Monthly Archives: October, 2022
ಸುದ್ದಿಗಳು
ಬೀದರ್ : ದೇವಿ ಪಲ್ಲಕ್ಕಿ ಉತ್ಸವ, ರಾವಣ ಪ್ರತಿಕ್ರತಿ ದಹನ ವಿಜೃಂಭಣೆಯಿಂದ ದಸರಾ ಆಚರಣೆ
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ವಿಜಯ ದಶಮಿ ಪ್ರಯುಕ್ತ ಜಿಲ್ಲಾದ್ಯಂತ ವಿವಿಧೆಡೆ ವಿಜಯ ದಶಮಿ ಸೀಮೋಲ್ಲಂಘನೆ, ದೇವಿ ಮಂದಿರಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.ನವಮಿದಿನ ಮಂದಿರಗಳಲ್ಲಿ ಆಯುಧ ಪೂಜೆ, ಗಜ ಹಾಗೂ ಅಶ್ವ ಪೂಜೆಗಳು ಜರುಗಿದವು. ನಗರದಲ್ಲಿ ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ವಿಜಯದಶಮಿ ಪ್ರಯುಕ್ತ ಬೀದರ್ ನಗರದ ಸಾಯಿ ಆದರ್ಶ ಶಾಲೆಯ...
ಸುದ್ದಿಗಳು
ಖರ್ಗೆ ಕಾಂಗ್ರೆಸ್ ನ ಪ್ರಧಾನಿ ಅಭ್ಯರ್ಥಿಯೂ ಆಗಲಿ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ. ಖರ್ಗೆಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವೇಳೆ ಆಯ್ಕೆಯಾದರೆ ರಾಜ್ಯದ ಪಾಲಿಗೆ ಹೆಮ್ಮೆಯ ವಿಷಯವಾಗುತ್ತದೆ.ಆದರೆ ನಾವು ಹಲವು ವರ್ಷಗಳಿಂದ ನೋಡುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆಯವರ ಪಕ್ಷ ನಿಷ್ಠೆಗೆ, ಪಕ್ಷಕ್ಕೆ ಅವರು ಸಲ್ಲಿಸಿರುವ ಸೇವೆಗೆ...
ಸುದ್ದಿಗಳು
ಇಂದು ವಿಶ್ವ ಶಿಕ್ಷಕರ ದಿನದ ಶುಭಾಶಯಗಳು
1994 ರಿಂದ ಅಕ್ಟೋಬರ್ 5 ರಂದು ವಿಶ್ವ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.ಶಿಕ್ಷಕರಿಗೆ ಬೆಂಬಲ ನೀಡುವುದೇ ಇದರ ಹಿಂದಿನ ಉದ್ದೇಶ ಹಾಗೂ ಭವಿಷ್ಯದ ಪೀಳಿಗೆಗೆ ಕೂಡ ಶಿಕ್ಷಕರ ಅಗತ್ಯವಿರುವುದನ್ನು ತಿಳಿಯಪಡಿಸುವುದಕ್ಕಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.ಯುನೆಸ್ಕೋ ಪ್ರಕಾರ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಈ ಸೇವೆಯ ಬಗ್ಗೆ...
ಸುದ್ದಿಗಳು
ಗೋಲಿಬಾರ ಮಡ್ಡಿಯಲ್ಲಿರುವ ಸೀಮಿದೇವಿ ಜಾತ್ರೆಯಲ್ಲಿ “ಕರ್ಣಾರ್ಜುನರ ಕಾಳಗ”
ಸಿಂದಗಿ: ಪೌರಾಣಿಕ ಬಯಲಾಟಗಳು ನಮ್ಮ ನಾಡಿನ ಶ್ರೇಷ್ಠ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ಮುಂದಿನ ಮಾನವ ಜನಾಂಗಕ್ಕೆ ಭಾರತದ ಸಂಸ್ಕೃತಿಯಲ್ಲಿರುವ ನ್ಯಾಯ, ನೀತಿ, ಧರ್ಮವನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಇಂತಹ ಸಾಮಾಜಿಕ ಬಯಲಾಟಗಳು ಮೇಲಿಂದ ಮೇಲೆ ಜರುಗಬೇಕು. ಅಂದಾಗ ಮಾತ್ರ ಮನುಷ್ಯನಲ್ಲಿ ಒಳ್ಳೆಯ ಗುಣಗಳನ್ನು ಬೆಳೆಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಗೋಲಿಬಾರ...
ಲೇಖನ
ಹುಯಿಲಗೋಳ ನಾರಾಯಣರಾಯರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ
ಹುಯಿಲಗೋಳ ನಾರಾಯಣರಾಯರು (೧೮೮೪-೧೯೭೧) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಕರ್ನಾಟಕ ನಾಡಗೀತೆಯೆನಿಸಿದ್ದ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಗೀತೆಯನ್ನು ರಚಿಸಿದವರು.೧೮೮೪ ಅಕ್ಟೋಬರ್ ೪ ರಂದು ಜನಿಸಿದರು. ಇವರ ತಂದೆ ಕೃಷ್ಣರಾವ್, ತಾಯಿ ಬಹಿಣಕ್ಕ. ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗು ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ...
ಸುದ್ದಿಗಳು
ಸ್ವಯಂಪ್ರೇರಿತರಾಗಿ ಸ್ವಚ್ಛತೆಗೆ ಆದ್ಯತೆ ನೀಡಲು ಕರೆ
ಸಿಂದಗಿ: ಸಾರ್ವಜನಿಕರು ತಮ್ಮ ತಮ್ಮ ಮನೆಗಳ ಹಾಗೂ ಕೇರಿಗಳಲ್ಲಿ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದಾಗ ಮಾತ್ರ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ಕಂಡ ಕನಸಿಗೆ ನೀರು ಎರೆದಂತಾಗುತ್ತದೆ ಎಂದು ಬೈರೋಡಗಿ ಶಾಲೆಯ ದೈಹಿಕ ಶಿಕ್ಷಕ ಶಿವಕುಮಾರ ಕಲ್ಲೂರ ಹೇಳಿದರು.ಪಟ್ಟಣದ ಶ್ರೀ ಸಿದ್ಧೇಶ್ವರ ಸಾಮಾಜಿಕ ಸೇವಾ ಸಮಿತಿ ಸಂಘ ದ ಸದಸ್ಯರಿಂದ ಮಹಾತ್ಮ...
ಕವನ
ಕವನ: ಕ್ಷಮಿಸಿ ಬಿಡು ಗಾಂಧಿ ತಾತ ನಿನ್ನ ಹುಟ್ಟು ಹಬ್ಬಕ್ಕೆ ಶುಭಾಶಯ ನಾ ಕೋರಲಾರೆ…!
ಈ ಕವನ ವಾಟ್ಸಪ್ ನಲ್ಲಿ ಬಂದಿದ್ದು ತುಂಬಾ ಜೋರಾಗಿ ಹರಿದಾಡುತ್ತಿದೆ. ಗಾಂಧೀಜಿಗೆ ವಾಸ್ತವ ಪ್ರಶ್ನೆಗಳನ್ನು ಕೇಳಿರುವ ಈ ಕವನ ನಮ್ಮ ಪತ್ರಿಕೆಯಲ್ಲೂ ಪ್ರಕಟಿಸಬೇಕೆನ್ನಿಸಿತು.
ಕ್ಷಮಿಸಿ ಬಿಡು ಗಾಂಧಿ ತಾತ ನಿನ್ನ ಹುಟ್ಟು ಹಬ್ಬಕ್ಕೆ ಶುಭಾಶಯ ನಾ ಕೋರಲಾರೆ...!
ಹೇಗೆ ತಿಳಿಸಲಿ ನಾ..?
ಪ್ರತಿ ದಿನ ಎನ್ನ ದೇಶ ಕಾಯೋ ಯೋಧರು ಕಾಶ್ಮೀರದಲ್ಲಿ ಪಾಪಿಗಳ ಗುಂಡಿಗೆ ಬಲಿಯಾಗುತಿರೆ..!
ಆ ಸಾವು ನೋವಿಗೆ...
ಕವನ
ಕವನ: ಗಾಂಧಿ ಮತ್ತು ನಾನು
ಗಾಂಧಿ ಮತ್ತು ನಾನು
೧೯೭೭ರಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಕ್ರಮಣ ಪ್ರಕಾಶನದಿಂದ ನಮ್ಮ ಗುರುಗಳಾದ ಚಂಪಾ ಅವರು ಸಂಪಾದಿಸಿದ" ಗಾಂಧೀ, ಗಾಂಧೀ -" ಕವನ ಸಂಕಲನದಲ್ಲಿ ಪ್ರಕಟಗೊಂಡ ನನ್ನ ಮೊದಲ ಕವನ" ಶರಣು ಶರಣಾರ್ಥಿ ". ಈಗ ನಾನು ಅದನ್ನು " ಗಾಂಧೀ ಮತ್ತು ನಾನು" ಹೆಸರಿನಿಂದ ಫೇಸ್ಬುಕ್ ಗೆ ಬಿಡುತ್ತಲಿದ್ದೇನೆ. ಅಲ್ಲದೆ ಅಂದು ಧಾರವಾಡದ...
ಕವನ
ಕವನ: ತುಂಡುಬಟ್ಟೆಯಲಿ ತೂಕದ ವ್ಯಕ್ತಿತ್ವ
ತುಂಡುಬಟ್ಟೆಯಲಿ ತೂಕದ ವ್ಯಕ್ತಿತ್ವ
ಸ್ವಾತಂತ್ರ್ಯವೆಂಬ ಸುಂದರ ಕಡಲೊಳು
ತೇಲಿ ಬರುತಿದೆ ಗಾಂಧಿ ನೆನಪುಲೋಕಪ್ರಿಯ ಇವರು ರಾಷ್ಟ್ರಪಿತರು
ಭಾರತಾಂಬೆಯ ಶ್ರೇಷ್ಠ ಸುತರು
ಶಿಕ್ಷಣ ಸತ್ಯಾಗ್ರಹ ಗಂಟೆ ಜಾಗಟೆಯಿಂದ
ಸತ್ತಂತಿಹರನು
ಬಡಿದೆಬ್ಬಿಸಿದವರು
ಕೊಬ್ಬಿದ ವಿದೇಶಿಯರ ಸೊಕ್ಕಡಗಿಸಿ
ದಾಸ್ಯದ ಸಂಕೋಲೆಗೆ ಮುಕ್ತಿ ನೀಡಿದವರು....
ಲೋಕಪ್ರಿಯರು ರಾಷ್ಟ್ರಪಿತರುತನ್ನ ಬದುಕಿನ ಕಂದರ ಲೆಕ್ಕಿಸದೇ
ಮನೆ ಮನಗಳ ಬಡಿದೆಬ್ಬಿಸಿದವರು
ಭಾರತಾಂಬೆಯ ನಿಜದಿ ಬಿಡುಗಡೆಗೊಳಿಸಿ
ತ್ಯಾಗದ ಮೂಟೆಯ ಹೊತ್ತು ನಿಂತವರು....ದಮನಿತರ ಕಣ್ಣೀರಿಗೆ ಕರಗಿದ ರಾಷ್ಟ್ರಪಿತ
ಅಧಿಕಾರ ಅಂತಸ್ತನ್ನು ದೂರ ತಳ್ಳಿದ ನಿಜಸುತ
ತುಂಡು ಬಟ್ಟೆಯಲ್ಲಿ...
ಕವನ
ಕವನ: ಮಹಾತ್ಮನಾತ್ಮ ಮರುಗುತಿದೆ
ಮಹಾತ್ಮನಾತ್ಮ ಮರುಗುತಿದೆ
ಮಹಾತ್ಮಾ ಗಾಂಧೀಜಿ ಆತ್ಮ ಮಮ್ಮಲ ಮರುಗುತಿದೆ..!
ಭಾರತ ದೇಶದ ಸ್ಥಿತಿಯ ಕಂಡು ಆತ್ಮ ಅತ್ತಿಂದಿತ್ತ ಓಡಾಡುತಿದೆ..!
ಸತ್ಯ,ಅಹಿಂಸೆ,ಶಾಂತಿ ತತ್ವಗಳನು ಗಾಳಿಗೆ ತೂರುವುದ ನೋಡಲಾಗದೆ..!
ಜಾತಿ,ಮತ,ಪಂಥಗಳ ಜಗಳ,ಅಶಾಂತಿಗಳ ಹೊಡೆದೋಡಿಸಲು ಆತ್ಮ ಚಡಪಡಿಸುತಿದೆ..!ಸಹನೆಯಿಂದ ಬ್ರಿಟಿಷ್ ರಿಗೆ..ಬುದ್ದಿ ಕಲಿಸಿದ ಮಹಾತ್ಮನಾತ್ಮ ಆತಂಕಪಡುತಿದೆ..!
ಮತ್ತೆ ಭಾರತಾಂಬೆ ದುಃಖದಲ್ಲಿರುವುದು ಕಂಡು ನೋಯುತಿದೆ..!
ಸ್ವಾರ್ಥ,ಭ್ರಷ್ಟಾಚಾರ,ಭಯೋತ್ಪಾದನೆಯ ರೌದ್ರಾವತಾರ ಕಂಡು ಆತ್ಮ ಸಿಡಿದೆದ್ದಿದೆ..!
ವಯಸ್ಸಿನ ಮಿತಿಯಿಲ್ಲದೆ ಹೆಣ್ಣು ಅತ್ಯಾಚಾರಕ್ಕೊಳಗಾಗುವುದ ಕಂಡಾತ್ಮ ಹೇಸಿಗೊಂಡಿದೆ..!ಸ್ವತಃ ಚರಕದಿ...
Latest News
ಲೇಖನ : ಜೀವನವನ್ನು ಉನ್ನತೀಕರಿಸಿಕೊಳ್ಳಬೇಕೇ ಹೊರತು ಜೀವನಶೈಲಿಯನ್ನಲ್ಲ
ಬದುಕೆಂಬುದು ಮೇಲ್ನೋಟಕ್ಕೆ ಎಲ್ಲರಿಗೂ ಒಂದೇ ರೀತಿ ಕಾಣುತ್ತದೆ. ಆದರೆ ಕೆಲವರ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳದೇ ಕೇವಲ ಬಂದ ಪುಟ್ಟ ಹೋದ ಪುಟ್ಟ ಎನ್ನುವಂತಾಗುತ್ತದೆ. ಹಗಲು ರಾತ್ರಿ...



