Monthly Archives: September, 2022
ಸುದ್ದಿಗಳು
ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಬೈಲಹೊಂಗಲ: 2022-23 ನೇ ಸಾಲಿನ ಬೈಲಹೊಂಗಲ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.ಅಭಿಷೇಕ ಫಕ್ಕೀರಪ್ಪ ಗರಗದ (1500 ಮೀ ಓಟ ಪ್ರಥಮ), ಅಭಿಲಾಷ ಗಂಗಪ್ಪ ಹೊಂಗಲ (800ಮೀ ಓಟ ಪ್ರಥಮ), ಬಸವರಾಜ ಮೂಗಪ್ಪ ಹೊಸೂರ (ಉದ್ದ ಜಿಗಿತ ದ್ವಿತೀಯ) ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ...
ಸುದ್ದಿಗಳು
ದತ್ತಿ ಉಪನ್ಯಾಸ ಕಾರ್ಯಕ್ರಮ
ಸಿಂದಗಿ: ಪಟ್ಟಣದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಸಿಂದಗಿ ಇವುಗಳ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ಸಭಾ ಭವನದಲ್ಲಿ 23ರಂದು ಮಧ್ಯಾಹ್ನ 1.30 ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ ಎಂದು ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಷತ್ತಿನ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಗೋಲ್ಲಾಳಪ್ಪಗೌಡ...
ಸುದ್ದಿಗಳು
ಜಿಲ್ಲಾ ಕ್ರೀಡಾಕೂಟದಲ್ಲಿ ಎಚ್.ಜಿ.ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಸಿಂದಗಿ-ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜ್ಗಳ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.ಇತ್ತೀಚೆಗೆ ಪಟ್ಟಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜ್ಗಳ ಕ್ರೀಡಾಕೂಟದಲ್ಲಿ ಎಚ್.ಜಿ.ಕಾಲೇಜಿನ ವಿದ್ಯಾರ್ಥಿಗಳು ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಬಂದಿರುತ್ತಾರೆ ಮತ್ತು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆಕಾಶ ಪೂಜಾರಿ...
ಸುದ್ದಿಗಳು
ಶ್ರೀ ಲಕ್ಷ್ಮೀದೇವಿ ಜಾತ್ರೆ ಸಂಪನ್ನ
ಗುರ್ಲಾಪೂರ: ಗ್ರಾಮದ ಆರಾಧ್ಯ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆಯು ಅದ್ಧೂರಿಯಾಗಿ ಮಂಗಲವಾಯಿತು.ಜಾತ್ರೆಯ ಪ್ರಾರಂಭದಲ್ಲಿ ಗ್ರಾಮದಲ್ಲಿ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಹೀಗೆ ಐದು ವಾರಗಳವರೆಗೆ ಗ್ರಾಮದಲ್ಲಿ ಅಂಗಡಿ ಮುಗ್ಗಟ್ಟು ಯಾವುದೇ ಕೆಲಸ ಕಾರ್ಯಕ್ಕೆ ಹೋಗದೆ ಸ್ವ-ಪ್ರೇರಿತವಾಗಿ ಯಾವುದೇ ಕೆಲಸದಲ್ಲಿ ತೊಡಗದೆ ಬಂದ್ ಮಾಡಿರುತ್ತಾರೆ. ಕೊನೆಯ ಮಂಗಳವಾರ ಮುಂಜಾನೆ ಶ್ರೀ ಲಕ್ಷ್ಮೀದೇವಿಗೆ ಅಭಿಷೇಕ ಉಡಿ ತುಂಬುವ ಕಾರ್ಯಕ್ರಮ...
ಸುದ್ದಿಗಳು
ರಾಜಯೋಗದ ಕುರಿತು ಏಳು ದಿನದ ಮುಕ್ತಾಯ ಕಾರ್ಯಕ್ರಮ
ಸಿಂದಗಿ: ಇಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರು ಒತ್ತಡದ ಬದುಕಿನಲ್ಲಿ ಬಾಳುವಂತಾಗಿದೆ ಆದರೆ ಪ್ರಾಚೀನ ಕಾಲದ ರಾಜಯೋಗದಿಂದ ಒತ್ತಡದ ಜೀವನದಿಂದ ಮುಕ್ತರಾಗುವುದು ರಾಜಯೋಗದಿಂದ ಸಾಧ್ಯ ಎಂದು ರಾಜಯೋಗಿ ಡಾ.ಬಾಳನಗೌಡ ಪಾಟೀಲ ಹೇಳಿದರು.ಪಟ್ಟಣದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ರಾಜಯೋಗದ ಕುರಿತು ಏಳು ದಿನದ ಮುಕ್ತಾಯ ಕಾರ್ಯಕ್ರಮದಲ್ಲಿ ಮಾತನಾಡಿ, ಆಧ್ಯಾತ್ಮದಿಂದ ಜೀವನ ಪಾವನವಾಗುತ್ತದೆ. ಎಂದರು.ಈಶ್ವರೀಯ ಮುಖ್ಯ ಸಂಚಾಲಕಿ...
ಸುದ್ದಿಗಳು
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಸಿಂದಗಿ: ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗುಡ್ಡಗಾಡು ಓಟದಲ್ಲಿ ಮಲ್ಲಿಕಾರ್ಜುನ ಕಲ್ಲೂರ, ಈರಣ್ಣ ಚವಟೆ ಫ್ರೀ ಸ್ಟೈಲ್ ಕುಸ್ತಿ 97 ಕೆ.ಜಿ, ವಿಭಾಗದಲ್ಲಿ ಪ್ರಥಮ ಸ್ಥಾನ, ಉದ್ದ ಜಿಗಿತದಲ್ಲಿ ಸಾಕಲಿನ್ ಸೀತನೂರ ತೃತೀಯ...
ಸುದ್ದಿಗಳು
ಕಲ್ಲೋಳಿಯಲ್ಲಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಪೂರ್ವಭಾವಿ ಸಭೆ
ಮೂಡಲಗಿ: ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಅಂಗವಾಗಿ ಪಂಚಮಸಾಲಿ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅರಭಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೆಟ್ಟಿ ನೀಡಲಿದ್ದಾರೆ ಕಾರಣ ಈ ಕುರಿತು ಕಲ್ಲೋಳ್ಳಿಯ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಸೆ. 23 ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಎಲ್ಲ ಗ್ರಾಮಗಳ ಪಂಚಮಸಾಲಿ ಬಂಧುಗಳು ಈ...
ಸುದ್ದಿಗಳು
ಸೇವಾ ಪಾಕ್ಷಿಕ ಅಭಿಯಾನ ಅಂಗವಾಗಿ ಅರಳಿಮರ ನೆಡುವ ಕಾರ್ಯಕ್ರಮ
ಮೂಡಲಗಿ: ಅರಳಿ ಮರ ಉಳಿದ ಜಾತಿಯ ಮರಗಳಿಗಿಂತ ಹೆಚ್ಚು ಆಮ್ಲಜನಕವನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, ವಾಯುಮಾಲಿನ್ಯ ನಿಯಂತ್ರಣದಲ್ಲಿ ಬಹು ಮುಖ್ಯ ಪಾತ್ರವಹಿಸಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು.ಗುರುವಾರದಂದು ಸಮೀಪದ ಅವರಾದಿಯಲ್ಲಿ, ಸೇವಾ ಪಾಕ್ಷಿಕ ಅಭಿಯಾನ ಅಂಗವಾಗಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನಿರ್ದೇಶನದಂತೆ, ಭಾರತೀಯ ಜನತಾ ಪಾರ್ಟಿ ಅರಬಾವಿ...
ಸುದ್ದಿಗಳು
ಪಟಗುಂದಿ ಪಿಕೆಪಿಎಸ್ ವಾರ್ಷಿಕ ಸಭೆ; ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸುತ್ತವೆ
ಮೂಡಲಗಿ: ‘ಜನರ ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಘ, ಸಂಸ್ಥೆಗಳು ಬೆಳೆಯುತ್ತವೆ. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮೀಣ ಜನರ ಬದುಕನ್ನು ಉಜ್ವಲಗೊಳಿಸುವೆ’ ಎಂದು ಯುವ ಧುರೀಣ ಸವೋತ್ತಮ ಜಾರಕಿಹೊಳಿ ಹೇಳಿದರು.ತಾಲ್ಲೂಕಿನ ಪಟಗುಂದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ...
ಸುದ್ದಿಗಳು
ಶಿಕ್ಷಕರಿಗೆ ಸತ್ಕಾರ
ಗುರ್ಲಾಪೂರ - ಸಮಿಪದ ಇಟನಾಳದ ವಿದ್ಯಾ ಸರಸ್ವತಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಹಾಗು ತಾಲುಕಾಮಟ್ಟದ ಅತ್ಯುತ್ತಮ ಶಿಕ್ಷಕರಾದ ಪ್ರತಾಪ ಜೋಡಟ್ಟಿ ಕಪ್ಪಲಗುದ್ದಿ ಶಾಲೆ, ಅಜೀತ ಐಹೂಳೆ ನಾಗನೂರ ಶಾಲೆಯ ಶಿಕ್ಷಕರನ್ನು ಶಾಲೆಯ ಅಧ್ಯಕ್ಷರಾದ ವಿಠ್ಠಲ ಸುರಾಣಿ ಇವರ ಅಧ್ಯಕ್ಷತೆಯಲ್ಲಿ ಸತ್ಕರಿಸಲಾಯಿತು.ಸತ್ಕಾರ ಸಮಾರಂಭದ ಸಾನ್ನಿಧ್ಯವನ್ನು ಗ್ರಾಮದ ಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...