Monthly Archives: December, 2022

ಇಟನಾಳದಲ್ಲಿ ರೇಣುಕಾದೇವಿ ಜಾತ್ರಾ ಮಹೋತ್ಸವ

ಗುರ್ಲಾಪೂರ-  ಸಮೀಪದ ಇಟನಾಳ ಗ್ರಾಮದಲ್ಲಿ ಮಂಗಳವಾರ ದಿ.3 ರಂದು ರೇಣುಕಾದೇವಿ ಜಾತ್ರೆ ಅತೀ ವಿಜೃಂಭಣೆಯಿಂದ ಜರಗುವುದು. ಮುಂಜಾನೆ 7 ಗಂಟೆಗೆ ಹೋಮದ ಪೂಜೆ ಯೊಂದಿಗೆ ಜಾತ್ರೆಗೆ ಚಾಲನೆ ನೀಡುವರು ನಂತರ ರೇಣುಕಾದೇವಿಗೆ ರುದ್ರಾಭಿಷೇಕ ಮಾಡಿ ದೇವಿಯನ್ನು ಶೃಂಗಾರ ಮಾಡುವರು 10 ಗಂಟೆಗೆ ಗ್ರಾಮದಿಂದ ಮುತೈದೆಯರಿಂದ ಆರತಿ ಅಂಬಲಿ ಕೊಡಗಳೊಂದಿಗೆ ಶ್ರೀ ರೇಣುಕಾದೇವಿ ಜಗ ಹೊತ್ತುಕೊಂಡು ಸಕಲ...

ಪ್ರಧಾನ ಮಂತ್ರಿ ಮೋದಿ ಅವರ ಮಾತೋಶ್ರಿ ಹೀರಾ ಬೆನ್ ನಿಧನ – ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ವಿಶ್ವವೇ ನಿಬ್ಬೆರಗಾಗುವಂತೆ ಪ್ರಧಾನಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹೆಮ್ಮಯ ಸುಪುತ್ರನಿಗೆ ಜನ್ಮನೀಡಿದ ಶತಾಯುಷಿ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಈ ದುಃಖದ ಸಮಯದಲ್ಲೂ ದೇಶದ ಯಾವುದೇ ಕೆಲಸಗಳು ನಿಲ್ಲದಂತೆ ಸೂಚನೆ...

ಧಾರವಾಡ ಜಿಲ್ಲೆಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಜಿಲ್ಲೆಯ ಮೂರು ಮಹಿಳಾ ಸಾಧಕಿಯರು ಆಯ್ಕೆ

ಧಾರವಾಡ: ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ 2023 ರ  ಸಾಲಿನ ಪ್ರಶಸ್ತಿಯನ್ನು ನೀಡುತ್ತಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ದಲಿತ ವಿದ್ಯಾರ್ಥಿ...

ಅತ್ಯಂತ ಸರಳ ಜೀವಿ ಮೋದಿ ಮಾತೋಶ್ರೀ ವಿಧಿ ವಶ

ಒಂದು ಬೃಹತ್ ದೇಶದ ಪ್ರಧಾನಿಯ ತಾಯಿಯಾಗಿದ್ದರೂ ಅತ್ಯಂತ ಸರಳ ಜೀವನ ಸಾಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ. ಈ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ತಮ್ಮ ತಾಯಿಯವರನ್ನು ಸ್ಮರಿಸಿಕೊಂಡು ತಾಯಿಯಲ್ಲಿ ತಾನು ತ್ರಿಮೂರ್ತಿಯವರನ್ನು ಕಂಡಿದ್ದಾಗಿ ಹೇಳಿಕೊಂಡಿದ್ದಾರೆ. ಒಬ್ಬ ತಾಯಿ ಹೇಗಿರಬೇಕೆಂಬುದರ ಮಾದರಿಯಾಗಿ ನಿಲ್ಲುವ ಹೀರಾ ಬೆನ್ ಅತ್ಯಂತ ಸರಳವಾಗಿ...

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ; ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ, ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು....

ಕವನ: ನಾನೇನು ಸಾಧಿಸಿದೆ?

ನಾನೇನು ಸಾಧಿಸಿದೆ? ವರುಷವೊಂದು ಸಂದುತಲಿದೆ ಬದುಕಿನಲಿ ಒಂದು ವರುಷ ಕಳೆದು ಹೋಗಿದೆ ಸುಮ್ಮನೇ ಹಿಂತಿರುಗಿ ನೋಡಿದೆ ಈ ಕಳೆದ ವರುಷದಲಿ ನಾನೇನು ಮಾಡಿದೆ? ಕಳೆದು ಹೋದ ದಿನಗಳ ಜಾಲಾಡಿದೆ ಗುಟ್ಟಿನಲಿ ಮನವು ಮಾತಾಡಿದೆ ಸಾಧನೆಯ ಹಾದಿಯ ಮೊದಲ ಮೆಟ್ಟಲು ನಿರ್ಮಿಸಿದೆ ನಿನ್ನ ಬದುಕಿನಲಿ ಈ ವರುಷ ವ್ಯರ್ಥ ಮಾಡಿದೆ ಬರಹದ ಹಾದಿಯಲಿ ತೊಡಗಿದ್ದೆ ಸಾಧನೆಯ ಶಿಖರವನೇರುವ ಬಯಕೆಯಿದೆ ಪ್ರೋತ್ಸಾಹ, ಅವಕಾಶಗಳೂ ಸಿಗುತಲಿದೆ ಛಲವಿದೆ, ಮನವೂ ಖುಶಿಯಾಗಿದೆ. ಹೊಸ ವರುಷದ ಸಂಭ್ರಮವು ಬರುತಿದೆ ಬದುಕಿನಲಿ ಒಂದು...

ಕವನ: ಪೌಷ್ಟಿಕಾಂಶಗಳ ದೊರೆ

ಪೌಷ್ಟಿಕಾಂಶಗಳ ದೊರೆ 'ಅಕ್ಕಿ ಇದ್ದರೆ ಲಕ್ಕಿ' ಹಣ ಇದ್ದರೆ ಸಂಪತ್ತಣ್ಣ, ಆ ಕಾಲ ಮುಗಿದ ಕಥೆಯಣ್ಣ , ಅಕ್ಕಿ ತಿಂದವ  ರೋಗಿ, ರಾಗಿ ತಿಂದವ ನಿರೋಗಿ, ಜೋಳ ತಿಂದವ ತೋಳ ಇದು ಇಂದಿನ ಕಾಲವಣ್ಣ.... ಹತ್ತಕ್ಕೆ ಬಾಲ್ಯ, ಇಪ್ಪತ್ತಕ್ಕೆ ಯೌವನ ಮೂವತ್ತಕ್ಕೆ ಗೃಹಸ್ಥ, ಐವತ್ತಕ್ಕೆ ವಾನಪ್ರಸ್ಥ, ಅರವತ್ತಕ್ಕೆ ಅರಳು, ಎಪ್ಪತ್ತಕ್ಕೆ ಮರುಳು, ಎಂಭತ್ತರ ನಂತರ ಪರಲೋಕಕ್ಕೆ ತೆರಳು ಸಿರಿಧಾನ್ಯಗಳ ಬೆಳೆಯುತ್ತಿದ್ದ, ಉಣ್ಣುತ್ತಿದ್ದ ಆ ದಿನಗಳ ಲೆಕ್ಕಾಚಾರ, ನಲವತ್ತಕ್ಕೆ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಹೃದಯಾಘಾತ ಎಲ್ಲಾ...

ಬೆಳಗಾವಿ ಗ್ರಾಮೀಣ ಬಿಜೆಪಿ ಮಂಡಲ ಪದಾಧಿಕಾರಿಗಳ ಸಭೆ

ಬೆಳಗಾವಿ - ದಿನಾಂಕ 29 ರಂದು ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ವಿಜಯ ನಗರ ಕಾರ್ಯಾಲಯದಲ್ಲಿ ಮಂಡಲ ಪದಾಧಿಕಾರಿಗಳ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಪ್ರಮುಖರಿಂದ ದೀಪಪ್ರಜ್ವಲನೆ ಹಾಗೂ ಪುಷ್ಪಾರ್ಚಣೆ ಮಾಡಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣ ಪ್ರಮುಖರಾದ ನಿತಿನ ಚೌಗುಲೆ ಅವರು ಅನುಭವ ಹಂಚಿಕೊಂಡರು. ಜಿಲ್ಲೆಯ ಮಾಧ್ಯಮ ಪ್ರಮುಖರಾದ ಎಫ಼. ಎಸ್. ಸಿದ್ಧನಗೌಡರ ಪದಾಧಿಕಾರಿ ಗಳಿಗೆ...

ಕುರುಹಿನಶೆಟ್ಟಿ ಸಮಾಜದಿಂದ ಕ್ಯಾಲೆಂಡರ್ ಬಿಡುಗಡೆ

ಕಾಮಾಕ್ಷಿಪಾಳ್ಯ ಬೆಂಗಳೂರು ನೇಕಾರ ಕುರುಹಿನಶೆಟ್ಟಿ ಸಮಾಜ ಸಂಘ ರಿ ಇವರಿಂದ 2023ನೇ ಸಾಲಿನ ನೂತನ ವರ್ಷದ ತೂಗು ಪಂಚಾಂಗವನ್ನು ( ಕ್ಯಾಲೆಂಡರ್ ) ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ನೇಕಾರ ಕುರುಹಿನಶೆಟ್ಟಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುವ ಕಾರ್ಯಕ್ರಮವನ್ನು ಕುಲದೈವ ಶ್ರೀ ನೀಲಕಂಠೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಆಚರಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಭಾಷಾ ಶಿಕ್ಷಕಿಯರಾದ ರೇಖಾ ಸೊರಟೂರ ಮನುಜ ಮತ ವಿಶ್ವ ಪಥ ಎಂಬ ತತ್ವದಡಿ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿದ ಕುವೆಂಪು ಅವರು ಕರ್ನಾಟಕದ ಹೆಮ್ಮೆ ಎಂದರು. ವಿದ್ಯಾರ್ಥಿನಿಯಾದ...
- Advertisement -spot_img

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -spot_img
close
error: Content is protected !!
Join WhatsApp Group