Monthly Archives: September, 2022
ಸುದ್ದಿಗಳು
ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಲ್ಲಿನಾಥ ಶ್ರೀ ಆಗ್ರಹ
ಮೂಡಲಗಿ: ಜಗತ್ತಿಗೆ ಬೆಳಕನ್ನು ಕೊಟ್ಟ ಗಾಣಿಗ ಸಮುದಾಯ ಇಂದು ಗಾಣಗಳು ಬತ್ತಿ ಹೋಗಿ ಯಂತ್ರೋಪಕರಣ ಬಂದಾಗಿನಿಂದ ಮೂಲ ಕಸಬು ಕಳೆದುಕೊಂಡು ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ ಸರಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಗಾಣಿಗ ಸಮುದಾಯ ಜಗದ್ಗುರು ಕೋಲ್ಹಾರದ ಶ್ರೀ ಯೋಗಿ ಕಲ್ಲಿನಾಥ ಸ್ವಾಮೀಜಿ ಆಗ್ರಹಿಸಿರು.ಅವರು ಮೂಡಲಗಿ ಪಟ್ಟಣದ ಶ್ರೀ ಜ್ಯೋತಿ ಅರ್ಬನ್ ಸೋಸಾಯಿಟಿಯಲ್ಲಿ...
ಸುದ್ದಿಗಳು
ವೈಜ್ಞಾನಿಕವಾಗಿ ಯೋಚಿಸುವುದು, ಕಾರ್ಯಮಾಡುವುದು ಹಾಗೂ ಬದುಕುವುದೇ ವೈಜ್ಞಾನಿಕ ಮನೋಭಾವ: ಎಸ್. ವಿ. ಸಂಕನೂರ
ದೇಶದ ಸಂವಿಧಾನದಲ್ಲಿ ತಿಳಿಸಿರುವಂತೆ ದೇಶದ ಪ್ರತಿಯೊಬ್ಬ ಪ್ರಜೆಯೂ ವೈಜ್ಞಾನಿಕ ಮನೋಭಾವ ಹೊಂದಬೇಕು. ಯಾಕೆ ಮತ್ತು ಹೇಗೆ ಎಂದು ಪ್ರಶ್ನಿಸುತ್ತಾ, ಮಾನವೀಯತೆಯೊಂದಿಗೆ ವೈಚಾರಿಕ ಮನೋಭಾವ ಅಳವಡಿಸಿಕೊಂಡು ಎಲ್ಲರೂ ಬದುಕಬೇಕು. ದೇಶದಲ್ಲಿನ ಬಡತನ, ನಿರುದ್ಯೋಗ, ಆರೋಗ್ಯ ಸೇರಿದಂತೆ ಇತರೆ ಸಮಮಸ್ಯೆಗಳಿಗೆ ಪರಿಹಾರ ವಿಜ್ಞಾನ ತಂತ್ರಜ್ಞಾನ ಹಾಗೂ ಸಂಶೋಧನೆಯಿಂದ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್....
ಸುದ್ದಿಗಳು
ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸವದತ್ತಿ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಮಹೇಶ ಚಿತ್ತರಗಿ ಹುಬ್ಬಳ್ಳಿ ಮನೋವಿಕಾಸ ವಿಕಲಚೇತನರ ಪುನರ್ವಸತಿ ಕೇಂದ್ರದ ಮನೋವೈದ್ಯರಾದ ಡಾಃ ಜಿ.ಕೆ...
ಸುದ್ದಿಗಳು
ಡೆಗ್ಗನಹಳ್ಳಿ ಸರಕಾರಿ ಕನ್ನಡ ಪ್ರಾಥಮಿಕ ಶಾಲೆ ದುರವಸ್ಥೆ :ಡಾ.ಭೇರ್ಯ ರಾಮಕುಮಾರ್ ದೂರು
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಡೆಗ್ಗನಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯು ಸಮಸ್ಯೆಗಳ ಸುಳಿಗೆ ಸಿಲುಕಿದೆ. ಸುಮಾರು ಎಂಭತ್ತು ವರ್ಷಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ನದಿಯ ಪಕ್ಕದಲ್ಲಿದ್ದ ಡೆಗ್ಗನಹಳ್ಳಿ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು.ಆ ಸಂದರ್ಭದಲ್ಲಿ ನೂತನ ಗ್ರಾಮ ಡೆಗ್ಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕಟ್ಟಡ...
ಸುದ್ದಿಗಳು
೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಇಂತಹ ಶಾಸಕರನ್ನು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು.ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿ ಕ್ರಾಸ್ದಿಂದ ಸುಣಧೋಳಿ...
ಸುದ್ದಿಗಳು
ಬೀದರ್ ಪೊಲೀಸರ ಕಾರ್ಯಾಚರಣೆ; ಎಸ್ಡಿಪಿಐ ಕಾರ್ಯದರ್ಶಿ ಪಿಎಫ್ಐ ಅಧ್ಯಕ್ಷರ ಮನೆ ಮೇಲೆ ದಾಳಿ
ಬೀದರ - ಎಸ್ಡಿಪಿಐ ಕಾರ್ಯದರ್ಶಿ ಶೇಕ್ ಮಕ್ಸೋದ ಹಾಗೂ ಪಿಎಫ್ಐ ಅಬ್ದುಲ್ ಕರೀಮ್ ಹಿನ್ನೆಲೆಯನ್ನು ನೋಡಿದರೆ ಭಯಂಕರ ಸ್ಫೋಟಕ ಮಾಹಿತಿ ಪೊಲೀಸರಿಗೆ ದೊರೆತಿದೆ
ಶೇಕ್ ಮಕ್ಸೋದ ಹಾಗೂ ಅಬ್ದುಲ್ ಕರೀಮ್ ಎರಡು ವರ್ಷಗಳಿಂದ ಸಿ.ಎ.ಎ ಹಾಗು ಎನ್ ಆರ್ ಸಿ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.ಭಾರತ ಸರ್ಕಾರದ ನ್ಯಾಯಿಕ ಸಂಸ್ಥೆಗಳಾದ ಸುಪ್ರೀಂ ಕೋರ್ಟ್ ಹಾಗು ಹೈಕೋರ್ಟ್ ತೀರ್ಪಿನ...
ಸುದ್ದಿಗಳು
ಪ್ರಚೋದನೆ ಭಾಷಣ ಮಾಡಿದ PFI-SDPI ಮುಖಂಡರ ಬಂಧನ
ಬೀದರ - ಬೀದರ ಜಿಲ್ಲೆ ಹುಮನಾಬಾದ್ ಪಟ್ಟಣದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ಹಾಗೂ ಎಸ್ಡಿಪಿಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೇಖ್ ಮಕ್ಸೂದ್ ರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.ಮಂಗಳವಾರ ಬೆಳಗಿನ ಜಾವ...
ಸುದ್ದಿಗಳು
ಸಿಂದಗಿ; ಎಸ್ಸಿ ಎಸ್ಟಿ ಕುಂದುಕೊರತೆಗಳ ಸಭೆ
ಸಿಂದಗಿ: ಭಾರತಕ್ಕೆ ಸಂವಿಧಾನ ದೊರೆತು ಹಲವು ದಶಕಗಳು ಕಳೆದರೂ ಇನ್ನೂ ಅಸ್ಪೃಶ್ಯತೆ ನಿಂತಿಲ್ಲ ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿದ್ದು ಪೊಲೀಸ ಸಿಬ್ಬಂದಿ ಮೂಲಕ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುವಂತೆ ಮಾಡುವುದಲ್ಲದೆ ಕಾನೂನು ಸುವ್ಯವಸ್ಥೆಗೆ ಯಾರೇ ಅಡ್ಡಿ ಪಡಿಸುವ ಕಾರ್ಯಗಳು ನಡೆದಲ್ಲಿ ಬರೀ ಪೊಲೀಸ ಇಲಾಖೆಯಿಂದ ಸಾಧ್ಯವಿಲ್ಲ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಸಿಪಿಐ...
ಸುದ್ದಿಗಳು
ಸರಕಾರಿ ಶಾಲಾ ಆವರಣದಲ್ಲಿ ಮರ ಬಿದ್ದು ಯುವಕನ ಸಾವು
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಸರಕಾರಿ ಶಾಲಾ ಆವರಣದಲ್ಲಿ ಮರ ಕಡಿಯುತ್ತಿದ್ದ ವೇಳೆ ಮರ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಅವರು ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಮರ ಕಡಿಯಲು ಜನರನ್ನು ತೊಡಗಿಸಿದ್ದರೆನ್ನಲಾಗಿದ್ದು ಸಾರ್ವಜನಿಕರು ಮತ್ತು ಮೃತರ ಕುಟುಂಬಸ್ಥರು ಈ...
ಸುದ್ದಿಗಳು
ನವರಾತ್ರಿ ದುರ್ಗಾದೇವಿಯ ಎರಡನೆಯ ಸ್ವರೂಪ – ಬ್ರಹ್ಮಚಾರಿಣೀ ದೇವಿ
ಅಶ್ವಯುಜ ಶುಕ್ಲ ಪ್ರತಿಪತ್ತಿನಿಂದ - ನವಮಿಯವರೆಗೆ, ಮಾಡುವ ನವರಾತ್ರಿ ಪೂಜೆಯ ಅಂಗವಾಗಿ ಹೋಮ, ಸರ್ವಮೂಲಾದಿ ಸಚ್ಛಾಸ್ತ್ರಪಾರಾಯಣ, ಮುಂತಾದವುಗಳನ್ನು ಮಾಡಬೇಕು. ಈ ನವರಾತ್ರಿಯಲ್ಲಿ ಮಾಡುವ ಮಂತ್ರಜಪ ಸ್ನಾನ-ದಾನ ಮುಂತಾದವುಗಳು ಒಂದೊಂದು ಅನಂತ ಫಲವನ್ನು ಕೊಡುತ್ತವೆ.
ದಧಾನ ಕರಪದ್ಮಾಭ್ಯಾಂ ಅಕ್ಷಮಾಲಾಕಮಂಡಲೂ |
ದೇವೀ ಪ್ರಸೀದತು ಮಹಿ ಬ್ರಹ್ಮಚಾರಿಣ್ಯನುತ್ತಮಾ ||
ಜಗಜ್ಜನನೀ ದುರ್ಗಾದೇವಿಯ ನವ ಶಕ್ತಿಯರಲ್ಲಿ ಎರಡನೆಯ ಸ್ವರೂಪವು ‘ಬ್ರಹ್ಮಚಾರಿಣಿ’ಯದ್ದಾಗಿದೆ. ಇಲ್ಲಿ ‘...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...