Monthly Archives: September, 2022
ಸುದ್ದಿಗಳು
ಮೋದಿಯವರ ಸಾಧನೆ ಕುರಿತು ವಿಚಾರ ಸಂಕೀರ್ಣ ಹಾಗೂ ಬೌದ್ಧಿಕ ಸಮಾವೇಶ
ಮೂಡಲಗಿ: ಇತರೆ ದೇಶಗಳು ಭಾರತವನ್ನು ಕಡೆಗಣಿಸುತ್ತಿದ್ದ ಸಮಯದಲ್ಲಿ, ಜಗತ್ತೇ ನಿಬ್ಬೆರಗಾಗುವಂತೆ ಪ್ರಗತಿ ಸಾಧಿಸಿ, ಭಾರತದತ್ತ ಮುಖ ಮಾಡಿ ನೋಡುವಂಥ ಕಾಲ ಬಂದಿದೆ ಎಂದರೆ ಅದರ ಶ್ರೇಯಸ್ಸು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ವಿಷಯ ವಕ್ತಾರರಾದ ರಾಮಚಂದ್ರ ಕಾಕಡೆ ಅಭಿಮತ ವ್ಯಕ್ತ ಪಡಿಸಿದರು.ಮಂಗಳವಾರದಂದು ಕೌಜಲಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಸೇವಾ ಪಾಕ್ಷಿಕ ಅಭಿಯಾನ...
ಸುದ್ದಿಗಳು
ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ
ಮೂಡಲಗಿ: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ...
ಸುದ್ದಿಗಳು
ವರದಿಯ ಫಲ ಶ್ರುತಿ
"ಸಿಲಿಕಾನ್ ಸಿಟಿಯ ಜಲಮಂಡಳಿ ಹಾಗೂ ಬಿ.ಬಿ.ಎಂ.ಪಿ ಅಧಿಕಾರಿಗಳೇ ಟಿ.ಜಿ.ಲೇಔಟ್ ನಲ್ಲಿ ಅವವ್ಯಸ್ಥೆಯ ಆಗರಕ್ಕೆ - ಪರಿಹಾರ ಯಾವಾಗ ? ಎಂದು Times of ಕರ್ನಾಟಕ ಪತ್ರಿಕೆ ಇತ್ತೀಚೆಗೆ ಸುದ್ದಿ ಪ್ರಕಟಣೆ ಮಾಡಿತ್ತು.ವರದಿ ನೋಡಿದ ಜಲಮಂಡಳಿ ಹಾಗೂ ಬಿ.ಬಿ.ಎಂ.ಪಿ ಮತ್ತು ಒಳಚರಂಡಿ ವ್ಯವಸ್ಥೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಿದ್ದಕ್ಕೆ ಸ್ಥಳೀಯ ನಾಗರೀಕರಾದ ಅಶೋಕ್ ರೆಡ್ಡಿ , ಅನಿಲ್...
ಸುದ್ದಿಗಳು
ದಂಡೆ ದಂಪತಿಗಳಿಗೆ ‘ಸಂಗಮ ಸಿರಿ’ ಪ್ರಶಸ್ತಿ
ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ರಚನೆಗೊಂಡಿದ್ದು ಇದರಡಿ ವಚನಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ‘ಸಂಗಮ ಸಿರಿ’ ಪ್ರಶಸ್ತಿ ಹಾಗೂ ೧೦ ಸಾವಿರ ರೂ.ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿ ಈ ವರ್ಷದಿಂದ ನೀಡಲಾಗುತ್ತಿದೆ.‘ಸಂಗಮ ಸಿರಿ’ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ವೀರಣ್ಣ ದಂಡೆ...
ಸುದ್ದಿಗಳು
ದಿ.ಪ್ರತಿಭಾಅಕ್ಕಾ ಪಾಟೀಲ ಅವರ ಪುಣ್ಯಸ್ಮರಣೆ ಆಚರಣೆ
ಮೂಡಲಗಿ: ರಾಯಬಾಗ ಶಿಕ್ಷಣ ಪ್ರಸಾರಕ ಮಂಡಳದ ಧರ್ಮಟ್ಟಿಯಲ್ಲಿನ ಧರ್ಮಟ್ಟಿ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪ್ರೇಮಿ ದಿ. ಪ್ರತಿಭಾಅಕ್ಕಾ ವಸಂತರಾವ ಪಾಟೀಲ ಅವರ 20ನೇ ಪುಣ್ಯಸ್ಮರಣೆಯನ್ನು ಆಚರಿಸಿದರು.ಶಾಲೆಯ ಪ್ರಭಾರಿ ಪ್ರಾಚಾರ್ಯ ಎಸ್.ಎಸ್.ಚಿಪ್ಪಲಕಟ್ಟಿ ಅವರು ಪೂಜೆ ಸಲ್ಲಿಸಿ ಪಾಟೀಲರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎಸ್.ಟಿ.ಹೊನ್ನಕುಪಿ, ಪಿ.ವಿ.ಬಾದರಡಿ, ಜಿ.ಬಿ.ಕಮತೆ, ಎಲ್.ಎನ್.ಕುಂಬಾರ, ಎಚ್.ಎಸ್.ಹಿಪ್ಪರಗಿ, ಶ್ರೀಮತಿ...
ಸುದ್ದಿಗಳು
ಉತ್ತರ ಪ್ರದೇಶದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಮನವಿ
ಮೂಡಲಗಿ: ಉತ್ತರ ಪ್ರದೇಶ ಲಖೀಂಪೂರ ಜಿಲ್ಲೆಯಲ್ಲಿ ದಲಿತ ಬಾಲಕಿಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ ಗಲ್ಲಿಗೇರಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮತ್ತು ಮುಡಲಗಿ-ಗೋಕಾಕ ತಾಲೂಕಿನಲ್ಲಿ ಅಕ್ರಮ ಸಾರಾಯಿ ಮಾರಾಟವನ್ನು ಬಂದ ಮಾಡಿಸಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ...
ಸುದ್ದಿಗಳು
ಪರಿಸರ ಸಂರಕ್ಷಿಸಿದರೆ ಮಾತ್ರ ಮಾನವ ಜನಾಂಗದ ಉಳಿವು: ಡಾ.ಭೇರ್ಯ ರಾಮಕುಮಾರ್
ಮೈಸೂರು - ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯನ್ನು ತಮ್ಮ ಜೀವನದ ಗುರಿಯಾಗಿ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಮುಂಬರುವ ದಿನಗಳು ಅತ್ಯಂತ ಆತಂಕಕಾರಿಯಾಗಲಿವೆ ಎಂದು ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ನುಡಿದರು.ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಡೆಗ್ಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪರಿಸರ...
ಸುದ್ದಿಗಳು
21 ರಂದು ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ
ಮೂಡಲಗಿ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2022-23ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಇದೇ ಸೆ.21 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿ ಜಿಲ್ಲೆ, ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ಜರುಗಲಿದೆ.ಈ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯಾವಳಿಗಳು...
ಸುದ್ದಿಗಳು
ಜೆಡಿಎಸ್ ಸೇರಿದ ವಿವಿಧ ಪಕ್ಷಗಳ ಕಾರ್ಯಕರ್ತರು
ಸಿಂದಗಿ: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ರೈತರಿಗೆ ನೀಡಿದ ಸೌಲಭ್ಯಗಳನ್ನು ನೋಡಿ ಎಚ್.ಡಿ.ಕುಮಾರಸ್ವಾಮಿಯವರ ಕೈ ಬಲಬಡಿಸಬೇಕು ಎಂದು ಆಲಹಳ್ಳಿ ಗ್ರಾಮದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಶಿವಾನಂದ ಪಟೀಲ ಸೋಮಜ್ಯಾಳ ಮಾತನಾಡಿ, ಕಳೆದ 18 ತಿಂಗಳ ಜೆಡಿಎಸ್ ಪಕ್ಷದ ಸಮ್ಮಿಶ್ರ ಸರಕಾರದ ಕಾಲಾವಧಿಯಲ್ಲಿ ರೈತರ ಸಾಲ...
ಸುದ್ದಿಗಳು
ದನಗಳ ಕೊಟ್ಟಿಗೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಎಮ್ಮೆ ಮತ್ತು ಒಂದು ಆಕಳು ಸಜೀವ ದಹನ
ಬೀದರ - ಜಿಲ್ಲೆಯ ಹುಲಸೂರ ತಾಲೂಕಿನ ದೇವನಾಳ ಗ್ರಾಮದಲ್ಲಿ ಬಡ ರೈತನೊಬ್ಬನ ದನಗಳ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಗರ್ಭಾವಸ್ಥೆಯಲ್ಲಿ ಇರುವ ಒಂದು ಎಮ್ಮೆ ಮತ್ತು ಒಂದು ಆಕಳು ಸಜೀವ ದಹನವಾಗಿವೆ. ಇನ್ನೊಂದು ಹೋರಿಯು ಸಾವು ಬದುಕಿನ ಮಧ್ಯೆ ಹೊರಾಟ ನಡೆಸಿದೆ.ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿರುವ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...