Monthly Archives: November, 2022
ಸುದ್ದಿಗಳು
ಸಿದ್ಧರಾಮಯ್ಯ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಸಿದ್ದಾರೆ ; ಲೋಕಾಯುಕ್ತಕ್ಕೆ ದೂರು
ಬೆಂಗಳೂರು - ತಾವು ಮುಖ್ಯಮಂತ್ರಿಯಾಗಿದ್ದಾಗ ಸಿದ್ಧರಾಮಯ್ಯ ಅವರು ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂಬುದಾಗಿ ಬಿಜೆಪಿಯ ನಾಯಕರೊಬ್ಬರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.ಬೆಂಗಳೂರು ದಕ್ಷಿಣ ಘಟಕದ ಬಿಜೆಪಿ ಅಧ್ಯಕ್ಷ ಎನ್ ಆರ್ ರಮೇಶ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಡಿ ನೋಟಿಫಿಕೇಶನ್ ಹೆಸರಿನಲ್ಲಿ ಸುಮಾರು ೪೦೦ ಕೋಟಿ ರೂ. ಮೌಲ್ಯದ...
ಸುದ್ದಿಗಳು
ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಆಚರಣೆ
‘ವಕೀಲರಾಗಿ ಮಹಾತ್ಮ ಗಾಂಧೀಜಿ ’ ವಿಶೇಷ ಉಪನ್ಯಾಸ ಮತ್ತು ಡಾ.ಹೆಚ್.ಎಸ್.ಸುರೇಶ್ ರವರ ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ
ಗಾಂಧೀಜಿಯ ಜೀವನ ಗಂಗೆಯಲ್ಲಿ ಮಿಂದು ಮೆರುಗು ಪಡೆದ ಪರಿವರ್ತಿತರಾಗಿ ಸಮಾಜದೊಂದಿಗೆ ಗುರುತಿಸಿಕೊಂಡು ಶಿಷ್ಟರಾಗಿ ರಚನಾತ್ಮಕವಾಗಿ ಬಾಳುತ್ತಿರುವವರನ್ನು ಕುರಿತಾದ ಸಾಹಿತ್ಯ ರಚನೆಯಾಗಿ ಗಾಂಧಿಯೋತ್ತರ ಸಾಹಿತ್ಯ ಎಂಬಂತೆ ಹೊರಬರಬೇಕಾಗಿದೆ ಎಂದು ಬಿ.ಹೆಚ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ...
ಸುದ್ದಿಗಳು
ಮೂಲ ಸೌಕರ್ಯ ಪಡೆಯುವುದು ಜನತೆಯ ಹಕ್ಕು – ಸಿಸ್ಟರ್ ವಲೀವಾ
ಸಿಂದಗಿ: ಮೂಲ ಸೌಕರ್ಯಗಳನ್ನು ಪಡೆದುಕೊಳ್ಳುವುದು ಸಾರ್ವಜನಿಕರ ಹಕ್ಕು. ಜನ ಪ್ರತಿನಿಧಿಗಳು ಅವುಗಳನ್ನು ನೆರವೇರಿಸಿ ಕೊಡಬೇಕು. ಗ್ರಾಮ ಪಂಚಾಯತಿಯಲ್ಲಿ ಸಾಕಷ್ಟು ಸೌಲಭ್ಯಗಳಿದ್ದರೂ ಅವುಗಳನ್ನು ಜನರಿಗೆ ಸರಿಯಾಗಿ ನೀಡುತ್ತಿಲ್ಲ ಅಧಿಕಾರಿಗಳು ಜನರಿಗೆ ಸಿಗದೇ ಇರುವಂತಹ ಸೌಲಭ್ಯಗಳು ಜನರಿಗೆ ಸಿಗುವ ಹಾಗೆ ಮಾಡಬೇಕು ಎಂದು ನಿರ್ಮಾಲಾಲಯ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ವಲೀವಾ ಹೇಳಿದರು.ತಾಲೂಕಿನ ಹಿಕ್ಕನಗುತ್ತಿ ಗ್ರಾಮದಲ್ಲಿ ಸಂಗಮ ಸಮಗ್ರ...
ಸುದ್ದಿಗಳು
ಸಿರಿಗನ್ನಡ ಜಿಲ್ಲಾ ಪ್ರಶಸ್ತಿಗೆ ಸಾಹಿತಿ ಬಸವರಾಜ ಆಯ್ಕೆ
ಸಿಂದಗಿ: ಕನ್ನಡ ರಾಜ್ಯೋತ್ಸವ ಹಾಗೂ ಪ್ರಜಾವಾಣಿ ಅಮೃತ ಮಹೋತ್ಸವ ಪ್ರಯುಕ್ತ ಮಂದಾರ ಪ್ರತಿಷ್ಠಾನ ಸಿಂದಗಿ, ನಬಿರೋಷನ್ ಪ್ರಕಾಶನ ಬೋರಗಿ, ಕರ್ನಾಟಕ ರಕ್ಷಣಾ ವೇದಿಕೆ, (ಪ್ರವೀಣ್ ಶೆಟ್ಟಿ ಬಣ) ಸಿಂದಗಿ ಇವರ ಸಹಯೋಗದಲ್ಲಿ ಪಟ್ಟಣದ ಎಲೈಟ್ ಪದವಿ ಪೂರ್ವ ಕಾಲೇಜಿನಲ್ಲಿ ಇದೆ ನ.26 ರಂದು ನಡೆಯಲಿರುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ...
ಸುದ್ದಿಗಳು
ನ.26 ರಂದು ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ
ಬೆಂಗಳೂರಿನ ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಶ್ರೀ ಶ್ರೀನಿವಾಸ ಉತ್ಸವ ಬಳಗದಿಂದ ಇದೇ ನ.26 ಶನಿವಾರದಂದು ಸಂಜೆ 5.00 ರಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಆಟದ ಮೈದಾನದಲ್ಲಿ ಸ್ಥಳೀಯ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಮತ್ತು ಹೆಚ್.ಎಸ್.ಆರ್. ಬಡಾವಣೆ, ಸಾಂಸ್ಕೃತಿಕ...
ಸುದ್ದಿಗಳು
ಮಸಗುಪ್ಪಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ೮೦ ಲಕ್ಷ ರೂ. ಯೋಜನೆಯ ಸಂಕೇಶ್ವರ-ಸoಗಮ ರಸ್ತೆಯ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಭೂಮಿ ಪೂಜೆ ಕಾರ್ಯಕ್ರಮ ಜರುಗಿತು.ಭೂಮಿ ಪೂಜೆ ನೆರವೇರಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಮಾತನಾಡಿ, ಮೂಡಲಗಿ ತಾಲೂಕು ಮತ್ತು ಅರಭಾಂವಿ ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ...
ಸುದ್ದಿಗಳು
Times of ಕರ್ನಾಟಕ ವರದಿಗೆ ಸ್ಪಂದಿಸಿ ತನಿಖೆಗೆ ಸೂಚಿಸಿದ ಖಂಡ್ರೆ
ಬೀದರ - ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವನೆ ಮಾಡಿ ಅಸ್ವಸ್ಥಗೊಂಡ ೧೨ ಮಕ್ಕಳು ಎಂಬ ತಲೆಬರಹದಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿರುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.ಕ್ಷೇತ್ರದ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಊಟದ ನಂತರ ೧೨ ಮಕ್ಕಳು ಅಸ್ವಸ್ಥಗೊಂಡಿದ್ದು ತಿಳಿದು ದುಃಖವಾಯಿತು.ಈ ಸಂಬಂಧ...
ಸುದ್ದಿಗಳು
ಶಿವಮೊಗ್ಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ- ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಸರ್ಜಿ ಫೌಂಡೇಶನ್ ವತಿಯಿಂದ ಇದೇ ದಿ.೨೬ ರಂದು ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರದ ವೆಂಕಟೇಶ ನಗರದ ಅನಕೃ ರಸ್ತೆಯ ೩ ನೇ ತಿರುವಿನಲ್ಲಿರುವ ಬಸವಕೇಂದ್ರದಲ್ಲಿ ಚಿಂತನ ಕಾರ್ತಿಕ - ೨೦೨೨ ಸಮಾರೋಪ, ಗಣಪರ್ವ ಕಾರ್ಯಕ್ರಮದ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಶಿಬಿರದಲ್ಲಿ ಜನರಲ್ ಫಿಜಿಶಿಯನ್, ಸ್ತ್ರೀ ರೋಗ ತಜ್ಞರು,...
ಸುದ್ದಿಗಳು
ನೂತನ ಬಿ ಇ ಓ ದಾಸಪ್ಪನವರನವರಿಗೆ ಸ್ವಾಗತ
ಬೆಳಗಾವಿ- ತಾಲೂಕಿನ ಗ್ರಾಮೀಣ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿರುವ ಎಸ್ ಪಿ ದಾಸಪ್ಪನವರ ಅವರನ್ನು ತಾಲೂಕಿನ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.ದಾಸಪ್ಪ ನವರ ಅವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ವಿವಿಧ ಹಂತದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ, ಹಿರಿಯ ಅಧಿಕಾರಿಗಳು, ಸರಳ ಸಜ್ಜನಿಕೆಯ...
ಸುದ್ದಿಗಳು
ರಾಜ್ಯ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಶಿವಾನಂದ ಕುಡಸೋಮಣ್ಣವರ ಅವರಿಗೆ ಸನ್ಮಾನ
ಬೈಲಹೊಂಗಲ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಿವಾನಂದ ಕುಡಸೋಮಣ್ಣವರ ಅವರನ್ನು ಬೆಂಗಳೂರಿನ ಕೇಂದ್ರ ಬಸವ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಬಸವ ಸಮಿತಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೋಹನ ಬಸನಗೌಡ ಪಾಟೀಲ ಮಾತನಾಡಿ, ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡಿರುವ ಕುಡಸೋಮಣ್ಣವರ ಅವರಿಂದ ಬೈಲಹೊಂಗಲ ನಾಡಿನ ಕೀರ್ತಿ ಎಲ್ಲೆಡೆ ಹಬ್ಬಲಿ ಎಂದು ಶುಭ ಹಾರೈಸಿದರು.ನೌಕರರ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



