Monthly Archives: August, 2022
ಸುದ್ದಿಗಳು
ಸಮಸ್ಯೆಗಳ ಸುಳಿಯಿಂದ ಹೊರಬರಬೇಕಿದೆ ಮಹಿಳೆ
'ನಾನು ಹೆಣ್ಣಾಗಿ ಹುಟ್ಟಿದ್ದಕ್ಕೆ ಈ ಎಲ್ಲ ಸಮಸ್ಯೆಗಳನ್ನು ಎದುರಿಸಬೇಕಾಗಿದೆ.' ಎಂದು ಮೇಲಿಂದ ಮೇಲೆ ಗೊಣಗುವ ಹೆಣ್ಣು ಧ್ವನಿಯನ್ನು ಆಲಿಸುತ್ತೇವೆ. ತಮ್ಮ ಲಿಂಗದ ಕಾರಣದಿಂದಾಗಿ ವಿವಿಧ ಸಮಸ್ಯೆಗಳಿಗೆ ಈಡಾಗುವ ಪರಿಸ್ಥಿತಿ ಎಂದಿನಿಂದಲೂ ಇದೆ. ಇತ್ತೀಚಿನ ಸಾಮಾಜಿಕ ಆರ್ಥಿಕ ರಾಜಕೀಯ ಬದಲಾವಣೆಗಳು ಮಹಿಳೆಯ ಜೀವನಶೈಲಿಯನ್ನು ಬಹಳಷ್ಟು ಬದಲಾಯಿಸಿವೆ ಎಂಬ ಅಂಶ ಮೇಲ್ನೋಟಕ್ಕೆ ಕಂಡು ಬರುತ್ತದೆ. ಮಹಿಳೆಯರಿಗೆ ಉತ್ತಮ...
ಸುದ್ದಿಗಳು
ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ
ಸಿಂದಗಿ: ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮಕ್ಕೆ ಹರಿದು ಬಂದ ಹಳ್ಳದ ನೀರಿನಿಂದ ಜಲಾವೃತಗೊಂಡಿದ್ದ ತೋಟದ ವಸತಿಯಲ್ಲಿನ ಎರಡು ಕುಟುಂಬಗಳ ಆರು ಜನರನ್ನು ತಾಲೂಕು ಆಡಳಿತ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಂರಕ್ಷಿಸಿದ್ದಾರೆ.ತಾಲೂಕಿನ ಬಮ್ಮನಜೋಗಿ ಹಳ್ಳದಿಂದ ಹರಿದು ಬಂದ ನೀರಿನಿಂದ ಜಲಾವೃತಗೊಂಡಿದ್ದ ತೋಟದ ಮನೆಯಲ್ಲಿದ್ದ ಪರೂತಪ್ಪ ಶಿವಶಂಕರ ಮುರಾಳ(50), ಪತ್ನಿ ಜಯಶ್ರೀ ಮುರಾಳ(40), ಮಗಳಾದ ನೀಲಮ್ಮ...
ಸುದ್ದಿಗಳು
ಮಹಿಳಾ ಸ್ವಸಹಾಯ ಗುಂಪುಗಳ ಪುನಶ್ಚೇತನಕ್ಕೆ ಸರ್ಕಾರದ ಅಮೃತ ಯೋಜನೆ
ಸಿಂದಗಿ: ಭಾರತ ಅಮೃತ ಮಹೋತ್ಸವ ಸಂದರ್ಭದಲ್ಲಿ ಸ್ವ-ಸಹಾಯ ಗುಂಪುಗಳಿಗೆ ಕಿರು ಉದ್ದಿಮೆ ಸ್ಥಾಪಿಸಲು ಗ್ರಾಮೀಣ ಮಹಿಳಾ ಸ್ವ-ಸಹಾಯ ಗುಂಪುಗಳ ಪುನಶ್ಚೇತನಕ್ಕೆ ಸರಕಾರ ಅಮೃತ ಯೋಜನೆಯನ್ನು ಜಾರಿಗೆ ತಂದು ತಾಲೂಕಿನ 23 ಸ್ವ ಸಹಾಯ ಗುಂಪುಗಳಿಗೆ ತಲಾ 1ಲಕ್ಷ ರೂ.ಯಂತೆ ಪ್ರೋತ್ಸಾಹಧನ ನೀಡುತ್ತಿದೆ. ಇದನ್ನು ಸ್ತ್ರಿ ಶಕ್ತಿ ಸಂಘಗಳು ಸದ್ಬಳಕೆ ಮಾಡಿಕೊಂಡು ಸಬಲರಾಗಬೇಕು ಎಂದು ಶಾಸಕ...
ಸುದ್ದಿಗಳು
ಸಹಕಾರಿ ಸಂಘದ ತಿದ್ದುಪಡಿ ಕಾಯ್ದೆಗಳ ಬಗ್ಗೆ ತರಬೇತಿ
ಸಿಂದಗಿ: ಸಹಕಾರಿ ಸಂಘದ ಕಾಯ್ದೆ ಮತು ಕಾನೂನು ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿಗೆ ಸಹಕಾರಿ ರಂಗದ ಕಾನೂನು ವ್ಯವಹಾರ ಹಾಗೂ ಕಾರ್ಯ ಚಟುವಟಿಕೆ ಸಂಘಗಳ ನಡವಳಿಕೆ ಮತ್ತು ಆಡಳಿತ ಮಂಡಳಿ ನಡೆದುಕೊಳ್ಳುವ ಕಾರ್ಯವೈಖರಿ ಮತ್ತು ಕಾಯ್ದೆ ಕಾನೂನು ತಿದ್ದುಪಡಿಗಳ ಬಗ್ಗೆ ಮುಖ್ಯ ನಿರ್ವಾಹಣಾಧಿಕಾರಿ ಸವಿತಾ ಬಿಸನಾಳರವರು ತರಬೇತಿ ನೀಡಿದರು.ಪಟ್ಟಣದಲ್ಲಿ ಶ್ರೀ ಹಡಪದ ಅಪ್ಪಣ್ಣ ವಿವಿಧೋದ್ಧೇಶಗಳ...
ಸುದ್ದಿಗಳು
ಮಾಸ್ತಮರಡಿ ಶಾಲೆಗೆ ಜಿಲ್ಲಾ ಶಿಕ್ಷಣಾಧಿಕಾರಿಗಳ ಭೇಟಿ
ಬೆಳಗಾವಿ: ತಾಲೂಕಿನ ಮಾಸ್ತ ಮರಡಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯದ ಜಿಲ್ಲಾ ಎಸ್ ಎಸ್ ಎ ಉಪ ಯೋಜನಾಧಿಕಾರಿಗಳಾದ ಬಸವರಾಜ ಮಿಲ್ಲಾನಟ್ಟಿ ಹಾಗೂ ಕೆ ಎಸ್ ನಂದೇರ ರವರು ಇಂದು ಮುಂಜಾನೆ ಭೇಟಿ ನೀಡಿ ಶಾಲೆಯ ಕಾರ್ಯ ಚಟುವಟಿಕೆಗಳನ್ನು ಗಮನಿಸಿ...
ಸುದ್ದಿಗಳು
ಸಹಕಾರ ಸಂಘದ ಸಾಲವನ್ನು ಸದುಪಯೋಗಪಡಿಸಿಕೊಳ್ಳಿ
ಮೂಡಲಗಿ –ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೃಷಿ ಯಂತ್ರಗಳಿಗೆ ನಮ್ಮ ಸಂಘದಿಂದ ಸಾಲ ನೀಡಿ ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಕೃಷಿಯಂತ್ರಗಳನ್ನು ಸರಿಯಾಗಿ ಉಪಯೋಗಿಸಿ ಸಕಾಲದಲ್ಲಿ ಸಾಲ ಮರು ಪಾವತಿ ಮಾಡಿದರೆ ಬೇರೊಬ್ಬ ರೈತರಿಗೆ ಕೃಷಿ ಉಪಕರಣಗಳನ್ನು ಖರೀದಿಸಲು ಸಾಲ ನೀಡಲು ಹೆಚ್ಚು ಆಸಕ್ತಿ ಮೂಡುತ್ತದೆ ಎಂದು ಮೂಡಲಗಿ ಮಂಜುನಾಥ ವಿವಿಧ ಉದ್ದೇಶಗಳ ಸಹಕಾರ ಸಂಘದ...
ಸುದ್ದಿಗಳು
1000 ಮೀಟರ್ ರಾಷ್ಟ್ರಧ್ವಜಕ್ಕೆ ಚಾಲನೆ
ಬೀದರ - ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ 1000 ಮೀ ರಾಷ್ಟ್ರಧ್ವಜ ವಾಕಥಾನ್ ಗೆ ಶಾಸಕ ಶರಣು ಸಲಗರ ಚಾಲನೆ ನೀಡಿದರು.ಬಸವಕಲ್ಯಾಣ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 1000 ಮೀ ರಾಷ್ಟ್ರಧ್ವಜ ವಾಕಥಾನ್ ಗೆ ಪಟ್ಟಣದ ಕೋಟೆ ಆವರಣದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.ರಾಷ್ಟ್ರಧ್ವಜದೊಂದಿಗಿನ ನಡಿಗೆ ಬಸವಕಲ್ಯಾಣ ಕೋಟೆ ರಸ್ತೆಯಿಂದ...
ಸುದ್ದಿಗಳು
ಜಲ ಜೀವನ ಮಿಶನ್ ಅಡಿಯಲ್ಲಿ ಮನೆ ಮನೆಗೆ ಗಂಗಾ ಕಾರ್ಯಕ್ರಮ
ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಚಿಕ್ಕೋಡಿ ವಿಭಾಗ, ಹಾಗೂ ಗ್ರಾಮೋದಯ ಸಂಸ್ಥೆ ಬೈಲಹೊಂಗಲ, ರೂರಲ್ ಡೆವಲಪ್ಮೆಂಟ್ ಸೊಸೈಟಿ (RDS) ಸಂಸ್ಥೆ ಮುರಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ದಿನಾಂಕ 5 ರಂದು ಮನೆ ಮನೆಗೆ ಗಂಗೆ ನೀರಿನ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು.ಚಿಕ್ಕೋಡಿ ವಿಭಾಗದ ಹುಕ್ಕೇರಿ ತಾಲ್ಲೂಕಿನ ಹೊಸೂರ ಗ್ರಾಮ...
ಲೇಖನ
ಪ್ರಕೃತಿಯ ಮಡಿಲಲ್ಲಿ ಲಕ್ಷ್ಮೀ ನಗರ ಶಾಲೆ
ಸವದತ್ತಿ ತಾಲೂಕಿನ ಜಕಬಾಳ ಗ್ರಾಮದಲ್ಲಿ ತೋಟದಲ್ಲಿ ೧೪-೦೭-೧೯೯೮ ಆರಂಭವಾದ ಲಕ್ಷ್ಮೀನಗರ ಜಕಬಾಳ ತೋಟದ ಶಾಲೆಯು ಇಂದು ತನ್ನದೇ ಆದ ಪ್ರಕೃತಿ ಮಧ್ಯದಲ್ಲಿ ಇರುವ ಶಾಲೆಯಾಗಿ ಕಂಗೊಳಿಸುತ್ತಿದೆ. ಈ ಶಾಲೆಗೆ ಇತ್ತೀಚಿಗೆ ಜಿಲ್ಲಾ ಅಕ್ಷರದಾಸೋಹ ವಿಭಾಗದಿಂದ ಬಿಸಿ ಊಟದ ನೋಡಲ್ ಅಧಿಕಾರಿಗಳಾದ ಶ್ರೀಮತಿ ಲೀಲಾವತಿ ಹಿರೇಮಠ ಹಾಗೂ ಸವದತ್ತಿ ತಾಲೂಕಿನ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ...
ಸುದ್ದಿಗಳು
ಸರ್ಕಾರಿ ನೌಕರರು ಸಾರ್ವಜನಿಕರಿಗೆ ಅಗತ್ಯ ಸಹಾಯ ಸಹಕಾರ ನೀಡಬೇಕು – ಬಿಇಓ ಮನ್ನಿಕೇರಿ
ಮೂಡಲಗಿ: ಸರಕಾರಿ ನೌಕರರು ಶೃದ್ಧಾಭಕ್ತಿಯಿಂದ ಸಾರ್ವಜನಿಕ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿದಾಗ ಮಾತ್ರ ಜನ ಮನ್ನಣೆ ದೊರೆಯುತ್ತದೆ. ತಳಮಟ್ಟದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯ ಸಹಕಾರ ಸಹಾಯ ನೀಡಿದಾಗ ಮಾತ್ರ ನಿವೃತ್ತಿ ಸಂದರ್ಭದಲ್ಲಿ ಸನ್ಮಾನಗಳಿಸಲು ಸಾಧ್ಯವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಅವರು ಸಮೀಪದ ಕುಲಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ನಿವೃತ್ತರಿಗೆ ಅಭಿನಂದನಾ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...