Monthly Archives: September, 2022

ದೀನದಯಾಳ ಉಪಾಧ್ಯಾಯ ಅವರ ಕನಸನ್ನು ನನಸಾಗಿಸಿ: ಸರ್ವೋತ್ತಮ ಜಾರಕಿಹೊಳಿ

ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯಾಯ ಅವರ 106ನೇ ಜನ್ಮದಿನ ಆಚರಣೆ ಗೋಕಾಕ: ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯಾಯ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯಾಯ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಭಾನುವಾರದಂದು ಅರಭಾವಿ...

ಕೆ.ಆರ್.ನಗರದಲ್ಲಿ ವೈಭವದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ  ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ, ಪುರಸಭೆ ಹಾಗೂ ತಾಲ್ಲೂಕು ಆರ್ಯ ಈಡಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ವೈಭವಯುತವಾಗಿ ಆಚರಿಸಲಾಯಿತು.ಜಯಂತ್ಯುತ್ಸವವನ್ನು ಉದ್ಘಾಟಿಸಿದ ವಿಧಾನಸಭಾ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಮಾತನಾಡಿ, ರಾಜ್ಯದ ಅಭಿವೃದ್ದಿಯಲ್ಲಿ ಆರ್ಯ ಈಡಿಗ ಜನಾಂಗದವರ ಪಾತ್ರ ಅತ್ಯಮೂಲ್ಯವಾದುದು. ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಮಂತ್ರಿಗಳಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಭೂಸುಧಾರಣಾ...

ಪೇ ಸಿಎಂ ಪೋಸ್ಟರ್ ವಿರುದ್ಧ ಬಿಜೆಪಿ ಟಾಂಗ್

ಬೀದರ - ಭಾರತೀಯ ಜನತಾ ಪಕ್ಷದ ವಿರುದ್ಧ ಪೇ ಸಿಎಂ ಚಳವಳಿ ಆರಂಭಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟ ಭಾಲ್ಕಿ ಬಿಜೆಪಿ ಯುವ ಮೋರ್ಚಾ ಘಟಕವು ಲಿಂಗಾಯತ ವಿರೋಧಿ ಕಾಂಗ್ರೆಸ್ ಗೆ ಧಿಕ್ಕಾರ ಹಾಕಿದೆ.ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದ್ದು ಲೂಟಿ ರಾಮಯ್ಯಾ ಗೆ ಧಿಕ್ಕಾರ, ಜೈಲುಹಕ್ಕಿ  ಶಿವಕುಮಾರ್ ಗೆ...

ಡಾ.ಪಂ.ಪುಟ್ಟರಾಜ ಸೇವಾ ಸಮಿತಿ (ರಿ) ವತಿಯಿಂದ ಪುಟ್ಟರಾಜರ ಪುಣ್ಯ ಸ್ಮರಣೋತ್ಸವ ಹಾಗೂ ಕವಿಗೋಷ್ಠಿ

ಮುಂಡರಗಿ ಪಟ್ಟಣದ ಶ್ರೀ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ದಿನಾಂಕ ೨೪-೯-೨೨ರ ಶನಿವಾರ ೪-೦೦ ಗಂಟೆಗೆ ಶಿವಯೋಗಿ ಡಾ. ಪಂ.ಪುಟ್ಟರಾಜ ಗವಾಯಿಗಳ ೧೩ ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಿತು.ದಿವ್ಯ ಸಾನ್ನಿಧ್ಯವನ್ನು ಶ್ರೀ.ಮ.ನಿ.ಪ್ರ. ಜಗದ್ಗುರು ನಾಡೋಜ ಡಾ. ಅನ್ನದಾನೇಶ್ವರ ಶಿವಯೋಗಿಗಳು ವಹಿಸಿಕೊಂಡಿದ್ದರು.      ಅಧ್ಯಕ್ಷತೆಯನ್ನು ಶ್ರೀ ವೆ.ಚನ್ನವೀರ ಸ್ವಾಮಿಗಳು ಹಿರೇಮಠ (ಕಡಣಿ) ಸಂಸ್ಥಾಪಕರು...

ಪೇ ಪೋಸ್ಟರ್ ಯಾವದೇ ಜಾತಿಯ ವಿರುದ್ಧವಲ್ಲ ; ನಮ್ಮ ಹೋರಾಟ ಭ್ರಷ್ಟಾಚಾರ ವಿರುದ್ಧ – ಖಂಡ್ರೆ

ಬೀದರ - ರಾಜ್ಯದಲ್ಲಿ  ಪೇ ಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ ಕೂಡಲೇ ಈಗ ಲಿಂಗಾಯತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ.ಆದರೆ  ಸರ್ಕಾರದ  ಪ್ರತಿಯೊಂದು ಇಲಾಖೆಯು ಭ್ರಷ್ಟಾಚಾರದಿಂದ  ಶೋಷಣೆಯಾಗುತ್ತಿದೆ. ಗ್ರಾಮ ಪಂಚಾಯತ್ ಮಟ್ಟದಿಂದ ವಿಧಾನಸೌಧದ ವರೆಗೆ ಭ್ರಷ್ಟಾಚಾರದ ಮಾತು ಕೇಳಿ ಬರುತ್ತಿದೆ.ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ ಖಂಡ್ರೆ ಆರೋಪಿಸಿದರು.ಭಾಲ್ಕಿ...

ಈಜು ಬಾರದೆ ಜೀವ ಕಳೆದುಕೊಂಡ ಇಬ್ಬರು ಮಕ್ಕಳು

ಬೀದರ - ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಈಜಲು ಹೋಗಿ ಜೀವ ಕಳೆದುಕೊಂಡ  ಘಟನೆ ನಡೆದಿದೆ.ದಸರಾ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಒಗೆಯಲು ಅಜ್ಜಿ, ತಾಯಿ ಹಾಗು ಚಿಕ್ಕಪ್ಪನ ಜೊತೆ ಕೆರೆಗೆ ಹೋಗಿದ್ದ ಮಕ್ಕಳು ಅಜ್ಜಿ ತಾಯಿಯ ಕಣ್ಣ ಮುಂದೆಯೇ ಇಬ್ಬರು ನೀರು ಪಾಲಾಗಿದ್ದು ಕುಟುಂಬದಲ್ಲಿ ಆಕ್ರಂದನ...

ತಾಲೂಕ ಮಟ್ಟದ ಕ್ರೀಡಾಕೂಟ ದಲ್ಲಿ ಸಾಧನೆ

ಯರಗಟ್ಟಿ : ಇತ್ತೀಚೆಗೆ ಸವದತ್ತಿಯಲ್ಲಿ ಜರುಗಿದ ಸವದತ್ತಿ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಯರಗಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಗಮನಾರ್ಹ ಸಾಧನೆಗೈದಿರುವರು.100ಮೀ.ಓಟದಲ್ಲಿ -ಬಸವರಾಜ್ ಜರಗು-ತೃತೀಯ ಸ್ಥಾನ. 200ಮೀ.ಓಟದಲ್ಲಿ -ಬಸವರಾಜ ಜರಗು-ತೃತೀಯ ಸ್ಥಾನ 4*100ಮೀ.ರೀಲೇ ಯಲ್ಲಿ-ಪ್ರಥಮ ಸ್ಥಾನ-ಬಸವರಾಜ್ ಜರಗು ಗಂಡು ಮಕ್ಕಳ ಖೋ-ಖೋ.-ದ್ವಿತೀಯ ಸ್ಥಾನ ಪ್ರಜ್ವಲ್ ಜರಗು, ಬೀರಪ್ಪ...

ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ ಜಿಲ್ಲಾ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯ ನೇಮಕ

ಪೂಜ್ಯರ ಅಭಿಮಾನಿ ಭಕ್ತರ ಮಹಾಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಗದಗ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಹಳ್ಳೂರುಮಠ ಸಾ ಬೆಳದಡಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಾ. ದೇವು ಹಡಪದ ಸಾ ಮುಂಡರಗಿ ಇವರನ್ನು ನೇಮಕ ಮಾಡಲಾಗಿದ್ದು, ದಿನಾಂಕ ೨೪ ಸೆಪ್ಟೆಂಬರ್ ೨೦೨೨ ರಂದು ಶನಿವಾರ ಸಂಜೆ, ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನಮಠದಲ್ಲಿ...

ಕಲ್ಪವೃಕ್ಷ ಸಂಸ್ಥೆಯಲ್ಲಿ ಗುರುಗಳು ಮತ್ತು ಗುರು ಮಾತೆಯರಿಗೆ ಸನ್ಮಾನ

ಸಿಂದಗಿ: ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅದೆಷ್ಟೋ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಆ ಮಕ್ಕಳನ್ನು ಗುರುತಿಸಿ ಶೈಕ್ಷಣಿಕವಾಗಿ ಮುಂದೆ ಬರುವ ನಿಟ್ಟಿನಲ್ಲಿ ಇಂದಿನ ಮಕ್ಕಳೆ ನಾಳಿನ ಪ್ರಜೆಗಳು ಎಂದು ತಿಳಿದು ಉತ್ತಮ ಗುಣಮಟ್ಟದ ಶಿಕ್ಷಣ ಕೊಡುತ್ತಿರುವ ಕಲ್ಪವೃಕ್ಷ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಅಧ್ಯಕ್ಷರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ...

ವಿದ್ಯಾರ್ಥಿಗಳು ಕೌಶಲ್ಯದ ಜೊತೆ ಶಿಸ್ತು ಅಳವಡಿಸಿಕೊಳ್ಳಬೇಕು – ಎಂ ಕೆ ಇಂಗಳೆ

ಸಿಂದಗಿ: ಕುಶಲಕರ್ಮಿಗಳನ್ನು ತಯಾರಿಸುವ ಕೈಗಾರಿಕಾ ಕೇಂದ್ರಗಳಾಗಿವೆ. ಒಳ್ಳೆಯ ಕೌಶಲ್ಯ ಪಡೆದು ಸಾಧನೆ ಮಾಡಿದರೆ ದೇಶ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದು  ಕೆ.ಪಿ.ಟಿ.ಸಿ.ಎಲ್. ಎಇಇ, ಎಂ ಕೆ ಇಂಗಳೆ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಖಾಸಗಿ ಕೈಗಾರಿಕಾ ಸಂಸ್ಥೆಯಲ್ಲಿ   2022 ನೇ ಸಾಲಿನಲ್ಲಿ ಐ.ಟಿ.ಐ. ತರಬೇತಿ ಪೂರ್ಣಗೊಳಿಸಿ ಉತ್ತೀರ್ಣರಾದ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group