Monthly Archives: September, 2022

ನ. 12 ರಂದು ಸಿಂದಗಿಯಲ್ಲಿ ಮೆಗಾ ಲೋಕ ಅದಾಲತ್

ಸಿಂದಗಿ: ನವೆಂಬರ್ 12ರಂದು ಸಿಂದಗಿ ನ್ಯಾಯಾಲಯದಲ್ಲಿ  ರಾಷ್ಟ್ರೀಯ ಮೆಗಾ  ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಕೆ ಮೊಗೇರ ಕರೆ ನೀಡಿದರು.ಪಟ್ಟಣದ ಕೋರ್ಟ ಹಾಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇ- ಲೋಕ್ ಮೆಗಾ ಅದಾಲತ್ ಆಯೋಜಿಸಲಾಗುತ್ತಿದೆ. ಸಿಂದಗಿ ತಾಲೂಕಿನ ಸಾರ್ವಜನಿಕರು ತಮ್ಮ...

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ : ಸಮಸ್ಯೆಗೆ ಹೆದರದೆ ಎದುರಿಸಬೇಕು

ಸಿಂದಗಿ: ದೇಶದಲ್ಲಿ ಪ್ರತಿ ಒಂದು ಘಂಟೆಗೆ ಹದಿನೆಂಟರಿಂದ ಇಪ್ಪತ್ತು ಆತ್ಮಹತ್ಯೆಗಳು  ಆಗುತ್ತದೆ. ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚಾಗಿ ಮಹಿಳೆಯರು ಇರುತ್ತಾರೆ. ಯಾಕೆಂದರೆ  ಹೆಣ್ಣು ಮಕ್ಕಳಲ್ಲಿ ಆತ್ಮಹತ್ಯೆ ಆಲೋಚನೆಗಳು ಬರುವುದು ತುಂಬಾ ಜಾಸ್ತಿ ಹಾಗೂ ಹೆಚ್ಚು ಪ್ರಯತ್ನ ಮಾಡುತ್ತಾರೆ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಮತ್ತು ಒತ್ತಡ ಕಾರಣವಾಗಿದೆ ಎಂದು  ಜಿಲ್ಲಾ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ...

ಡಾ.ಎಸ್.ಜಿ.ಜೈನಾಪೂರ ಅವರ ‘ಅಭಿವ್ಯಕ್ತಿ ಕಲಾ ಸಂಹಿತೆ’  ಕವನ ಸಂಕಲನ  ಲೋಕಾರ್ಪಣೆ

ಎಸ್.ವಿ.ಎನ್.ಕೆ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ವತಿಯಿಂದ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕ ಡಾ.ಎಸ್.ಜಿ.ಜೈನಾಪೂರ ಅವರ ‘ ಅಭಿವ್ಯಕ್ತಿ ಕಲಾ ಸಂಹಿತೆ ’  ಕವನ ಸಂಕಲನವನ್ನು ನಗರದ ಬಸವನಗುಡಿಯ ಡಿ.ವಿ.ಜಿ ರಸ್ತೆಯ ಶ್ರೀ ಸಾಯಿ ಜ್ಯೂವೆಲ್ಸ್ ಪ್ಯಾಲೆಸ್‍ನ ಮೇಲಿನ ಎಸ್.ವಿ.ಎನ್.ಕೆ ಪದವಿ ಕಾಲೇಜು ಸಭಾಂಗಣದಲ್ಲಿ ಎಸ್.ವಿ.ಎನ್.ಕೆ ಪದವಿ ಕಾಲೇಜು ಅಧ್ಯಕ್ಷ ಟಿ.ವಿ.ಸೆಂಥಿಲ್ ರವರು ಲೋಕಾರ್ಪಣೆಗೊಳಿಸಿದರು.ವಿಜಯ...

ಸರ್ಕಾರಿ ಶಾಲೆಗಳಿಗೆ ಇಲಾಖೆಯ ಯೋಜನೆಗಳೇ ಶ್ರೀರಕ್ಷೆ: ದೇಶಪಾಂಡೆ

ಮೂಡಲಗಿ: ಶಿಕ್ಷಕರು ಇಲಾಖೆಯ ಯೋಜನೆಗಳನ್ನು  ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ಗೋಕಾಕ ತಾಲೂಕ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಎಮ್.ಎಚ್ ದೇಶಪಾಂಡೆ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಬಿಸಿ ಊಟ ವಿತರಿಸಿ ಮಾತನಾಡಿ,  ಸರ್ಕಾರ ಅದರಲ್ಲೂ ಶಿಕ್ಷಣ ಇಲಾಖೆ ಶಾಲೆಗಳ...

ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

ಬೀದರ - ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ಐಎ ಹಾಗೂ ಇಡಿ ದಾಳಿ ಹಿನ್ನೆಲೆಯಲ್ಲಿ ದಾಳಿ ಖಂಡಿಸಿ ಇಂದು ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ಪ್ರತಿಭಟನೆ ನಡೆಯಿತು.ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯ ನೂರಾರಕ್ಕೂ ಅಧಿಕ ಜನರು ಹಾಗೂ ಮಕ್ಕಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಪಿಎಫ್.ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್...

ಬೇಡ ಜಂಗಮರಿಗೆ ಅವಮಾನ ; ಕೆಪಿಸಿಸಿ ರಾಜ್ಯ ಕಾರ್ಯಾದ್ಯಕ್ಷ ಈಶ್ವರ ಖಂಡ್ರೆ ಮನೆ ಮುಂದೆ ಪ್ರತಿಭಟನೆ

ಬೀದರ - ಬೇಡ ಜಂಗಮರಿಗೆ ನಾನು ಒಂದು ಚೀಲ ಜೋಳ ಕೊಟ್ಟಿದ್ದೆ ಎಂದು ಅವಮಾನಕರ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರ ಆಪ್ತ ಸಹಾಯಕನ ಹೇಳಿಕೆಯನ್ನು ಖಂಡಿಸಿ ಭಾಲ್ಕಿ ತಾಲ್ಲೂಕಿನ ಈಶ್ವರ ಖಂಡ್ರೆ ಮನೆ ಮುಂದೆ ಬೇಡ ಜಂಗಮರು ಪ್ರತಿಭಟನೆ ನಡೆಸಿದರು.ಈಶ್ವರ ಖಂಡ್ರೆ ಆಪ್ತ ಸಹಾಯಕ ರಾಜಕುಮಾರ ಘಾಳೆ ಬೇಡ ಜಂಗಮರನ್ನು ಅವಮಾನಿಸಿದ್ದಾನೆ...

ಸತೀಶ ಮಾಳಗೊಂಡ ಅವರ ‘ಸತ್ ಪಾತ’ ಕೃತಿ ಬಿಡುಗಡೆ ಹಾಗೂ ಕವಿಗೋಷ್ಠಿ

ಬೆಳಗಾವಿ-  ಕರ್ನಾಟಕ ರಾಜ್ಯದ ಐತಿಹಾಸಿಕ ಊರು, ಮಲೆನಾಡ ಒಡಲು, ಅನನ್ಯ ಪ್ರಕೃತಿ ಸೌಂದರ್ಯ ಧರೆ, ಸಂಗೊಳ್ಳಿ ರಾಯಣ್ಣನ ಸಮಾಧಿ ಇರುವ  ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ  ಇದೇ ಅಕ್ಟೋಬರ್ ೨ ರಂದು ನಂದಗಡ ಗ್ರಾಮ ನಾಗರಿಕ ವೇದಿಕೆ ಹಾಗೂ ನವಿಲುಗರಿ ಸಾಹಿತ್ಯ  ಮತ್ತು ಸಾಂಸ್ಕೃತಿಕ ವೇದಿಕೆ ಧಾರವಾಡ ಇವರ ಸಹಯೋಗದಲ್ಲಿ ಸತೀಶ. ಬಿ. ಮಾಳಗೊಂಡ ಅವರ...

ಕೃಷಿ ಬೆಳೆಗಳಿಗೆ ಪೂರಕವಾದ ಉದ್ಯಮ ಆರಂಭಿಸಲು ಸಾಹಿತಿ ಡಾ.ಭೇರ್ಯ ರಾಮಕುಮಾರ್ ಕರೆ

ಕೃಷಿ ಪ್ರಧಾನವಾದ ಕಾವೇರಿ ನದಿ ತೀರದಲ್ಲಿರುವ ಕೆ.ಆರ್.ನಗರ ಹಾಗೂ  ಸಾಲಿಗ್ರಾಮ ತಾಲ್ಲೂಕುಗಳ  ರೈತಸಮುದಾಯ ಬೆಳೆಯುತ್ತಿರುವ ಬೆಳೆಗಳನ್ನು ಬಳಸಿಕೊಂಡು ಉತ್ಪಾದನಾ  ಉದ್ದಿಮೆಗಳನ್ನು ಆರಂಭಿಬೇಕು. ಆ ಮೂಲಕ ಎರಡೂ ತಾಲ್ಲೂಕುಗಳ ರೈತ ಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡಬೇಕು ಎಂದು ಹಿರಿಯ ಸಾಹಿತಿ, ಪತ್ರಕರ್ತರಾದ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್‌ ಅಭಿಪ್ರಾಯಪಟ್ಟರು.ಮೈಸೂರು ಜಿಲ್ಲಾ...

ಕಾರ್ಮಿಕ ಸಹಾಯಕ ಆಯುಕ್ತರಾಗಿ ಆಯ್ಕೆಯಾದ ಹಳೇಮನಿ ಯವರಿಗೆ ಸನ್ಮಾನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯ 2017-2018 ನೆಯ ಸಾಲಿನ ಗೆಜೆಟೆಡ್ ಪ್ರೊಬೆಷನರ ಹುದ್ದೆಗಳ ಅಂತಿಮ ಪಟ್ಟಿಯಲ್ಲಿ ಹಿರೇಬಾಗೇವಾಡಿ ಗ್ರಾಮದ ಸಚಿನ ಯಲ್ಲಪ್ಪ ಹಳೇಮನಿ ಅವರು ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಆಯ್ಕೆ ಯಾದ ನಿಮಿತ್ತ ಅವರ ಮನೆಯಲ್ಲಿ ಸಮಾನ ಮನಸ್ಕರು ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರತಿಭಾವಂತ ಸಚಿನ ಹಾಗೂ ಅವರ ತಂದೆ ಯವರನ್ನು ಸನ್ಮಾನಿಸಿ...

ಬೆಳಗಾವಿ ತಾಲೂಕಾ ಕ.ಸಾ.ಪ ವತಿಯಿಂದ ಉಪನ್ಯಾಸ ಮತ್ತು ಸನ್ಮಾನ ಸಮಾರಂಭ

ಶನಿವಾರ ದಿ.24 ರಂದು ಬೆ.11 ಗಂಟೆಗೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳಗಾವಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಪವೃಕ್ಷ ಕಾಲೇಜು ಕಾಕತಿ ಇವರ ಸಂಯುಕ್ತ ಆಶ್ರಯದಲ್ಲಿ' ಹಳೆ ಬೇರು ಹೊಸ ಚಿಗುರು ' ವಿನೂತನ ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಬೆಳಗಾವಿ ತಾಲೂಕ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್....
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group