Monthly Archives: December, 2022

2021 ರ ಬೆಳಗಾವಿ ಅಧಿವೇಶನ ಪೋಲಿಸ ವಸತಿ ವೆಚ್ಚ 328 ಲಕ್ಷ ರೂ. ಗಳು ಊಟೋಪಚಾರದ ವೆಚ್ಚ 246 ಲಕ್ಷ ರೂ. ಗಳು!

66 ಲಕ್ಷ ರೂ. ವೆಚ್ಚದ ಸಿಸಿ ಕ್ಯಾಮರಾಗಳು ಎಲ್ಲಿ ? ಪೋಲಿಸ ಇಲಾಖೆಯ ವೆಚ್ಚ ಬರೊಬ್ಬರಿ 748 ಲಕ್ಷ ರೂ. ಗಳುಮೂಡಲಗಿ: 2021 ರಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿವಸಗಳ ಕಾಲ ನಡೆಸಲಾದ ಚಳಿಗಾಲದ ಅಧಿವೇಶನದ ಸಮಯದಲ್ಲಿ ಅಧಿವೇಶನದ ಬಂದೋಬಸ್ತ ಕರ್ತವ್ಯ, ಭದ್ರತಾ ವ್ಯವಸ್ಥೆಗಾಗಿ ನಿಯೋಜನೆ ಮಾಡಲಾಗಿದ್ದ ಪೋಲಿಸ ಅಧಿಕಾರಿ / ಸಿಬ್ಬಂದಿಗಳ...

ರಾಜ್ಯಪಾಲರಿಂದ 17 ಸಾಧಕರಿಗೆ ಸರ್ದಾರ್ ಜೋಗಾಸಿಂಗ್‌ಜಿ ಕಲ್ಯಾಣ ಕರ್ನಾಟಕ ಪ್ರಶಸ್ತಿ

ಬೀದರ:  ಶರಣರ ಸೂಫಿ ಸಂತರ ನಾಡು ಬೀದರ ನಗರದ  ಶ್ರೀ ನಾನಕ ಝೀರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸರ್ದಾರ್ ಜೋಗಾಸಿಂಗ್‌ಜಿ ಅವರ 90 ನೇ ಜನ್ಮ ದಿನಾಚರಣೆ ಅಂಗವಾಗಿ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 17 ಜನರಿಗೆ...

ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ‌.

ಬೀದರ - ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಭೂ ಮಾಪನಾ ಇಲಾಖೆ ಅಧಿಕಾರಿ ಸುಪರ್ವೈಸರ್ ಚಿತ್ತಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಭೂಮಿ ಸರ್ವೆ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.ಮುಂಗಡವಾಗಿ ರೈತನಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ...

ಮುಗಳಖೋಡದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ

ಬಾಲಚಂದ್ರ ಜಾರಕಿಹೊಳಿ, ಶ್ರೀಮಂತ ಪಾಟೀಲ್, ದುರ್ಯೋಧನ ಐಹೊಳೆ, ರಾಜೀವ್ ಸೇರಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮುಗಳಖೊಡ (ತಾ.ರಾಯಬಾಗ)-                ಮುಗಳಖೋಡದಲ್ಲಿಂದು ಜರುಗಿದ ರಾಜ್ಯ ಮಟ್ಟದ ಮಾಳಿ/ ಮಾಲಗಾರ  ಸಮಾವೇಶದಲ್ಲಿ ಬಿಜೆಪಿ ಶಾಸಕರು ಒಂದೆಡೆ ಸೇರಿ ಚರ್ಚೆ ನಡೆಸಿದರು.ಮುಗಳಖೋಡ ಪಟ್ಟಣದಲ್ಲಿ ನಡೆದ ಮಾಲಗಾರ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅರಭಾವಿ...

ವಿರಾಟಪುರದ ವಿರಾಗಿ ಚಲನಚಿತ್ರದ ಪ್ರಚಾರಾರ್ಥ ರಥ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ. ಅಂದು ಜನರು ಊಟಕ್ಕೂ ಪರಿತಪಿಸುವ ಸಂದರ್ಭದಲ್ಲಿ ಸುಮಾರು 8 ಗಂಟೆಗಳ ಕಾಲ ಕಂತಿ ಭಿಕ್ಷೆ ಮಾಡಿ ಸಮಾಜವನ್ನು ಬದುಕಿಸಿ ಶಿಕ್ಷಣದ ಕ್ರಾಂತಿಯನ್ನೆ ಎಬ್ಬಿಸದಿದ್ದರೆ ನಾವೆಲ್ಲ ಶಿಕ್ಷಣದಿಂದ ವಂಚಿತರಾಗುತ್ತಿದ್ದೆವು ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...

ಜನಪರ ಆಡಳಿತ ನೀಡಲು ಜೆಡಿಎಸ್ ಸೇರಿದೆ – ಶಿವಾನಂದ ಪಾಟೀಲ

ಸಿಂದಗಿ:  ರಾಜ್ಯದಲ್ಲಿ ಯಾವಾಗ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದಿದೆಯೋ ಅಂದು ರೈತಪರ, ಜನಪರ ಆಡಳಿತ ನೀಡಿದೆ ಆ ಕಾರಣಕ್ಕೆ ಬಿಜೆಪಿಯನ್ನು ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ ತಾಲೂಕಿನ ರೈತ ಭಾಂಧವರು ನನಗೆ ಸೇವೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.ಅದಕ್ಕೆ ರಾಜಕೀಯ ಪ್ರವೇಶ ಮಾಡಿದ್ದೇನೆ ಒಬ್ಬ ಸೈನಿಕನಾಗಿ ನನ್ನ ಜೀವನ ಇರುವವರೆಗೂ ಜನ ಸೇವೆಯೇ ಜನಾರ್ಧನ ಸೇವೆ...

ಭರದಿಂದ ಸಾಗಿದ ‘ವಿಜಯಪತಾಕೆ’

ಬೆನಕನಕಟ್ಟಿ (ಧಾರವಾಡ): ‘ಶ್ರೀ ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್' ಚಿತ್ರನಿರ್ಮಾಣ ಸಂಸ್ಥೆಯ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ವಿಜಯಪತಾಕೆ' ಕನ್ನಡ ಚಲನಚಿತ್ರದ ಚಿತ್ರೀಕರಣವು ಕಳೆದೊಂದು ವಾರದಿಂದ ಧಾರವಾಡ , ಬೆನಕನಕಟ್ಟಿ, ನಿಗದಿ ಸುತ್ತಮುತ್ತ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ.ಈಗಾಗಲೇ ಶೇಕಡಾ ೮೦ ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಾಗಲಕೋಟ ಜಿಲ್ಲೆಯ ಸಿದ್ದನಕೊಳ್ಳದಲ್ಲೂ ಚಿತ್ರೀಕರಣ ನಡೆಸಿತ್ತು. ಸದ್ಯ ಮಾತಿನ ಭಾಗದ...

ಹೊಳೇಹೊನ್ನೂರು ಹೋಬಳಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

ಶಿವಮೊಗ್ಗ ಜಿಲ್ಲಾ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿ. ೨೫ ರಂದು ಇಲ್ಲಿನ ಲಯನ್ಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆಯಿತು.ಸಾಹಿತಿಗಳು, ನಿವೃತ್ತ ಶಿಕ್ಷಕರಾದ ಜಂಬರಘಟ್ಟ ಟಿ. ಮಂಜಪ್ಪ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ, ತಾಲ್ಲೂಕು ಅಧ್ಯಕ್ಷರಾದ ಕೋಗಲೂರು ತಿಪ್ಪೇಸ್ವಾಮಿ, ಹೋಬಳಿ ಅಧ್ಯಕ್ಷರಾದ ಸಂ....

ಧನುರ್ಮಾಸ ಸಂಗೀತೋತ್ಸವ

ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ ‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನಬೆಂಗಳೂರು: ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ಇದೇ ಭಾನುವಾರ ಡಿ.25 ಸಂಜೆ 5.00ಕ್ಕೆ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ- ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.ತೋಟಗಾರಿಕೆ...

ಚಿತ್ರಕಲಾ ಪರೀಕ್ಷೆಯಲ್ಲಿ ಅಳ್ನಾವರ ಪರೀಕ್ಷಾ ಕೇಂದ್ರದಲ್ಲಿ ಸಾಧನೆ ಮೆರೆದ ಶ್ರೀ ಚನ್ನಬಸವೇಶ್ವರ ಪ್ರೌಢಶಾಲಾ ಮಕ್ಕಳು

2022 -23ನೇ ಸಾಲಿನ ಪ್ರೌಢಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯು ನಡೆಸುವ ಚಿತ್ರಕಲಾ ವಿಭಾಗದ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ 600ಕ್ಕೆ 501 ಅಂಕ ಪಡೆದು ಅಳ್ನಾವರ ಪರೀಕ್ಷಾ ಕೇಂದ್ರಕ್ಕೆ ಧಾರವಾಡದ ಶ್ರೀನಗರದ ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಾ ಎಚ್ ಪರಸಪ್ಪನವರ ಪ್ರಥಮ ಸ್ಥಾನ ಪಡೆದಿದ್ದಾಳೆ.      470 ಅಂಕ ಪಡೆದು ದ್ವಿತೀಯ ಸ್ಥಾನವನ್ನು...
- Advertisement -spot_img

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...
- Advertisement -spot_img
error: Content is protected !!
Join WhatsApp Group