Monthly Archives: September, 2022

ರೈತರ ಸಾಧನೆಗೆ ಪ್ರೇರಣೆ ವಿಶ್ವಕರ್ಮ ಸಮಾಜ – ಆನಂದ ಭೂಸನೂರ

ಸಿಂದಗಿ: ದೇಶದ ಬೆನ್ನೆಲುಬು ರೈತನಾದರೆ, ರೈತರ ಸಾಧನೆಗಳಿಗೆ ಪ್ರೇರಣೆ ವಿಶ್ವಕರ್ಮ ಸಮಾಜ ಎಂದು ಸಿಂದಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಾಣಿಯಂತೆ ಕಾಯಕವೇ ಜೀವನ ಎಂದು ಜೀವನ ಸಾಗಿಸುವವರು...

ಸ್ವಾವಲಂಬಿ ಜೀವನಕ್ಕೆ ಹೊಲಿಗೆ ತರಬೇತಿ ಅಗತ್ಯ – ಸಿದ್ದಣ್ಣ ದುರದುಂಡಿ

ಮೂಡಲಗಿ: ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ಹೊಲಿಗೆ ತರಬೇತಿ ಅವಶ್ಯವಾಗಿದೆ. ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಘ ಕಾರ್ಯ ಶ್ಲಾಘನೀಯವಾಗಿದೆ  ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.ಅವರು ಪಟ್ಟಣದ ನಾಗಲಿಂಗ ನಗರದ ನಿವಾಸ ಕಂಪ್ಯೂಟರ್ ತರಬೇತಿ ಕೇಂದ್ರದ ಕಾರ್ಯಾಲಯದಲ್ಲಿ ಮಧು ಮಹಿಳಾ ಮತ್ತು...

ಮೋದಿ ಜನ್ಮದಿನ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಿಂದಗಿ: ಕಳೆದ ಎರಡು ವರ್ಷಗಳಿಂದ ಕೋವಿಡ್ ಆವರಿಸಿದ್ದರಿಂದ ಜನರು ಸಂಕಷ್ಟ ದಲ್ಲಿ ಬಳಲುತ್ತ ಆರೋಗ್ಯದಲ್ಲಿ ಏರುಪೇರು ಆದಾಗ್ಯೂ ಆಸ್ಪತ್ರೆಗಳಿಗೆ ಬಾರದೇ ಸಾವುಗಳಾಗುತ್ತಿವೆ ಕಾರಣ ಕಡುಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿಜಿ ಅವರ ಹುಟ್ಟು ಹಬ್ಬದ ನಿಮಿತ್ತ 18 ರಂದು ತಾಲೂಕು ಆಸ್ಪತ್ರೆಯಲ್ಲಿ ಶಂಭುಲಿಂಗ ಪ್ರತಿಸ್ಥಾನ ಹಾಗೂ ಸಾಯಿ ಇಂಜನೀಯರಿಂಗ ಸರ್ವಿಸಿಸ್...

ಹಾಲು ಉತ್ಪಾದಕರ 38ನೇ ವಾರ್ಷಿಕ ಸಭೆ

ಮೂಡಲಗಿ -  ಗುರ್ಲಾಪೂರ  ಹಾಲು ಉತ್ಪಾದಕರ ಸಹಕಾರಿ ಸಂಘ ನಿ ಗುರ್ಲಾಪೂರ ಇದರ 38ನೇ ವಾರ್ಷಿಕ ಮಹಾಸಭೆಯನ್ನು ಸೋಮವಾರ ದಿ.19 ರಂದು ಮುಂ 10.30ಕ್ಕೆ ಸಂಘದ ಕಾರ್ಯಾಲಯದಲ್ಲಿ ಕರೆಯಲಾಗಿದೆ  ಸಭೆಯಲ್ಲಿ ಸಭೆಯ ಅಧ್ಯಕಷರನ್ನು ಆರಿಸಿ ಸಭೆಯ ಹಿಂದಿನ ಠರಾವುಗಳನು ಓದುವದು  ಸಂಘದ ಲೆಕ್ಕ ತಪಾಸಣೆ ವರದಿಯನ್ನು ಸಾದರ ಪಡಿಸುವದು, ಮುಂದಿನ ವರ್ಷದ ಲೆಕ್ಕ ಪರಿಶೋಧಕರ...

ಎಲ್ಲ ಕಾರ್ಯಕರ್ತರಿಗೆ ಮಾದರಿಯಾಗಿದ್ದಾರೆ ನರೇಂದ್ರ ಮೋದಿ – ಈರಣ್ಣ ಕಡಾಡಿ

ಮೂಡಲಗಿ: ಹಣಬಲ ತೋಳ್ಬಲಗಳ ಮೂಲಕವೇ ರಾಜಕಾರಣ ಮಾಡುವ ರಾಜಕಾರಣಿಗಳ ಮಧ್ಯೆ ಜನಬಲ ಮೂಲಕ ಚಾಯ್ ವಾಲಾನಿಂದ ಪ್ರಧಾನಿ ಗುದ್ದೆಗೆ ಏರಿ ವಿಶ್ವಮಾನ್ಯ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪಕ್ಷದ ಕಾರ್ಯಕರ್ತರಿಗೂ ಒಂದು ಜೀವಂತ ಉದಾಹರಣೆಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ...

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರಾತ್ಯಕ್ಷಿಕೆ

ಸವದತ್ತಿ: ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ಶಾಂತಿನಗರದ ಮಕ್ಕಳಿಗೆ ಸಮೀಪದಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು.ಠಾಣಾಧಿಕಾರಿಗಳಾದ ಶ್ರೀ ಎಂ ಕೆ ಕಲಾದಗಿ ಅವರು ಮಕ್ಕಳಿಗೆ ಅಗ್ನಿಶಾಮಕ ಸೇವೆಗಳ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯ ಅಣಕು ಪ್ರದರ್ಶನ ಮಾಡಿದರು. ಶಾಲಾ ಪ್ರಧಾನ ಗುರುಗಳು ಮತ್ತು...

ಪೊಲೀಸ್ ಪೇದೆ ಆದ ವಿದ್ಯಾರ್ಥಿನಿಗೆ ಸತ್ಕಾರ

ಮೂಡಲಗಿ - ಸರಕಾರಿ ಪ್ರೌಢಶಾಲೆ ಜೋಕಾನಟ್ಟಿ ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ರೂಪಾ ನಿಂಗಪ್ಪ ನಾವಿ ಇವರು ಪೊಲೀಸ್ ಪೇದೆಯಾಗಿ ಆಯ್ಕೆಯಾದ ಪ್ರಯುಕ್ತ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ರೂಪಾ ನಿಂಗಪ್ಪ ನಾವಿ ಅವರು ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಈಗಿನಿಂದಲೇ ಕಾರ್ಯ ಪ್ರವರ್ತ ರಾಗಲು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ...

ದೇಶ ಸ್ವತಂತ್ರ ದಿವಸ ಆಚರಣೆ ಮಾಡುತ್ತಿದ್ದರೆ ಕಲ್ಯಾಣ ಕರ್ನಾಟಕದಲ್ಲಿ ರಕ್ತದೋಕುಳಿ ಹರಿಸಿದರು ರಜಾಕಾರರು !

Special story of Bidar district ರಜಾಕಾರರ ಹಾವಳಿಗೆ ತತ್ತರಿಸಿ ಹೋಗಿದ್ದ ಗೋರ್ಟಾ ಗ್ರಾಮಸ್ಥರಿಗೆ ಡುಮಣೆ ಸಾಹುಕಾರರ ಮನೆಯೇ ಆಶ್ರಯ ತಾಣ ಬೀದರ - ಇಡೀ ಭಾರತ ದೇಶ 1947 ಅಗಸ್ಟ್ 15 ರಂದು ವಿಜಯೋತ್ಸವದಲ್ಲಿ ತೊಡಗಿತ್ತು ಆದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸ್ವತಂತ್ರ ಸಿಕ್ಕಿರಲಿಲ್ಲ. ಹದಿಮೂರು ತಿಂಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು...

ಸಿಂದಗಿ; ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ  ಕಲೋತ್ಸವ

ಸಿಂದಗಿ : ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಬೆಳಕಿಗೆ ತರಲು ಶಿಕ್ಷಕರೊಂದಿಗೆ ಪಾಲಕರು ಪಾತ್ರ ಮೇಲು ಕಾಣಬೇಕು. ಶೈಕ್ಷಣಿಕ ಬೆಳೆವಣಿಗೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಇದು ಉತ್ತಮ ವೇದಿಕೆಯಾಗಿದೆ ಎಂದು ಬಿಆರ್‍ಪಿ ಶ್ರೀಮತಿ ಶ್ರೀದೇವಿ ರೆಬಿನಾಳ ತಿಳಿಸಿದರು.ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ  ಹಿರಿಯ ಪ್ರಾಥಮಿಕ  ಶಾಲೆಯ ಆವರಣದಲ್ಲಿ  ಜಿಲ್ಲಾ ಪಂಚಾಯತ ಹಾಗೂ...

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ. 1.4 ಕೋಟಿ ಲಾಭ- ಸಂಸದ ಕಡಾಡಿ

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು ಸನ್ 2021-22ನೇ ಸಾಲಿನಲ್ಲಿ ರೂ 1.4 ಕೋಟಿ ರೂ ಲಾಭಗಳಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ, ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಸೆ.16 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ ಇದರ ಸನ್ 2021-22ನೇ ಸಾಲಿನ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group