Monthly Archives: October, 2022
ಸುದ್ದಿಗಳು
ಪ್ರಾಧ್ಯಾಪಕ ರವಿ ಲಮಾಣಿಯವರಿಗೆ ಪಿಎಚ್ ಡಿ
ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಮತು ವ್ಹಿ.ವ್ಹಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಇಂಗ್ಲೀಷ ವಿಭಾಗದ ಸಹಾಯಕ ಪ್ರಾಧ್ಯಾಪಕ ರವಿ. ಲಮಾಣಿ ಇವರು ಡಾ. ಶಿವಪುತ್ರ ಕಾನಡೆ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ “ಸ್ಪೆಕ್ಟ್ರಮ್ ಆಫ್ ಹ್ಯೂಮನ್ ರಿಲೇಷನಶಿಪ್ ಇನ್ ದಿ ಫಿಕ್ಸನಲ್ ವಲ್ಡ್ಸ್ ಆಫ್ ಕಮಲಾ ಮಾರ್ಕಂಡೆಯಾ...
ಸುದ್ದಿಗಳು
ಅ.21 ರಂದು ಅವಿಶ್ವಾಸ ನಿರ್ಣಯದ ವಿಶೇಷ ಸಾಮಾನ್ಯ ಸಭೆ
ಸಿಂದಗಿ: ಅವಿಶ್ವಾಸ ನಿರ್ಣಯದ ಕುರಿತು ವಿಶೇಷ ಸಾಮಾನ್ಯ ಸಭೆಯನ್ನು ಅ. 21 ರಂದು ಬೆಳಿಗ್ಗೆ 11 ಗಂಟೆಗೆ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರಾಜಶ್ರೀ ತುಂಗಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂಡಿ ಉಪವಿಭಾಗಾಧಿಕಾರಿಗಳವರ ಆದೇಶ ಅ. 07 ರ ಪ್ರಕಾರ ಅವಿಶ್ವಾಸ ಗೊತ್ತುವಳಿ ಮಂಡನೆಗಾಗಿ ವಿಶೇಷ...
ಸುದ್ದಿಗಳು
ಹದವಾದ ಭಾವಗಳಿಂದ ಹೊರಹೊಮ್ಮಿದ ಕಾವ್ಯ ಸದಾ ಜೀವಂತ: ವೆಂಕಟೇಶ ಸಿಂಧಿಹಟ್ಟಿ
ಬೈಲಹೊಂಗಲ: ಕವಿ ತನ್ನ ಮನದ ಹದವಾದ ಭಾವಗಳನ್ನು ಹದವಾಗಿ ಅಭಿವ್ಯಕ್ತಗೊಳಿಸಿದಾಗ ಅಂತಹ ಕಾವ್ಯ ಜನರ ಹೃದಯ ತಲುಪುತ್ತದೆ ಎಂದು ಬೆಳಗಾವಿ ವಿಭಾಗದ ಕಾರ್ಮಿಕ ಉಪ ಆಯುಕ್ತರಾದ ವೆಂಕಟೇಶ ಸಿಂಧಿಹಟ್ಟಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲೂಕು ಘಟಕ ಹಾಗೂ ಶ್ರೀ ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲೂಕಾ...
ಸುದ್ದಿಗಳು
ದಸಂಸ ತಾಲೂಕಾಧ್ಯಕ್ಷರಾಗಿ ಶಶಿಕುಮಾರ
ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ಧ್ವನಿ ಸಂಘಟನೆಯ ಮೂಡಲಗಿ ತಾಲೂಕಾಧ್ಯಕ್ಷರಾಗಿ ಶಶಿಕುಮಾರ ದೊಡಮನಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ಚಂದ್ರಕಾoತ ಕಾದ್ರೋಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂಘಟನೆಯಲ್ಲಿ ಬಾಬಾಸಾಹೇಬರ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು, ಸಂಘಟನೆಯ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣದಿಂದ ತೆಗೆಯಲಾಗುವದು. ಸಮಾಜದಲ್ಲಿ ನಡೆಯುವ ದೌರ್ಜನ್ಯ ದಬ್ಬಾಳಿಕೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು....
ಸುದ್ದಿಗಳು
ರಸಗೊಬ್ಬರ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ – ಈರಣ್ಣ ಕಡಾಡಿ
ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ಧತೆಯ ಪ್ರತಿಬಿಂಬವಾಗಿ ಒಂದು ದೇಶ ಒಂದು ಗೊಬ್ಬರ ಯೋಜನೆಯಡಿ ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಮುನ್ನುಗ್ಗಲಿದೆ. ರೈತರಿಗೆ ಅಗ್ಗದ ಮತ್ತು ಗುಣಮಟ್ಟದ ಪೋಷಕಾಂಶಗಳ ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ...
ಸುದ್ದಿಗಳು
ಮುಖ್ಯ ಮಂತ್ರಿ ಬೀದರ್ ಪ್ರವಾಸ; ರಸ್ತೆ ಗುಂಡಿಗಳ ಮುಚ್ಚುವ ಕಾರ್ಯ ಶುರು
ರಸ್ತೆ ಗುಂಡಿ ಮುಚ್ಚಿದರೆ ಸಮಸ್ಯೆ ಹೆಚ್ಚುತ್ತದೆಯಂತೆ ! ; ವಿಡಿಯೋ ವೈರಲ್
ಬೀದರ - ಗಡಿ ಬೀದರ ಜಿಲ್ಲೆಯಲ್ಲಿ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ರಸ್ತೆಗಳು ಹದಗೆಟ್ಟು ಹೈದರಾಬಾದ್ ಆಗಿವೆ. ರಸ್ತೆಗಳಲ್ಲಿ ನೀರು ನಿಂತು ಎಲ್ಲಿ ತಗ್ಗಾಗಿದೆ, ಎಲ್ಲಿ ಸಮವಾಗಿದೆ ಎನ್ನುವದೇ ತಿಳಿಯದಂಥ ಅಯೋಮಯ ಪರಿಸ್ಥಿತಿ ಇದೆ. ಇಂಥದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು...
ಸುದ್ದಿಗಳು
ಶಿವಸಾಗರ ಭವನ ಲೋಕಾರ್ಪಣೆ
ಆಧ್ಯಾತ್ಮಿಕ ಸೇವೆಗಾಗಿ ಈಶ್ವರೀಯ ವಿಶ್ವವಿದ್ಯಾಲಯದ ಶಿವ ಸಾಗರ ಭವನವನ್ನು ಲೋಕಾರ್ಪಣೆಗೊಳಿಸಿದ ಕರುಣಾಜಿ
ಶ್ರೀರಂಗಪಟ್ಟಣ (ಹುಲಿಕೆರೆ) ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಹುಲಿಕೆರೆ ಗ್ರಾಮದ ಬಿಜಿಎಸ್ ಬಡಾವಣಿಯಲ್ಲಿ ನೂತನವಾಗಿ ನಿರ್ಮಿಸಿರುವ ಶಿವಸಾಗರ ಭವನವನ್ನು ಆಧ್ಯಾತ್ಮಿಕ ವಿಶ್ವಸೇವೆಗಾಗಿ ಮೌಂಟ್ಅಬು ರಾಜಸ್ಥಾನದ ಮೀಡಿಯಾ ವಿಭಾಗದ ಅಧ್ಯಕ್ಷರಾದ ರಾಜಯೋಗಿ ಬ್ರಹ್ಮಾಕುಮಾರ ಕರುಣಾಜಿಯವರು ಲೋಕಾರ್ಪಣೆ ಮಾಡಿದರು.ನಂತರ ಮಾತನಾಡಿ ದಕ್ಷಿಣ...
ಸುದ್ದಿಗಳು
೫ನೆಯ ಭಕ್ತಿ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಶೋಧಕ ಎಂ. ಜಿ. ಈಶ್ವರಪ್ಪ ಆಯ್ಕೆ
ದಾವಣಗೆರೆ: ಅಕ್ಟೊಬರ ೩೦, ೨೦೨೨ ರಂದು ದಾವಣಗೆರೆ ನಗರದಲ್ಲಿ ಹಮ್ಮಿಕೊಂಡಿರುವ ೫ನೆಯ ಭಕ್ತಿ ಸಾಹಿತ್ಯ ಸಮ್ಮೇಳನದ ಪಂ. ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ದಾವಣಗೆರೆಯ ಹಿರಿಯ ಸಾಹಿತಿ, ಕನ್ನಡ ಉಪನ್ಯಾಸಕ, ಸಂಶೋಧಕ, ನಿವೃತ್ತ ಪ್ರಾಚಾರ್ಯ,ಎಂ. ಜಿ. ಈಶ್ವರಪ್ಪ ಅವರನ್ನು ದಾವಣಗೆರೆಯಲ್ಲಿ ನಡೆದ ಸ್ವಾಗತ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಅವರ ನಿವಾಸಕ್ಕೆ ತೆರಳಿ ಸಮ್ಮೇಳನಕ್ಕೆ ಅಧಿಕೃತವಾಗಿ...
ಸುದ್ದಿಗಳು
ಇದು ಭಾರತ ಜೋಡೋ ಅಲ್ಲ ಭಾರತ್ ತೋಡೋ ಯಾತ್ರೆ – ರವಿಕುಮಾರ್
ಬೀದರ - ಕಾಂಗ್ರೆಸ್ ನವರು ಇಂದು ನಡೆಸುತ್ತಿರುವುದು ಭಾರತ ಜೋಡೋ ಯಾತ್ರೆ ಅಲ್ಲ ಭಾರತ ತೋಡೋ ಯಾತ್ರೆ ಯಾಕೆಂದರೆ ಕಾಶ್ಮೀರದಲ್ಲಿ ೩೭೦ ಕಲಮನ್ನು ಮತ್ತೆ ಜಾರಿಗೆ ತರುವುದಾಗಿ ಕಾಂಗ್ರೆಸ್ ಹೇಳುತ್ತಿದೆ ಇದು ಭಾರತ ತೋಡೋ ಅಲ್ಲದೆ ಮತ್ತೇನು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.ಭಾರತದಿಂದ ಪಾಕಿಸ್ತಾನವನ್ನು ತೋಡೋ ಮಾಡಿದವರು ಇಂದು ಭಾರತ್...
ಸುದ್ದಿಗಳು
ಗ್ರಾಮ ವಾಸ್ತವ್ಯದಲ್ಲಿ ಅಹವಾಲು ಸಲ್ಲಿಸಲು ತಹಶೀಲ್ದಾರ ಸೂಚನೆ
ಗುರ್ಲಾಪೂರ - ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಗ್ರಾಮ ವಾಸ್ತವ್ಯದಲ್ಲಿ ತಾಲೂಕಾ ಆಡಳಿತ ಹಾಗೂ ತಾಲೂಕಿನ ಎಲ್ಲ ಅಧಿಕಾರಿಗಳ ಸಹಯೋಗದೊಂದಿಗೆ ಸಾರ್ವಜನಿಕರು ತಮ್ಮ ಕುಂದುಕೊರತೆ ಹಾಗೂ ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಲಿಖಿತ ರೂಪದಲ್ಲಿ ಸಂಬಂಧಪಟ್ಟ ಕಾರ್ಯಾಲಯಗಳ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ತಾಲೂಕಾ ದಂಡಾಧಿಕಾರಿ ಡಿ.ಜಿ. ಮಹಾತ ಹೇಳಿದರು.ಅವರು ಶನಿವಾರ ಗುರ್ಲಾಪೂರ ಗ್ರಾಮದ ಶ್ರೀ ಬಸವಜ್ಯೋತಿ...
Latest News
ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ
ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...



