Monthly Archives: January, 2023
ಸುದ್ದಿಗಳು
ಡಾ. ಕೆ.ಜಿ.ಲಕ್ಷ್ಮೀನಾರಾಯಣಪ್ಪರವರ ಕೃತಿ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಲೋಕಾರ್ಪಣೆ
ಬೆಂಗಳೂರು: ಭಾರತ ಸರ್ಕಾರದ ಕೇಂದ್ರ ಅಬಕಾರಿ ಮತ್ತು ಸುಂಕ ಇಲಾಖೆಯ ನಿವೃತ್ತ ಅಧೀಕ್ಷಕರು, ಸಾಹಿತ್ಯಾಸಕ್ತರು ಆದ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪನವರು 2019ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದುಕೊಂಡ ಮಹಾಪ್ರಬಂಧ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಸಂಶೋಧನ ಗ್ರಂಥವು ಇದೀಗ ಉದಯ ಪ್ರಕಾಶನದ ಮೂಲಕ ಪ್ರಕಟವಾಗುತ್ತಿದೆ.ಸದರಿ ಪುಸ್ತಕದ ಲೋಕಾರ್ಪಣೆಯನ್ನು ಪ್ರೊ.ಮಲ್ಲೇಪುರಂ 70 ಅಭಿನಂದನಾ ಸಮಿತಿ ಮತ್ತು ಪ್ರಣವ...
ಸುದ್ದಿಗಳು
ಬೆಳಗಾವಿ-ಮಣುಗೂರ ಎಕ್ಸ್ ಪ್ರೆಸ್ ರೈಲು ಜ.17ರಿಂದ ಪ್ರಾರಂಭ; ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ
ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್ ಪ್ರೆಸ್ ವಿಶೇಷ ರೈಲು (07335/07336) ಸಂಚಾರ ಜ.17 ಮಂಗಳವಾರ ಬೆಳಗಾವಿಯಿಂದ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.ಗುರುವಾರ ಜ.12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿಯಿಂದ ಹೈದರಾಬಾದ್ ಮುಂಬೈನಂತಹ...
ಸುದ್ದಿಗಳು
ಜನವರಿ 13 ಕಲಾವಿದೆ ಸುಧಾ ಪ್ರಸನ್ನ ಅಭಿನಯದ ‘ಪಾಂಚಾಲಿ’ ನಾಟಕ ಪ್ರದರ್ಶನ
ಬೆಂಗಳೂರಿನ ನಾಟ್ಯ ದರ್ಪಣ ಸಂಸ್ಥೆಯ ವತಿಯಿಂದ ಖ್ಯಾತ ರಂಗಕರ್ಮಿ ಅಬ್ಬೂರು ಜಯತೀರ್ಥ ನಿರ್ದೇಶಿಸಿರುವ, ಹಿರಿಯ ರಂಗ ಕಲಾವಿದೆ ಸುಧಾ ಪ್ರಸನ್ನ ಅಭಿನಯದ ‘ಪಾಂಚಾಲಿ’ ನಾಟಕ ಪ್ರದರ್ಶನವನ್ನು ಇದೇ ಜನವರಿ 13 ಶುಕ್ರವಾರ ಸಂಜೆ 7.00 ನಗರದ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.ನಾಟಕ ಬೆಂಗಳೂರು 2023ರ ಅಂವಾಗಿ ನಡೆಯುತ್ತಿರುವ 15ನೇ ವರ್ಷದ ರಂಗ ಸಂಭ್ರಮ ನಾಟಕೋತ್ಸವದಲ್ಲಿ...
ಸುದ್ದಿಗಳು
ಗುರ್ಲಾಪೂರದ ಅಯ್ಯಪ್ಪನಿಗೆ ಪಟ್ಟಾಭಿಷೇಕ
ಗುರ್ಲಾಪೂರ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹೃದಯ ಭಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಶನಿವಾರ ದಿ.14 ರಂದು ಮಕರ ಸಂಕ್ರಮಣ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನ್ನಿಧ್ಯದಲ್ಲಿ ಅತಿ ವಿಜೃಂಭಣೆಯಿ0ದ ಅಯ್ಯಪ್ಪನಿಗೆ ಪಟ್ಟಾಭಿಷೇಕ ನಡೆಸಲಾಗುವದು.ಸಂಜೆ 6 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು ಮುತೈದೆಯರು ಸೇರಿ ಗ್ರಾಮದ ಕಂಬಳಿ ಪ್ಲಾಟದ...
ಸುದ್ದಿಗಳು
ಜ.13ರಂದು ಪಂಚಮಸಾಲಿಗೆ ಮೀಸಲಾತಿಗಾಗಿ ಮುಖ್ಯಮಂತ್ರಿ ಮನೆ ಮುಂದೆ ಸತ್ಯಾಗ್ರಹ- ಫಿರೋಜಿ
ಮೂಡಲಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜ.13 ರಂದು ಶಿಗ್ಗಾವಿಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ಬೆಳಗಾವಿ ಜಿಲ್ಲೆ ಪಂಚಮಸಾಲಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ ಹೇಳಿದರು.ಬುಧವಾರದಂದು ಪಟ್ಟಣದ...
ಸುದ್ದಿಗಳು
ಸಹೃದಯ ಸಾಹಿತ್ಯ ಪ್ರತಿಷ್ಠಾನದ ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ
ಸವದತ್ತಿ- ತಾಲೂಕಿನ ಸಹೃದಯ ಸಾಹಿತ್ಯ ಪ್ರತಿಷ್ಠಾನವು ೨೦೨೨ ರಲ್ಲಿ ಪ್ರಕಟವಾದ ಅತ್ಯುತ್ತಮ ಕವನ ಹಾಗೂ ಗಜಲ್ ಸಂಕಲನಗಳಿಗೆ ಕಾವ್ಯ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.ಕಾವ್ಯ ಪ್ರಶಸ್ತಿಯು ರೂ. ೫೦೦೦ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಆಸಕ್ತ ಲೇಖಕರು ೨೦೨೨ ರ ಜನವರಿಯಿಂದ ಡಿಸೆಂಬರ್ವರೆಗೆ ಪ್ರಕಟವಾದ ತಮ್ಮ ಕವನ ಹಾಗೂ...
ಸುದ್ದಿಗಳು
ಚುನಾವಣೆ ಹೊಸ್ತಿಲಲ್ಲಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ; ಡಿಸಿ
ಸಿಂದಗಿ: ಚುನಾವಣೆ ಹೊಸ್ತಿಲಲ್ಲೆ ಇರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಮತ್ತು ಮತಗಟ್ಟೆಯಲ್ಲಿ ಮೂಲ ಸೌಕರ್ಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಬೆಂಗಳೂರಿನಿಂದ ಆಗಮಿಸಿದ ಜಿಲ್ಲಾಧಿಕಾರಿಗಳು ಕಲಬುರ್ಗಿಯಿಂದ ವಿಜಯಪುರ ಮಾರ್ಗವಾಗಿ ಬರುವಾಗ ಮೋರಟಗಿ ಗ್ರಾಮದ ಮತಗಟ್ಟೆ ಸಂಖ್ಯೆ 112,113,114,115,116 ಮತ್ತು 117 ಮತಗಟ್ಟೆಗಳು ಸೇರಿದಂತೆ ಪಕ್ಕದ ಗ್ರಾಮಗಳಾದ...
ಸುದ್ದಿಗಳು
ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ಮೂಡಲಗಿ - ದಿ. ೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲ್ಲೂಕು ೨ ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರೇ.ಭಾಸ್ಕರ ಸಣ್ಣಕ್ಕಿಯವರಿಗೆ ತಾಲೂಕಾ ಕಸಾಪ ವತಿಯಿಂದ ಆಹ್ವಾನ ನೀಡಲಾಯಿತು.ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿಯವರ ಜೊತೆ ಬಿ ವಾಯ್ ಶಿವಾಪೂರ, ಎ ಎಚ್ ವಂಟಗೋಡಿ, ಬಿ ಆರ್ ತರಕಾರ, ಶಾಬು ಸಣ್ಣಕ್ಕಿ...
ಸುದ್ದಿಗಳು
ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ
ಮೂಡಲಗಿ: ಕೆಲವರಿರುತ್ತಾರೆ, ಡ್ರಾಯಿಂಗ್ ಮಾಡಿದ್ದೋ ಅಥವಾ ಕ್ಯಾಮೆರಾದಲ್ಲಿ ತೆಗೆದ ಫೋಟೋವೋ ಎಂದು ಅಚ್ಚರಿ ಪಡುವಷ್ಟರ ಮಟ್ಟಿಗೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುತ್ತಾರೆ.ಅಂಥ ಕಲಾವಿದರೊಬ್ಬರು ಮೂಡಲಗಿಯಲ್ಲಿ ಇದ್ದಾರೆ. ಅವರೇ ಹಣಮಂತ ಗುಬಚಿ. ಬ್ಯಾನರ್ ಗಳ ಈ ಕಾಲದಲ್ಲಿಯೂ ತಮ್ಮ ಕೈಯಿಂದ ಅದ್ಭುತ ಚಿತ್ರ ಬಿಡಿಸುವ ಹಣಮಂತ ಗುಬಚಿಯವರ ಕಲೆ ಸುಂದರವಾದದ್ದು.ಬಹಳಷ್ಟು ಮಂದಿ ಕ್ಯಾಮೆರಾದಲ್ಲಿ ಫೋಟೋಗಳನ್ನು ತೆಗೆಯುತ್ತಾರೆ. ಆದರೆ ಅವರಲ್ಲಿ...
ಸುದ್ದಿಗಳು
ದೈಹಿಕ, ಮಾನಸಿಕ ದೃಢತೆಗೆ ಕ್ರೀಡೆಗಳು ಸಹಕಾರಿ- ಸರ್ವೋತ್ತಮ ಜಾರಕಿಹೊಳಿ
ಹಲಗಿ: ಕುಸ್ತಿ, ಕಬಡ್ಡಿ, ಖೋಖೋ, ವಾಲಿಬಾಲ್ದಂತಹ ಗ್ರಾಮೀಣ ಕ್ರೀಡೆಗಳು ಮನುಷ್ಯನಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗಿವೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಸೋಮವಾರದಂದು ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ತಾಲೂಕಾ ಪಂಚಾಯತ್ ಮೂಡಲಗಿ,...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...