Monthly Archives: September, 2022

ಕೆನಡಾ ಮೇಯರ್ ಗೆ  ಭಾರತದ ಸಂವಿಧಾನದ ಪ್ರತಿ

ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್ ಕ್ಯಾಲಿನ್ಯೋರವರಿಗೆ ಭಾರತದ ಸಂವಿಧಾನದ ಕುರಿತು ತಿಳಿಸಿ ಭಾರತದ ಸಂವಿಧಾನದ ಪ್ರತಿ ನೀಡಿ ಗೌರವಿಸಿದರು.

ಆ್ಯಂಬುಲೆನ್ಸ್ ಗೆ ದಾರಿ ಬಿಟ್ಟು ನಂತರ ಮುಂದೆ ಸಾಗಿದ ಮೋದಿ

ಅಹಮದಾಬಾದ್- ಗುಜರಾತ್ ನ ಗಾಂಧಿನಗರದಿಂದ ಅಹಮದಾಬಾದ್ ಹೋಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಗಾಗಿ ದಾರಿ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರ ವಾಹನಗಳು ನಂತರ ಮುಂದೆ ಸಾಗಿದ ಘಟನೆ ವರದಿಯಾಗಿದೆ. ತಮ್ಮ ಗುಜರಾತ್ ಪ್ರವಾಸದಲ್ಲಿ ಎರಡನೇ ದಿನವಾದ ಇಂದು ಮೋದಿಯವರು ಗಾಂಧಿನಗರ ಮುಂಬೈ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಬಾವುಟ ತೋರಿಸಿದರು ಹಾಗೂ ಅಹಮದಾಬಾದ್ ಮೆಟ್ರೋ ರೈಲಿನ...

ಕವನ: ಮರೆಯಲಾಗದ ಮಹಾನುಭಾವರು

ಮರೆಯಲಾಗದ ಮಹಾನುಭಾವರು ಬದುಕಿನ ಭವಣೆಯ ಮೀರಿ ನಿಂತ ಮಹಾನುಭಾವ ತಲ್ಲೂರ ರಾಯನಗೌಡರ ನೆನಪು ಮತ್ತೆ ಮತ್ತೆ ಬರುತಿದೆ ಸ್ವಾತಂತ್ರ್ಯ ಸಮಾಜವಾದಿಗಳ ನೆನಪಿನೊಳಗೆ ಚಿತ್ತಿ ನಕ್ಷತ್ರ ನಾಲ್ಕನೆಯ ಚರಣ ಪೆಬ್ರುವರಿ ೨೮. ೧೯೨೦ ಧರೆಯೊಳು ತಲ್ಲೂರ ಗ್ರಾಮದ ಶರಣ ದಂಪತಿ ಲಿಂಗನಗೌಡ-ಬಸಮ್ಮ ಉದರದೊಳು ಮೂಡಿದ ನಕ್ಷತ್ರವಿದು ಬಾಲ್ಯದೊಳು ತಾಯಿಯ ಅಗಲಿಕೆಯ ನೋವು ಉಂಡು ಅಜ್ಜಿಯ ಆಶ್ರಯದಿ ಬೆಳೆಯುತಲಿ ಶಿಕ್ಷಣ ಪಡೆಯಿತು ಸ್ವಾತಂತ್ರ್ಯ ದಿನಗಳಲಿ ಮಹಾತ್ಮಾ ಗಾಂಧೀಜಿಯವರ ಪ್ರಭಾವ ವಲಯದಿ ಉಕ್ಕುವ ಸ್ವಾತಂತ್ರ್ಯ ಹೋರಾಟದ ಕಿಚ್ಚು ಎಲ್.ಎಲ್.ಬಿ.ಕಲಿಕೆಯ ತಿಲಾಂಜಲಿ ದುಮ್ಮಿಕ್ಕಿ ಸ್ವಾತಂತ್ರ್ಯ...

ಪೇಸಿಎಂ ಕಾಂಗ್ರೆಸ್ ಗೇ ತಿರುಗುಬಾಣವಾಗಲಿದೆ – ಬಿ ವೈ ವಿಜಯೇಂದ್ರ

ಬೀದರ - ಕಾಂಗ್ರೆಸ್ ಆರಂಭಿಸಿರುವ ಪೇ ಸಿಎಂ ಆಂದೋಲನವು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೇ ತಿರುಗುಬಾಣವಾಗಲಿದೆ. ಇದು ಎಲ್ಲರಿಗೂ ಗೊತ್ತಾಗುತ್ತದೆ ನೋಡುತ್ತಿರಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಇಂದು ರಾಹುಲ್ ಗಾಂಧಿ ಮೂಲಕ ತನ್ನ ಅಸ್ತಿತ್ವ...

ಜಲಜೀವನ್ ಮಿಷನ್ ಅಡಿಯಲ್ಲಿ ತರಬೇತಿ ಕಾರ್ಯಾಗಾರ

ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ  ISRA ಸಿಬ್ಬಂದಿಗಳ ಪಾತ್ರ ಹಾಗೂ ಜವಾಬ್ದಾರಿಗಳ ಕುರಿತು ಎರಡು ದಿನಗಳ ತರಬೇತಿ ಕಾರ್ಯಗಾರ ದಿನಾಂಕ 30 ಹಾಗೂ 01-10-2022 ರಂದು ಲಾರ್ಡ್...

ನಾಲ್ವರಿಗೆ ಬೆಳಕು ನೀಡಿದ ವೇದಾಂತ ಫೌಂಡೇಶನ್

ಸಾಮಾಜಿಕ ಸೇವೆಯಲ್ಲಿ ಸದಾ ಮುಂಚೂಣಿ ಯಲ್ಲಿರುವ ವೇದಾಂತ ಫೌಂಡೇಶನ್ ಸೇವಾಸಂಸ್ಥೆಯ ಸಹಕಾರದಿಂದ ಗ್ರಾಮೀಣ ಭಾಗದ ನಾಲ್ಕು ಮಂದಿಗೆ ಉಚಿತವಾಗಿ ಕಣ್ಣಿನ ಮೋತಿಬಿಂದು ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಯಿತು. ವೇದಾಂತ ಫೌಂಡೇಶನ್ ನ ಪ್ರಮುಖ ಮಾರ್ಗದರ್ಶಕರಾದ ರೊಟೇರಿಯನ್  ಅಶೋಕ ನಾಯಿಕ್ ರವರು ಈ ಶಸ್ತ್ರಚಿಕಿತ್ಸೆ ಗೆ  ಆರ್ಥಿಕಸಹಾಯ ಮಾಡಿದರು. ಬೆಳಗಾವಿ ತಾಲೂಕಿನ  ಬೆಳವಟ್ಟಿಯ ಮಾರುತಿ ನಲವಡೆ ಮತ್ತು ಶ್ರೀಮತಿ ಗಂಗೂಬಾಯಿ ಪಾಟೀಲ,...

ಸರ್ವ ಕಾರ್ಯಗಳ ಯಶಸ್ಸಿನ ಗುಟ್ಟೆ ಶ್ರದ್ಧೆ

ಶ್ರದ್ಧೆ ಇಲ್ಲದ ಕೆಲಸ ಸುವಾಸನೆ ಇಲ್ಲದ ಹೂವಿನಂತೆ ನಾವು ಜೀವನದಲ್ಲಿ ಯಾವುದೇ ಕೆಲಸ ಯಶಸ್ಸು  ನಾವು ಆ ಕೆಲಸದ ಮೇಲೆ ಇಟ್ಟಿರುವ ಶ್ರದ್ಧೆ ಯ ಮೇಲೆ ಅವಲಂಬಿಸಿರುತ್ತದೆ. ಅದೇ ಶ್ರದ್ಧೆ ಮಾನವನನ್ನು ಎತ್ತರಕ್ಕೆ ಕೊಂಡೊಯುತ್ತದೆ. ಸಾಮಾನ್ಯ  ಮನುಷ್ಯನನ್ನು ಶ್ರೇಷ್ಠ ಮನುಷ್ಯನನ್ನಾಗಿ ಮಾಡುವುದು ಶ್ರದ್ಧೆಯಾಗಿದೆ. ಶ್ರದ್ಧೆ ಇಲ್ಲದೆ ಬದುಕಿನಲ್ಲಿ ಏನನ್ನು? ಪೂರ್ಣ ಸಾಧಿಸಲಾಗದು. ಮಾನವ ಜೀವನದಲ್ಲಿ ಒಂದಲ್ಲ...

ಕಸಾಪ ದಿಂದ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನೋತ್ಸವ ಆಚರಣೆ

ಕರುನಾಡಿನ ಸಮಗ್ರ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ – ಡಾ. ಬಿರಾದಾರ ಬೆಳಗಾವಿ: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರು ಕೇವಲ ವಿಜ್ಞಾನಿ ಮಾತ್ರವಾಗಿರದೆ ಸಮಾಜ ಭಾಷಾ ಸುಧಾರಣಾವಾದಿ, ಶಿಕ್ಷಣತಜ್ಞ, ಮಾತೃಭಾಷಾ ಪ್ರೇಮಿ ಎಲ್ಲವೂ ಆಗಿದ್ದರು. ಅವರು ಇಂಜಿನಿಯರ್ ಆಗಿ ಕೇವಲ ಕಟ್ಟಡ ಅಣೆಕಟ್ಟುಗಳ ವಿನ್ಯಾಸವನ್ನು ಮಾತ್ರ ಸಿದ್ಧಗೊಳಿಸಿದೆ ಭವಿಷ್ಯದ ಸುಭದ್ರ ಕನ್ನಡ ನಾಡಿನ ಏಳಿಗೆಗೆ ವಿನ್ಯಾಸವನ್ನು...

ರಾಜ್ಯದಲ್ಲಿ ಮುಂದಿನ ೪-೫ ದಿನ ಮಳೆ ಸಾಧ್ಯತೆ

ಬೆಂಗಳೂರು - ಬಂಗಾಳ ಕೊಲ್ಲಿಯಲ್ಲಿ ಬೀಸಿರುವ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬರುವ 4-5 ದಿನಗಳು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,...

ಬೀದರ್ ಆರ್ ಟಿಓ ಗೆ ಶಾಕ್ ಕೊಟ್ಟ ಲೋಕಾಯುಕ್ತ

ಬೀದರ - ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಾರೆಂಬ  ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಜಿಲ್ಲೆಯ ಹುಮನಾಬಾದ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ಮಾಡಿ ಕಡತಗಳನ್ನು ಪರಿಶೀಲಿಸಿದರು. ಲೋಕಾಯುಕ್ತ ದಾಳಿ ವೇಳೆ ಹುಮ್ನಾಬಾದ್ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮೊತ್ತದ  ಹಣ ಪತ್ತೆಯಾಗಿದೆ ಎನ್ನಲಾಗಿದೆ. ಕಲಬುರ್ಗಿ ಲೋಕಾಯುಕ್ತ ಎಸ್ ಪಿ ಯವರ...
- Advertisement -spot_img

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -spot_img
close
error: Content is protected !!
Join WhatsApp Group