವು ಹೊಂದಿದ ಕಾರಣ ಇತ್ತೀಚೆಗೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಉತ್ತಮ ಹವ್ಯಾಸಗಳು ಮನುಷ್ಯನ...

ಸಿಲಿಕಾನ್ ಸಿಟಿಯ ಕುಮಾರ ಸ್ವಾಮಿ ದೇವಾಲಯದಲ್ಲಿ ಆಡಿ ಕೃತಿಕೆ ಹಬ್ಬದ ಸಂಭ್ರಮ

ಬೆಂಗಳೂರು: ನಗರದಲ್ಲಿ ಆಡಿ ಕೃತಿಕೆ ಹಬ್ಬದ ಪ್ರಯುಕ್ತ ಹನುಮಂತ ನಗರದ ಕುಮಾರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಸಲ್ಲಿಸುವ ಸಲುವಾಗಿ ಬನಶಂಕರಿ 3 ನೇ ಹಂತದ ಇಟ್ಟಮಡುವಿನಿಂದ ಭಕ್ತರು ಹಾಗೂ ಅವರ ಜೊತೆ ಪುಟ್ಟ ಹುಡುಗಿ ಕಾವಡಿ ಹೊತ್ತು ಕೊಂಡು ಸಾಗುತ್ತಿದ್ದ ದೃಶ್ಯ ಜುಲೈ 23 ರಂದು ಕಂಡು ಬಂತು.ನಗರದ ಹಲವೆಡೆ ಆಡಿ ಕೃತಿಕೆ ಹಬ್ಬದ...

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಮಂತಗಿ

ಹಾನಗಲ್ - ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂತಗಿ ತಾ ಹಾನಗಲ್ ಇಲ್ಲಿ 2022-23 ನೇ ಸಾಲಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ದಿ. 26 ರಂದು ಆಯೋಜಿಸಲಾಗಿತ್ತು.ಸಮ್ಮಸಗಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂತಗಿ, ಸಮ್ಮಸಗಿ,ಸಾವಿಕೇರಿ, ಉರ್ದು ಹಿರಿಯ ಪ್ರಾಥಮಿಕ ಶಾಲೆ ಮಂತಗಿ ಹಾಗೂ ಕಾಮನ ಹಳ್ಳಿ ಐದು ಶಾಲೆಗಳ...

ಕವನ: ಓ ಕಲ್ಯಾಣಿಯೇ

ಓ ಕಲ್ಯಾಣಿಯೇ ಓ ಕಲ್ಯಾಣಿಯೇ.. ಓ ಪುಷ್ಕರಣಿಯೇ... ಧನ್ವಂತರಿಯ ಕ್ಷೇತ್ರದಲಿ ಶ್ರೀ ವೈದ್ಯನಾಥನ ಬಳಿಯಲಿ ಪಾಂಡವ ಸುತ ಭೀಮಸೇನನ ಗದೆಯ ಸ್ಪರ್ಶ ತಾಕಲು ಚಿಮ್ಮಿ ಭುವಿಯಿಂದ ಹೊರಬಂದ ಸಕಲ ರೋಗ ನಿವಾರಕ ಜೀವ ಸಂಜೀವಿನಿ. ಪುರಾತನ ಕಾಲದೊಳು ಹೊಮ್ಮಿದ ಸೆಲೆ ಭವಿಷತ್ ಕಾಲದೊಳು ರೋಗ ನಿರೋಧಕ ಶಕ್ತಿಯೊಳು ಪರಿಹರಿಸುತಲಿ ನಂಬಿ ಬರುವ ಭಕ್ತರ ಜೀವಸೆಲೆಯಾಗಿಹುದು ಇರುವುದು ನಿನ್ನೊಳು ಅಮೃತದ ದಿವ್ಯಔಷಧ ಶಕ್ತಿ ಹದಿನೆಂಟು ಬಗೆಯ ವೈದ್ಯ...

ಗ್ರಾಮೀಣ ಸಮುದಾಯಗಳಿಗೆ ತಂತ್ರಜ್ಞಾನ ಬೆಂಬಲಕ್ಕೆ ರೂ.278 ಕೋಟಿ

ನವದೆಹಲಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ದುರ್ಬಲ ಸಮುದಾಯಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಬೆಂಬಲ ಒದಗಿಸಲು 2021-22ನೇ ಸಾಲಿನಲ್ಲಿ 278.13 ಕೋಟಿ ರೂ ಅನುದಾನ ಮಂಜೂರಾಗಿದ್ದು, 266.90 ಕೋಟಿ ರೂ ಅನುದಾನ ಬಳಕೆ ಮಾಡಲಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವ...

ಕಾರ್ಮಿಕ ಕಚೇರಿಯ ಉದ್ಘಾಟನೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಗಿರಿಸಾಗರದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕ ಕಚೇರಿಯ ಉದ್ಘಾಟನಾ ಸಮಾರಂಭವು ಶ್ರೀ ಬಸಲಿಂಗಯ್ಯ ಹಿರೇಮಠ (ಪಟ್ಟದೇವರು) ಮತ್ತು ಶ್ರೀ ಶಿವಲಿಂಗಪ್ಪ ಹುಬ್ಬಳ್ಳಿ ಅಜ್ಜನವರ ಸಾನ್ನಿಧ್ಯದಲ್ಲಿ ಜರುಗಿತು.ಯಾದವಾಡ ಗ್ರಾಮ ಪಂಚಾಯತ ಸದಸ್ಯ ಕಲ್ಮೇಶ ಗಾಣಿಗಿ ಮಾತನಾಡಿ, ಎಲ್ಲ ಕುಶಲಕರ್ಮಿ ಕಾರ್ಮಿಕರು ತಮ್ಮ ಜೀವನೋಪಾಯಕ್ಕಾಗಿ ಮಳೆ ಬಿಸಿಲೆನ್ನದೆ...

ಕಳಪೆ ರಸ್ತೆ ನಿರ್ಮಾಣ; ಮರು ದುರಸ್ತಿಗೆ ಆಗ್ರಹ

ಸಿಂದಗಿ: ತಾಲೂಕಿನ ಬೂದಿಹಾಳ ಗ್ರಾಮದಿಂದ ಕನ್ನೊಳ್ಳಿ ಗ್ರಾಮಕ್ಕೆ ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆಯಲ್ಲಿ ಸಂಪರ್ಕ ಕಲ್ಪಿಸುವ ನಾಲ್ಕು ಕಿಲೋಮೀಟರ್ ರಸ್ತೆಯು ನಿರ್ಮಾಣವಾಗಿದ್ದು ನಿರ್ಮಾಣ ಮಾಡಲು ಬಳಸಿದ ಮಶಿನರಿಗಳು ಅದೇ ರಸ್ತೆಯಲ್ಲಿ ಇರುವಾಗಲೇ ಡಾಂಬರ್ ಹಾಕಿದ ನಾಲ್ಕೆ ದಿನಗಳಲ್ಲಿ ಡಾಂಬರ್ ಎಲ್ಲೆಂದರಲ್ಲಿ ಕಿತ್ತು ಹೋಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಪಿಎಂಜಿಎಸ್‍ವೈ ಅಧಿಕಾರಿಗಳಾದ ಎಇ ಮತ್ತು ಎಇಇ...
- Advertisement -spot_img

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...
- Advertisement -spot_img
error: Content is protected !!
Join WhatsApp Group