Monthly Archives: September, 2022

ಕನ್ನಡ ಹಿಂದಿ ಭಾಷೆ ಮರೆತು ಉರ್ದು ಮೆರೆಸಿದ ಬೀದರ ಜಿಲ್ಲಾಡಳಿತ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕನ್ನಡ ಮತ್ತು ಹಿಂದಿ ಭಾಷೆಗಳನ್ನು ಮರೆತು ಬಿಟ್ಟ ಸರ್ಕಾರ ಕೇವಲ ಉರ್ದುವನ್ನು ಮೆರೆಸುತ್ತಿರುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.ಇದಕ್ಕೆ ಸಾಕ್ಷಿ ಎಂಬಂತೆ ಬೀದರ್ ಜಿಲ್ಲೆಯ ಗಡಿ ಶಹಾಪುರ ಗೇಟ್ ಸ್ವಾಗತ ಬೋರ್ಡ್ ಮೇಲೆ ಕನ್ನಡ ಇಂಗ್ಲಿಷ್ ಉರ್ದು ಭಾಷೆ ಬರೆದಿದ್ದಾರೆ ಆದರೆ ನಮ್ಮ ರಾಷ್ಟ್ರ ಭಾಷೆ ಹಿಂದಿ...

ನವರಾತ್ರಿ ಉತ್ಸವ ಪೂರ್ವಭಾವಿ ಸಭೆ

ಮೂಡಲಗಿ: ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿ ವತಿಯಿಂದ ಪ್ರತಿ ವರ್ಷ ಜರುಗುವ ನವರಾತ್ರಿ ಉತ್ಸವ ಕುರಿತು ಪೂರ್ವಭಾವಿ ಸಭೆಯು ಸೆ. ೧೬ ಶುಕ್ರವಾರದಂದು ಸಾಂಯಕಾಲ ೪-೦೦ ಗಂಟೆಗೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.ಪೂರ್ವಭಾವಿ ಸಭೆಗೆ ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಯುವಕ-ಯುವತಿಯರು, ಕಾಲೇಜು ವಿದ್ಯಾರ್ಥಿಗಳು ಹಾಗೂ ನಗರದ...

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಲ್ಲೋಳಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಮೂಡಲಗಿ: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಬೆಳಗಾವಿ ಜಿಲ್ಲೆ, ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ ಕಲ್ಲೋಳಿ ಹಾಗೂ ರೋಟರಿ ರಕ್ತ ಭಂಡಾರ ಕೇಂದ್ರ ಗೋಕಾಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದ ಆವರಣದಲ್ಲಿ ಸೆ.17 ರಂದು ಬೆಳಿಗ್ಗೆ...

ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ

ಈ ನಾಡಿನ ಮಹತ್ವದ ಚಿಂತನೆಗಳ ಹಿಂದಿರುವ ಪ್ರೇರಕಶಕ್ತಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯನವರು.  ಅವರು  ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ ಕಾರಣಕರ್ತರೂ ಹೌದು.“ಯಾವುದೇ ಕೆಲಸ ಕೀಳಲ್ಲ.  ನಿನ್ನ ಕೆಲಸ ಈ ರಸ್ತೆಯ ಈ ಭಾಗವನ್ನು ಗುಡಿಸುವುದಾಗಿದ್ದರೆ, ಜಗತ್ತಿನ ಅತ್ಯಂತ ಸ್ವಚ್ಚ ರಸ್ತೆಯಾಗುವಂತೆ  ಗುಡಿಸು.  ಅದೃಷ್ಟ ಎನ್ನುವುದು ದೇವರ ಕೈಯಲ್ಲಿ ನಿಷ್ಕ್ರಿಯವಾಗಿರುವ ಸಾಧನವಲ್ಲ.  ನಮ್ಮ ಡೆಸ್ಟಿನಿ,...

ವಿಶಿಷ್ಟ ಮಾದರಿಯ ಶಿಕ್ಷಕಿ ಸುಶೀಲಾ ಲಕ್ಷ್ಮೀ ಕಾಂತ ಗುರವ

ಶಿಕ್ಷಕಿಯಾಗಿ, ಸಮಾಜ ಸೇವಕಿಯಾಗಿ ಕೆಲಸ ಮಾಡುತ್ತ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕಾರ್ಯಗಳನ್ನು ಮಾಡಿದ ಒಬ್ಬ ವಿಶಿಷ್ಟ ವ್ಯಕ್ತಿ ಸುಶೀಲಾ ಲಕ್ಷ್ಮಿಕಾಂತ ಗುರವ ಅವರು. ಪರಿಚಯ: ಇವರ ಸೇವೆ ಪ್ರಾರಂಭವಾದದ್ದು 11/11/1999 ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಬಡಸ್ (KH) ಬೆಳಗಾವಿ ತಾಲೂಕಿನಲ್ಲಿ.ಶಿಕ್ಷಕಿಯಾಗಿ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದು ನಿರ್ಗತಿಕ ಹೆಣ್ಣು ಮಗಳಿಗೆ ಶಿಕ್ಷಣವನ್ನು ಕೂಡ...

ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ವಿರೋಧ; ಮನವಿ

ಸಿಂದಗಿ:  ಕೇಂದ್ರ ಸರಕಾರ ಕನ್ನಡ ಭಾಷೆಯನ್ನು ಅವಮಾನಿಸಿ ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಣೆ ಮಾಡಲು ಪ್ರಾಧಾನ್ಯತೆ ನೀಡಿರುವ ನೀತಿಯನ್ನು ಖಂಡಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಸೀಲ್ದಾರ್ ಪ್ರಕಾಶ ಸಿಂದಗಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ  ಜೆ.ಡಿ.ಎಸ್. ಮುಖಂಡ ಶಿವಾನಂದ ಪಾಟೀಲ ಸೋಮಜ್ಯಾಳ ಮಾತನಾಡಿ, ಭಾರತವು ಸಾವಿರಾರು...

3.5 ಕೆಜಿ ತೂಕದ ಗರ್ಭಕೋಶಕ್ಕೆ ಸಂಬಂಧಿಸಿದ ಗಡ್ಡೆ ಹೊರ ತೆಗೆದ ವೈದ್ಯರು

ಸತತ ಮೂರುವರೆ ಗಂಟೆ ನಡೆದ ಶಸ್ತ್ರ ಚಿಕಿತ್ಸೆ ಸಿಂದಗಿ: ನಗರದ​ ಮನಗೂಳಿ ಆಸ್ಪತ್ರೆಯಲ್ಲಿ ವೈದ್ಯರಾದ ಡಾ.ಸಂಧ್ಯಾ ಮನಗೂಳಿ, ಡಾ.ಶಾಂತವೀರ ಮನಗೂಳಿ, ಡಾ.ರಮಾಕಾಂತ ತಂಡದ ನೇತೃತ್ವದಲ್ಲಿ ವೈದ್ಯರು ಸತತ 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮಹಿಳೆ ಗರ್ಭಕೋಶಕ್ಕೆ ಸಂಬಂಧಿಸಿದ 3.5 ಕೆಜಿ ತೂಕದ ಗಡ್ಡೆಯೊಂದನ್ನು ಹೊರತೆಗೆದು ಯಶಸ್ವಿಯಾಗಿದ್ದಾರೆ.ಇಂಡಿ ತಾಲೂಕಿನ ಯಾಸ್ಮಿನ್ ಭಾಗವಾನ್ ಎಂಬ ಮಹಿಳೆಯು...

ಕಾರಂಜಾ ಸಂತ್ರಸ್ತರ ವಿನೂತನ ಪ್ರತಿಭಟನೆ

ಬೀದರ - ರಾಜ್ಯ ಸರ್ಕಾರ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಮುಳುಗಡೆ ಸಂತ್ತಸ್ತರು ಕೇಶ ಮುಂಡನ ಮಾಡಿಕೊಂಡು ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ನಡೆಸಿದರು.76 ದಿವಸಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ನಾವು ಸಂತ್ರಸ್ತರು ಮೂವತ್ತು ವರ್ಷಗಳಿಂದ ಸತತವಾಗಿ ಪ್ರತಿಭಟನೆ ಮಾಡತ್ತಾ ಬಂದಿದ್ದರೂ ಕೂಡ ಯಾವುದೇ...

ಕಠಿಣ ಪರಿಶ್ರಮ ಹಾಗೂ ಅಧ್ಯಯನ ಸಾಧನೆಯ ಶಿಖರ – ಮಹಾಲಿಂಗ ಮೇತ್ರಿ

ಮೂಡಲಗಿ: ಕಠಿನ ಪರಿಶ್ರಮ ಹಾಗೂ ಏಕಾಗ್ರತೆಯ ಸತತ ಅಧ್ಯಯನವು ಸಾಧನೆಯ ಶಿಖರವಾಗಿದೆ ಎಂದು ಅಥಣಿಯ ಜೆ ಎ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಮಹಾಲಿಂಗ ಮೇತ್ರಿ ಹೇಳಿದರು.ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ‘ಸೂಕ್ಷ್ಮ ಅರ್ಥಶಾಸ್ತ್ರ’ ವಿಷಯದ ಕುರಿತು ವಿದ್ಯಾರ್ಥಿಗಳ ಪರಿಕ್ಷಾ ತಯಾರಿಯ ಪೂರ್ವಭಾವಿ ಕಾರ್ಯಾಗಾರದಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದ...

ಶ್ರೀ ಗುರುದತ್ತ ಬಡವಾಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (ರಿ) 17 ನೇ ವರ್ಷದ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ

ಬೆಂಗಳೂರು: ನಗರದ ಬನಶಂಕರಿ 3ನೇ ಹಂತದ ಹೊಸಕ್ಕೇರಿ ಹಳ್ಳಿಯ ಗ್ರಾಮಕ್ಕೆ ಸಮೀಪದಲ್ಲಿರುವ ಶ್ರೀ ದತ್ತ ಪೀಠದಿಂದ ಕೂಗಳತೆಯ ದೂರದಲ್ಲಿದೆ ಗುರುದತ್ತ ಬಡವಾಣೆ ಇಲ್ಲಿ ಸೆಪ್ಟೆಂಬರ್ 10 ರಂದು ಸಂಭ್ರಮದ ದಿಂದ ಬಡಾವಣೆಯ ನಿವಾಸಿಗಳು 17 ನೇ ವರ್ಷದ ಗಣೇಶೋತ್ಸವವನ್ನು ಆಚರಿಸಿದರು.ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರಿಂದ ಪ್ರತಿಷ್ಠಾಪನೆಗೊಂಡ ಶ್ರೀ ಶಕ್ತಿ ಗಣಪತಿ ದೇವಾಸ್ಥಾನ ಇಲ್ಲಿ...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group