Monthly Archives: November, 2022
ಸುದ್ದಿಗಳು
ನಿವೃತ್ತ ಯೋಧನಿಗೆ ಸತ್ಕಾರ ನೆರವೇರಿಸಿದ ಈರಣ್ಣ ಕಡಾಡಿ
ಯುವಕರು ಸೇನೆಗೆ ಸೇರಿ ಜೀವನ ರೂಪಿಸಿಕೊಳ್ಳಬೇಕು - ಈರಣ್ಣ ಕಡಾಡಿ
ಮೂಡಲಗಿ: ದೇಶದ ಗಡಿಕಾಯುವ ಸೈನಿಕ, ದೇಶದ ಜನರಿಗೆ ಅಣ್ಣ ನೀಡುವ ರೈತ ಇಬ್ಬರು ಎರಡು ಕಣ್ಣುಗಳಿದ್ದಾರೆ. ಅದಕ್ಕಾಗಿ ದೇಶದ ಮಾಜಿ ಪ್ರಧಾನಿ ಲಾಲಬಹದ್ದೂರ ಶಾಸ್ತ್ರೀ ಅವರು ಜೈ ಜವಾನ ಜೈ ಕಿಸಾನ ಎಂದು ಹೇಳಿದ್ದರು. ಈಗ ಜೈ ವಿಜ್ಞಾನ ಎಂದು ಹೇಳುವ ಮೂಲಕ ದೇಶಕ್ಕೆ...
ಸುದ್ದಿಗಳು
ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ – ಶಾಸಕ ಬಾಲಚಂದ್ರ ಜಾರಕಿಹೊಳಿ
ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ...
ಸುದ್ದಿಗಳು
ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ. ೦೫ ರಂದು ಕೊನೆಯ ದಿನಾಂಕವಾಗಿರುತ್ತದೆ. ನ.೫ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು...
ಸುದ್ದಿಗಳು
ಬಿಜೆಪಿ ನಾಯಕನ ಪತ್ನಿಯ ರಸ್ತೆ ರಂಪಾಟ
ಪತಿಯ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದ ಪತ್ನಿ
ಬೀದರ - ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹಾಕಿದ್ದ ಪತಿ ಹಾಗೂ ಬಿಜೆಪಿ ಮುಖಂಡ ಮಲ್ಲೇಶ್ ಅವರ ಬ್ಯಾನರ್ ಹರಿದು ಹಾಕಿ ಪತ್ನಿ ರಂಪಾಟ ಮಾಡಿದ ಘಟನೆ ಬೀದರ್ ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.ಮಲ್ಲೇಶ್ ಜನ್ಮ ದಿನ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಿಎಂ ಸೇರಿದಂತೆ ಸಚಿವರು ಹಾಗೂ...
ಸುದ್ದಿಗಳು
ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ
ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಮೂಡಲಗಿ: ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಇಂದು ಸ್ಮರಿಸಬೇಕು. ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.ಸಮೀಪದ ಬೆಟಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ ಮತ್ತು...
ಲೇಖನ
ಇದು ಕನ್ನಡಾಂಬೆಯ ಮಹೋತ್ಸವ. ತಾಯಿ ಭುವನೇಶ್ವರಿಯ ಉತ್ಸವ
ಕನ್ನಡ ನಾಡು ನುಡಿಯ ವೈಭವವು ವೈಶಿಷ್ಟ್ಯಪೂರ್ಣವಾದುದು.ನಾಳೆ ನಾವು ಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ ಬೆಟ್ಟಗಳ, ಪವಿತ್ರ ನದಿಗಳ ನಾಡು, ಕರುನಾಡು ಎಂದು ಕರೆಯಲ್ಪಡುವ ಕರ್ನಾಟಕದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರ - ಸಂಭ್ರಮ ಹಾಗೂ ಹೆಮ್ಮೆಯಿಂದ ಆಚರಿಸುತ್ತೇವೆ.ಕನ್ನಡ ನುಡಿಯು ಪ್ರಾಯಶಃ 2000 ವರ್ಷಗಳ ಇತಿಹಾಸವನ್ನು ಹೊಂದಿದೆ. ಕದಂಬರ...
ಕವನ
ಕವನ: ಕನ್ನಡ ರಾಜ್ಯೋತ್ಸವ ದಿನ
ಕನ್ನಡ ರಾಜ್ಯೋತ್ಸವ ದಿನ
ನಮ್ಮ ಭಾಷೆ ಕನ್ನಡ ನಮ್ಮ ನಾಡು ಕನ್ನಡ
ಪ್ರಾಚೀನ ಭಾಷೆ ಶಾಸ್ತ್ರೀಯ ಭಾಷೆ ಕನ್ನಡ
ಹಲ್ಮಿಡಿ ಶಾಸನ ಹೇಳಿದೆ ಪ್ರಾಚೀನ ಕನ್ನಡಕುರಿತೋದದೆ ಕಾವ್ಯ ರಚಿಸಿದರ ನಾಡಿದು
ಪಂಪ ರನ್ನ ಜನ್ನ ಪೊನ್ನ ಕವಿಗಳ ನಾಡಿದು
ಕುವೆಂಪು ಬಿಎಂಶ್ರೀ ಮಾಸ್ತಿ ಬೇಂದ್ರೆ ಇದು
ಸಕಲ ಕವಿ ಪುಂಗವರು ಬೆಳೆಸಿದ ನಾಡಿದುಕಿತ್ತೂರು ಚೆನ್ನಮ್ಮ ಬೆಳವಡಿಯ ಮಲ್ಲಮ್ಮ
ಶೂರ ಸಂಗೊಳ್ಳಿ ರಾಯಣ್ಣ ಅನೇಕರಮ್ಮ
ಕನ್ನಡ ನೆಲಜಲ...
ಸುದ್ದಿಗಳು
ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ- ವೀರಭದ್ರ ಗುಂಡಿ
ಮೂಡಲಗಿ : ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ನಾಡು ನುಡಿಯ ಬಗ್ಗೆ ಅಭಿಮಾನ ಗೌರವ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕೆಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ ಹೇಳಿದರು.ಅವರು ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ನಡೆದ ೬೭ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ನಮ್ಮ ನಾಡಿನ ಬಾಷೆ, ಜಲ, ನೆಲಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಒಳ್ಳೆಯ...
ಸುದ್ದಿಗಳು
ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ...
ಸುದ್ದಿಗಳು
ಕನ್ನಡ ಭಾಷೆ ಗಟ್ಟಿಯಾಗಿದೆ, ಸರಳವಾಗಿದೆ – ವಿನೋದ ಹಂಚಿನಾಳ
ಸಿಂದಗಿ: ಕನ್ನಡ ಭಾಷೆ ಗಟ್ಟಿ ಭಾಷೆ ಅದು ಸರಳ ವಾಗಿದೆ ಕಾರಣ ನಾವೆಲ್ಲ ನಾಡು ನುಡಿ ಚಿಂತನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಿಂದಗಿ ಪಟ್ಟಣದ ಗಣ್ಯ ವ್ಯಾಪಾರಸ್ಥ ವಿನೋದ ಹಂಚಿನಾಳ ಹೇಳಿದರು.ಪಟ್ಟಣದ ಪಿ.ಇ.ಎಸ್ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಾಗೂ ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



