Monthly Archives: January, 2023
ಸುದ್ದಿಗಳು
ಮಸಗುಪ್ಪಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ
ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಮಸಗುಪ್ಪಿ...
ಸುದ್ದಿಗಳು
ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ
ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಬಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ...
ಸುದ್ದಿಗಳು
ಜ.22 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಸಿಂದಗಿ: ಜ-22 ರವಿವಾರದಂದು ಪಟ್ಟಣದ ಸಂಗಮೇಶ್ವರ ದೇವಸ್ಥಾನದಲ್ಲಿ ಸಾಯಂಕಾಲ 4 ಗಂಟೆಗೆ 3ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ಪಟ್ಟಣದ ಡಾ/ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಪೂರ್ವಭಾವಿ ಸಭೆಯು ಜಿಲ್ಲಾ ಕನ್ನಡ ಸಾಹಿತ್ಯ...
ಸುದ್ದಿಗಳು
ಜ.22 ರಂದು ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಪ್ ಪರೀಕ್ಷೆ
ಮೂಡಲಗಿ: ಪ್ರಸಕ್ತ ಸಾಲಿನ ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರಶಿಪ್ (ಎನ್ಎಮ್ಎಮ್ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಜ. ೨೨ ರವಿವಾರದಂದು ಪಟ್ಟಣದ ೧೬ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.ಪ್ರಥಮ ಪತ್ರಿಕೆ ಜಿ-ಮ್ಯಾಟ್ ಬೆಳಗ್ಗೆ ೧೦:೩೦ ರಿಂದ ೧೨:೦೦, ದ್ವಿತೀಯ ಪತ್ರಿಕೆ ಸ್ಯಾಟ್ ಪರೀಕ್ಷೆಯು ೨:೦೦ ರಿಂದ ೩:೩೦ ವರೆಗೆ ಜರುಗಲಿವೆ. ಒಟ್ಟು ೪೦೩೮ ವಿದ್ಯಾರ್ಥಿಗಳು ಪ್ರತಿಸಲದಂತೆ ಈ...
ಸುದ್ದಿಗಳು
ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ‘ಇಂಡಿಯನ್ ಆರ್ಟಿಸಾನ್ಸ್ ಬಜಾರ್’
ಬೆಂಗಳೂರು: ಒಂದು ಕಡೆ ನೋಡಿದರೆ ಆಕರ್ಷಕ ಕಲಾಕೃತಿಗಳು, ಇನ್ನೊಂದು ಕಡೆ ಕಣ್ಣು ಹಾಯಿಸಿದರೆ ನಾನಾ ವಿನ್ಯಾಸದ ಉಡುಪುಗಳು, ಮಕ್ಕಳನ್ನು ತನ್ನತ್ತ ಸೆಳೆಯುತ್ತಿರುವ ಬಣ್ಣ ಬಣ್ಣದ ಆಟಿಕೆಗಳು, ಹೆಂಗಳೆಯರ ಕಣ್ಣುಗಳಲ್ಲಿ ಮಿಂಚು ಮೂಡಿಸುತ್ತಿರುವ ಅಲಂಕಾರಿಕ ವಸ್ತುಗಳು ಹೀಗೆ ಒಂದು ಹೊಸ ಪ್ರಪಂಚವನ್ನೇ ತೆರೆದಿಟ್ಟಂತೆ ಚಿತ್ರಕಲಾ ಪರಿಷತ್ ಕಂಗೊಳಿಸುತ್ತಿತ್ತು.ಈ ಸಂಭ್ರಮ, ಸಡಗರಕ್ಕೆ ಮುಖ್ಯ ಕಾರಣ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ಕರ್ನಾಟಕ...
ಸುದ್ದಿಗಳು
22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನ
ಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಶತ ಶತಮಾನಗಳಿಂದ ದಾಸ್ಯದ ಸಂಕೊಲೆಯಲ್ಲಿದ್ದ ದೇಶವನ್ನು ಸ್ವತಂತ್ರಗೊಳಿಸುವ ಸಲುವಾಗಿ ಹೋರಾಡಿದ ಲಕ್ಷಾಂತರ ಜನರ ತ್ಯಾಗ ಬಲಿದಾನಗಳನ್ನು ಎಂದಿಗೂ ಮರೆಯಲಾಗದು, ಸೂರ್ಯ ಮುಳುಗದ ಸಾಮ್ರಾಜ್ಯವನ್ನೇ ಕಟ್ಟಿದ ಬ್ರಿಟಿಷರಿಂದ ದೇಶವನ್ನು ದಾಸ್ಯ ಮುಕ್ತಗೊಳಿಸಲಿಕ್ಕೆ ಮೊದಲ ಸ್ವಾತಂತ್ರದ ಕಿಡಿ ಹೊತ್ತಿಸಿದ ವೀರ ಮಹಿಳೆ ಕಿತ್ತೂರಿನ ರಾಣಿ ಚನ್ನಮ್ಮ...
ಸುದ್ದಿಗಳು
ಸುರಕ್ಷತೆಗಾಗಿ ವಾಹನ ದಾಖಲಾತಿಗಾಗಿ ಸರಿಯಾಗಿ ಇಡಿ – ಸುನಿಲಕುಮಾರ
ಸಿಂದಗಿ: ನಿಮ್ಮ ವಾಹನದಲ್ಲಿ ಇರಬೇಕಾದ ದಾಖಲಾತಿಗಳ ಮಾಹಿತಿ ನೀವು ಅರಿತಿರಬೇಕು . ನೀವು ವಾಹನ ಚಾಲನೆ ಮಾಡಬೇಕಾದರೆ ಚಾಲನಾ ಪರವಾನಗಿ ಕಡ್ಡಾಯವಾಗಿ ಹೊಂದಿರಲೇಬೇಕು ಅದು ನಿಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬದ ಸುರಕ್ಷತೆಗಾಗಿ ಇದರ ಜೊತೆಗೆ ವಾಹನದ ವಿಮೆ ಕೂಡಾ ಕಡ್ಡಾಯವಾಗಿ ಇರಲೇಬೇಕು ಎಂದು ರಾಮು ಡ್ರೈವಿಂಗ್ ತರಬೇತಿ ಸಂಸ್ಥೆಯ ಸಂಸ್ಥಾಪಕ ಸುನೀಲಕುಮಾರ ಆಸಂಗಿ ಹೇಳಿದರು.ಪಟ್ಟಣದ...
ಸುದ್ದಿಗಳು
ಮಾನವ ಕುಲದ ಏಳ್ಗೆಗೆ ಶ್ರಮಿಸಿದವರು ವೇಮನರು – ಸುರೇಶ ಮ್ಯಾಗೇರಿ
ಸಿಂದಗಿ: ವೇಮನ 15ನೆಯ ಶತಮಾನದಲ್ಲಿ ಆಂಧ್ರಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ ಸಮಾಜ ಚಿಂತಕರು; ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದರು. ಕನ್ನಡದಲ್ಲಿ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು, ಮಾಹಾಕವಿ ಮಹಾ ಯೋಗಿಯಾಗಿದ್ದಾರೆ. ವೇಮನರ ಕೃತಿಗಳು ಇತಿಹಾಸದಲ್ಲಿ "ವೇಮನ ಶತಕಲು" ಎನ್ನುವರು ಎಂದು ಶಿರಸ್ತೆದಾರ ಸುರೇಶ ಮ್ಯಾಗೇರಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ...
ಸುದ್ದಿಗಳು
ವೇಮನ್ರು ಸಮಾಜ ತಿದ್ದಿರುವ ಮಹಾನ್ ದಾರ್ಶನಿಕ – ಶಶಿಧರ ಬಗಲಿ
ಮೂಡಲಗಿ: ‘ವೇಮನರು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಪದ್ಯಗಳನ್ನು ರಚಿಸಿ ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಿರುವ ಮಹಾನ್ ದಾರ್ಶನಿಕ’ ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು.ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಾಲ್ಲೂಕು ಆಡಳಿತದಿಂದ ಆಚರಿಸಿದ ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಯಕ ತತ್ವವನ್ನು ಬೋಧಿಸಿದ್ದ ವೇಮನರ ಸಂದೇಶಗಳನ್ನು...
ಸುದ್ದಿಗಳು
ಮೋದಿ ಭೇಟಿ; ಬಸ್ಸಿಗಾಗಿ ಪ್ರಯಾಣ ಪರದಾಟ
ಬೀದರ: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಕೊಡೇಕಲ್ ಮತ್ತು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳ್ಳಖೇಡ ಗ್ರಾಮಗಳಲ್ಲಿ ಜನರು ಸರಿಯಾದ ಬಸ್ಸು ಸಿಗದೆ ಪರದಾಡುವಂತಾಯಿತು.ಬೀದರ್ ನಲ್ಲಿ ಕೂಡ ಕೇಂದ್ರ ಬಸ್ ನಿಲ್ದಾಣದಲ್ಲಿ ಯಾವುದೇ ಬಸ್ ಗಳಿಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು.450 ಬಸ್ ಗಳನ್ನು ನರೇಂದ್ರ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...