Monthly Archives: January, 2023
ಸುದ್ದಿಗಳು
ಮೂಡಲಗಿ ತಾಲೂಕ ೨ ನೇ ಸಾಹಿತ್ಯ ಸಮ್ಮೇಳನ
ಮೂಡಲಗಿ: ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನವು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಿ. ೧೮ ರಂದು ಶಿವಾಪೂರ ಗ್ರಾಮದ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆಯಲ್ಲಿ ನಡೆಯಲಿದೆ.ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ರೇ. ಭಾಸ್ಕರ ಸಣ್ಣಕ್ಕಿ ವಹಿಸಿಕೊಳ್ಳಲಿದ್ದಾರೆ.ಸಾನ್ನಿಧ್ಯವನ್ನು ಮೂಡಲಗಿ ಶಿವಬೋಧರಂಗ ಸಂಸ್ಥಾನ ಪೀಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯ ಬೋಧ ಹಾಗೂ ಶ್ರೀ...
ಸುದ್ದಿಗಳು
ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ- ಬಿಇಓ ಮನ್ನಿಕೇರಿ
ಮೂಡಲಗಿ: ‘ಮಕ್ಕಳಲ್ಲಿ ಸೃಜಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆಯು ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು.ಇಲ್ಲಿಯ ಮೇಘಾ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಶಾಲಾ ಪಠ್ಯಗಳೊಂದಿಗೆ ಚಿತ್ರಕಲೆಯು ಸಹ ಮಕ್ಕಳ ಬೆಳವಣಿಗೆಗೆ ಪೂರಕವಾಗಿದೆ ಎಂದರು. ಮುಖ್ಯ ಅತಿಥಿ...
ಸುದ್ದಿಗಳು
ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಹನುಮಂತ ಗುಡ್ಲಮನಿ ಆಯ್ಕೆ
ಮೂಡಲಗಿ: ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಭಗವಂತರಾಯಗೌಡ ಪಾಟೀಲ ಅವರು ಮೂಡಲಗಿ ಪುರಸಭೆಯ ಅಧ್ಯಕ್ಷ ಹನುಮಂತ ರಾಮಪ್ಪ ಗುಡ್ಲಮನಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದಾರೆ.ಮೂಡಲಗಿ ಪಟ್ಟಣದ ಹಾಲು ಮತ ಸಮಾಜದ ಯುವ ಮುಖಂಡ ಹನುಮಂತ ಗುಡ್ಲಮನಿ ಅವರನ್ನು ರಾಜ್ಯ ಯುವ ಘಟಕದ...
ಸುದ್ದಿಗಳು
ನಿಪ್ಪಾಣಿ ಮ್ಯಾಗ್ನಂ ಚಿತ್ರಮಂದಿರದಲ್ಲಿ ವಿರಾಟಪೂರ ವಿರಾಗಿ ಚಲನಚಿತ್ರಕ್ಕೆ ಚಾಲನೆ
ನಿಪ್ಪಾಣಿ: ನಗರದ ಮ್ಯಾಗ್ನಂ ಚಿತ್ರಮಂದಿರದಲ್ಲಿ ಸಮಾಜದ ಸಂಜೀವಿನಿ ಕಾರಣಿಕ ಯುಗಪುರುಷ ಲಿಂ. ಹಾನಗಲ್ ಗುರು ಕುಮಾರೇಶ್ವರ ಶಿವಯೋಗಿಗಳ ಜೀವನಾಧಾರಿತ ಚಲನಚಿತ್ರ ವಿರಾಟಪೂರ ವಿರಾಗಿ ಚಲನಚಿತ್ರಕ್ಕೆ ಖಡಕಲಾಟ ಅಪ್ಪನವರು ಚಾಲನೆ ನೀಡಿದರು.ಕುಮಾರೇಶ್ವರ ವಿರಕ್ತಮಠದ ಒಡೆಯರಾದ ಶ್ರೀ ಮ ನಿ ಪ್ರ ಸ್ವ ಶಿವಬಸವ ಮಹಾಸ್ವಾಮಿಗಳು, ಹುಕ್ಕೇರಿ ಹಿರೇಮಠದಷ ಬ್ರ ಚಂದ್ರಶೇಖರ ಶಿವಾಚಾರ್ಯರು, ಯರನಾಳದ ಪ ಪೂ ಬ್ರಹ್ಮಾನಂದ...
ಸುದ್ದಿಗಳು
ರಸ್ತೆ ಸಂಚಾರಿ ನಿಯಮ ಪಾಲಿಸಿ ಜೀವ ಉಳಿಸಿಕೊಳ್ಳಿ: ಎಸ್ ಐ ಬಾಲದಂಡಿ
ಮೂಡಲಗಿ: ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡುವುದರಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯುತ್ತವೆ ಎಂದು ಮೂಡಲಗಿ ಪಿ ಎಸ್ ಐ. ಎಚ್ ವಾಯ್ ಬಾಲದಂಡಿ ಹೇಳಿದರು.ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಡಲಗಿ ಪೋಲಿಸ್ ಠಾಣೆಯಿಂದ ಆಯೋಜಿಸಲಾಗಿದ್ದ ರಸ್ತೆ ಸಂಚಾರ ಸುರಕ್ಷಿತ ಸಪ್ತಾಹ ಕಾರ್ಯಕ್ರಮದಲ್ಲಿ ಸುರಕ್ಷತಾ ಸಾಧನಗಳಾದ ಹೆಲ್ಮೆಟ್, ಸೀಟಬೇಲ್ಟ್ ಗಳನ್ನು ಧರಿಸಬೇಕು. ರಸ್ತೆ ಸುರಕ್ಷತಾ...
ಸುದ್ದಿಗಳು
ನಿರಂತರ ಪ್ರಯತ್ನದಿಂದ ನಿರ್ದಿಷ್ಟ ಗುರಿ ಮುಟ್ಟಬಹುದು – ಲಕ್ಕಪ್ಪ ಹಣಮಣ್ಣವರ
ಮೂಡಲಗಿ: ಬಡತನ, ದೈಹಿಕ ಅಂಗವೈಕಲ್ಯ, ಸುತ್ತಲಿನ ಪರಿಸರ, ಮಾನಸಿಕ ಸ್ಥಿತಿ ಇವುಗಳನ್ನು ಲೆಕ್ಕಿಸದೆ ನಿರಂತರ ಪ್ರಯತ್ನ, ನಿರ್ದಿಷ್ಟ ಗುರಿಯನ್ನು ಹೊಂದಿ, ಛಲ ಬಿಡದೆ ನಿಯಮಿತವಾಗಿ ಅಭ್ಯಾಸ ಮಾಡಿದ್ದೇ ಆದರೆ ಜೀವನದಲ್ಲಿ ಎಂತಹ ದೊಡ್ಡ ಸಾಧನೆಯನ್ನಾದರೂ ಮಾಡಬಹುದು ಹಾಗೂ ನೀವು ಕೂಡ ನನ್ನ ಹಾಗೆ ಜಿಲ್ಲಾಧಿಕಾರಿಯಾಗಬಹುದು ಎಂದು ಬೆಂಗಳೂರು ನಗರದ ಆದಾಯ ತೆರಿಗೆ ಇಲಾಖೆಯ ಜಿಲ್ಲಾಧಿಕಾರಿ...
ಸುದ್ದಿಗಳು
ಸುಣಧೋಳಿಯ ಪಿಯು ಕಾಲೇಜಿನಲ್ಲಿ ಹಳ್ಳಿಹಬ್ಬ ಆಚರಣೆ
ಮೂಡಲಗಿ: ತಾಲೂಕಿನ ಸುಣಧೋಳಿ ಪಿಯು ಕಾಲೇಜಿನಲ್ಲಿ ರವಿವಾರ ಮಕರ ಸಂಕ್ರಾಂತಿಯ ದಿನದಂದು ಹಳ್ಳಿ ಹಬ್ಬವನ್ನು ಸುಣದೋಳಿಯ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಜೀಗಳ ಸಾನ್ನಿಧ್ಯದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಹಳೆಯ ಕಾಲದ ಉಡುಗೆ ಧರಿಸಿ ಆಚರಿಸಿದರು.ಕಾಲೇಜಿನ ಪ್ರಾಚಾರ್ಯ ಸುರೇಶ ಲಂಕೆಪ್ಪನವರ ಮಾತನಾಡಿ, ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಭಾರತ ದೇಶವು ಮುಂಚೂಣಿಯಲ್ಲಿದ್ದು, ನಮ್ಮ ಕಾಲೇಜಿನ...
ಸುದ್ದಿಗಳು
ಸಿದ್ಧರಾಮೇಶ್ವರರ 850 ನೇ ಜಯಂತ್ಯುತ್ಸವ ಆಚರಣೆ
ಸಿಂದಗಿ: ಸಹಜ ಜನ್ಮ ತಾಳಿದ ಜನರ ಇತಿಹಾಸ ಒಂದೆಡೆಯಾದರೆ ಕಾರಣಕ್ಕಾಗಿ ಜನ್ಮ ತಾಳಿದ ಶಿವಯೋಗಿ ಸಿದ್ಧರಾಮೇಶ್ವರರ ಇತಿಹಾಸ ತನಗಾಗಿ ಏನು ಬಯಸದೇ ಸಾಮಾಜಿಕ ತ್ಯಾಗ, ಶುದ್ಧವಾದ ಭಕ್ತಿಯಿಂದ ಪೂಜಿಸುವವನಿಗೆ ದೇವರು ಪ್ರತ್ಯಕ್ಷನಾಗುತ್ತಾನೆ ಅಂಥವರ ಜೀವನ ಚರಿತ್ರೆ ಇಂದಿನ ಮನಕುಲಕ್ಕೆ ಸಂದೇಶ ನೀಡುವಂತಾಗಿದೆ ಎಂದು ಏಲೈಟ ಕಾಲೇಜಿನ ಕನ್ನಡ ಉಪನ್ಯಾಸಕ ಅಶೋಕ ಬಿರಾದಾರ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ...
ಸುದ್ದಿಗಳು
ಶ್ರೀ ಸಿದ್ಧರಾಮೇಶ್ವರರ ಕುರಿತ ಉಪನ್ಯಾಸ ಕಾರ್ಯಕ್ರಮ
ಬೆಳಗಾವಿ - ದಿನಾಂಕ 15 ರಂದು ಬೆಳಗಾವಿಯ ಲಿಂಗಾಯತ ಸಂಘಟನೆಯ ಹಳಕಟ್ಟಿ ಭವನದಲ್ಲಿ ವಾರದ ಪ್ರಾರ್ಥನೆ ಮತ್ತು ಅನುಭಾವ ಗೋಷ್ಠಿಯ ಸಂದರ್ಭದಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜನ್ಮದಿನದ ಪ್ರಯುಕ್ತ ಶರಣ ಸಿದ್ದರಾಮೇಶ್ವರ ಜೀವನ ಮತ್ತು ಸೇವೆ ಕುರಿತಾದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಶಿಕ್ಷಕಿಯರಾದ ಶರಣೆ ಕಮಲಾ ಗಣಾಚಾರಿ ತಮ್ಮ ಉಪನ್ಯಾಸದಲ್ಲಿ ಶಿವಯೋಗಿ ಸಿದ್ದರಾಮರ ಬಾಲ್ಯದ ಜೀವನ, ಶ್ರೀಶೈಲಕ್ಕೆ...
ಸುದ್ದಿಗಳು
ನೇಪಾಳ; ವಿಮಾನ ಅಪಘಾತ ೭೨ ಜನರ ಸಾವು
ಕಾಠ್ಮಂಡು - ನೇಪಾಳದ ಕಾಠ್ಮಂಡುವಿನಿಂದ ಪೋಖರಾಗೆ ಹೊರಟಿದ್ದ ವಿಮಾನವೊಂದು ಅಪಘಾತಕ್ಕಿಡಾಗಿದ್ದು ಅದರಲ್ಲಿದ್ದ ನಾಲ್ವರು ಸಿಬ್ಬಂದಿ ಸೇರಿದಂತೆ ಎಲ್ಲ ೭೨ ಜನರ ದುರಂತ ಮರಣಕ್ಕೀಡಾಗಿದ್ದಾರೆ.ಅಪಘಾತದಲ್ಲಿ ಮಹಾರಾಷ್ಟ್ರದ ಠಾಣೆಯ ಒಂದೆ ಕುಟುಂಬದ ನಾಲ್ವರು ಮೃತರಾಗಿದ್ದಾರೆನ್ನಲಾಗಿದೆ. ಅಶೋಕ ಕಲುಮಾರ್, ಪತ್ನಿ ವೈಭವಿ ಹಾಗೂ ಮಕ್ಕಳಾದ ಧನುಷ್ ರಿತಿಕಾ ಸಾವನ್ನಪ್ಪಿದವರು.ಪ್ರಸಿದ್ಧ ಸುದ್ದಿ ಸಂಸ್ಥೆ ಎಎನ್ಐ ಈ ಬಗ್ಗೆ ಟ್ವೀಟ್ ಮಾಡಿದ್ದು,...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...