Monthly Archives: September, 2022
ಸುದ್ದಿಗಳು
ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಒತ್ತಾಯ
ಮುಖ್ಯಾಧಿಕಾರಿ ರಾಜಶ್ರೀ ತುಂಗಳ ಅವರಿಗೆ ಮನವಿ
ಸಿಂದಗಿ: ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅವರ 21 ತಿಂಗಳ ಅಧಿಕಾರದ ಅವಧಿಯಲ್ಲಿ ಕೇವಲ ಎರಡು ಸಾಮಾನ್ಯ ಸಭೆ ನಡೆಸಿದ್ದು ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಾರಣ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ರಾಜಶ್ರೀ ತುಂಗಳ ಅವರಿಗೆ ಮನವಿ ಸಲ್ಲಿಸಿದರು.ಪುರಸಭೆ...
ಸುದ್ದಿಗಳು
ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮೂಡಲಗಿ: ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಯತ್ನ ದಿಂದ ಅರಭಾವಿಮಠದಿಂದ ಸಂಗನಕೇರಿ ರಸ್ತೆಯ ಅಭಿವೃದ್ಧಿಗೆ ಪಿಆರ್ಎಎಂಎಸಿ ಯೋಜನೆ ಅಡಿಯಲ್ಲಿ ಮಂಜೂರಾದ 2.5 ಕೋಟಿ ರೂಗಳ ಮೊತ್ತದ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ಅರಭಾವಿ ಪುಣ್ಯಾರಣ್ಯ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಿತು.ಯುವ ನಾಯಕ ಸರ್ವೋತ್ತಮ ಭೀ. ಜಾರಕಿಹೊಳಿ ಅವರು...
ಸುದ್ದಿಗಳು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ 82 ನಿವೃತ್ತ ಶಿಕ್ಷಕರಿಗೆ ಸನ್ಮಾನ
ಸಿಂದಗಿ: ಗುರುವಿನ ಗುಲಾಮನಾಗುವ ತನಕ ಸಿಗುವುದಣ್ಣ ಮುಕುತಿ ಎನ್ನುವಂತೆ ತಾವೆಲ್ಲರು ಮೊದಲು ಗುರುವಿನ ಗುಲಾಮರಾಗಿ ಕೆಲಸ ಮಾಡಿ ಯಶಸ್ಸು ಎನ್ನುವುದು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಪದವಿ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯ ಸವಿ ನೆನಪಿಗಾಗಿ...
ಸುದ್ದಿಗಳು
ದಸರಾ ಕವಿಗೋಷ್ಠಿಗೆ ಅನ್ನಪೂರ್ಣಾ ಹಿರೇಮಠ ಆಯ್ಕೆ
ಬೆಳಗಾವಿ: ವಿಶ್ವ ವಿಖ್ಯಾತ ಮೈಸೂರು ದಸರಾದ ಈ ಬಾರಿಯ ಕವಿಗೋಷ್ಠಿಗೆ ನಗರದ ಕವಯಿತ್ರಿ ಡಾ.ಅನ್ನಪೂರ್ಣಾ ಹಿರೇಮಠ ಆಯ್ಕೆಯಾಗಿದ್ದಾರೆ.ದಸರಾ ಕವಿಗೋಷ್ಠಿ ಸಮಿತಿಯ ವತಿಯಿಂದ ಅಕ್ಟೋಬರ್ 1ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ಪ್ರಾದೇಶಿಕ ಕವಿಗೋಷ್ಠಿಯಲ್ಲಿ ಅವರು ಕವನ ವಾಚನ ಮಾಡಲಿದ್ದಾರೆ.ಅಂದು ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ನೂತನ ದೋಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ...
ಸುದ್ದಿಗಳು
ಗಾಂಜಾ ದಂಧೆಕೋರರಿಂದ ಕಲಬುರಗಿ ಪೊಲೀಸರ ಮೇಲೆ ದಾಳಿ
ಕಮಲಾಪುರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಮಾರಣಾಂತಿಕ ಹಲ್ಲೆಕಲಬುರ್ಗಿ - ಗಾಂಜಾ ದಂಧೆಕೋರರನ್ನು ಸೆರೆ ಹಿಡಿಯಲು ಹೋದ ಕಲಬುರ್ಗಿ ಪೊಲೀಸರ ಮೇಲೆ ದಾಳಿ ಮಾಡಿದ ದಂಧೆಕೋರರು ಸಿಪಿಐ ಶ್ರೀಮಂತ ಇಲ್ಲಾಳ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆ ದಾಖಲು ಮಾಡು ಚಿಕಿತ್ಸೆ ಕೊಡಿಸಲಾಗುತ್ತಿದೆ.ಮಹಾರಾಷ್ಟ್ರದ...
ಸುದ್ದಿಗಳು
ಬೀದರ್ ನಾಲೆಯಲ್ಲಿ ಹರಿದು ಬಂತು ಬಡವರಿಗೆ ನೀಡುವ ಸರ್ಕಾರಿ ಔಷಧಿ
ರಾಜ್ಯದ ಆರೋಗ್ಯ ಸಚಿವರು ಇತ್ತಕಡೆ ಸ್ವಲ್ಪ ಕಣ್ಣು ಹರಿಸಿಬೀದರ - ಅನಾರೋಗ್ಯಕ್ಕೊಳಗಾದ ಬಡ ಜನರ ಹೊಟ್ಟೆ ಸೇರಬೇಕಾದ ಸರ್ಕಾರಿ ಆಸ್ಪತ್ರೆಯ ಔಷಧಿ ಮಾತ್ರೆಗಳು ನದಿಯ ಪಾಲಾದ ದುರದೃಷ್ಟಕರ ಘಟನೆ ಬೀದರ ಸಮೀಪದ ಚುಳಕಿ ನಾಲಾ ಹತ್ತಿರ ನಡೆದಿದೆ.ರಾಶಿ ರಾಶಿ ಔಷಧಿ ಮಾತ್ರೆಗಳು, ಟಾನಿಕ್ ,ಚುಚ್ಚುಮದ್ದು, ಓಆರ್ ಎಸ್ ಪಾಕೇಟ್ ಸೇರಿದಂತೆ ಅಪಾರ ಪ್ರಮಾಣದ ಸರ್ಕಾರಿ...
ಸುದ್ದಿಗಳು
ಸೆ.೨೬ ರಂದು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-೨೦೨೨
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೨ ಕಾರ್ಯಕ್ರಮವನ್ನು ಸೆ. ೨೬ ಸೋಮವಾರದಂದು ಬೆಳಗ್ಗೆ ೧೦ ರಿಂದ ಸಂಜೆ ೫ ರವರೆಗೆ ಆಯೋಜಿಸಲಾಗಿದೆ.೧ ರಿಂದ ೪ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ೫ ರಿಂದ...
ಸುದ್ದಿಗಳು
ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕಿಗೆ ಖಾಸಬಾಗ ಕ್ಲಸ್ಟರ್ ವತಿಯಿಂದ ಗೌರವ ಸನ್ಮಾನ
ಬೆಳಗಾವಿ - ಖಾಸಭಾಗ ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ನ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾ ನಗರ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಭಾಗ ಕ್ಲಸ್ಟರ ಹೆಸರನ್ನು ರಾಜ್ಯ ಹಂತದವರೆಗೂ ಗುರುತಿಸಿದ ನಮ್ಮೆಲ್ಲರ ಹೆಮ್ಮೆಯ ಶಿಕ್ಷಕಿಯರಾದ ಶ್ರೀಮತಿ ಸುಶೀಲಾ ಗುರವ ಇವರನ್ನು ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿಮಿತ್ಯ ಖಾಸಭಾಗ ಕ್ಲಸ್ಟರ...
ಸುದ್ದಿಗಳು
ನೆನಪು ಕೆದಕುವ ಆತ್ಮೀಯ ಬರಹ
ಇದು ವಾಟ್ಸಾಪ್ ನಲ್ಲಿ ಬಂದಿದ್ದು ಅಂತ ಮೊದಲೇ ಹೇಳುತ್ತೇನೆ. ಆದರೆ ಎಲ್ಲ ವಯಸ್ಸಿನವರೂ ಓದಬೇಕಾದದ್ದು, ಈ ಕಾಲದವರು ಇರಬೇಕು ಅಂದುಕೊಂಡರೂ ಇರಲಾರದಂಥ ಕ್ಲಿಷ್ಟ ಜೀವನ ಅನುಭವಿಸಿದವರು ಬರೆದ ಒಂದು ನೆನಪು ಕೆದಕುವ ಆತ್ಮೀಯ ಬರಹ.ನನ್ನ ಈ ಬರಹ ಇಸವಿ 1950 ರಿಂದ 1965ರ ನಡುವೆ ಜನಿಸಿದವರಿಗಾಗಿ.ಒಂದೆರೆಡು ವರ್ಷ ಆ ಕಡೆ, ಈ ಕಡೆ ಆದರೂ...
ಸುದ್ದಿಗಳು
ಜಾಗತೀಕರಣದಿಂದ ಜನಪದ ಸಂಸ್ಕೃತಿ ನಾಶವಾಗುತ್ತಿದೆ – ಗೀತಯೋಗಿ
ಸಿಂದಗಿ: ಜನಪದ ಸಾಹಿತಿಗಳು ಅನಕ್ಷರಸ್ಥರು ಕಾವ್ಯದ ಮೂಲಕ ಹಾಡುಗಳನ್ನು ಕಟ್ಟಿ ಹಾಡಿದ್ದಾರೆ ಅವರಿಗೆ ಯಾವುದೇ ಭಾಷೆಯ ಗಂಧ ಗೊತ್ತಿಲ್ಲ ಆದಾಗ್ಯೂ ಬರಹದ ಸಾಲುಗಳು ಹೂಮಾಲೆ ಇದ್ದ ಹಾಗೆ, ಈ ಪದಗಳು ಹೂ ಇದ್ದಂತೆ, ವಿಷಯ ದಾರವಿದ್ದಂತೆ ಈ ಪದಗಳ ಜೋಡಣೆಯಿಂದ ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸಿದ್ದಾರೆ ಈ ಜಾಗತೀಕರಣ ಪ್ರಭಾವದಿಂದ ಜನಪದ ಸಂಸ್ಕೃತಿ ಕೊಂಡಿ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...