Monthly Archives: January, 2023

ಅನ್ಯಾಯ ವಿರೋಧಿ ಹೋರಾಟದ ಪ್ರತೀಕ ನೇತಾಜಿಯವರು – ಪ್ರೊ. ಖೋತ

ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ  ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ  ಪ್ರೊ.ಸಂಜಯ ಖೋತ ಹೇಳಿದರು.ಸೋಮವಾರದಂದು ಪಟ್ಟಣದ ಮೂಡಲಗಿ...

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತ್ಯುತ್ಸವ

ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ  ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತ್ಯುತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು.ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಜ.25 ರಂದು...

ಭಕ್ತರ ಮನವನ್ನು ಬಸವಣ್ಣಜ್ಜ ತಲುಪಲಿದ್ದಾರೆ- ಅಭಿನವ ಶ್ರೀಬಸವಣ್ಣನವರು

ಕುಂದಗೋಳ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಸಿದ್ದುಕೃಷ್ಣ ಕ್ರಿಯೇಷನ್ಸ್ ಸಂಶಿ ರವರ ಬಸವಂತಪ್ಪ ಚ. ಹರಕುಣಿ ಅರ್ಪಿಸುವ ಕುಂದಗೋಳ ಕಲ್ಯಾಣಪುರ ಮಠದ ಲಿಂಗೈಕ್ಯ ಕರ್ತೃ ಶ್ರೀ ಬಸವಣ್ಣಜ್ಜನವರ ಜೀವನಾಧಾರಿತ ಕನ್ನಡ ಭಕ್ತಿಪ್ರಧಾನ ಕಿರುಚಿತ್ರ "ತ್ರಿವಿಧ ದಾಸೋಹಿ ಶ್ರೀಬಸವಣ್ಣಜ್ಜ" ಚಿತ್ರವನ್ನು ಅಭಿನವ ಶ್ರೀ ಬಸವಣ್ಣಜ್ಜನವರು ಲ್ಯಾಪಿಯಲ್ಲಿ ಬಟನ್ ಒತ್ತುವದರ ಮೂಲಕ ಬಿಡುಗಡೆ ಮಾಡಿದರು.ಅವರು...

ಕಲಿಕೆ ಮಕ್ಕಳಿಗೆ ಹೊರೆ ಹಾಗೂ ಒತ್ತಡ ಉಂಟ ಮಾಡದೇ ಸಂತಸದಾಯಕವಾಗಿರಲಿ – ಗಣಪತಿ ಮಹಾರಾಜರು

ಯರಗಟ್ಟಿ: “ಕಲಿಕೆ ಎಂಬುದು ಮಕ್ಕಳಿಗೆ ಹೊರೆ ಹಾಗೂ ಒತ್ತಡವನ್ನುಂಟು ಮಾಡದೇ ಆನಂದಮಯ ಚಟುವಟಿಕೆಯ ರೂಪದಲ್ಲಿರಬೇಕು ಎಂಬುದೇ ಕಲಿಕಾ ಹಬ್ಬದ ಉದ್ದೇಶವಾಗಿದೆ. ಮನಸ್ಸನ್ನು ಕಲಿಕೆಯೆಡೆಗೆ ಸೆಳೆಯುವ ವಿಭಿನ್ನವಾದ ಕಾರ್ಯಕ್ರಮ ಕಲಿಕಾ ಹಬ್ಬ ಕಾರ್ಯಕ್ರಮವಾಗಿದ್ದು, ಖುಷಿಯಿಂದ ಹಬ್ಬದ ವಾತಾವರಣ ಮೂಲಕ ಕಲಿಕೆಯಲ್ಲಿ ತೊಡಗುವ ಜೊತೆಗೆ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಇದರಲ್ಲಿ ಅಳವಡಿಸಿಕೊಳ್ಳುವಂತಾಗಲಿ” ಎಂದು ಯರಗಟ್ಟಿಯ...

ಬೆಳಗಾವಿ ಜಿಲ್ಲೆಯ ಸಂಸ್ಥಾನಗಳ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

ಬೆಳಗಾವಿ: ನಗರದ ಲಿಂಗರಾಜ ಮಹಾವಿದ್ಯಾಲಯದಲ್ಲಿ ‘ಬೆಳಗಾವಿ ಜಿಲ್ಲೆಯ ಸಂಸ್ಥಾನಗಳ’ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಲಿಂಗರಾಜ ಮಹಾವಿದ್ಯಾಲಯದ ಸಹಯೋಗದಲ್ಲಿ ಮಂಗಳವಾರ  ಜನವರಿ 24 ರಂದು ಹಮ್ಮಿಕೊಳ್ಳಲಾಗಿದೆ.ವಿಚಾರ ಸಂಕಿರಣದಲ್ಲಿ ಬೆಳಗಾವಿ ಜಿಲ್ಲೆಯ ಸಂಸ್ಥಾನಗಳು ಮತ್ತು ದೇಸಗತಿಗಳ ಬಗೆಗೆ ಇಪ್ಪತ್ತು ಪತ್ರಿಕೆಗಳು ಮಂಡನೆಯಾಗಲಿವೆ. ವಿಚಾರ ಸಂಕಿರಣವನ್ನು ಮಾಜಿ...

ಸ್ಪರ್ಧಾತ್ಮಕ ಪರೀಕ್ಷೆಗಳು ಮನೋಸಾಮರ್ಥ್ಯ ಹೆಚ್ಚಿಸಲು ಸಹಕಾರಿ -ಮೋಹನ ಜೀರಗ್ಯಾಳ

ಮೂಡಲಗಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಕೌಶಲಗಳನ್ನು ರೂಪಿಸುವ ನಿಟ್ಟಿನಲ್ಲಿ ಶಿಷ್ಯವೇತನಕ್ಕಾಗಿ ನಡೆಯುವ ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರಶಿಪ್  (ಎನ್‌ಎಮ್‌ಎಮ್‌ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಮನೋಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಹಾಯಕವಾಗುತ್ತವೆ ಎಂದು ಚಿಕ್ಕೋಡಿ ಡೈಟ್ ಪ್ರಾಚಾರ್ಯ ಮೋಹನ ಜೀರಗ್ಯಾಳ ಹೇಳಿದರು.ಅವರು ರವಿವಾರ ಪಟ್ಟಣದಲ್ಲಿ ಜರುಗಿದ ಎನ್‌ಎಮ್‌ಎಮ್‌ಎಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಭಿಪ್ರಾಯ ವ್ಯಕ್ತಪಡಿಸಿ, ರಾಜ್ಯದಲ್ಲಿಯೇ ಅತೀ...

ಬೀದರ್ ಬ್ರೀಮ್ಸ್ ಮೇಲೆ ಲೋಕಾಯಕ್ತ ದಾಳಿ; ಪರಿಶೀಲನೆ

ಬೀದರ: ಸಾರ್ವಜನಿಕರಿಂದ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯಕ್ತ ಅಧಿಕಾರಿಗಳ ತಂಡವು ನಗರದ ಬ್ರಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.ರೋಗಿಗಳಿಗೆ ಔಷಧಿ ಹಾಗೂ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಬಂದ ಹಿನ್ನಲೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಔಷಧಿಗಳು ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಬ್ರೀಮ್ಸ್ ನಲ್ಲಿ‌...

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ

ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ (ತಾ:ಮೂಡಲಗಿ): ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ...

ಗುರುಗಳ ಸ್ಥಾನ ದೇವರಿಗಿಂತ ಮಿಗಿಲಾದದ್ದು: ಜಡಿಸಿದ್ದೇಶ್ವರ ಸ್ವಾಮೀಜಿ

ದೊಡವಾಡ(ಬೈಲಹೊಂಗಲ): ಗುರುಗಳು ನೀಡಿದ ಜ್ಞಾನದಿಂದ ಮಾತ್ರ ಭಗವಂತನನ್ನ ಕಾಣಲು ಸಾಧ್ಯ.ಗುರುಗಳ ಸ್ಥಾನ ದೇವರಿಗಿಂತ ಮಿಗಿಲಾದದ್ದು ಎಂದು ಹಿರೇಮಠದ ಪರಮಪೂಜ್ಯ ಜಡಿಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು.ಭಾನುವಾರ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಹಿರೇಮಠದಲ್ಲಿ 1992-1999ರ ಅವಧಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ/ಉರ್ದು ಪ್ರಾಥಮಿಕ ಶಾಲೆ ಹಾಗೂ 1999-2002ರ ಅವಧಿಯ ಶ್ರೀ ವೀರಭದ್ರೇಶ್ವರ ಗುರುಕುಲ ಪ್ರೌಢಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸಂಯುಕ್ತ ಆಶ್ರಯದಲ್ಲಿ...

ಸಿಂದಗಿಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಜಯಂತ್ಯುತ್ಸವ ಆಚರಣೆ

ಸಿಂದಗಿ: ಈ ರಾಷ್ಟ್ರದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಬಗ್ಗೆ ತಿಳಿವಳಿಕೆ ನೀಡಿದವರು ಕಡಿಮೆ. ಸ್ವಾತಂತ್ರ್ಯ ಹೋರಾಟದಲ್ಲಿ ಎರಡು ರೀತಿಯ ಹೋರಾಟಗಾರರಲ್ಲಿ ಒಂದು ಮಂದಗಾಮಿ ಹೋರಾಟಗಾರರು ಇನ್ನೊಂದು ಉಗ್ರಗಾಮಿ ಹೋರಾಟಗಾರರನ್ನು ಕಾಣುತ್ತೇವೆ ಗಾಂಧೀಜಿಯವರು ಅಹಿಂಸಾತ್ಮಕ ಹೋರಾಟ ನಡೆಸಿದರೆ ಸುಭಾಶ್ಚಂದ್ರ ಬೋಸ್ ಅವರು ಉಗ್ರ ಹೋರಾಟದಿಂದ ನವಯುವಕರನ್ನು ಹುರಿದುಂಬಿಸಿ ಹೋರಾಟ ಪಡೆಯುವಲ್ಲಿ ಯಶಸ್ವಿಯಾದವರು ಎಂದು ಕನ್ನಡ...
- Advertisement -spot_img

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...
- Advertisement -spot_img
error: Content is protected !!
Join WhatsApp Group