Monthly Archives: October, 2022

ಇಂಗ್ಲೀಷ್ ಕಲಿಕೆ ಅನಿವಾರ್ಯ – ವಿ.ನಾಗರಾಜ್

ಬೆಳಗಾವಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಉಳಿದೆಲ್ಲ ವಿಷಯಗಳಿಗಿಂತ  ಇಂಗ್ಲೀಷ್ ಕಲಿಕೆ ಕಬ್ಬಿಣದ ಕಡಲೆ.  ಆದರೆ ಇಂಗ್ಲೀಷ ಕಲಿಕೆ ಅನಿವಾರ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ  ಉಪನಿರ್ದೇಶಕರಾದ ವಿ. ನಾಗರಾಜ  ಹೇಳಿದರು. ಅವರು ಶ್ರೀ ಸಿದ್ದರಾಮೇಶ್ವರ ಪಿ ಯು ಕಾಲೇಜಿನ ಸಭಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಇಂಗ್ಲೀಷ್ ಸಂಘಟನೆಯ ಆಶ್ರಯದಲ್ಲಿ ಇಂಗ್ಲೀಷ್...

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1...

ನಿಯಮ ಪಾಲಿಸಿ ಮತ್ತೆ ಮಾದರಿಯಾದ ಮೋದಿ

ನಿನ್ನೆ ತಾನೆ ಗುಜರಾತ್ ನ ಅಹಮದಾಬಾದ್ ನಲ್ಲಿ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮಾದರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ರಾತ್ರಿ ಹತ್ತು ಗಂಟೆಯ ನಂತರ ಭಾಷಣಕ್ಕೆ ಧ್ವನಿ ವರ್ಧಕ ಬಳಸಬಾರದೆಂಬ ನಿಯಮ ಪಾಲಿಸಿ ಮಾದರಿ ನಡೆ ಪ್ರದರ್ಶಿಸಿದ್ದಾರೆ ಅದಕ್ಕಾಗಿ ಅವರು ಜನತೆಯ ಕ್ಷಮೆಯನ್ನೂ ಕೇಳಿದ್ದು ರಾತ್ರಿ ಹತ್ತರ ನಂತರ ಧ್ವನಿವರ್ಧಕ ಬಳಸಲು ಆತ್ಮ...

ದಸರಾ ವಿಶೇಷ: ನವರಾತ್ರಿ ಹಬ್ಬದ ಆರನೇ ದಿನದ ವಿಶೇಷತೆ

ನವರಾತ್ರಿ ಹಬ್ಬದ ಆರನೇ ದಿನದ ವಿಶೇಷತೆ ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳು ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ. ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು...
- Advertisement -spot_img

Latest News

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ...
- Advertisement -spot_img
close
error: Content is protected !!
Join WhatsApp Group