Monthly Archives: September, 2022

ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಸಮಗ್ರತೆಯ ರಕ್ಷಣೆಯ ಜವಾಬ್ದಾರಿ ಯುವಜನತೆಯ ಮೇಲಿದೆ – ಡಾ.ಭೇರ್ಯ ರಾಮಕುಮಾರ್

ಭಾರತಕ್ಕೆ ಸ್ವಾತಂತ್ರ ದೊರಕಿಸಲು ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ತಾತ್ಯಾಟೋಪೆ ಮೊದಲಾದವರು ತಮ್ಮ ಜೀವನವನ್ನೇ ತ್ಯಾಗ ಮಾಡಿದರು.ಲಕ್ಷಾಂತರ ಯುವಜನರು ತಮ್ಮ ವಿದ್ಯಾಭ್ಯಾಸ, ಉದ್ಯೋಗ, ಕುಟುಂಬವೆಲ್ಲವನ್ನೂ ತ್ಯಜಿಸಿ,ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅಂತಹ ಸ್ವಾತಂತ್ರ್ಯ ಹಾಗೂ ಸಮಗ್ರತೆ ರಕ್ಷಿಸಿಕೊಳ್ಳುವ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಹಿರಿಯ ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ...

ಕವನ: ಕ್ರಾಂತಿ ಕಿಡಿ ಭಗತ್ ಸಿಂಗ್

ಕ್ರಾಂತಿ ಕಿಡಿ ಭಗತ್ ಸಿಂಗ್ ಮತ್ತೊಮ್ಮೆ ಜಗದಿ ಹುಟ್ಟಿ ಬರಲಿ ಭಾರತಾಂಬೆಯ ಕರುಳ ಬಳ್ಳಿಯಲಿ ಕ್ರಾಂತಿಯ ಕಿಡಿ ಎಲ್ಲೆಡೆ  ಹರಡಲಿ ಎಲ್ಲ ಯುವಕ ಯುವತಿಯರಲಿಯುವ ಜನತೆ ಮರೆತು ಹೋಗಿದೆ ತಮ್ಮೊಳಗಿರುವ  ಶಕ್ತಿಯ ಮಹಿಮೆ ಅಹಿತಕರ ಕೆಲಸದಿ ಮುಳುಗಿಹರು ಸಿಂಹ ಶಕ್ತಿ ಹೊಂದಿದ ಕಲಿಗಳುನೀ ಬಂದೊಮ್ಮೆ ದಾರಿ ತೋರು ತಿಳಿಸೊಮ್ಮೆ ಅವರ ಕರ್ಮವನು ಭಾರತಮಾತೆಯು ಕೊರಗುತಿಹಳು ತನ್ನ ಸಂತಾನದ ಸ್ಥಿತಿಯನು ಕಂಡುನಮಿಸುವೆ ಭಗವಂತ ನಿನಗೆ ಕಳಿಸಿಕೊಡು ರುದ್ರನರೂಪದಿ ಕಾಯುತಿಹಳು ಭುವನೇಶ್ವರಿ ಕ್ರಾಂತಿ ಕಿಡಿಯ  ಬರುವಿಕೆಗಾಗಿರಚನೆ...

ಓಂ ದೇವೀ ಚಂದ್ರಘಂಟಾಯೈ ನಮಃ

ಓಂ ದೇವೀ ಚಂದ್ರಘಂಟಾಯೈ ನಮಃ ಪಿಂಡಜಾ ಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ | ಪ್ರಸೀದ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ || ಯಾ ದೇವಿ ಸರ್ವಭೂತೇಷು ಮಾ ಚಂದ್ರಘಂಟಾ ರೂಪೇಣ ಸಂಸ್ಥಿತಾ ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ಅಕ್ಕಮಹಾದೇವಿ ಮೊದಲ ಬಾರಿ ಅನುಭವಮಂಟಪಕ್ಕೆ ಬಂದಾಗ ಅಲ್ಲಮರ ಕೇಳಿದ ನಾನಾ ತೆರನಾದ ಪ್ರಶ್ನೆಗಳಿಗೆ ಉತ್ತರಿಸುತ್ತ “ಭಾವಿಸಲು ಗಂಡುರೂಪ ನೋಡಾ” ಎಂದು ಹೇಳುತ್ತಾಳೆ. “ಭಾವಿಸಲು ಗಂಡುರೂಪ ನೋಡಾ” ಇದು ಅಕ್ಕನ ವಚನ. ಇದು ಅಕ್ಕನ ಮಾತು ಇದು ಅಕ್ಕನ ನಿಲುವು. “ಭಾವಿಸಲು...

ಕಲ್ಲೋಳಿ; ಸೆ.30ಕ್ಕೆ ಜಿಲ್ಲಾ ಮಟ್ಟದ ಕಬ್ಬು, ಅರಿಷಿಣ, ಸೋಯಾಬೀನ್ ಕ್ಷೇತ್ರೋತ್ಸವ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಳಗಾವಿ ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸೆ. 30ರಂದು ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಕಬ್ಬು, ಅರಿಷಿನ ಹಾಗೂ ಸೋಯಾಬಿನ ಬೆಳೆಗಳ ಜಿಲ್ಲಾ ಮಟ್ಟದ...

ಪಿಎಫ್ಐ ನಿಷೇಧಿಸಿದ್ದು ಸ್ವಾಗತಾರ್ಹ ಕ್ರಮ- ಈರಣ್ಣ ಕಡಾಡಿ

ಮೂಡಲಗಿ: ಪಿ.ಎಫ್.ಐ ಸಂಘಟನೆ ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿ, ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲದೇ, ಭವಿಷ್ಯದಲ್ಲಿ ಪಿಎಫ್‍ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ ಅವರು ತೆಗೆದುಕೊಂಡ ಖಡಕ್ ನಿರ್ಧಾರದಿಂದ ದೇಶಾದ್ಯಂತ...

ನವರಾತ್ರಿ ಮತ್ತು ಆಯುರ್ವೇದ; ನವರಾತ್ರಿಗೆ ನವ ಔಷಧಿಗಳು

ನವರಾತ್ರಿಗೆ ನವ ಔಷಧಿಗಳು ನವರಾತ್ರಿ ಹಬ್ಬದ ಮುಖ್ಯ ಉದ್ದೇಶ ದುರ್ಗಾ ಮಾತೆಯ ಒಂಬತ್ತು ಅವತಾರಗಳನ್ನು ವಿಧ ವಿಧವಾಗಿ ಪೂಜಿಸಿ ಭಜಿಸುವ ಆಧ್ಯಾತ್ಮಿಕ ಪವಿತ್ರ ದಿನಗಳು. ದೇವಿಯ ಪುರಾಣ ಓದಿ, ಕೇಳಿ ಪುನೀತರಾಗುವ, ವಿವಿಧ ಭಕ್ಷ್ಯಗಳನ್ನು ದೇವಿಗೆ ಅರ್ಪಿಸುವ ಸಂಭ್ರಮದ ಹಬ್ಬ.ಉಪವಾಸದ ಮೂಲಕ ಆಧ್ಯಾತ್ಮದ ಅನುಭೂತಿ ಅನುಭವಿಸುವ, ಧ್ಯಾನಕ್ಕೆ ಬಹು ಪೂರಕವಾದ ಒಂಭತ್ತು ದಿನಗಳಿವು.ಧ್ಯಾನದ ಮೂಲಕ ಕುಂಡಲಿನಿ...

ಕರುನಾಡಿನ ಸಮಗ್ರ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ – ಡಾ. ಬಿರಾದಾರ

ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರು ಕೇವಲ ವಿಜ್ಞಾನಿ ಮಾತ್ರವಾಗಿರದೆ ಆರ್ಥಿಕ ತಜ್ಞ, ಸಮಾಜ ಸುಧಾರಣಾವಾದಿ, ಶಿಕ್ಷಣತಜ್ಞ, ಮಾತೃಭಾಷಾ ಪ್ರೇಮಿ ಎಲ್ಲವೂ ಆಗಿದ್ದರು. ಅವರು ಇಂಜಿನಿಯರ್ ಆಗಿ ಕೇವಲ ಕಟ್ಟಡ ಅಣೆಕಟ್ಟುಗಳ ವಿನ್ಯಾಸವನ್ನು ಮಾತ್ರ ಸಿದ್ಧಗೊಳಿಸಿದೆ ಭವಿಷ್ಯದ ಸುಭದ್ರ ಕನ್ನಡ ನಾಡಿನ ಏಳಿಗೆಗೆ ವಿನ್ಯಾಸವನ್ನು ತಳಪಾಯವನ್ನು ಹಾಕಿದರು.  ಆದ್ದರಿಂದ ಕರುನಾಡಿನ  ಸಮಗ್ರ ಅಭಿವೃದ್ಧಿಗೆ ವಿಶ್ವೇಶ್ವರಯ್ಯನವರ ಪಾತ್ರ...

ಆರ್ಎಸ್ಎಸ್ ಬ್ಯಾನ್ ಮಾಡಿ ಎನ್ನುವವರನ್ನೇ ಮೊದಲು ಬ್ಯಾನ್ ಮಾಡಬೇಕು – ಎನ್. ರವಿಕುಮಾರ್

ಸಿದ್ಧರಾಮಯ್ಯ ಕಾಲದಲ್ಲೇ ಹೆಚ್ಚು ಭ್ರಷ್ಟಾಚಾರ - ಅರುಣ ಸಿಂಗ್ ಕಲಬುರ್ಗಿ - ದೇಶದಾದ್ಯಂತ PFI ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷ ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ BJP ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ PFI ನಿಷೇಧಿಸಿದ್ದು ಸ್ವಾಗತಾರ್ಹ. PFI ಬ್ಯಾನ್ ಮಾಡಲು ಕೆಲವರು ವಿರೋಧ ವ್ಯಕ್ತಪಡಿಸಿದ್ಧರು. ಅದು...

ಆಮ್ಲಜನಕದ ಕೊರತೆಯಿಂದ ಬೀದರ್ ನ ವೀರ ಯೋಧನ ಸಾವು; ಬೀದರನಲ್ಲಿ ಅಂತಿಮ ಗೌರವ

ಬೀದರ: ದೇಶದ ಗಡಿ ಭದ್ರತಾ ಪಡೆಯಲ್ಲಿದ್ದ (ಬಿಎಸ್‌ಎಫ್‌) ವೀರ ಯೋಧ ಬೀದರ್ ಜಿಲ್ಲೆಯ ಕಮಲನಗರ್ ತಾಲೂಕಿನ   ಬೆಡಕುಂದಾ ಗ್ರಾಮದ ಯೋಧ ರಾಮದಾಸ ಧನರಾಜ ಚಂದಾಪುರೆ (35) ಅವರು ಜಮ್ಮುಕಾಶ್ಮಿರದ ಗುರೆಜ್‌ ಕಣಿವೆಯಲ್ಲಿ ಆಮ್ಲಜನಕದ ಕೊರತೆಯಿಂದ ಭಾನುವಾರ ಮೃತಪಟ್ಟಿದ್ದಾರೆ.ನಿನ್ನೆ ತಡ ರಾತ್ರಿ ಯೋಧನ ಪಾರ್ಥಿವ ಶರೀರ ಹುಟ್ಟೂರಿಗೆ ಆಗಮಿಸಿದ್ದು ಸಕಲ‌ ಸರಕಾರಿ ಗೌರವದೊಂದಿಗೆ ಇಂದು ಸ್ವಗ್ರಾಮದಲ್ಲಿ ಯೋಧನ‌...

ಹೊಸ ಪುಸ್ತಕ ಓದು

ಕನ್ನಡ ಸಾಹಿತ್ಯದ ಭುವನ ಕೋಶ- ಲಕ್ಕಣ್ಣ ದಂಡೇಶ ಮತ್ತು ಶಿವತತ್ವ ಚಿಂತಾಮಣಿಪುಸ್ತಕದ ಹೆಸರು : ಲಕ್ಕಣ್ಣ ದಂಡೇಶ ಮತ್ತು ಶಿವತತ್ವ ಚಿಂತಾಮಣಿ ಲೇಖಕರು: ಪ್ರೊ. ಡಿ. ವಿ. ಪರಮಶಿವಮೂರ್ತಿ ಪ್ರಕಾಶಕರು: ಜಿ. ಎಸ್. ಎಸ್. ಟ್ರಸ್ಟ್, ತುಮಕೂರು ಮುದ್ರಣ: ೨೦೨೨ ಪುಟಗಳು : ೯೧೨ ಬೆಲೆ: ೮೦೦ ಪ್ರಕಾಶಕರ ಸಂಪರ್ಕವಾಣಿ : ೯೭೩೧೩೯೪೬೧೧ಕನ್ನಡದ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group