Monthly Archives: September, 2022

ಭವಿಷ್ಯದ ಸಂಗತಿ ಅಂದಾಜಿಸುವ ಶಕ್ತಿ ಬಬಲಾದಿ ಮಠಕ್ಕಿದೆ – ಈರಣ್ಣ ಕಡಾಡಿ

ಮೂಡಲಗಿ: ಬಬಲಾದಿ ಮಠವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಮಠದ ನುಡಿಗಳು ಎಂದಿಗೂ ಸುಳ್ಳಾಗುವುದಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಶ್ರೀ ಸದಾಶಿವ ಮಠದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ನಮ್ಮ ದೇಶದಲ್ಲಿ ಅನೇಕ ಕಾಲ ಜ್ಞಾನಿಗಳು ತಮ್ಮ ತಪಸ್ಸು, ಪೂಜೆಯ ಮೂಲಕ...

ತಾಯಿ ಇಲ್ಲದ ತಬ್ಬಲಿ ನಾನಾದೆ

ನಮ್ಮ ಜೀವನದಲ್ಲಿ ತಾಯಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಏಕೆಂದರೆ ಅವಳಿಲ್ಲದೆ ನಮ್ಮ ಜೀವನ ಸಾಧ್ಯವಿಲ್ಲ;ಅವಳು ನಮ್ಮನ್ನು ಈ ಜಗತ್ತಿಗೆ ತರುತ್ತಾಳೆ. ತಾಯಿ ವಾತ್ಸಲ್ಯ ಮತ್ತು ಪ್ರೀತಿಯ ಪ್ರತಿಮೆ. ತಾಯಿಯ ಮಡಿಲು ಮಗುವಿನ ಮೊದಲ ಜಗತ್ತು. ಅವಳ ಮಡಿಲಲ್ಲಿ ಕೂತು ಪ್ರಪಂಚದಲ್ಲಿ ಹೊಸ ಬಣ್ಣಗಳನ್ನು ಕಾಣುತ್ತೇವೆ. ಪ್ರತಿ ಮಗುವಿಗೆ ತಾಯಿ ಬಹಳ ವಿಶೇಷ ಮತ್ತು ಪ್ರಮುಖ...

ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಮನವಿ

ಮೂಡಲಗಿ: ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯನ್ನು ಶೀಘ್ರವಾಗಿ ಮಾಡುವಂತೆ ಮನವಿಯನ್ನು ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿoದ ತಹಶೀಲ್ದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಿದ್ದಾರೆ.ಅವರು ಮನವಿಯಲ್ಲಿ ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ದೈಹಿಕ ಶಿಕ್ಷಣ ಶಿಕ್ಷಕರ...

ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್

ಐಡಿಎಫ್‍ನಿಂದ ಕೆಎಂಎಫ್‍ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ ನವದೆಹಲಿ: ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ ಆರಂಭಗೊಂಡಿರುವ  ಅಂತಾರಾಷ್ಟ್ರೀಯ ಡೇರಿ...

ಕಿತ್ತೂರು ಉತ್ಸವದ ನಿಮಿತ್ತ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ  ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು,  ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ...

ಡಾ.ಆರ್.ವಾದಿರಾಜುರವರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನೆ

ಸ್ನೇಹ ಬಳಗ ವತಿಯಿಂದ ಆಯೋಜಿಸಿದ್ದ ವಿಜಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಲೇಖಕ ಡಾ.ಆರ್.ವಾದಿರಾಜು ವಿರಚಿತ ದಾಸಸಾಹಿತ್ಯ ಮೇರು ಶ್ರೀ ವಾದಿರಾಜರು- ಒಂದು ಅವಲೋಕನ ಮತ್ತು ಹಿರಿಯ ಸಾಹಿತಿ ಡಾ.ಕವಿತಾಕೃಷ್ಣರವರ ಬದುಕು - ಬರಹ - ಸಾಧನೆಗಳ ಕಿರುನೋಟ ‘ಸಾರ್ಥಕ - ಸಾಧಕ’ ಕೃತಿಯನ್ನು ಖ್ಯಾತ ಹರಿದಾಸ ವಿದ್ವಾಂಸ ವಿದ್ಯಾವಾಚಸ್ಪತಿ ಡಾ.ಅರಳಮಲ್ಲಿಗೆ ಪಾರ್ಥಸಾರಥಿ ನಗರದ ಗಾಂಧಿ...

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ

ನೋಯಿಡಾದಲ್ಲಿ ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ) : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ...

ಸಂಪಾದಕೀಯ

ನಮಸ್ಕಾರ ಎಲ್ಲರಿಗೂ.... ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ | ನಿರ್ವಿಘ್ನಂ ಕುರುಮೇದೇವ ಸರ್ವ ಕಾರ್ಯೇಷು ಸರ್ವದಾ || ಬೆಂಗಳೂರಿನ ನನ್ನ ಹಿತೈಷಿಯೊಬ್ಬರ ಸಲಹೆಯಂತೆ ಶ್ರೀ ಗಣಪತಿಯ ಶ್ಲೋಕದೊಂದಿಗೆ ಈ ಚಿಕ್ಕ ಬರಹ ಆರಂಭಿಸುತ್ತಿದ್ದೇನೆ.ಆರೋಗ್ಯವೆಂಬುದು ಕೈಕೊಟ್ಟರೆ ಏನಿದ್ದರೂ ಏನೂ ಇಲ್ಲದಂತೆ. ಯಾಕೆಂದರೆ ಎಲ್ಲಕ್ಕಿಂತ ಶ್ರೇಷ್ಠ ಸಂಪತ್ತೆಂದರೆ ಆರೋಗ್ಯ ಸಂಪತ್ತು. ಮನುಷ್ಯ ಕೋಟಿ ಕೋಟಿ ಗಳಿಕೆ ಮಾಡಿ ಇಟ್ಟುಕೊಳ್ಳಬಹುದು ಆದರೆ ಅದನ್ನು ಉಣ್ಣುವ...

ಶಿಕ್ಷಕರು ಜನರನ್ನು ಉತ್ತಮರನ್ನಾಗಿ ಮಾಡುತ್ತಾರೆ – ಡಾ. ಸಿ ಕೆ ಕಟ್ಟಿ

ಸಿಂದಗಿ: ಒಬ್ಬ ಶಿಕ್ಷಕನು ಕತ್ತಿಗಿಂತ ಲೇಖನಿಯ ಮಹತ್ವವನ್ನು ನಮಗೆ ಕಲಿಸುತ್ತಾನೆ. ಅವರು ಜನರ ಜೀವನಮಟ್ಟವನ್ನು ಉನ್ನತೀಕರಿಸುವ ಮೂಲಕ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದಾರೆ. ಅವರು ಜನರಿಗೆ ಶಿಕ್ಷಣ ನೀಡುವ ಮತ್ತು ಅವರನ್ನು ಉತ್ತಮ ಮಾನವರನ್ನಾಗಿ ಮಾಡುತ್ತಾರೆ ಎಂದು ಸಾಹಿತಿ ಡಾ.ಸಿ. ಕೆ. ಕಟ್ಟಿ ಹೇಳಿದರು.ಪಟ್ಟಣದ ಶ್ರೀ ಸಂಗಮೇಶ್ವರ ಕಾಲೇಜ್ ಆಫ್  ಫಾರ್ಮಸಿ ಹಾಗೂ ಕಾವ್ಯ ಆಂಗ್ಲ...

ಎಮ್.ಕೆ ಹುಬ್ಬಳ್ಳಿ ಕ್ಲಷ್ಟರ್‌ನ ಮೂವರು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನ

ಕಿತ್ತೂರ- ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಎಮ್.ಕೆ. ಹುಬ್ಬಳ್ಳಿ ಶ್ರೀ ಕಲ್ಮೇಶ್ವರ ಪ್ರೌಢಶಾಲೆಯಲ್ಲಿ  ಸೇವೆ ಸಲ್ಲಿಸುತ್ತಿರುವ ಶಂಕರ ಕಳಸಣ್ಣವರ ಪ್ರೌಢವಿಭಾಗದಲ್ಲಿ ಉತ್ತಮ ಶಿಕ್ಷಕ ಹಾಗೂ ಎಮ್.ಕೆ ಹುಬ್ಬಳ್ಳಿ ಮಾದರಿ ಗಂಡು ಮಕ್ಕಳ ಶಾಲೆಯ ಸಹಶಿಕ್ಷಕರಾದ ಸಿದ್ದಯ್ಯ ಹಿರೇಮಠರವರಿಗೆ ಸ್ಕೌಟ್ ಆಂಡ್ ಗೈಡ್ಸ್ ನಿಂದ ಕೊಡಲ್ಪಡುವ ‘ಸೇವಾರತ್ನ’ ಜಿಲ್ಲಾ...
- Advertisement -spot_img

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...
- Advertisement -spot_img
error: Content is protected !!
Join WhatsApp Group